Wednesday, March 11, 2026

ಅಂಕಣ

ಅಂಕಣಸುದ್ದಿಹಾಸನ

ಗಣೇಶ ವಿಗ್ರಹಕ್ಕೆ ಅಪಮಾನ ; ಘಟನೆ ಖಂಡಿಸಿ ಇಂದು ಬೇಲೂರು ಬಂದ್- ಕಹಳೆ ನ್ಯೂಸ್

ಹಾಸನ: ಐತಿಹಾಸಿಕ ಬೇಲೂರಿನಲ್ಲಿ ಗಣೇಶನ ವಿಗ್ರಹಕ್ಕೆ ಚಪ್ಪಲಿ ಹಾರ ಹಾಕಿ ಅಪಮಾನ ಮಾಡಿದ ಘಟನೆಯನ್ನು ಖಂಡಿಸಿ ಇಂದು ಬೇಲೂರು ಬಂದ್‌ಗೆ ಕರೆ ನೀಡಲಾಗಿದೆ. ಹಿಂದೂಪರ ಸಂಘಟನೆಗಳಿಂದ ಬೇಲೂರು ಪಟ್ಟಣ ಬಂದ್‌ಗೆ ಕರೆ ನೀಡಲಾಗಿದೆ. ಸೆ.20ರ ರಾತ್ರಿ ಅಸ್ವಸ್ಥ ಮಹಿಳೆ ದೇವಾಲಯದೊಳಗೆ ತೆರಳಿ ಗಣೇಶ ವಿಗ್ರಹಕ್ಕೆ ಚಪ್ಪಲಿ ಹಾರ ಹಾಕಿದ್ದಳು. ಹಾಸನ ನಗರದ ವಿಜಯನಗರ ಬಡಾವಣೆಯ ಮಹಿಳೆ ಲೀಲಮ್ಮ ಕೃತ್ಯವೆಸಗಿದ್ದಾಳೆ. ಈಗಾಗಲೇ ಆರೋಪಿ ಮಹಿಳೆಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಅಸ್ವಸ್ಥ ಮಹಿಳೆಯ...
ಅಂಕಣಸುದ್ದಿ

ಇಂದಿನಿಂದ ಉಳಿತಾಯ ಹಬ್ಬ ; ನಾವು ದಿನನಿತ್ಯ ಬಳಸುವ ಯಾವ ವಸ್ತುಗಳ ಬೆಲೆ ಎಷ್ಟು ಇಳಿಕೆ?-ಕಹಳೆ ನ್ಯೂಸ್

ದಸರಾ ಹಬ್ಬದ ಜೋಶ್‌ನಲ್ಲಿರುವ ಸಾಮಾನ್ಯ ಮತ್ತು ಮಧ್ಯಮ ವರ್ಗದ ಜನರಿಗೆ ಕೇಂದ್ರ ಸರ್ಕಾರ ‘ದಸರಾ ಗಿಫ್ಟ್‌’ ಕೊಟ್ಟಿದೆ. ಇಂದಿನಿಂದಲೇ ಹೊಸ ಜಿಎಸ್‌ಟಿ ದರ (GST Rate) ಜಾರಿಗೆ ಬರಲಿದೆ. ಇದರಿಂದ ಅದೆಷ್ಟೋ ದಿನಬಳಕೆ ವಸ್ತುಗಳ ಬೆಲೆ ಕೈಗೆಟುಕುವ ದರದಲ್ಲಿ ಸಿಗಲಿದೆ. ಲೈಫಂತೂ ಈಗಿನಷ್ಟು ದುಬಾರಿ ಇರುವುದಿಲ್ಲ.  ನಾವು ದಿನನಿತ್ಯ ಬಳಸುವ ಬಹುತೇಕ ವಸ್ತುಗಳ ಬೆಲೆ ಕಡಿಮೆಯಾಗಿದೆ. ಯಾವ ವಸ್ತುಗಳ ಬೆಲೆ ಎಷ್ಟು ಇಳಿಕೆಯಾಗಿದೆ? ಹಳೆಯ ದರ ಎಷ್ಟಿತ್ತು? ಎಂಬುದರ ಕಂಪ್ಲೀಟ್‌...
ಅಂಕಣಮೈಸೂರುಸುದ್ದಿ

