Tuesday, March 10, 2026

ಅಂಕಣ

ಅಂಕಣದೆಹಲಿಸುದ್ದಿಹೆಚ್ಚಿನ ಸುದ್ದಿ

ಸಾಮಾಜಿಕ ಜಾಲತಾಣದಲ್ಲಿ ನಿಮ್ಮ ಎಂಗೇಜ್‌ಮೆಂಟ್‌ ಎಷ್ಟಿದೆ; ಸಂಸದರಿಗೆ ಮೋದಿ ಪ್ರಶ್ನೆ-ಕಹಳೆ ನ್ಯೂಸ್

ನವದೆಹಲಿ: ಸಾಮಾಜಿಕ ಜಾಲತಾಣದಲ್ಲಿ  ನಿಮ್ಮ ಎಂಗೇಜ್‌ಮೆಂಟ್‌ ಎಷ್ಟಿದೆ ಎಂದು ಸಂಸದರ ಬಳಿ ಪ್ರಧಾನಿ ನರೇಂದ್ರ ಮೋದಿ ವರದಿ ಕೇಳಿದ್ದಾರೆ. ಸಂಸತ್ತಿನ ಗ್ರಂಥಾಲಯ ಕಟ್ಟಡದಲ್ಲಿ ನಡೆದ ಬಿಜೆಪಿ ಸಂಸದರಿಗೆ  ಕಾರ್ಯಾಗಾರ ಆಯೋಜನೆಗೊಂಡಿತ್ತು. ಈ ಕಾರ್ಯಾಗಾರದಲ್ಲಿ ಸಾಮಾಜಿಕ ಜಾಲತಾಣದಲ್ಲಿ ಸಕ್ರೀಯವಾಗಿರುವುದು ಹೇಗೆ? ಅಭಿವೃದ್ಧಿ ಯೋಜನೆಗಳನ್ನು ಜನರಿಗೆ ತಲುಪಿಸುವುದು ಹೇಗೆ ಸೇರಿದಂತೆ ಪ್ರಮುಖ ರಾಷ್ಟ್ರೀಯ ವಿಷಯಗಳನ್ನು ಚರ್ಚಿಸಲಾಯಿತು ಎಂದು ವರದಿ ತಿಳಿಸಿವೆ. ಸಂಸದರನ್ನು ಉದ್ದೇಶಿಸಿ ಮಾತನಾಡಿದ ಮೋದಿ, ಚುನಾವಣೆಗಳನ್ನು ಗೆಲ್ಲಲು ಅಭಿವೃದ್ಧಿ ಸಾಕಾಗುವುದಿಲ್ಲ. ಮತದಾರರೊಂದಿಗೆ...
ಅಂಕಣಬೆಂಗಳೂರುಸುದ್ದಿ

ಧರ್ಮಸ್ಥಳ, ಚಾಮುಂಡೇಶ್ವರಿ ಆಯ್ತು ಈಗ ಮದ್ದೂರು; ಅಶೋಕ್ ಕಿಡಿ-ಕಹಳೆ ನ್ಯೂಸ್

ಬೆಂಗಳೂರು: ಧರ್ಮಸ್ಥಳ ಆಯ್ತು, ಚಾಮುಂಡೇಶ್ವರಿ ಆಯ್ತು, ಈಗ ಮದ್ದೂರು. ಈ ಘಟನೆಗೆ ಕಾಂಗ್ರೆಸ್ ಸರ್ಕಾರವೇ ನೇರ ಕಾರಣ ಎಂದು ರಾಜ್ಯ ಸರ್ಕಾರದ  ವಿರುದ್ಧ ವಿಪಕ್ಷ ನಾಯಕ ಆರ್ ಅಶೋಕ್  ಕಿಡಿಕಾರಿದ್ದಾರೆ. ಮದ್ದೂರಿನಲ್ಲಿ ಗಣೇಶ ವಿಸರ್ಜನೆ ಮೆರವಣಿಗೆ  ವೇಳೆ ಕಲ್ಲು ತೂರಾಟ  ವಿಚಾರವಾಗಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಮದ್ದೂರು ಕಲ್ಲೆಸೆತ ಮತ್ತು ಲಾಠಿಚಾರ್ಜ್ ಹೇಯಕೃತ್ಯ. ಕಲ್ಲೆಸೆತಕ್ಕೆ ಸರ್ಕಾರದ ಕುಮ್ಮಕ್ಕಿದೆ. ಈ ಘಟನೆಗೆ ನೇರ ಕಾರಣ ಪೊಲೀಸ್ ಅವರು ಅಲ್ಲ, ಸರ್ಕಾರದ ಕುಮ್ಮಕ್ಕಿಲ್ಲದೇ...
ಅಂಕಣಸುದ್ದಿ

ರಾಹುಗ್ರಸ್ತ ಚಂದ್ರಗ್ರಹಣ ಮಂತ್ರಾಲಯ ಶ್ರೀಗಳಿಂದ ಧಂಡೋದಕ ಸ್ನಾನ; ರಾಯರ ವೃಂದಾವನಕ್ಕೆ ಜಲಾಭಿಷೇಕ-ಕಹಳೆ ನ್ಯೂಸ್

ರಾಯಚೂರು: ರಾಹುಗ್ರಸ್ತ ಚಂದ್ರಗ್ರಹಣದ  ಹಿನ್ನೆಲೆ ಮಂತ್ರಾಲಯದಲ್ಲಿ ಗುರುರಾಘವೇಂದ್ರ ಸ್ವಾಮಿ ಮಠದ ಪೀಠಾಧಿಪತಿ ಸುಬುಧೇಂದ್ರ ತೀರ್ಥ ಸ್ವಾಮಿ ಗ್ರಹಣ ಮುಕ್ತಾಯ ಬಳಿಕ ತುಂಗಭದ್ರಾ ನದಿಯಲ್ಲಿ  ಧಂಡೋದಕ ಸ್ನಾನ ನೆರವೇರಿಸಿದರು. ಧಂಡೋದಕ ಸ್ನಾನದ ವೇಳೆ ಮಠದ ಅರ್ಚಕರು, ನೂರಾರು ಭಕ್ತರು ಭಾಗವಹಿಸಿದ್ದರು. ಚಂದ್ರಗ್ರಹಣದ  ಹಿನ್ನೆಲೆ ತುಂಗಾ ಸ್ನಾನ ಮಾಡಿದ ಶ್ರೀಗಳು ಪುಣ್ಯ ಸ್ನಾನದ ಬಳಿಕ ರಾಯರ ಮೂಲ ವೃಂದಾವನಕ್ಕೆ ಜಲಾಭಿಷೇಕ ಮಾಡಿದರು. ನಂತರ ಲೋಕ ಕಲ್ಯಾಣಕ್ಕಾಗಿ ನವಗ್ರಹ ಶಾಂತಿ ಹೋಮವನ್ನು ಮಾಡಿದರು. ಗ್ರಹಣದ...
ಅಂಕಣಬೆಂಗಳೂರುರಾಜ್ಯಸುದ್ದಿ

ತುಳು ರಾಜ್ಯದ 2ನೇ ಅಧಿಕೃತ ಭಾಷೆ ಬೇಡಿಕೆ ಬಗ್ಗೆ ಸಂಪುಟದಲ್ಲಿ ಚರ್ಚೆ; ಡಿಕೆಶಿ-ಕಹಳೆ ನ್ಯೂಸ್

ಬೆಂಗಳೂರು: ತುಳು ರಾಜ್ಯದ 2ನೇ ಅಧಿಕೃತ ಭಾಷೆಯಾಗಿ ಘೋಷಿಸಬೇಕು ಎಂಬ ನಿಮ್ಮ ಬೇಡಿಕೆ ಬಗ್ಗೆ ಸಂಪುಟ ಸಭೆಯಲ್ಲಿ ಚರ್ಚೆ ಮಾಡಲಾಗುವುದು ಎಂದು ಡಿಸಿಎಂ ಡಿ.ಕೆ ಶಿವಕುಮಾರ್  ಅವರು ಭರವಸೆ ನೀಡಿದರು. ಬೆಂಗಳೂರಿನಲ್ಲಿ ಭಾನುವಾರ ಏರ್ಪಡಿಸಿದ್ದ ʻಅಷ್ಟೆಮಿದ ಐಸಿರಿ ತುಳುವ ತರ್ಲ್ ಸಾಸಿರಿʼ ಕಾರ್ಯಕ್ರಮದಲ್ಲಿ ಶಿವಕುಮಾರ್ ಅವರು ಮಾತನಾಡಿದರು. ಇತ್ತೀಚೆಗೆ ಕುಂದಾಪುರದ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದೆ. ಆ ಕಾರ್ಯಕ್ರಮ ಈ ಕಾರ್ಯಕ್ರಮದಲ್ಲಿ ಸೇರಿರುವ ಜನ ನೋಡಿದರೆ ಮುಂದೆ ನೀವೆಲ್ಲರೂ ನಮ್ಮನ್ನು ಬೆಂಗಳೂರಿನಿಂದ ಖಾಲಿ...
ಅಂಕಣಅಂತಾರಾಷ್ಟ್ರೀಯಸುದ್ದಿ

ಚೀನಾದಲ್ಲಿ ಕಿಮ್ ಸ್ಪರ್ಶಿಸಿದ ಜಾಗವೆಲ್ಲ ಕ್ಲೀನ್‌ ; ಭಾರೀ ಚರ್ಚೆಗೆ ಗ್ರಾಸವಾದ ನಡೆ-ಕಹಳೆ ನ್ಯೂಸ್

ಬೀಜಿಂಗ್‌: ಉತ್ತರ ಕೊರಿಯಾದ ನಾಯಕ ಕಿಮ್ ಜಾಂಗ್-ಉನ್  ಮತ್ತು ರಷ್ಯಾ ಅಧ್ಯಕ್ಷ ವಾಡ್ಲಿಮಿರ್ ಪುಟಿನ್  ಭೇಟಿ ಬಳಿಕ ಒಂದು ಅಸಹಜ ಬೆಳವಣಿಗೆಯೊಂದು ನಡೆದಿದೆ. ಬೀಜಿಂಗ್‌ನಲ್ಲಿ ಪುಟಿನ್ ಜೊತೆಗಿನ ದ್ವಿಪಕ್ಷೀಯ ಸಭೆಯ ಬಳಿಕ ಕಿಮ್ ಜಾಂಗ್-ಉನ್ ಅವರ ಭದ್ರತಾ ತಂಡ ಇಡೀ ಪ್ರದೇಶವನ್ನು ಸ್ವಚ್ಛಗೊಳಿಸಿದೆ. ಕಿಮ್ ಕುಡಿದ ಟೀ ಕಪ್, ಕುಳಿತ ಕುರ್ಚಿ, ಸ್ಪರ್ಶಿಸಿದ ಎಲ್ಲಾ ವಸ್ತುಗಳನ್ನು ಸ್ವಚ್ಛಗೊಳಿಸಿದೆ. ಯಾವ ಕಾರಣಕ್ಕೆ ಸಚ್ಛಗೊಳಿಸಲಾಗಿದೆ ಎನ್ನುವುದಕ್ಕೆ ನಿಖರ ಕಾರಣ ತಿಳಿದು ಬಂದಿಲ್ಲ. ಡಿಎನ್‌ಎ...
ಅಂಕಣದೆಹಲಿರಾಷ್ಟ್ರೀಯಸುದ್ದಿ

ಇನ್ಮುಂದೆ ಜಿಎಸ್‌ಟಿಯಲ್ಲಿ 2 ಸ್ಲ್ಯಾಬ್‌ ಸೆ.22 ರಿಂದ ಜಾರಿ ; ಯಾವ ವಸ್ತುಗಳ ಬೆಲೆ ಇಳಿಕೆ? ಯಾವುದು ಏರಿಕೆ? ಇಲ್ಲಿದೆ ಪಟ್ಟಿ-ಕಹಳೆ ನ್ಯೂಸ್

–  ಇನ್ಶೂರೆನ್ಸ್ ಜಿಎಸ್‌ಟಿ ಮುಕ್ತ, ಜೀವರಕ್ಷಕ ಔಷಧಿಗಳ ಬೆಲೆ ಇಳಿಕೆ – ದಿನಬಳಕೆ, ಎಲೆಕ್ಟ್ರಿಕ್‌ ವಸ್ತುಗಳು ಅಗ್ಗ ನವದೆಹಲಿ: ಜಿಎಸ್‌ಟಿ ಕೌನ್ಸಿಲ್‌ ಸಿಹಿಸುದ್ದಿ ನೀಡಿದ್ದು 8 ವರ್ಷದ ಬಳಿಕ ಜಿಎಸ್‌ಟಿ ಸ್ಲ್ಯಾಬ್‌ ಪರಿಷ್ಕರಣೆಗೆ ಒಪ್ಪಿಗೆ ನೀಡಿದೆ. ಇನ್ನು ಮುಂದೆ ದೇಶದಲ್ಲಿ ಎರಡು ಜಿಎಸ್‌ಟಿ ಸ್ಲ್ಯಾಬ್‌ ಇರಲಿದ್ದು ಸೆ.22 ರಿಂದ ನೂತನ ದರಗಳು ಅನ್ವಯವಾಗಲಿದೆ. ನಾಲ್ಕು ಸ್ಲ್ಯಾಬ್ ಬದಲಿಗೆ 5%, 18% ಸ್ಲ್ಯಾಬ್ ಗೆ ಸರ್ವಾನುಮತದಿಂದ ಒಪ್ಪಿಗೆ ಸಿಕ್ಕಿದೆ. ಎರಡರ ಜೊತೆಗೆ...
ಅಂಕಣಕ್ರೈಮ್ಸುದ್ದಿ

