Saturday, March 14, 2026
ಸುದ್ದಿ

ಕೈಕಂಬ ಮಾತೃಭೂಮಿ ಸಭಾಂಗಣದಲ್ಲಿ ಮಾತೃ ಸಂಗಮ ಕಾರ್ಯಕ್ರಮ – ಕಹಳೆ ನ್ಯೂಸ್

ಮಂಗಳೂರು : ಕೈಕಂಬ ಮಾತೃಭೂಮಿ ಸಭಾಂಗಣದಲ್ಲಿ ಮಾತೃ ಸಂಗಮ ಕಾರ್ಯಕ್ರಮದಲ್ಲಿ ಬಿಜೆಪಿ ಅಭ್ಯರ್ಥಿ ಡಾ. ಭರತ್ ಶೆಟ್ಟಿ ವೈಯವರು ಭಾಗವಹಿಸಿದರು.

ಇದೇ ಸಂದರ್ಭದಲ್ಲಿ ಕಾರ್ಯಕರ್ತರ ಸಭೆ ನಡೆಸಿ ಚುನಾವಣೆಯ ಪ್ರಚಾರದ ಬಗ್ಗೆ ಕಾರ್ಯಕರ್ತರಿಗೆ ಮಾಹಿತಿ ನೀಡಿದರು.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಈ ಸಂದರ್ಭದಲ್ಲಿ ಚುನಾಯಿತ ಜನಪ್ರತಿನಿಧಿಗಳು, ಪಕ್ಷದ ಮುಖಂಡರು, ವಿವಿಧ ಮೋರ್ಚಾದ ಪದಾಧಿಕಾರಿಗಳು, ಪ್ರಮುಖರು, ಕಾರ್ಯಕರ್ತರು ಉಪಸ್ಥಿತರಿದ್ದರು.

ಜಾಹೀರಾತು
ಜಾಹೀರಾತು