Wednesday, March 11, 2026

ಅಂಕಣ

ಅಂಕಣಸುದ್ದಿ

ಸ್ಯಾಂಡಲ್‌ವುಡ್‌ನ ಬುದ್ಧಿವಂತನಿಗೂ ಹ್ಯಾಕರ್‌ ಕಾಟ ; ವಿಡಿಯೋ ಹಂಚಿಕೊಂಡ ಉಪ್ಪಿ ದಂಪತಿ-ಕಹಳೆ ನ್ಯೂಸ್

ಇತ್ತೀಚೆಗೆ ಮೊಬೈಲ್ ಹ್ಯಾಕರ್‌ಗಳ ಕಾಟ ಹೆಚ್ಚಾಗಿದೆ. ಈ ಬಿಸಿ ಇದೀಗ ಸ್ಯಾಂಡಲ್‌ವುಡ್‌ನ ಬುದ್ಧಿವಂತನಿಗೂ ತಟ್ಟಿದೆ. ಉಪೇಂದ್ರ ಹಾಗೂ ಪ್ರಿಯಾಂಕಾ ದಂಪತಿ ಬೆಳ್ಳಂಬೆಳಗ್ಗೆ ವೀಡಿಯೋ ಮೂಲಕ ತಮ್ಮ ಮೊಬೈಲ್ ಹ್ಯಾಕ್ ಆಗಿರುವ ವಿಚಾರ ಬಹಿರಂಗಪಡಿಸಿದ್ದಾರೆ. ಸೋಷಿಯಲ್‌ ಮೀಡಿಯಾದಲ್ಲಿ ವಿಡಿಯೋವೊಂದನ್ನು ಹಂಚಿಕೊಂಡಿದ್ದು, ನಮ್ಮಿಬ್ಬರ ಫೋನ್ ಹ್ಯಾಕ್ ಆಗಿದೆ. ಯಾರಾದರೂ ನಮ್ಮ ಹೆಸರಲ್ಲಿ ಹಣ ಕೇಳಿದರೆ ಕೊಡಬೇಡಿ, ಅದಕ್ಕೂ ಮುನ್ನ ಅನೌನ್ಸ್ ಮಾಡ್ತಿದ್ದೇವೆ. ಮುಂದೆ ಪೊಲೀಸರಿಗೆ ದೂರನ್ನೂ ಕೊಡುತ್ತೇವೆ ಎಂದಿದ್ದಾರೆ ದಂಪತಿ. ಫೋನ್ ಹ್ಯಾಕ್...
ಅಂಕಣಶಿವಮೊಗ್ಗಸುದ್ದಿ

ಹಾಸನ ದುರಂತ | ಹೆಚ್ಚಿನ ಪರಿಹಾರ ಕೊಡದಿದ್ರೆ ರಾಜೀನಾಮೆ ಕೊಟ್ಟು ಹೋಗಿ ; ಸಿಎಂ ವಿರುದ್ಧ ಶೋಭಾ ಕರಂದ್ಲಾಜೆ ಕಿಡಿ-ಕಹಳೆ ನ್ಯೂಸ್

ಶಿವಮೊಗ್ಗ: ಮೊಸಳೆಹೊಸಳ್ಳಿಯಲ್ಲಿ  ಗಣೇಶ ಮೆರವಣಿಗೆ ವೇಳೆ ಸಂಭವಿಸಿದ ದುರಂತದಲ್ಲಿ ಮೃತಪಟ್ಟವರ ಕುಟುಂಬಕ್ಕೆ ಹೆಚ್ಚಿನ ಪರಿಹಾರ ನೀಡಬೇಕು. ಹೆಚ್ಚಿನ ಪರಿಹಾರ ಕೊಡಲು ಸಾಧ್ಯವಾಗದಿದ್ದರೆ ರಾಜೀನಾಮೆ ಕೊಟ್ಟುಹೋಗಿ ಎಂದು ಸಿಎಂ ಸಿದ್ದರಾಮಯ್ಯ  ವಿರುದ್ಧ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ  ವಾಗ್ದಾಳಿ ನಡೆಸಿದ್ದಾರೆ. ಶಿವಮೊಗ್ಗದಲ್ಲಿ ಸುದ್ದಿಗಾರರೊಂದಿಗೆ ಅವರು ಮಾತನಾಡಿದ್ದಾರೆ. ಈ ವೇಳೆ, ರಾಜ್ಯದಲ್ಲಿ ಹಿಂದೂ ವಿರೋಧಿ ಸರ್ಕಾರ ಆಡಳಿತ ನಡೆಸುತ್ತಿದೆ. ಸರ್ಕಾರ ಒಂದು ಸಮುದಾಯದ ಓಲೈಕೆಗೆ ಮುಂದಾಗಿದೆ. ಈ ಸರ್ಕಾರಕ್ಕೆ ಅಲ್ಪಸಂಖ್ಯಾತರ ನೋವು ಕಾಣುತ್ತಿದೆ....
ಅಂಕಣಸುದ್ದಿ

ವೀಕ್ಷಕರಿಗೆ ಚಮಕ್‌ ಕೊಟ್ಟ BBK 12 ಪ್ರೋಮೋ ; AI ಮೂಲಕ ‘ಕಾಗೆ-ನರಿ’ ಕಥೆ ಹೇಳಿದ ಕಿಚ್ಚ ಸುದೀಪ್‌ ಟ್ವಿಸ್ಟ್‌ ಏನು?-ಕಹಳೆ ನ್ಯೂಸ್

‘ಬಿಗ್‌ ಬಾಸ್‌ ಕನ್ನಡ ಸೀಸನ್ 12‌’ ಆರಂಭಕ್ಕೆ ದಿನಗಣನೆ ಶುರುವಾಗಿದೆ. ಇದೇ ಸೆ.28 ರಂದು ಪ್ರೀಮಿಯರ್‌ ಸಂಚಿಕೆ ಪ್ರಸಾರವಾಗಲಿದೆ. ಈ ಸಂಬಂಧ ಶನಿವಾರ ಕಾರ್ಯಕ್ರಮದ ಹೊಸ ಹಾಗೂ ವಿನೂತನ ಪ್ರೋಮೋ ಬಿಡುಗಡೆಯಾಗಿದೆ. ಹೊಸ ಪ್ರೋಮೋದಲ್ಲಿ ವೀಕ್ಷಕರಿಗೆ ಕ್ಯೂರಿಯಸ್‌ ಮೂಡಿಸಲು ಅಂಶಗಳಿವೆ. ಎಐ ಮಾದರಿ ವೀಡಿಯೋದ ಪ್ರೋಮೋದಲ್ಲಿ ಕಿಚ್ಚ ಸುದೀಪ್‌ ‘ಕಾಗೆ-ನರಿ’ ಕಥೆ ಹೇಳಿದ್ದಾರೆ. ಕಥೆ ಮೂಲಕ ಬಿಗ್‌ ಬಾಸ್‌ ಕನ್ನಡ ಸೀಸನ್‌ 12ರ ಕಾನ್ಸೆಪ್ಟ್‌ ಬಗ್ಗೆ ಸುಳಿವು ಕೊಟ್ಟಿದ್ದಾರೆ. ಕಿಚ್ಚ...
ಅಂಕಣಕ್ರೈಮ್ಸುದ್ದಿ

ಮೈಸೂರು ; ಮಾಲ್‌ನ ನಾಲ್ಕನೇ ಅಂತಸ್ತಿನಿಂದ ಆಯತಪ್ಪಿ ಬಿದ್ದು ಎಲೆಕ್ಟ್ರಿಷಿಯನ್ ಸಾವು-ಕಹಳೆ ನ್ಯೂಸ್

ಮೈಸೂರು: ಮಾಲ್‌ನ ನಾಲ್ಕನೇ ಅಂತಸ್ತಿನಲ್ಲಿ ಕೆಲಸ ಮಾಡುವಾಗ ಆಯತಪ್ಪಿ ಬಿದ್ದು ವ್ಯಕ್ತಿ ಸಾವನ್ನಪ್ಪಿರುವ ಘಟನೆ ಮೈಸೂರಿನ  ಡಿಆರ್‌ಸಿ ಮಾಲ್‌ನಲ್ಲಿ ನಡೆದಿದೆ. ಸುನೀಲ್ (27) ಮೃತ ದುರ್ದೈವಿ. ಮಾಲ್‌ನಲ್ಲಿ ಎಲೆಕ್ಟ್ರಿಷಿಯನ್ ಆಗಿ ಕೆಲಸ ಮಾಡುತ್ತಿದ್ದರು ಹಾಗೂ ಗಾಯಗೊಂಡವರನ್ನು ಚಂದ್ರು ಎಂದು ಗುರುತಿಸಲಾಗಿದೆ. ಸೋಮವಾರ (ಸೆ.8) ಡಿಆರ್‌ಸಿ ಮಾಲ್‌ನ ನಾಲ್ಕನೇ ಮಹಡಿಯಲ್ಲಿದ್ದ ಬೋರ್ಡ್‌ವೊಂದನ್ನು ಸುನೀಲ್ ತೆರವು ಮಾಡುತ್ತಿದ್ದರು. ಈ ವೇಳೆ ಗಮನಕ್ಕೆ ಬಾರದೇ ಪಿಒಪಿ ಮೇಲೆ ಕಾಲಿಟ್ಟು ಕೆಳಗೆ ಕುಸಿದರು. ತಕ್ಷಣ ಕೈಗೆ...
ಅಂಕಣಬೆಂಗಳೂರುಸುದ್ದಿ

ಯೆಲ್ಲೋ ಮೆಟ್ರೋ ಪ್ರಯಾಣಿಕರಿಗೆ ಡಬಲ್ ಗುಡ್‌ನ್ಯೂಸ್ ; ಇದೇ 15ಕ್ಕೆ ಟ್ರ್ಯಾಕಿಗಿಳಿಯಲಿದೆ ನಾಲ್ಕನೇ ರೈಲು-ಕಹಳೆ ನ್ಯೂಸ್

ಬೆಂಗಳೂರು: ಯೆಲ್ಲೋ ಲೈನ್ ಮೆಟ್ರೋ ಪ್ರಯಾಣಿಕರಿಗೆ ಬಿಎಂಆರ್‌ಸಿಎಲ್  ಗುಡ್‌ನ್ಯೂಸ್ ನೀಡಿದ್ದು, ಇದೇ ಸೆ.15ಕ್ಕೆ ನಾಲ್ಕನೇ ಮೆಟ್ರೋ ಟ್ರ್ಯಾಕಿಗಿಳಿಯಲಿದೆ. ಈ ಮೂಲಕ ಪ್ರಯಾಣಿಕರು ಕಾಯುವ ಸಮಸ್ಯೆ ಕಡಿಮೆಯಾಗಲಿದೆ. ಯೆಲ್ಲೋ ಲೈನ್  ಮೆಟ್ರೋ ಆರಂಭವಾದರೂ ಕೂಡ ಈ ಭಾಗದ ಪ್ರಯಾಣಿಕರಿಗೆ ಸಮಸ್ಯೆ ತಪ್ಪಿರಲಿಲ್ಲ. ಕಡಿಮೆ ಸಂಖ್ಯೆಯ ಟ್ರೈನ್‌ಗಳ ಓಡಾಟದಿಂದಾಗಿ ಪ್ರಯಾಣಿಕರು ಕಾಯುವಂತಾಗಿತ್ತು. ಕಳೆದೊಂದು ತಿಂಗಳಿನಿಂದ ಕಷ್ಟನೋ, ಸುಖನೋ ಹೇಗೋ ಅಡ್ಜೆಸ್ಟ್ ಮಾಡಿಕೊಂಡು ಓಡಾಟ ಮಾಡುತ್ತಿದ್ದವರಿಗೆ ಕೊನೆಗೂ ಗುಡ್ ನ್ಯೂಸ್ ಸಿಕ್ಕಿದೆ. ಹೌದು. ಕಳೆದ...
ಅಂಕಣಕ್ರೈಮ್ಸುದ್ದಿ

ಮದ್ದೂರಿನಲ್ಲಿ ಗಣೇಶನ ಮೇಲೆ ಕಲ್ಲು ತೂರಲು ಪ್ರಚೋದನೆ ಏನು? ; ಇಲ್ಲಿದೆ ಇನ್‌ಸೈಡ್‌ ಸ್ಟೋರಿ-ಕಹಳೆ ನ್ಯೂಸ್

ಮಂಡ್ಯ: ಮದ್ದೂರಿನಲ್ಲಿ  ನಡೆದ ಗಣೇಶ ವಿಸರ್ಜನೆ ಮೆರವಣಿಗೆ  ವೇಳೆ ಕಲ್ಲು ತೂರಲು  ಮತಾಂಧ ಮನಸ್ಥಿತಿಯೇ ಕಾರಣ ಎನ್ನುವ ವಿಚಾರ ಬೆಳಕಿಗೆ ಬಂದಿದೆ. ಗಲಭೆ ಕಿಂಗ್‌ಪಿನ್ ಚನ್ನಪಟ್ಟಣ ಮೂಲದ ಇರ್ಫಾನ್ ಆಗಿದ್ದು ಹಲವು ವರ್ಷಗಳಿಂದ ಮದ್ದೂರಿನಲ್ಲಿ ವಾಸವಾಗಿದ್ದಾನೆ. ಮಸೀದಿ ಮುಂದೆ ಗಣೇಶಮೂರ್ತಿ ಮೆರವಣಿಗೆ ಸಹಿಸಲಾಗದೇ ಇರ್ಫಾನ್‌ನನ್ನ ಸ್ನೇಹಿತ ಜಾಫರ್ ಕಲ್ಲು ತೂರುವಂತೆ ಪ್ರಚೋದಿಸಿದ್ದ ವಿಚಾರ ಮೂಲಗಳಿಂದ ತಿಳಿದುಬಂದಿದೆ. ಈ ಕೃತ್ಯ ಎಸಗಲು ಮುಸ್ಲಿಂ ಯುವಕರ ಗುಂಪನ್ನು ಕಟ್ಟಿಕೊಂಡ ಇವರು ಗಣೇಶ ವಿಸರ್ಜನೆಯ...
ಅಂಕಣದೆಹಲಿರಾಜಕೀಯರಾಷ್ಟ್ರೀಯ

ಇಂದು ಉಪರಾಷ್ಟ್ರಪತಿ ಚುನಾವಣೆ ; ಸಂಜೆ ಫಲಿತಾಂಶ ಪ್ರಕಟ-ಕಹಳೆ ನ್ಯೂಸ್

ನವದೆಹಲಿ: ಜಗದೀಪ್ ಧನ್ಕರ್ ಅವರ ರಾಜೀನಾಮೆಯಿಂದ ತೆರವಾಗಿರುವ ಉಪರಾಷ್ಟ್ರಪತಿ  ಸ್ಥಾನಕ್ಕೆ ಇಂದು (ಸೆ.9) ಚುನಾವಣೆ ನಡೆಯಲಿದೆ. ಆಡಳಿತ-ವಿರೋಧ ಪಕ್ಷದ ನಡುವೆ ಪ್ರತಿಷ್ಠೆಯ ಕಣವಾಗಿದ್ದು, ಎನ್‌ಡಿಎ   ಅಭ್ಯರ್ಥಿ ಮಹಾರಾಷ್ಟ್ರದ ಹಾಲಿ ರಾಜ್ಯಪಾಲರಾಗಿರುವ ಸಿ.ಪಿ.ರಾಧಾಕೃಷ್ಣನ್, ಇಂಡಿ ಅಭ್ಯರ್ಥಿ ಮತ್ತು ಸುಪ್ರೀಂಕೋರ್ಟ್ ನಿವೃತ್ತ ನ್ಯಾಯಮೂರ್ತಿ ಬಿ.ಸುದರ್ಶನ್ ರೆಡ್ಡಿ ಮಧ್ಯೆ ಸ್ಪರ್ಧೆ ಏರ್ಪಟ್ಟ ಮಂಗಳವಾರ ಬೆಳಗ್ಗೆ 9 ಗಂಟೆಯಿಂದ ಸಂಜೆ 5 ಗಂಟೆಯವರೆಗೆ ಮತದಾನ ನಡೆಯಲಿದೆ. ಲೋಕಸಭೆ ಹಾಗೂ ರಾಜ್ಯಸಭೆ ಸದಸ್ಯರು ತಮ್ಮ ಹಕ್ಕು ಚಲಾಯಿಸಲಿದ್ದಾರೆ....
ಅಂಕಣಬೆಂಗಳೂರುಸುದ್ದಿ

ಮದ್ದೂರು ಘಟನೆ ನೋಡಿದ್ರೆ ರಾಜ್ಯದಲ್ಲಿ `ಮೊಘಲ್ ಪ್ರೇರಣೆಯ’ ಆಡಳಿತದಂತೆ ಭಾಸವಾಗುತ್ತಿದೆ ; ಬಿವೈವಿ ಕಿಡಿ-ಕಹಳೆ ನ್ಯೂಸ್

ಮಂಡ್ಯ: ಮದ್ದೂರು  ಘಟನೆ ನೋಡಿದ್ರೆ ರಾಜ್ಯದಲ್ಲಿ `ಮೊಘಲ್ ಪ್ರೇರಣೆಯ’ ಆಡಳಿತ ನಡೆಯುತ್ತಿರುವಂತೆ ಭಾಸವಾಗುತ್ತಿದೆ ಎಂದು ಬಿಜೆಪಿ ರಾಜಾಧ್ಯಕ್ಷ ಬಿವೈ ಬಿಜಯೇಂದ್ರ  ಸರ್ಕಾರ ವಿರುದ್ಧ ಕಿಡಿಕಾಡಿದ್ದಾರೆ. ಮದ್ದೂರು ಗಣೇಶ ಮೆರವೆಣಿಗೆ ವೇಳೆ ಕಲ್ಲು ತೂರಾಟ ಪ್ರಕರಣಕ್ಕೆ ಸಂಬಂಧಿಸಿದಂತೆ ಎಕ್ಸ್ ಖಾತೆಯಲ್ಲಿ ಪೋಸ್ಟ್ ಹಂಚಿಕೊಂಡಿದ್ದಾರೆ. ಕಾಂಗ್ರೆಸ್ ಸರ್ಕಾರದಲ್ಲಿ ಹಿಂದೂ ಹಬ್ಬಗಳು, ಗಣಪತಿ ಉತ್ಸವ ಹಾಗೂ ಮೆರವಣಿಗೆಗಳನ್ನು ನೆಮ್ಮದಿಯಾಗಿ ಆಚರಿಸಲಾಗದ ಪರಿಸ್ಥಿತಿ ಉಂಟಾಗಿದೆ. ಗಣೇಶ ವಿಸರ್ಜನೆಯ ಮೆರವಣಿಗೆಯ ಸಂದರ್ಭದಲ್ಲಂತೂ ಮತಾಂಧ ಪುಂಡರು ಗುಂಪು ಕಟ್ಟಿಕೊಂಡು...
1 23 24 25 26 27 43
Page 25 of 43