Monday, April 27, 2026
ಕಾಸರಗೋಡುಸುದ್ದಿ

ಎಡನೀರು ಮಠದಲ್ಲಿ ವಸಂತ ವೇದ ಶಿಬಿರ ಉದ್ಘಾಟನೆ ; ದೀಪ ಬೆಳಗಿಸಿ ಸಚ್ಚಿದಾನಂದಭಾರತೀ ಶ್ರೀಗಳಿಂದ ಚಾಲನೆ – ಕಹಳೆ ನ್ಯೂಸ್

ಕಾಸರಗೋಡು : ಎಡನೀರು ಮಠದಲ್ಲಿ ಪ್ರಜ್ಞಾನಂ ವೇದ ರಕ್ಷಣಾ ಟ್ರಸ್ಟ್ ಇದರ ವತಿಯಿಂದ ನಡೆಯುವ ವಸಂತ ವೇದ ಶಿಬಿರ ಇಂದಿನಿಂದ ಆರಂಭಗೊಂಡಿದೆ.

ಎಡನೀರು ಮಠದ ಶ್ರೀ ಶ್ರೀ ಸಚ್ಚಿದಾನಂದ ಭಾರತೀ ಶ್ರೀಗಳು ದೀಪ ಬೆಳಗಿಸಿ ಉದ್ಘಾಟಿಸಿದರು.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು