Wednesday, March 18, 2026
ಸುದ್ದಿ

ಕುರ್ಕಾಲು ಅಭಿಮಾನಿಗಳ ವತಿಯಿಂದ ನೂತನ ಶಾಸಕರಿಗೆ ಅಭಿನಂದನಾ ಸಮಾರಂಭ – ಕಹಳೆ ನ್ಯೂಸ್

ಕುರ್ಕಾಲು ಅಭಿಮಾನಗಳು ಇವರ ವತಿಯಿಂದ ಇಂದು ದಿನಾಂಕ 23-06-2023 ರಂದು ಗ್ರ್ಯಾಂಡ್ ಬೇ ಸಭಾಂಗಣದಲ್ಲಿ ಕಾಪು ವಿಧಾನಸಭಾ ಕ್ಷೇತ್ರದ ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರಿಗೆ ಹಾಗೂ ಉಡುಪಿ ವಿಧಾನಸಭಾ ಕ್ಷೇತ್ರದ ಶಾಸಕರಾದ ಯಶ್ ಪಾಲ್ ಸುವರ್ಣ ಅವರಿಗೆ ಅಭಿನಂದನಾ ಸಮಾರಂಭ ನೆರವೇರಿತು.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು

ಈ ಸಂದರ್ಭದಲ್ಲಿ ಯುವಕ ಮಂಡಲದ ಗೌರವಾಧ್ಯಕ್ಷರು, ಹಿರಿಯರಾದ ದಿನಕರ್ ಶೆಟ್ಟಿ, ನಿವೃತ್ತ ಮುಖ್ಯೋಪಾಧ್ಯಾಯರಾದ ಶಿವರಾಮ ಶೆಟ್ಟಿ, ಕುರ್ಕಾಲು ಪಟ್ಟ ಚಾವಡಿಯ ಮುಖ್ಯಸ್ಥರಾದ ದಿನೇಶ್ ಶೆಟ್ಟಿ ಹಾಗೂ ಪ್ರಮುಖರು ಉಪಸ್ಥಿತರಿದ್ದರು.