Tuesday, March 17, 2026
ಸುದ್ದಿ

ಮಂಗಳೂರು ಕಾಳಿಕಾಂಬ ವಿನಾಯಕ ದೇವಸ್ಥಾನದಲ್ಲಿ ವಿಶ್ವಕರ್ಮ ಜಯಂತಿ ಆಚರಣೆ : ಕಾರ್ಯಕ್ರಮ ಉದ್ಘಾಟಿಸಿದ ಹೈನುಗಾರಿಕೆ ಇಲಾಖಾ ಕೇಂದ್ರ ಸಚಿವ ಪಾರ್ಶೋತ್ತಮ ರೂಪಾಲ – ಕಹಳೆ ನ್ಯೂಸ್

ದ.ಕ ಜಿಲ್ಲಾಡಳಿತ,ದ.ಕ ಜಿಲ್ಲಾ ಪಂಚಾಯತ್ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ದ.ಕ ಜಿಲ್ಲೆ ಹಾಗೂ ಶ್ರೀ ಕಾಳಿಕಾಂಬ ವಿನಾಯಕ ದೇವಸ್ಥಾನ, ಮಂಗಳೂರು, ರಥಬೀದಿ ಇದರ ಸಂಯುಕ್ತ ಆಶ್ರಯದಲ್ಲಿ ವಿಶ್ವಕರ್ಮ ಜಯಂತಿ ಆಚರಣೆಯ ಕಾರ್ಯಕ್ರಮವನ್ನು ಮೀನುಗಾರಿಕೆ , ಪಶುಸಂಗೋಪನಾ , ಹೈನುಗಾರಿಕೆ ಇಲಾಖಾ ಕೇಂದ್ರ ಸಚಿವರಾದ ಪಾರ್ಶೋತ್ತಮ ರೂಪಾಲ ರವರು ಉದ್ಘಾಟಿಸಿದರು.


ಈ ಕಾರ್ಯಕ್ರಮದಲ್ಲಿ ಮಂಗಳೂರು ಉತ್ತರ ವಿಧಾನಸಭಾ ಕ್ಷೇತ್ರದ ಶಾಸಕರಾದ ಡಾ.ವೈ ಭರತ್ ಶೆಟ್ಟಿ, ಶಾಸಕರಾದ ವೇದವ್ಯಾಸ ಕಾಮತ್,ಮೇಯರ್ ಸುಧೀರ್ ಕುಮಾರ್ ಶೆಟ್ಟಿ, ಹಾಗೂ ದೇವಸ್ಥಾನದ ಟ್ರಸ್ಟಿಗಳು, ಭಕ್ತಾದಿಗಳು ಉಪಸ್ಥಿತರಿದ್ದರು.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು