Saturday, March 14, 2026
ಸುದ್ದಿ

ಬಂಟ್ವಾಳ ನೂತನ ತಹಶಿಲ್ದಾರ್ ಆಗಿ ಎಸ್.ಬಿ.ಕೂಡಲಿಗಿ ನೇಮಕ –ಕಹಳೆ ನ್ಯೂಸ್

ಬಂಟ್ವಾಳ ನೂತನ ತಹಶಿಲ್ದಾರ್ ಆಗಿ ಎಸ್.ಬಿ.ಕೂಡಲಿಗಿ ನೇಮಕಗೊಂಡಿದ್ದಾರೆ. ಈ ಹಿಂದೆ ಬಂಟ್ವಾಳ ತಹಶಿಲ್ದಾರ್ ಅಗಿದ್ದ ದಯಾನಂದ ಅವರನ್ನು ಜಿಲ್ಲಾಧಿಕಾರಿ ಕಚೇರಿಗೆ ವರ್ಗಾಯಿಸಿದ್ದಾರೆ. ಅವರ ಬದಲಿಗೆ ಕೂಡಲಗಿ ಅವರನ್ನು ನೇಮಕ ಮಾಡಲು ಸರಕಾರ ಆದೇಶ ಹೊರಡಿಸಿದ್ದು, ಅವರು ಇಂದು ಅಧಿಕಾರ ಸ್ವೀಕರಿಸಿದ್ರು.

ಜಾಹೀರಾತು

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು