Thursday, March 19, 2026
ಸುದ್ದಿ

ಕಾಸರಗೋಡಿನ ಎಡನೀರು ಮಠಕ್ಕೆ ‘ಗಡಿನಾಡ ಚೇತನ’ ಪ್ರಶಸ್ತಿ – ಕಹಳೆ ನ್ಯೂಸ್

ಕರ್ನಾಟಕ ಗಡಿ ಪ್ರದೇಶ ಅಭಿವೃದ್ಧಿ ಪ್ರಾಧಿಕಾರ ವತಿಯಿಂದ ನೀಡಲಾಗುವ ಗಡಿನಾಡ ಚೇತನ ಪ್ರಶಸ್ತಿಗೆ ಈ ಬಾರಿ ಕಾಸರಗೋಡಿನ ಶ್ರೀ ಎಡನೀರು ಮಠ ಆಯ್ಕೆಯಾಗಿದೆ.

ಧಾರ್ಮಿಕ ಪೀಠವಾದರೂ ಕನ್ನಡ ಭಾಷೆ, ಸಂಸಕೃತಿ ಮತ್ತು ಕನ್ನಡ ಪರ ಹೋರಾಟಗಳಲ್ಲಿ ನಿರತವಾಗಿರುವ ಸಾಂಸ್ಕೃತಿಕ ಪೀಠವಾದ್ದರಿಂದ ಈ ಪ್ರಶಸ್ತಿಗೆ ಆಯ್ಕೆಯಾಗಿದ್ದು, ಫೆ.2ರಂದು ಬೆಂಗಳೂರಿನ ಗಾಂಧಿಭವನದಲ್ಲಿ ನಡೆಯಲಿರುವ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಸಿಎಂ ಬಸವರಾಜ್ ಬೊಮ್ಮಾಯಿಯವರು ಪ್ರಶಸ್ತಿ ನೀಡಿ ಗೌರವಿಸಲಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಇನ್ನು ಈ ಪ್ರಶಸ್ತಿ ಆಯ್ಕೆಗೆ ಸಮಿತಿಯೊಂದನ್ನ ಹಿರಿಯ ಸಾಹಿತಿಗಳಾದ ಪದ್ಮಶ್ರೀ ಡಾ ದೊಡ್ಡರಂಗೇ ಗೌಡ ಅಧ್ಯಕ್ಷತೆಯಲ್ಲಿ ರಚಿಸಲಾಗಿತ್ತು. ಭಾಲ್ಕಿಯ ಪೂಜ್ಯ ಡಾ ಶ್ರೀ ಚನ್ನಬಸವ ಪಟ್ಟದ ದೇವರು, ಕಯ್ಯಾರ ಕಿಞ್ಞಣ್ಣ ರೈ ಮತ್ತು ಜಯದೇವರಿ ತಾಯಿ ಲಿಗಾಡೆ ಹೆಸರಿನಲ್ಲಿ ನೀಡಲಾಗುವ ಪ್ರಶಸ್ತಿ ಇದಾಗಿದೆ.

ಜಾಹೀರಾತು
ಜಾಹೀರಾತು