You Might Also Like
ನೇಪಾಳ ಪ್ರವಾಹ : ಯುಎಸ್ ಪೌರತ್ವ ಹೊಂದಿರುವ ತುಮಕೂರು ಮೂಲದ ಇಬ್ಬರು ನಾಪತ್ತೆ – ಕಹಳೆ ನ್ಯೂಸ್
ತುಮಕೂರು: ನೇಪಾಳದ ಪ್ರವಾಹದಲ್ಲಿ ಯು.ಎಸ್ ಪೌರತ್ವ ಹೊಂದಿರುವ ತುಮಕೂರು ಮೂಲದ ಇಬ್ಬರು ನಾಪತ್ತೆಯಾಗಿದ್ದಾರೆ. ತುಮಕೂರು ನಗರದ ನೃಪತುಂಗನ ಬಡಾವಣೆಯ ರಂಗುಸುಧೀರ್ (53), ಕೀರ್ತಿ ಆಚಾರ್ಯ (50) ನಾಪತ್ತೆಯಾಗಿದ್ದಾರೆ....
ಅಂಬಿಕಾ ವಿದ್ಯಾಲಯ ಸಿ.ಬಿ.ಎಸ್.ಇ. ಸಂಸ್ಥೆಯ ವಿದ್ಯಾರ್ಥಿಗಳು ಬೆಂಗಳೂರಿನ ಬನಶಂಕರಿಯ ರಾಷ್ಟ್ರೋತ್ಥಾನ ವಿದ್ಯಾಕೇಂದ್ರದಲ್ಲಿ ನಡೆದ ರಾಜ್ಯ ಮಟ್ಟದ ಈಜು ಸ್ಪರ್ಧೆಯಲ್ಲಿ ವಿವಿಧ ವಿಭಾಗಗಳಲ್ಲಿ ಅತ್ಯುತ್ತಮ ಸಾಧನೆ – ಕಹಳೆ ನ್ಯೂಸ್
ಪುತ್ತೂರು: ನಗರದ ನಟ್ಟೋಜ ಫೌಂಡೇಶನ್ ಟ್ರಸ್ಟ್ ಮುನ್ನಡೆಸುತ್ತಿರುವ ಬಪ್ಪಳಿಗೆಯ ಅಂಬಿಕಾ ವಿದ್ಯಾಲಯ ಸಿ.ಬಿ.ಎಸ್.ಇ. ಸಂಸ್ಥೆಯ ವಿದ್ಯಾರ್ಥಿಗಳು ಬೆಂಗಳೂರಿನ ಬನಶಂಕರಿಯ ರಾಷ್ಟ್ರೋತ್ಥಾನ ವಿದ್ಯಾಕೇಂದ್ರದಲ್ಲಿ ನಡೆದ ರಾಜ್ಯ ಮಟ್ಟದ ಈಜು ಸ್ಪರ್ಧೆಯಲ್ಲಿ ವಿವಿಧ ವಿಭಾಗಗಳಲ್ಲಿ ಅತ್ಯುತ್ತಮ ಸಾಧನೆ ಮಾಡಿ ಹಲವು ಪದಕಗಳನ್ನು ಗಳಿಸಿದ್ದಾರೆ. ಪರ್ಲಡ್ಕದ ಉಮಾಶಂಕರ್ ನಾಯಕ್ ಕೆ. ಮತ್ತು ರಶ್ಮಿ ಅವರ ಪುತ್ರ, ಕಿಶೋರ ವರ್ಗದ ಬಾಲಕರ ವಿಭಾಗದಲ್ಲಿ 10ನೇ ತರಗತಿಯ ಲಲನ್ ಯು. ನಾಯಕ್ ಅವರು 400 ಮೀಟರ್ ಫ್ರೀಸ್ಟೈಲ್ನಲ್ಲಿ ಮೂರನೇ ಸ್ಥಾನ, 200 ಮೀಟರ್ ಫ್ರೀಸ್ಟೈಲ್ನಲ್ಲಿ ಮೊದಲನೇ ಸ್ಥಾನ ಹಾಗೂ 4×100 ಮೀಟರ್ ಫ್ರೀಸ್ಟೈಲ್ ರಿಲೇಯಲ್ಲಿ ಎರಡನೇ ಸ್ಥಾನ ಗಳಿಸಿದರೆ, ಹಾರಾಡಿಯ ಮಧುಸೂದನ್ ಸಾಲೆ ಮತ್ತು ವಿನುತಾ ಎಂ. ಸಾಲೆ ಅವರ ಪುತ್ರ, 10ನೇ ತರಗತಿಯ ಅನಿತೇಜ್ ಮಧುಸೂದನ್ ಸಾಲೆ ಅವರು 800 ಮೀಟರ್ ಫ್ರೀಸ್ಟೈಲ್ನಲ್ಲಿ ಮೊದಲನೇ ಸ್ಥಾನ ಹಾಗೂ 200 ಮೀಟರ್ ಬ್ಯಾಕ್ಸ್ಟ್ರೋಕ್ನಲ್ಲಿ ಮೂರನೇ...
ಚಲಿಸುತ್ತಿದ್ದ ಸ್ಲೀಪರ್ ಬಸ್ನಲ್ಲಿ 16ರ ಬಾಲಕಿ ಮೇಲೆ ಗ್ಯಾಂಗ್ ರೇಪ್ ಆರೋಪ – ಡ್ರೈವರ್, ಕಂಡಕ್ಟರ್ ಬಂಧನ – ಕಹಳೆ ನ್ಯೂಸ್
ನವದೆಹಲಿ: ಉತ್ತರ ಪ್ರದೇಶದ 16 ವರ್ಷದ ಬಾಲಕಿಯ ಮೇಲೆ ಚಲಿಸುತ್ತಿದ್ದ ಸ್ಲೀಪರ್ ಬಸ್ನಲ್ಲಿ ಸಾಮೂಹಿಕ ಅತ್ಯಾಚಾರ ಎಸಗಿದ ಆರೋಪದ ಮೇಲೆ ಬಸ್ ಚಾಲಕ ಹಾಗೂ ಕಂಡಕ್ಟರ್ರನ್ನು ದೆಹಲಿ...
ಬೆಂಗಳೂರಲ್ಲಿ ಬಂಧಿತರಾಗಿದ್ದ 31 ಬಾಂಗ್ಲಾ ಪ್ರಜೆಗಳ ಗಡಿಪಾರು – ಕಹಳೆ ನ್ಯೂಸ್
ಬೆಂಗಳೂರು: ರಾಜಧಾನಿಯಲ್ಲಿ ಅಕ್ರಮವಾಗಿ ವಾಸಿಸುತ್ತಿದ್ದ ಆರೋಪದ ಮೇಲೆ ಬಂಧಿಸಲಾಗಿದ್ದ 31 ಬಾಂಗ್ಲಾದೇಶಿ ಪ್ರಜೆಗಳನ್ನು ಪೊಲೀಸರು ಗಡಿಪಾರು ಮಾಡುತ್ತಿದ್ದಾರೆ. ಬೆಂಗಳೂರಿನ ವಿವಿಧ 10 ಪೊಲೀಸ್ ಠಾಣೆಗಳ ವ್ಯಾಪ್ತಿಯಲ್ಲಿ ಬಂಧಿಸಲಾಗಿದ್ದ...




