Thursday, March 19, 2026
ಸುದ್ದಿ

ಕಳೆದ 3 ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೇ ತಲೆಮರೆಸಿಕೊಂಡಿದ್ದ ಆರೋಪಿಯ ಬಂಧನ– ಕಹಳೆ ನ್ಯೂಸ್

ಕಳೆದ 3 ವರ್ಷಗಳಿಂದ ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ ನ್ಯಾಯಾಲಯಕ್ಕೆ ಹಾಜರಾಗದೇ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಬಂಟ್ವಾಳ ಗ್ರಾಮಂತರ ಪೊಲೀಸರ ತಂಡ ಬಂಧಿಸಿದೆ.
ಬಂಟ್ವಾಳ ಗ್ರಾಮಂತರ ಪೊಲೀಸ್ ಠಾಣಾ ಅ.ಕ್ರ : 85/2019 U/s 354(A),448,506, IPC (ಮಾನ್ಯ ACJ & JMFC Bantwal c c no1020/2020 ರ ಪ್ರಕರಣ ಆರೋಪಿ
ಹಾಸನದ ಬಿಕ್ಕೋಡು ನಿವಾಸಿ ರಮೇಶ್ ಎಂಬಾತ ಕಳೆದ 3 ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೇ ತಲೆಮರೆಸಿಕೊಂಡಿದ್ದ. ಮಾ. 08ರಂದು ಈತನ ಕುರಿತು ಲಭಿಸಿದ ಮಾಹಿತಿಯಂತೆ ಪೊಲೀಸ್ ನಿರೀಕ್ಷಕರ ಹಾಗೂ ಪೊಲೀಸ್ ಉಪ ನಿರೀಕ್ಷರ ಮಾರ್ಗದರ್ಶನದಲ್ಲಿ ಸಿಬ್ಬಂದಿಗಳಾದ ಹೆಚ್.ಸಿ, ಪಿ.ಸಿ, ಪುನೀತ್ ಪಿ.ಸಿ, ಯೋಗೀಶ್ ರವರು ಹಾಸನದಿಂದ ದಸ್ತಗಿರಿ ಮಾಡಿದ್ದಾರೆ. ಸಧ್ಯ ಈತನನ್ನು ನ್ಯಾಯಾಲಯಕ್ಕೆ ಹಾಜರು ಪಡಿಸಿ, ನ್ಯಾಯಾಲಯವು ನ್ಯಾಯಾಂಗ ಬಂಧನ ವಿಧಿಸಿದೆ.

ಜಾಹೀರಾತು

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು