Wednesday, March 11, 2026

ಅಂಕಣ

ಅಂಕಣಸುದ್ದಿ

‘ಹೂವಿನ ಬಾಣದಂತೆ..’ ವೈರಲ್ ಹುಡುಗಿ ; ನಿತ್ಯಶ್ರೀ ಬಗ್ಗೆ ಅರ್ಜುನ್ ಜನ್ಯಾ ಹೇಳಿದ್ದೇನು?- ಕಹಳೆ ನ್ಯೂಸ್

ಇತ್ತೀಚಿನ ದಿನಗಳಲ್ಲಿ ಸಾಮಾಜಿಕ ಜಾಲತಾಣದ ಪ್ರಭಾವದಿಂದಾಗಿ ಯಾರು ಏನ್ ಬೇಕಾದ್ರೂ ಆಗಬಹುದು. ಎಲ್ಲೋ ಕುಳಿತು ಹಾಡಿದವರು ರಾತ್ರೋ ರಾತ್ರಿ ಫೇಮಸ್ ಆದ ಸಾಕಷ್ಟು ನಿದರ್ಶನಗಳು ನಮ್ಮ ಕಣ್ಮುಂದಿವೆ. ಅದೇ ರೀತಿಯಾಗಿ ಮೈಸೂರಿನ ಹುಡುಗಿ ನಿತ್ಯಶ್ರೀ ಇತ್ತೀಚೆಗೆ ಹಾಡಿದ ಹೂವಿನ ಬಾಣದಂತೆ ಹಾಡು ಸಖತ್ ವೈರಲ್ ಆಗಿತ್ತು. ಅದೆಷ್ಟರ ಮಟ್ಟಿಗೆ ಅಂದ್ರೆ ಎಲ್ಲರೂ ಹಳೆ ಹಾಡನ್ನ ಮರೆಸುವಷ್ಟರ ಮಟ್ಟಿಗೆ ಪ್ರಭಾವ ಬೀರಿತ್ತು. ಈ ಹಾಡನ್ನ ಒಂದು ಪ್ರಸಿದ್ಧ ವೇದಿಕೆ ಮೇಲೆ ಸಂಗೀತ...
ಅಂಕಣಸುದ್ದಿ

ಮಂತ್ರಾಲಯ ರಾಯರ ಮಠದ ಹುಂಡಿ ಹಣ ಎಣಿಕೆ ; 27 ದಿನದಲ್ಲಿ 3.5 ಕೋಟಿ ಕಾಣಿಕೆ-ಕಹಳೆ ನ್ಯೂಸ್

ರಾಯಚೂರು: ಮಂತ್ರಾಲಯದ  ಶ್ರೀ ರಾಘವೇಂದ್ರ ಸ್ವಾಮಿ ಮಠದ ಆಗಸ್ಟ್ ಮತ್ತು ಸೆಪ್ಟೆಂಬರ್ ತಿಂಗಳಿನ ಕಾಣಿಕೆ ಹುಂಡಿ ಎಣಿಕೆ ಮುಕ್ತಾಯವಾಗಿದ್ದು, ಕಳೆದ 27 ದಿನದಲ್ಲಿ 3.5 ಕೋಟಿ ರೂ. ಕಾಣಿಕೆ ಸಂಗ್ರಹವಾಗಿದೆ. ಆಗಸ್ಟ್, ಸೆಪ್ಟೆಂಬರ್ ತಿಂಗಳಲ್ಲಿ ಮಂತ್ರಾಲಯ ಮಠಕ್ಕೆ ಕೋಟ್ಯಂತರ ರೂ. ಕಾಣಿಕೆ ಹರಿದು ಬಂದಿದೆ. ಸಂಗ್ರಹವಾದ ಕಾಣಿಕೆಯಲ್ಲಿ 3,39,12,143 ರೂ. ನೋಟುಗಳು, 11 ಲಕ್ಷ 5,000 ರೂ. ನಾಣ್ಯಗಳಿವೆ. ಇನ್ನೂ 138 ಗ್ರಾಂ ಚಿನ್ನ, 950 ಗ್ರಾಂ ಬೆಳ್ಳಿ ಕಾಣಿಕೆ...
ಅಂಕಣಅಂತಾರಾಷ್ಟ್ರೀಯಕ್ರೈಮ್ಸುದ್ದಿ

