

ಜೈ ಶಂಕರ್ ಮಿತ್ರ ಮಂಡಳಿ, ತಿರುವೈಲು, ವಾಮಾಂಜೂರು ಇದರ ಸುವರ್ಣ ಮಹೋತ್ಸವವನ್ನು ಶಾಸಕರಾದ ಡಾ. ವೈ ಭರತ್ ಶೆಟ್ಟಿಯವರು ಉದ್ಘಾಟಿಸಿ ಸಂಘಟನೆಯ ಮಾದರಿ ಕಾರ್ಯಗಳನ್ನು ಶ್ಲಾಘಿಸಿದರು. ಈ ಕಾರ್ಯಕ್ರಮದಲ್ಲಿ ಸಂಘಟನೆಯ ಪದಾಧಿಕಾರಿಗಳು, ಗಣ್ಯರು, ಮುಖಂಡರು, ಸದಸ್ಯರು, ನಾಗರಿಕರು ಉಪಸ್ಥಿತರಿದ್ದರು.



ಜೈ ಶಂಕರ್ ಮಿತ್ರ ಮಂಡಳಿ, ತಿರುವೈಲು, ವಾಮಾಂಜೂರು ಇದರ ಸುವರ್ಣ ಮಹೋತ್ಸವವನ್ನು ಶಾಸಕರಾದ ಡಾ. ವೈ ಭರತ್ ಶೆಟ್ಟಿಯವರು ಉದ್ಘಾಟಿಸಿ ಸಂಘಟನೆಯ ಮಾದರಿ ಕಾರ್ಯಗಳನ್ನು ಶ್ಲಾಘಿಸಿದರು. ಈ ಕಾರ್ಯಕ್ರಮದಲ್ಲಿ ಸಂಘಟನೆಯ ಪದಾಧಿಕಾರಿಗಳು, ಗಣ್ಯರು, ಮುಖಂಡರು, ಸದಸ್ಯರು, ನಾಗರಿಕರು ಉಪಸ್ಥಿತರಿದ್ದರು.
