Friday, June 26, 2026
ಸುದ್ದಿ

ಪುತ್ತೂರು ನಗರ ಠಾಣೆ ಆಗಿ ಆ0ಜನೇಯ ರೆಡ್ಡಿ ಅಧಿಕಾರ ಸ್ವೀಕಾರ – ಕಹಳೆ ನ್ಯೂಸ್

ಪುತ್ತೂರು: ಪುತ್ತೂರು ನಗರ ಪೊಲೀಸ್ ಠಾಣೆಯ ನಾಲ್ಕು ಪಿ.ಎಸ್.ಐ. ಹುದ್ದೆಗಳಲ್ಲಿ ಮೂರು ಹುದ್ದೆ ಖಾಲಿಯಾಗಿದೆ ಎಂದು ವಿದ್ಯಮಾನ ವರದಿ ಮಾಡಿತ್ತು. ಇದರ ಬಗ್ಗೆ ಶಾಸಕರಲ್ಲಿ ಕೇಳಿದಾಗ, ಒಂದು ವಾರದಲ್ಲಿ ಕ್ರಮ ಕೈಗೊಳ್ಳುವ ಭರವಸೆ ನೀಡಿದ್ದರು.

ಜಾಹೀರಾತು

ವಿದ್ಯಮಾನದ ವರದಿ ಬಳಿಕ ತಕ್ಷಣವೇ ಸ್ಪಂದಿಸಿದ ಶಾಸಕರು , ಪಿ.ಎಸ್.ಐ. ಆಂಜನೇಯ ರೆಡ್ಡಿ ಅವರನ್ನು ನೇಮಕ ಮಾಡುವಲ್ಲಿ ಯಶಸ್ವಿಯಾಗಿದ್ದು, ಅವರು ಅಧಿಕಾರಿ ಸ್ವೀಕಾರ ಮಾಡಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಆಂಜನೇಯ ರೆಡ್ಡಿ ಅವರು ಈ ಮೊದಲು ಕಡಬ, ಬೆಳ್ಳಾರೆ ಸಹಿತ ಜಿಲ್ಲೆಯ ಹಲವು ಕಡೆಗಳಲ್ಲಿ ಕಾರ್ಯ ನಿರ್ವಹಿಸಿದ್ದು, ತಮ್ಮ ದಕ್ಷ ಮತ್ತು ಪ್ರಾಮಾಣಿಕ ಸೇವೆಯಿಂದಾಗಿ ಎಲ್ಲರ ಮೆಚ್ಚುಗೆಗೆ ಪಾತ್ರರಾಗಿದ್ದರು.