ಅಮೆರಿಕ ಪೊಲೀಸರ ಗುಂಡೇಟಿಗೆ ; ಭಾರತೀಯ ಟೆಕ್ಕಿ ಬಲಿ-ಕಹಳೆ ನ್ಯೂಸ್

ವಾಷಿಂಗ್ಟನ್‌: ಅಮೆರಿಕ ಪೊಲೀಸರು ಭಾರತೀಯ ಮೂಲದ ಟೆಕ್ಕಿಯೋರ್ವನನ್ನು ಗುಂಡಿಕ್ಕಿ ಕೊಲೆ ಮಾಡಿರುವ ಘಟನೆ ಕ್ಯಾಲಿಫೋರ್ನಿಯಾದ ಸಾಂತಾ ಕ್ಲಾರಾದಲ್ಲಿ ನಡೆದಿದೆ. ಮೃತ ಭಾರತೀಯ ಮೂಲದ ಟೆಕ್ಕಿಯನ್ನು ತೆಲಂಗಾಣದ ಮೆಹಬೂಬ್‌ನಗರದ ಮೊಹಮ್ಮದ್ ನಿಜಾಮುದ್ದೀನ್ ಎಂದು ಗುರುತಿಸಲಾಗಿದೆ. 2016ರ ಬಳಿಕ ತಮ್ಮ ಉನ್ನತ ಶಿಕ್ಷಣಕ್ಕಾಗಿ ಯುಎಸ್‌ಗೆ ತೆರಳಿದ್ದರು. ಫ್ಲೋರಿಡಾ ತಾಂತ್ರಿಕ ವಿಶ್ವವಿದ್ಯಾಲಯದಲ್ಲಿ ಡಿಗ್ರಿ ಮುಗಿಸಿ, ಬಳಿಕ ಕಂಪನಿಯೊಂದರಲ್ಲಿ ಸಾಫ್ಟ್‌ವೇರ್‌ ಎಂಜಿನಿಯರ್ ಆಗಿ ಕೆಲಸಕ್ಕೆ ಸೇರಿಕೊಂಡಿದ್ದರು. ಸಾಂತಾ ಕ್ಲಾರಾ ಪೊಲೀಸರ ಮಾಹಿತಿ ಪ್ರಕಾರ, ಸೆ.3ರಂದು ಬೆಳಗ್ಗೆ...
ಅಂಕಣಮುಂಬೈಸುದ್ದಿ

iPhone 17 ಖರೀದಿಗೆ ನೂಕುನುಗ್ಗಲು ; ಆ್ಯಪಲ್‌ ಸ್ಟೋರ್‌ ಮುಂದೆ ಹೊಡೆದಾಡಿಕೊಂಡ ಗ್ರಾಹಕರು-ಕಹಳೆ ನ್ಯೂಸ್

ಮುಂಬೈ: ಆ್ಯಪಲ್‌ ಸ್ಟೋರ್‌ನಲ್ಲಿ ಹೊಸ ಐಫೋನ್‌ 17 ಖರೀದಿಗೆ ಉತ್ಸಾಹ ಜೋರಾಗಿದೆ. ಮುಂಬೈನ ಬಾಂದ್ರಾ ಕುರ್ಲಾ ಕಾಂಪ್ಲೆಕ್ಸ್‌ನಲ್ಲಿರುವ ಸ್ಟೋರ್‌ನಲ್ಲಿ ಐಫೋನ್‌ ಖರೀದಿಗೆ ಗ್ರಾಹಕರು ಪರಸ್ಪರ ಕಿತ್ತಾಡಿಕೊಂಡಿರುವ ಘಟನೆ ನಡೆದಿದೆ. ಆ್ಯಪಲ್ ಅಂಗಡಿಯ ಹೊರಗೆ ನೂರಾರು ಗ್ರಾಹಕರು ಜಮಾಯಿಸಿದ್ದಾರೆ. ನೂಕುನುಗ್ಗಲು ಹೆಚ್ಚಾಗಿ ಪರಸ್ಪರರು ಜಗಳ ಮಾಡಿಕೊಂಡಿದ್ದಾರೆ. ಐಫೋನ್‌ಗೆ ನಾ ಮುಂದು ತಾ ಮುಂದು ಅಂತ ಎಲ್ಲರೂ ಪೈಪೋಟಿ ನಡೆಸಿದ್ದಾರೆ. ಗಲಾಟೆ ವೇಳೆ ಕೆಂಪು ಶರ್ಟ್‌ ಧರಿಸಿರುವ ವ್ಯಕ್ತಿಯನ್ನು ಭದ್ರತಾ ಸಿಬ್ಬಂದಿಯೊಬ್ಬರು ಹೊರಗಡೆ ಎಳೆದೊಯ್ಯುತ್ತಿರುವ...
ಅಂಕಣರಾಜ್ಯಸುದ್ದಿ

ಗ್ರಾಹಕರಿಗೆ ಗುಡ್‌ನ್ಯೂಸ್‌ ; ನಂದಿನಿಯ ಕೆಲ ಉತ್ಪನ್ನಗಳ ಬೆಲೆ ಸೋಮವಾರದಿಂದ ಇಳಿಕೆ-ಕಹಳೆ ನ್ಯೂಸ್

ಬೆಂಗಳೂರು: ಕೆಎಂಎಫ್ ಗ್ರಾಹಕರಿಗೆ ಸಿಹಿ ಸುದ್ದಿ. ಜಿಎಸ್‌ಟಿ  ಪರಿಷ್ಕರಣೆಯಾದ ಬೆನ್ನಲ್ಲೇ ಸೋಮವಾರದಿಂದಲೇ (ಸೆ.22) ನಂದಿನಿಯ  ಕೆಲ ಉತ್ಪನ್ನಗಳ ದರ ಇಳಿಕೆಯಾಗಲಿದೆ. ಬೆಣ್ಣೆ, ತುಪ್ಪ, ಚೀಸ್ ಮೇಲೆ ಮೊದಲು 12% ರಷ್ಟು ತೆರಿಗೆ ವಿಧಿಸಲಾಗುತ್ತಿತ್ತು. ಆದರೆ ಈ ತೆರಿಗೆಯನ್ನು 5%ಕ್ಕೆ ಇಳಿಸಿದ್ದರಿಂದ ಈ ಉತ್ಪನ್ನಗಳ ಬೆಲೆ ಇಳಿಕೆಯಾಗಲಿದೆ. ಪನ್ನಿರ್ ಮತ್ತು ಯುಹೆಚ್‌ಟಿ ಹಾಲಿಗೆ(ಗುಡ್ ಲೈಫ್) ಮೊದಲು 5% ರಷ್ಟು ಜಿಎಸ್‌ಟಿ ವಿಧಿಸಲಾಗುತ್ತಿತ್ತು. ಆದರೆ ಈಗ ಈ ಉತ್ಪನ್ನಗಳ ಮೇಲೆ ಶೂನ್ಯ ತೆರಿಗೆ...
ಅಂಕಣಬೆಂಗಳೂರುಸುದ್ದಿ

ಬೆಂಗಳೂರಲ್ಲಿ ಜಡಿಮಳೆ ; ರಸ್ತೆಗಳು ಜಲಾವೃತ, ವಾಹನ ಸವಾರರು ಪರದಾಟ-ಕಹಳೆ ನ್ಯೂಸ್

 ನಿನ್ನೆ ಸಂಜೆಯಿಂದ ಬಿಟ್ಟೂ ಬಿಡದೇ ಸುರಿಯುತ್ತಿರೋ ಮಳೆ ಬೆಂಗಳೂರು: ಸಿಲಿಕಾನ್ ಸಿಟಿ ಮಳೆಯಿಂದ ತೊಯ್ತು ತೊಪ್ಪೆಯಾಗಿದೆ. ರಸ್ತೆಗಳು ಜಲಾವೃತಗೊಂಡಿದ್ದು, ವಾಹನ ಸವಾರರು ಸಂಚರಿಸಲು ಪರದಾಡುವಂತಾಗಿದೆ. ಗುರುವಾರ ಸಂಜೆಯಿಂದ ಶುರುವಾದ ಮಳೆ ಜಿಟಿಜಿಟಿ ಸುರಿಯುತ್ತಿದೆ. ಎಲೆಕ್ಟ್ರಾನಿಕ್ ಸಿಟಿ, ಕೆ.ಆರ್ ಮಾರ್ಕೆಟ್, ಯಲಹಂಕ, ಓಕಳಿಪುರ, ಸರ್ಜಾಪುರ, ಹೆಬ್ಬಾಳ ಸೇರಿದಂತೆ ಹಲವು ಕಡೆ ಮಳೆಯಿಂದ ತೊಂದರೆಯಾಗಿದೆ. ಹಲವು ಕಡೆ ಮರಗಳು ಧರೆಗುರುಳಿವೆ. ಚಾಮರಾಜಪೇಟೆಯ ಸಂಗಮ ಸರ್ಕಲ್ ಬಳಿ ಮರ ಧರೆಗುರುಳಿದೆ. ಹೊಸೂರು ರಸ್ತೆ, ಮೈಸೂರು ರಸ್ತೆ,...
ಅಂಕಣಬಳ್ಳಾರಿಸುದ್ದಿ

15 ತಿಂಗಳ ಗೃಹಲಕ್ಷ್ಮಿ ಹಣ ಕೂಡಿಟ್ಟು ; ಸಿಎಂ ಭಾವಚಿತ್ರದ ಬಾಗಿಲು ಕೆತ್ತಿಸಿದ ಮಹಿಳೆ-ಕಹಳೆ ನ್ಯೂಸ್

ಬಳ್ಳಾರಿ: ವಿಜಯನಗರ  ಜಿಲ್ಲೆಯಲ್ಲಿ ಮಹಿಳೆಯೊಬ್ಬರು ಗೃಹಲಕ್ಷ್ಮಿ ಯೋಜನೆಯಿಂದ ಬಂದ ಹಣದಲ್ಲಿ ಮನೆ ಬಾಗಿಲಿಗೆ ಸಿಎಂ ಸಿದ್ದರಾಮಯ್ಯ ಅವರ ಚಿತ್ರ ಕೆತ್ತಿಸಿ, ಕೃತಜ್ಞತೆ ಸಲ್ಲಿಸಿದ್ದಾರೆ. ಕೂಡ್ಲಿಗಿ ತಾಲೂಕಿನ ಕೆಂಚಮಲ್ಲನಹಳ್ಳಿ ಗ್ರಾಮದ ಪಾರ್ವತಿ ತಮ್ಮ 15 ತಿಂಗಳ ಗೃಹಲಕ್ಷ್ಮಿ ಹಣವನ್ನು ಕೂಡಿಟ್ಟು ಮನೆ ಬಾಗಿಲು ಅಳವಡಿಕೆ ಮಾಡಿಕೊಂಡಿದ್ದಾರೆ. ಗೃಹಲಕ್ಷ್ಮಿ ಹಣದಿಂದಲೇ ಮಾಡಿಸಿರುವ ಬಾಗಿಲ ದ್ವಾರಕ್ಕೆ ಸಿಎಂ ಸಿದ್ದರಾಮಯ್ಯ  ಅವರ ಭಾವಚಿತ್ರವನ್ನು ಕೆತ್ತಿಸಿದ್ದಾರೆ. ಸಿದ್ದರಾಮಯ್ಯ ಅವರು ನಿಂತಿರುವ ಭಾವಚಿತ್ರ ಕೆತ್ತಿಸಿರುವ ಪಾರ್ವತಿ ಅವರು, ಚಿತ್ರದ...
ಅಂಕಣಕ್ರೈಮ್ಬೆಂಗಳೂರುಸುದ್ದಿ

ಸೋಶಿಯಲ್ ಮೀಡಿಯಾದಲ್ಲಿ ; ಸಿಎಂ ನಿಂದಿಸಿದ್ದ ನಿವೃತ್ತ ಯೋಧನ ಬಂಧನ-ಕಹಳೆ ನ್ಯೂಸ್

ಬೆಂಗಳೂರು: ಸೋಶಿಯಲ್ ಮೀಡಿಯಾದಲ್ಲಿ ಸಿಎಂ ಸಿದ್ದರಾಮಯ್ಯ ಅವರನ್ನು ನಿಂದಿಸಿದ್ದ ವ್ಯಕ್ತಿಯನ್ನು ಸಿಸಿಬಿ ಸೈಬರ್ ಪೊಲೀಸರು ಬಂಧಿಸಿದ್ದಾರೆ. ವಸಂತ್ ಕುಮಾರ್ (40) ಬಂಧಿತ ಆರೋಪಿ. ಸಕಲೇಶಪುರದ ವಸಂತ್ ಕುಮಾರ್ ನಿವೃತ್ತ ಯೋಧನಾಗಿದ್ದು, ನಿವೃತ್ತಿ ಬಳಿಕ ಊರಿನಲ್ಲಿ ವ್ಯವಸಾಯ ಮಾಡುತ್ತಿದ್ದ. ಮೈಸೂರಿನಲ್ಲಿ  ನಡೆದ ಕಾರ್ಯಕ್ರಮವೊಂದರಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮುರನ್ನ ಕನ್ನಡ ಬರುತ್ತ ಎಂದು ಸಿಎಂ ಸಿದ್ದರಾಮಯ್ಯ ಕೇಳಿದ್ದರು. ಇದಕ್ಕೆ ಹನುಮ ಭಕ್ತ ಅನ್ನೋ ಫೇಸ್‌ಬುಕ್ ಪೇಜ್‌ನಲ್ಲಿ ಸಿಎಂ ನಿಂದಿಸಿ ವಸಂತ್ ಕುಮಾರ್ ಪೋಸ್ಟ್...
1 20 21 22 23 24 43
Page 22 of 43