Mysuru Dasara ; ನೀಲಿ ಜರಿ ಸೀರೆಯಿಂದ ಕಂಗೊಳಿಸುತ್ತಿರುವ ಚಾಮುಂಡಿ ದೇವಿ-ಕಹಳೆ ನ್ಯೂಸ್

ಮೈಸೂರು: ದಸರಾ (Mysuru Dasara) ಉದ್ಘಾಟನೆಗೆ ಕ್ಷಣಗಣನೆ ಶುರುವಾಗಿದೆ. ತಾಯಿ ಚಾಮುಂಡಿಯ ಉತ್ಸವ ಮೂರ್ತಿಯನ್ನು ಬೆಳ್ಳಿ ರಥದಲ್ಲಿ ಕೂರಿಸಲಾಗಿದೆ. ನೀಲಿ ಜರಿ ಸೀರೆಯನ್ನು ತಾಯಿ ಚಾಮುಂಡಿಗೆ ಉಡಿಸಿದ್ದು, ವಜ್ರದ ಕಣ್ಣುಗಳಿಂದ ದೇವಿ ಕಂಗೊಳಿಸುತ್ತಿದೆ. ಈ ಉತ್ಸವ ಮೂರ್ತಿಗೆ ಪುಷ್ಪಾರ್ಚನೆ ಮಾಡುವ ಮೂಲಕ ದಸರಾ ಉದ್ಘಾಟನೆ ಆಗಲಿದೆ. ಇನ್ನು ಚಾಮುಂಡಿ ದೇವಸ್ಥಾನವನ್ನು ಕಬ್ಬಿನ ಜಲ್ಲೆ ಮತ್ತು ಹೂಗಳಿಂದ ಅಲಂಕೃತ ಮಾಡಲಾಗಿದೆ. ದೇವಸ್ಥಾನ ಒಳ ಭಾಗದಲ್ಲಿನ ಪ್ರತಿ ಕಂಬಕ್ಕೂ ಕಬ್ಬು ಕಟ್ಟಿ ಅಲಂಕಾರ...
ಅಂಕಣಸುದ್ದಿ

ರಾಜ್ಯದಲ್ಲಿ ಅಲ್ಪಸಂಖ್ಯಾತ ಮುಸ್ಲಿಮರು ಹೆಚ್ಚಿದ್ದಾರೆಂದು ತೋರಿಸಲು ಸಿದ್ದರಾಮಯ್ಯ ನಾಟಕ ; ಯತ್ನಾಳ್-ಕಹಳೆ ನ್ಯೂಸ್

-ಸೋನಿಯಾ ಗಾಂಧಿ ನಿರ್ದೇಶನದಂತೆ ಸಿದ್ದರಾಮಯ್ಯನವರು ಕೀಳು ಮಟ್ಟದ ವ್ಯವಸ್ಥೆ ತಂದಿದ್ದಾರೆ ವಿಜಯಪುರ: ರಾಜ್ಯದಲ್ಲಿ ಅಲ್ಪಸಂಖ್ಯಾತ ಮುಸ್ಲಿಮರು ಹೆಚ್ಚಿನ ಸಂಖ್ಯೆಯಲ್ಲಿದ್ದಾರೆಂದು ತೋರಿಸಲು ಇದು ಸಿದ್ದರಾಮಯ್ಯನ ನಾಟಕ ಎಂದು ವಿಜಯಪುರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ವಾಗ್ದಾಳಿ ನಡೆಸಿದರು. ಜಿಲ್ಲೆಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಜಾತಿಗಣತಿ ಬಗ್ಗೆ ಅವರ ಸಚಿವ ಸಂಪುಟದಲ್ಲೇ ಗೊಂದಲ ಉಂಟಾಗಿದೆ. ಹೀಗಾಗಿ ಸಿದ್ದರಾಮಯ್ಯನವರು ಜಾತಿಗಣತಿಯನ್ನು ಕೈಬಿಡಬೇಕು. ಹೇಗಿದ್ದರೂ ಕೇಂದ್ರ ಸರ್ಕಾರ ಜಾತಿಗಣತಿ ಮಾಡುತ್ತೆ. ಕೇವಲ ಕೇಂದ್ರಕ್ಕೆ ಮಾತ್ರ ಜಾತಿಗಣತಿ...
ಅಂಕಣಉಡುಪಿಜಿಲ್ಲೆಸುದ್ದಿ

ಉಡುಪಿ ; ಉಕ್ಕಿನ ರೈಲ್ವೇ ಬ್ರಿಡ್ಜ್ ಉದ್ಘಾಟನೆಗೆ ಸಿದ್ಧ-ಕಹಳೆ ನ್ಯೂಸ್

– ಇಂದ್ರಾಳಿ ಬ್ರಿಡ್ಜ್ ಉದ್ಘಾಟಿಸಲಿರುವ ವಿ.ಸೋಮಣ್ಣ – ಟೀಕಿಸಿದವರಿಗೆ ಸ್ವಾಗತ- ಸಾರ್ವಜನಿಕರಿಗೆ ಸುಸ್ವಾಗತ ಎಂದ ಕೋಟ ಶ್ರೀನಿವಾಸ ಪೂಜಾರಿ ಉಡುಪಿ: ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಟೀಕೆ ಟಿಪ್ಪಣಿ, ಆರೋಪ ಪ್ರತ್ಯಾರೋಪ ಶವ ಮೆರವಣಿಗೆ, ತಲೆ ಬೋಳಿಸಿ ಪ್ರತಿಭಟಿಸೋದು ಸಾಮಾನ್ಯ. ಈ ಎಲ್ಲದರ ನಡುವೆ ಸುಸಜ್ಜಿತವಾದ ಉಕ್ಕಿನ ರೈಲ್ವೆ ಮೇಲ್ಸೇತುವೆ ಉದ್ಘಾಟನೆಗೆ ಸಿದ್ಧವಾಗಿದೆ. ಸೇತುವೆ ಉದ್ಘಾಟನಾ ಕಾರ್ಯಕ್ರಮಕ್ಕೆ ಬನ್ನಿ ಎಂದು ಸಾರ್ವಜನಿಕರಿಗೆ ಉಡುಪಿ ಚಿಕ್ಕಮಗಳೂರು ಸಂಸದ ಕೋಟ ಶ್ರೀನಿವಾಸ ಪೂಜಾರಿ ಮನವಿ ಮಾಡಿದ್ದಾರೆ. ಉಡುಪಿ...
ಅಂಕಣಜಮ್ಮು ಮತ್ತು ಕಾಶ್ಮೀರಸುದ್ದಿ

ಜಮ್ಮು ಕಾಶ್ಮೀರದಲ್ಲಿ ಎನ್‌ಕೌಂಟರ್ ; ಓರ್ವ ಯೋಧ ಹುತಾತ್ಮ, ನಾಲ್ವರು ಶಂಕಿತ ಉಗ್ರರು ವಶಕ್ಕೆ-ಕಹಳೆ ನ್ಯೂಸ್

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದಲ್ಲಿ  ಜೈಶ್-ಎ-ಮೊಹಮ್ಮದ್  ಸಂಘಟನೆ ಹಾಗೂ ಭದ್ರತಾ ಪಡೆಗಳ ನಡುವೆ ನಡೆದ ಗುಂಡಿನ ದಾಳಿಯಲ್ಲಿ ಓರ್ವ ಯೋಧ ಹುತಾತ್ಮರಾಗಿದ್ದಾರೆ. ಇದೇ ವೇಳೆ ನಾಲ್ವರು ಶಂಕಿತ ಉಗ್ರರನ್ನು ಭದ್ರತಾ ಪಡೆ ವಶಕ್ಕೆ ಪಡೆದುಕೊಂಡಿದೆ. ಶುಕ್ರವಾರ (ಸೆ.20) ಬೆಳಗ್ಗೆ ಜಮ್ಮು ಮತ್ತು ಕಾಶ್ಮೀರದ ಉಧಂಪುರ ಜಿಲ್ಲೆಯ ದೋಡಾ-ಉಧಂಪುರ ಗಡಿಯ ಬಳಿ ಗುಂಡಿನ ಚಕಮಕಿ ನಡೆದಿದ್ದು, ದಾಳಿಯಲ್ಲಿ ಗಾಯಗೊಂಡಿದ್ದ ಓರ್ವ ಸೈನಿಕ ಹುತಾತ್ಮರಾಗಿದ್ದಾರೆ. ಇದೇ ವೇಳೆ ಜೈಶ್-ಎ-ಮೊಹಮ್ಮದ್ ಸಂಘಟನೆಯವರು ಎನ್ನಲಾದ ನಾಲ್ವರು...
ಅಂಕಣಬೆಂಗಳೂರುಸುದ್ದಿ

