Tuesday, March 17, 2026
ಸುದ್ದಿ

ಸ್ಕೂಟರ್‌ಗೆ ಪೆಟ್ರೋಲ್ ಹಾಕಿಸೋ ವೇಳೆ ಅಗ್ನಿ ದುರಂತ; ಯುವತಿ ಸಾವು

ತುಮಕೂರು ಜಿಲ್ಲೆಯ ಮಧುಗಿರಿ ತಾಲೂಕಿನ ಬಡವನಹಳ್ಳಿಯ ಪೆಟ್ರೋಲ್ ಬಂಕ್‌ನಲ್ಲಿ ನಡೆದ ಅಗ್ನಿ ದುರಂತದಲ್ಲಿ ಯುವತಿಯೋರ್ವಳು ಸಾವನ್ನಪ್ಪಿದ್ದಾಳೆ.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು

ಶಿರಾ ತಾಲ್ಲೂಕಿನ ಜವನಹಳ್ಳಿ ಗ್ರಾಮದ ನಿವಾಸಿ ಭವ್ಯಾಗೌಡ ಮೃತ ಯುವತಿ. ಭವ್ಯಾ ಗೌಡ ತಮ್ಮ ಸ್ಕೂಟರ್‌ಗೆ ಬಡವನಹಳ್ಳಿಯ ಬಂಕ್‌ನಲ್ಲಿ ಪೆಟ್ರೋಲ್ ಹಾಕಿಸಲು ಬಂದಿದ್ದರು. ಸ್ಕೂಟರ್ ಇಂಜಿನ್ ಬಿಸಿಯಾಗಿದ್ದರಿಂದ ಪೆಟ್ರೋಲ್ ಹಾಕಿಸುವ ವೇಳೆ ಬೆಂಕಿ ಹತ್ತಿಕೊಂಡಿದೆ. ಕೂಡಲೇ ಹತ್ತಿಕೊಂಡ ಬೆಂಕಿ ಭವ್ಯಾಗೌಡರನ್ನು ಆವರಿಸಿಕೊಂಡಿದೆ. ಕೂಡಲೇ ಬಂಕ್ ಸಿಬ್ಬಂದಿ ಬೆಂಕಿ ನಂದಿಸಿ ಭವ್ಯಾ ಅವರನ್ನು ಆಸ್ಪತ್ರೆಗೆ ದಾಖಲಿಸಿದ್ದರು. ಆದ್ರೆ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದಾರೆ.