Thursday, March 12, 2026

ಅಂಕಣ

ಅಂಕಣಬೆಂಗಳೂರುಸುದ್ದಿ

ಬೆಂಗಳೂರು-ಮುಂಬೈ ನಡುವೆ ಹೊಸ ಸೂಪರ್‌ಫಾಸ್ಟ್ ರೈಲು ಘೋಷಣೆ, 30 ವರ್ಷದ ಬೇಡಿಕೆ ಈಡೇರಿಕೆ ; ತೇಜಸ್ವಿ ಸೂರ್ಯ-ಕಹಳೆ ನ್ಯೂಸ್

ಬೆಂಗಳೂರು: ಬೆಂಗಳೂರು ಮತ್ತು ಮುಂಬೈ ನಡುವೆ ಹೊಸ ಸೂಪರ್‌ಫಾಸ್ಟ್ ರೈಲಿಗೆ ಕೇಂದ್ರ ರೈಲ್ವೆ ಸಚಿವಾಲಯ ಅನುಮೋದನೆ ನೀಡಿದೆ ಎಂದು ಸಂಸದ ತೇಜಸ್ವಿ ಸೂರ್ಯ ಮಾಹಿತಿ ನೀಡಿದ್ದಾರೆ. ಈ ಅನುಮೋದನೆಯಿಂದ ಎರಡೂ ನಗರಗಳ ನಾಗರಿಕರ 30 ವರ್ಷಗಳ ಬೇಡಿಕೆಯನ್ನು ಈಡೇರಿಸಲಾಗಿದೆ ಎಂದು ಸಂಭ್ರಮಿಸಿದ್ದಾರೆ. ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್  ಅವರು ‘ಬೆಂಗಳೂರು ಮತ್ತು ಮುಂಬೈ ನಡುವೆ ನಾವು ಶೀಘ್ರದಲ್ಲೇ ಸೂಪರ್‌ಫಾಸ್ಟ್ ರೈಲನ್ನು ಪ್ರಾರಂಭಿಸಲಿದ್ದೇವೆ ಎಂದು ಘೋಷಣೆ ಮಾಡಿದ್ದಾರೆ. ಎರಡೂ ನಗರಗಳು...
ಅಂಕಣದೆಹಲಿಸುದ್ದಿ

ದೀಪಾವಳಿ ಸಮಯದಲ್ಲಿ ಮಾಲಿನ್ಯ ಭೀತಿ ; ದೆಹಲಿಯಲ್ಲಿ ಪಟಾಕಿ ಮಾರಾಟ ನಿಷೇಧ-ಕಹಳೆ ನ್ಯೂಸ್

ನವದೆಹಲಿ: ದೀಪಾವಳಿ ಸನಿಹವಾಗುತ್ತಿದ್ದು, ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಮತ್ತೆ ವಾಯು ಮಾಲಿನ್ಯದ  ಆತಂಕ ಶುರುವಾಗಿದೆ. ಈ ನಡುವೆ ಈ ಬಗ್ಗೆ ಸುಪ್ರೀಂಕೋರ್ಟ್ ವಿಚಾರಣೆ ನಡೆಸಿದ್ದು, ದೆಹಲಿ – ಎನ್‌ಸಿಆರ್‌ನಲ್ಲಿ ಎಲ್ಲಾ ರೀತಿಯ ಪಟಾಕಿಗಳ  ಮಾರಾಟವನ್ನು ನಿಷೇಧಿಸಿದೆ. ಪ್ರಕರಣದ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಬಿ.ಆರ್.ಗವಾಯಿ ನೇತೃತ್ವದ ಪೀಠವು, ಕೇಂದ್ರ ಸರ್ಕಾರವು ರಾಷ್ಟ್ರವ್ಯಾಪಿ ಪಟಾಕಿಗಳ ಮಾರಾಟ ಮತ್ತು ತಯಾರಿಕೆಯ ಮೇಲೆ ಸಂಪೂರ್ಣ ನಿಷೇಧ ಹೇರಲು ಸಾಧ್ಯವಿಲ್ಲ ಎಂದು ಹೇಳಿತು. ಸುಪ್ರೀಂಕೋರ್ಟ್ ದೆಹಲಿಯಲ್ಲಿ...
ಅಂಕಣಅಂತಾರಾಷ್ಟ್ರೀಯಸುದ್ದಿ

ಸರ್ಕಾರಕ್ಕೆ ಆಭಾರಿ, ಎಸ್‌ಐಟಿ ರಚಿಸಿದ ಕಾರಣ ಸತ್ಯ ಹೊರಬರುತ್ತಿದೆ ; ವೀರೇಂದ್ರ ಹೆಗ್ಗಡೆ- ಕಹಳೆ ನ್ಯೂಸ್

ಮಂಗಳೂರು: ಸರ್ಕಾರಕ್ಕೆ ನಾನು ಆಭಾರಿ, ಎಸ್‌ಐಟಿ  ರಚಿಸಿದ ಕಾರಣ ಸತ್ಯ ಹೊರಬರುತ್ತಿದೆ ಎಂದು ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ ವೀರೇಂದ್ರ ಹೆಗ್ಗಡೆ  ಹೇಳಿದ್ದಾರೆ. ಧರ್ಮಸ್ಥಳದಲ್ಲಿ ಮಾತನಾಡಿದ ಅವರು, ಕೋವಿಡ್ ಹಾಗೂ ಈಗ ಅನೇಕ ಪುಸ್ತಕಗಳನ್ನು ನಾನು ಓದುತ್ತಿದ್ದೇನೆ. ಸಿದ್ದಗಂಗಾ ಶ್ರೀಗಳ ಹಲವು ಪುಸ್ತಕ ನಾನು ಓದಿದ್ದೇನೆ. ನಮ್ಮನ್ನ ಹೊಗಳಿದ್ದೀರಿ, ಆದರೆ ನಮ್ಮ ಸೇವೆ ಧರ್ಮ ನಮಗೆ ಮುಖ್ಯ ಅಂತ ಇದೆ. ಸಿದ್ದಗಂಗಾ ಶ್ರೀಗಳು 108 ವರ್ಷ ಬದುಕಿದವರು ಹೇಳಿದ ಮಾತು. ಶತ್ರುತ್ವ...
ಅಂಕಣಸುದ್ದಿ

ಯಶವಂತಪುರ ; ಮಂಗಳೂರು ನಡುವೆ ವಿಶೇಷ ರೈಲು- ಕಹಳೆ ನ್ಯೂಸ್

ಬೆಂಗಳೂರು: ದಸರಾ ಹಬ್ಬದ ಸಮಯದಲ್ಲಿ ಪ್ರಯಾಣಿಕರ ಹೆಚ್ಚುವರಿ ದಟ್ಟಣೆಯನ್ನು ನಿಭಾಯಿಸಲು, ನೈಋತ್ಯ ರೈಲ್ವೆಯು ಯಶವಂತಪುರ ಮತ್ತು ಮಂಗಳೂರು ಜಂಕ್ಷನ್ ನಡುವೆ ಒಂದು ಟ್ರಿಪ್’ಗೆ ವಿಶೇಷ ಎಕ್ಸ್‌ಪ್ರೆಸ್ ರೈಲನ್ನು ಓಡಿಸಲಿದೆ. ರೈಲು ಸಂಖ್ಯೆ 06257 ಯಶವಂತಪುರ–ಮಂಗಳೂರು ಜಂಕ್ಷನ್ ವಿಶೇಷ ಎಕ್ಸ್‌ಪ್ರೆಸ್ ರೈಲು ಸೆ.30ರ ರಾತ್ರಿ 11:55ಕ್ಕೆ ಯಶವಂತಪುರದಿಂದ ಹೊರಟು, ಮರುದಿನ ಬೆಳಗ್ಗೆ 11:15ಕ್ಕೆ ಮಂಗಳೂರು ಜಂಕ್ಷನ್ ತಲುಪಲಿದೆ. ವಾಪಸಾತಿ ಪ್ರಯಾಣದಲ್ಲಿ, ರೈಲು ಸಂಖ್ಯೆ 06258 ಮಂಗಳೂರು ಜಂಕ್ಷನ್ – ಯಶವಂತಪುರ ವಿಶೇಷ ಎಕ್ಸ್‌ಪ್ರೆಸ್...
ಅಂಕಣಸಿನಿಮಾಸುದ್ದಿ

ಬಿಹಾರ ಮೂಲದ ವ್ಯಕ್ತಿಗಳಿಂದ ಪ್ರಿಯಾಂಕಾ ಉಪೇಂದ್ರ ಮೊಬೈಲ್‌ ಹ್ಯಾಕ್‌-ಕಹಳೆ ನ್ಯೂಸ್

ಬೆಂಗಳೂರು: ನಟ ಉಪೇಂದ್ರ ಮತ್ತು ಪತ್ನಿ ಪ್ರಿಯಾಂಕಾ ಮೊಬೈಲ್ ಹ್ಯಾಕ್ ಪ್ರಕರಣದ ತನಿಖೆ ನಡೆಸುತ್ತಿರುವ ಸದಾಶಿವನಗರ ಪೊಲೀಸರು ಹ್ಯಾಕರ್‌ಗಳ ಮೂಲ ಪತ್ತೆ ಮಾಡಿದ್ದಾರೆ. ಮೊಬೈಲ್ ಹ್ಯಾಕ್ ಮಾಡಿರುವ ವಂಚಕರು ಬಿಹಾರ ಮೂಲದವರು ಎನ್ನುವುದು ಗೊತ್ತಾಗಿದೆ. ಬಿಹಾರದಿಂದಲೇ ನಾಲ್ಕೈದು ಜನರಿಂದ ಉಪೇಂದ್ರ ದಂಪತಿಯ ಮೊಬೈಲ್ ನಂಬರ್ ಹ್ಯಾಕ್ ಮಾಡಿ, ಹಣ ಕೇಳಿದ್ದಾರೆ. ಸುಮಾರು 1.65 ಲಕ್ಷ ರೂ. ಹಣ ಪಡೆದುಕೊಂಡು, ನಾಲ್ಕು ಅಕೌಂಟ್ ಗಳಿಗೆ ವರ್ಗಾವಣೆ ಮಾಡಿಕೊಂಡಿದ್ದಾರೆ. ಆ ನಾಲ್ಕು ಅಕೌಂಟ್...
ಅಂಕಣಅಂತಾರಾಷ್ಟ್ರೀಯಸುದ್ದಿ

ಭಾರತ-ಪಾಕ್ ಪಂದ್ಯದ ವೇಳೆ ದುವರ್ತನೆ ; ಫರ್ಹಾನ್, ರೌಫ್‌ ವಿರುದ್ಧ ಐಸಿಸಿಗೆ ಬಿಸಿಸಿಐ ದೂರು-ಕಹಳೆ ನ್ಯೂಸ್

ದುಬೈ: ಆಪರೇಷನ್‌ ಸಿಂಧೂರ ಕಾರ್ಯಾಚರಣೆ ಬಳಿಕ ಭಾರತ-ಪಾಕ್‌  ಮುಖಾಮುಖಿಯಾಗಿರುವ ಮೊದಲ ಟೂರ್ನಿ ವಿವಾದದ ಕಣವಾಗಿ ಮಾರ್ಪಟ್ಟಿದೆ. ಕಳೆದ ಭಾನುವಾರ ಭಾರತ ಮತ್ತು ಪಾಕ್‌ ನಡುವಿನ ಮೊದಲ ಸೂಪರ್‌ ಫೋರ್‌ ಪಂದ್ಯ ಕೂಡ ಸ್ಲೆಡ್ಜಿಂಗ್‌ಗೆ (ಕೆಣಕುವುದು) ವೇದಿಕೆಯಾಗಿತ್ತು. ಸೂಪರ್‌-4 ಪಂದ್ಯದ ವೇಳೆ ದುವರ್ತನೆ ತೋರಿದ ಪಾಕಿಸ್ತಾನಿ ಕ್ರಿಕೆಟಿಗರಾದ ಹ್ಯಾರಿಸ್ ರೌಫ್  ಮತ್ತು ಸಾಹಿಬ್‌ಝಾದಾ ಫರ್ಹಾನ್ ವಿರುದ್ಧ ಐಸಿಸಿಗೆ ಬಿಸಿಸಿಐ  ದೂರು ನೀಡಿದೆ. ಐಸಿಸಿಗೆ ಇ-ಮೇಲ್ ಮೂಲಕ ದೂರು ನೀಡಿದೆ. ಸಾಹಿಬ್‌ಝಾದಾ ಫರ್ಹಾನ್...
ಅಂಕಣದೆಹಲಿಸುದ್ದಿ

ಜಾಗತಿಕ ಅಡೆತಡೆ, ಅನಿಶ್ಚಿತತೆಗಳ ಹೊರತಾಗಿಯೂ ಭಾರತದ ಬೆಳವಣಿಗೆ ಆಕರ್ಷಕವಾಗಿದೆ ; ಮೋದಿ-ಕಹಳೆ ನ್ಯೂಸ್

ನವದೆಹಲಿ: ಜಾಗತಿಕ ಅಡೆತಡೆಗಳು ಮತ್ತು ಅನಿಶ್ಚಿತತೆಗಳ ಹೊರತಾಗಿಯೂ ಭಾರತದ ಬೆಳವಣಿಗೆ ಆಕರ್ಷಕವಾಗಿ ಉಳಿದಿದೆ. ಸರ್ಕಾರವು ‘ಮೇಕ್ ಇನ್ ಇಂಡಿಯಾ’ ಉಪಕ್ರಮಕ್ಕೆ ಸಾಕಷ್ಟು ಒತ್ತು ನೀಡಿದ್ದು, ದೇಶದೊಳಗೆ ಚಿಪ್‌ನಿಂದ ಹಡಗು ಉತ್ಪಾದಿಸಲು ಯೋಜಿಸಿದೆ ಎಂದು ಪ್ರಧಾನಿ ನರೇಂದ್ರ ಮೋದಿ  ಹೇಳಿದ್ದಾರೆ. ಗ್ರೇಟರ್ ನೋಯ್ಡಾದ ಇಂಡಿಯಾ ಎಕ್ಸ್‌ಪೋ ಮಾರ್ಟ್‌ನಲ್ಲಿ ಆಯೋಜಿಸಿದ್ದ ಉತ್ತರ ಪ್ರದೇಶ ಅಂತರರಾಷ್ಟ್ರೀಯ ವ್ಯಾಪಾರ ಪ್ರದರ್ಶನವನ್ನು ಪ್ರಧಾನಿ ಮೋದಿ ಉದ್ಘಾಟಿಸಿ ಮಾತನಾಡಿದರು. ಈ ಎಕ್ಸ್‌ಪೋದಲ್ಲಿ 2,250 ಕ್ಕೂ ಹೆಚ್ಚು ಪ್ರದರ್ಶಕರು ತಮ್ಮ...
ಅಂಕಣಅಂತಾರಾಷ್ಟ್ರೀಯಕ್ರೈಮ್ಸುದ್ದಿ

ಮಕ್ಕಳಿಗೆ ಲೈಂಗಿಕ ಕಿರುಕುಳ ನೀಡುತ್ತಿದ್ದ, ಅವನು ಬದಕಲು ಅರ್ಹನಲ್ಲ ; 71ರ ವೃದ್ಧನ ಕೊಂದ ಭಾರತೀಯ ಮೂಲದ ವ್ಯಕ್ತಿ-ಕಹಳೆ ನ್ಯೂಸ್

ವಾಷಿಂಗ್ಟನ್‌: ಮಕ್ಕಳಿಗೆ ಲೈಂಗಿಕ ಕಿರುಕುಳ ನೀಡುತ್ತಿದ್ದ. ಅವನು ಬದುಕಲು ಅರ್ಹನಲ್ಲ ಎಂದು ಹೇಳಿ 71 ವರ್ಷದ ವೃದ್ಧನನ್ನು ಭಾರತೀಯ ಮೂಲದ ವ್ಯಕ್ತಿ ಇರಿದು ಕೊಂದಿರುವ ಘಟನೆ ಅಮೆರಿಕದಲ್ಲಿ ನಡೆದಿದೆ. ಕ್ಯಾಲಿಫೋರ್ನಿಯಾದ ಫ್ರೀಮಾಂಟ್‌ನಲ್ಲಿ 71 ವರ್ಷದ ನೋಂದಾಯಿತ ಲೈಂಗಿಕ ಅಪರಾಧಿ ಡೇವಿಡ್ ಬ್ರಿಮ್ಮರ್‌ನನ್ನು ಇರಿದು ಕೊಂದ ಆರೋಪದ ಮೇಲೆ 29 ವರ್ಷದ ಭಾರತೀಯ ಮೂಲದ ವರುಣ್ ಸುರೇಶ್ ವಿರುದ್ಧ ಕೊಲೆ ಆರೋಪ ಹೊರಿಸಲಾಗಿದೆ. ಘಟನಾ ಸ್ಥಳದಲ್ಲಿ ಸುರೇಶ್‌ನನ್ನು ಪೊಲೀಸರು ಬಂಧಿಸಿದ್ದಾರೆ. ಆರೋಪಿಯಿಂದ ಚಾಕು...
1 15 16 17 18 19 43
Page 17 of 43