30 ಕೋಟಿ ಮೌಲ್ಯದ ಇಟಲಿ ಮೇಡ್‌ ಅಗಸ್ಟ ಹೆಲಿಕಾಪ್ಟರ್‌ ಖರೀದಿಸಿದ ; ಸತೀಶ್‌ ಜಾರಕಿಹೊಳಿ-ಕಹಳೆ ನ್ಯೂಸ್

ಬೆಂಗಳೂರು: ಇಟಲಿ ಮೇಡ್‌ ಅಗಸ್ಟ ಹೆಲಿಕಾಪ್ಟರ್‌ ಅನ್ನು ಸಚಿವ ಸತೀಶ್‌ ಜಾರಕಿಹೊಳಿ ಖರೀದಿಸಿದ್ದಾರೆ. ಈ ಹೆಲಿಕಾಪ್ಟರ್‌ನ ಬೆಲೆ 30 ಕೋಟಿ ರೂ.. ಅಗಸ್ಟ ಡಬಲ್ ಇಂಜಿನ್ ಹೆಲಿಕಾಪ್ಟರ್ ಆಗಿದೆ. ಸತೀಶ್‌ ಜಾರಕಿಹೊಳಿ ಅವರು ಈ ಹಿಂದೆ ಸಿಂಗಲ್ ಇಂಜಿನ್ ಹೆಲಿಕಾಪ್ಟರ್ ಹೊಂದಿದ್ದರು. ಹಳೆ ಹೆಲಿಕಾಪ್ಟರ್ ಮಾರಾಟ ಮಾಡಿ ಹೊಸ ಇಟಲಿ ಮೇಡ್ ಡಬಲ್ ಇಂಜಿನ್ ಅಗಸ್ಟ ಹೆಲಿಕಾಪ್ಟರ್ ಖರೀದಿ ಮಾಡಿದ್ದಾರೆ.  ...
ಅಂಕಣಬೆಂಗಳೂರುಸುದ್ದಿ

ಹಿಂದೂಗಳೆಂದರೆ ಯಾಕಿಷ್ಟು ದ್ವೇಷ, ತಾತ್ಸಾರ ಸಿದ್ದರಾಮಯ್ಯನವರೇ?… ; ಅಶೋಕ್ ಕಿಡಿ-ಕಹಳೆ ನ್ಯೂಸ್

ಬೆಂಗಳೂರು: ಹಿಂದೂಗಳೆಂದರೆ ತಮಗೆ ಯಾಕಿಷ್ಟು ದ್ವೇಷ, ತಾತ್ಸಾರ ಸಿದ್ದರಾಮಯ್ಯನವರೇ? ರಾಹುಲ್ ಗಾಂಧಿ  ಅವರ ಸಂವಿಧಾನ ಪುಸ್ತಕದಲ್ಲಿ ಹಿಂದೂಗಳು ಎರಡನೇ ದರ್ಜೆ ಪ್ರಜೆಗಳಾ ಎಂದು ವಿಪಕ್ಷ ನಾಯಕ ಆರ್ ಅಶೋಕ್  ಕಿಡಿಕಾರಿದ್ದಾರೆ. ಈ ಕುರಿತು ಎಕ್ಸ್‌ನಲ್ಲಿ ಪೋಸ್ಟ್ ಮಾಡಿದ ಅವರು, ಹಿಂದೂಗಳ ದೇವಸ್ಥಾನ, ಹಬ್ಬ, ಆಚರಣೆಗಳಿಗೆ ಅಡಚಣೆ ಉಂಟು ಮಾಡುವುದರಲ್ಲಿ ಸಿಎಂ ಸಿದ್ದರಾಮಯ್ಯನವರಿಗೆ  ಅದೆಂತಹ ವಿಕೃತ ಸಂತೋಷ ಸಿಗುತ್ತೋ ಗೊತ್ತಿಲ್ಲ. ತಾಯಿ ಚಾಮುಂಡೇಶ್ವರಿ, ತಾಯಿ ಭುವನೇಶ್ವರಿ, ನಮ್ಮ ಸಂಸ್ಕೃತಿಯ ಪ್ರತೀಕವಾದ ಅರಶಿಣ,...
1 18 19 20 21 22 43
Page 20 of 43