Tuesday, March 17, 2026
ಸುದ್ದಿ

ಯವಕನೋರ್ವ ಕೆಲಸ ಮಾಡುತ್ತಿದ್ದ ವೇಳೆ ಆಕಸ್ಮಿಕವಾಗಿ ಕಾಲು ಜಾರಿ ಬಿದ್ದು ಮೃತ್ಯು – ಕಹಳೆ ನ್ಯೂಸ್

ಬಂಟ್ವಾಳ : ಕರ್ತವ್ಯದ ವೇಳೆ ವ್ಯಕ್ತಿಯೋರ್ವ ಮಹಡಿ ಮೇಲಿನಿಂದ ಆಕಸ್ಮಿಕವಾಗಿ ಕೆಳಕ್ಕೆ ಬಿದ್ದು ಮೃತಪಟ್ಟ ಘಟನೆ ಬಂಟ್ವಾಳ ಗ್ರಾಮಾಂತರ ಪೋಲೀಸ್ ಠಾಣಾ ವ್ಯಾಪ್ತಿಯ ಮಾಡಮೆ ಎಂಬಲ್ಲಿ ನಡೆದಿದೆ.

ಸಿದ್ದಕಟ್ಟೆ ದೇವಸ ನಿವಾಸಿ ದುರ್ಗಾಪ್ರಸಾದ್ (32 ) ಎಂಬವರು ಮೃತಪಟ್ಟ ವ್ಯಕ್ತಿ. ಮಾಡಮೆಯಲ್ಲಿ ಮನೆಯೊಂದರಲ್ಲಿ ಪ್ಲಬಿಂಗ್ ಕೆಲಸ ಮಾಡುತ್ತಿದ್ದ ವೇಳೆ ಆಕಸ್ಮಿಕವಾಗಿ ಕಾಲು ಜಾರಿ ಮೇಲಿನಿಂದ ಕೆಳಕ್ಕೆ ಬಿದ್ದು ಸ್ಥಳದಲ್ಲಿಯೇ ಮೃತಪಟ್ಟ ಬಗ್ಗೆ ಬಂಟ್ವಾಳ ಗ್ರಾಮಾಂತರ ಪೋಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು