Friday, March 20, 2026
ಸುದ್ದಿ

ಕರ್ನಾಟಕ ಜನತೆಗೆ ಕನ್ನಡದಲ್ಲೇ ಯುಗಾದಿ ಶುಭಾಶಯ ಕೋರಿದ ಪ್ರಧಾನಿ – ಕಹಳೆ ನ್ಯೂಸ್

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಕರ್ನಾಟಕ ಜನತೆಗೆ ಕನ್ನಡದಲ್ಲೇ ಯುಗಾದಿ ಶುಭಾಶಯ ತಿಳಿಸಿದ್ದಾರೆ.

ಟ್ವೀಟ್ ಮಾಡಿರುವ ಅವರು, ಭರವಸೆ ಮತ್ತು ಹೊಸ ಆರಂಭಗಳನ್ನು ಒಳಗೊಂಡ ಈ ಹಬ್ಬವು ಮುಂಬರುವ ವರ್ಷದಲ್ಲಿ ಪ್ರತಿಯೊಬ್ಬರ ಜೀವನದಲ್ಲಿ ಅಪಾರ ಸಂತೋಷ ಮತ್ತು ಉತ್ತಮ ಆರೋಗ್ಯವನ್ನು ತರಲಿ ಎಂದು ನಾನು ಪ್ರಾರ್ಥಿಸುತ್ತೇನೆ. ಹಾಗೇ, ಎಲ್ಲರಿಗೂ ಸಂತಸದ ಯುಗಾದಿಯ ಶುಭಾಶಯಗಳು ಎಂದು ಬರೆದಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು