Tuesday, March 10, 2026
ಸುದ್ದಿ

ಪ್ರಗತಿ ಸ್ಟಡಿ ಸೆಂಟರ್‍ನಲ್ಲಿ ಆ. 26 ರಂದು ವಿಠಲ್ ನಾಯಕ್ ವಿಟ್ಲ ಅವರಿಂದ ‘ಗೀತ ಸಾಹಿತ್ಯ ಸಂಭ್ರಮ’ – ಕಹಳೆ ನ್ಯೂಸ್

ಪುತ್ತೂರು ಎ 25 : ಪುತ್ತೂರಿನ ಹೃದಯ ಭಾಗದಲ್ಲಿರುವ ಧರ್ಮಸ್ಥಳ ಬಿಲ್ಡಿಂಗ್‍ನಲ್ಲಿ ಕಾರ್ಯಾಚರಿಸುತ್ತಿರುವ ಪ್ರಗತಿ ಸ್ಟಡಿ ಸೆಂಟರ್‍ನಲ್ಲಿ ಆ. 26 ಶನಿವಾರದಂದು ಅಪರಾಹ್ನ 2:00ರಿಂದ 4:00ವರೆಗೆ ಕಲಾವಿದ ವಿಠಲ್ ನಾಯಕ್ ವಿಟ್ಲ ಅವರಿಂದ ‘ಗೀತ ಸಾಹಿತ್ಯ ಸಂಭ್ರಮ’ ನಡೆಯಲಿದೆ.

ಕಾರ್ಯಕ್ರಮಕ್ಕೆ ಎಲ್ಲರಿಗೂ ಆದರದ ಸ್ವಾಗತವನ್ನು ಬಯಸುತ್ತಿದ್ದೇವೆ ಎಂದು ಪ್ರಕಟಣೆಯಲ್ಲಿ ಸಂಸ್ಥೆಯ ಸಂಚಾಲಕ ಪಿ. ವಿ. ಗೋಕುಲ್‍ನಾಥ್ ತಿಳಿಸಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು