Saturday, March 14, 2026
ಸುದ್ದಿ

ಮದುಮೆಯಾಗಲು ಕನ್ಯೆ ಸಿಗದೇ ಮನನೊಂದು ಆತ್ಮಹತ್ಯೆಗೆ ಶರಣಾದ ರೈತ –ಕಹಳೆ ನ್ಯೂಸ್

ಮದುವೆಯಾಗಲು ಕನ್ಯೆ ಸಿಗದ ಹಿನ್ನೆಲೆ ಮನನೊಂದ ರೈತ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಹಾವೇರಿ ಜಿಲ್ಲೆಯಲ್ಲಿ ನಡೆದಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು

ಬ್ಯಾಡಗಿ ತಾಲೂಕಿನ ಮಾಸಣಗಿ ಗ್ರಾಮದ 36 ವರ್ಷದ ಮಂಜುನಾಥ ನಾಗನೂರು ಎಂಬ ರೈತ ಆತ್ಮಹತ್ಯೆ ಮಾಡಿಕೊಂಡಿದ್ದು, ಕಳೆದ 7-8 ವರ್ಷಗಳಿಂದ ಕನ್ಯೆ ಹುಡುಕುತ್ತಿದ್ದ ಮಂಜುನಾಥಗೆ ಯಾರೊಬ್ಬರೂ ಹುಡುಗಿ ನೀಡಲು ಒಪ್ಪುತ್ತಿರಲಿಲ್ಲ.

ನನ್ನಿಂದ ತಂದೆ ತಾಯಿಗೆ ತೊಂದರೆ ಆಗುತ್ತಿದೆ ಅಂತ ಹೇಳಿ ಜೀವನದಲ್ಲಿ ಜಿಗುಪ್ಸೆಗೊಂಡು ಜಮೀನಿನಲ್ಲಿ ವಿಷಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಕುರಿತು ಬ್ಯಾಡಗಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.