ಸಮೋಸಾ ಕೊಡಿಸಲಿಲ್ಲ; ಅಂತ ವ್ಯಕ್ತಿ ಮೇಲೆ ಪತ್ನಿ, ಕುಟುಂಬಸ್ಥರಿಂದ ಹಲ್ಲೆ-ಕಹಳೆ ನ್ಯೂಸ್

ಲಕ್ನೋ: ಸಮೋಸಾ ತರದಿದ್ದಕ್ಕೆ ಪತ್ನಿ ಮತ್ತು ಆಕೆಯ ಸಂಬಂಧಿಕರು ವ್ಯಕ್ತಿಯೊಬ್ಬನನ್ನು ಥಳಿಸಿರುವ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ. ಕೊಲೆ ಯತ್ನದ ಆರೋಪದ ಮೇಲೆ ಹಲ್ಲೆ ನಡೆಸಿದವರ ವಿರುದ್ಧ ಎಫ್‌ಐಆರ್‌ ದಾಖಲಾಗಿದೆ. ಆನಂದಪುರದ ನಿವಾಸಿ ಶಿವಂ ಮೇಲೆ ಆತನ ಪತ್ನಿ ಸಂಗೀತಾ, ಆಕೆಯ ಪೋಷಕರು ಉಷಾ, ರಾಮ್‌ಲಡೈಟ್ ಮತ್ತು ಮಾವ ರಾಮೋತಾರ್ ಹಲ್ಲೆ ನಡೆಸಿದ್ದಾರೆ. ಈ ಸಂಬಂಧ ಶಿವಂ ತಾಯಿ ಪೊಲೀಸ್‌ ಠಾಣೆಗೆ ದೂರು ನೀಡಿದ್ದಾರೆ. ಸಂಗೀತಾ ತನ್ನ ಪತಿಗೆ ಸಮೋಸಾ ತರಲು...
ಅಂಕಣಬೆಂಗಳೂರುಸುದ್ದಿ

ಭಾರೀ ಮಳೆಗೆ ರಾಜಭವನದ ಬಳಿ ಧರೆಗುರುಳಿದ ಬೃಹತ್ ಮರ-ಕಹಳೆ ನ್ಯೂಸ್

ಬೆಂಗಳೂರು: ನಗರದಲ್ಲಿ ಸುರಿದ ಭಾರೀ ಮಳೆಗೆ  ರಾಜಭವನದ ಬಳಿ ಬೃಹತ್ ಮರವೊಂದು ಧರೆಗುರುಳಿದೆ. ಬುಧವಾರ ರಾತ್ರಿ ಸುರಿದ ಭಾರೀ ಮಳೆಗೆ ಬುಡ ಸಮೇತ ಮರ ಬಿದ್ದಿದೆ. ಮರ ಬಿದ್ದ ಪರಿಣಾಮ ಪೊಲೀಸ್ ತಿಮ್ಮಯ್ಯ ಸರ್ಕಲ್ ಕಡೆಯಿಂದ ಚಾಲುಕ್ಯ ರಸ್ತೆ ಬಂದ್ ಆಗಿದೆ. ಬಿಬಿಎಂಪಿ ಸಿಬ್ಬಂದಿ ಮರ ತೆರವು ಕಾರ್ಯ ಮಾಡುತ್ತಿದ್ದಾರೆ. ಇಂದು (ಸೆ.4) ಸಹ ನಗರದಲ್ಲಿ ಮುಂಜಾನೆಯೇ ಮೋಡ ಕವಿದ ವಾತಾವರಣವಿದ್ದು, ಮಳೆ ಹೆಚ್ಚಾಗುವ ಸಾಧ್ಯತೆ ಇದೆ. ಅಲ್ಲದೇ ಮುಂದಿನ...
1 24 25 26 27 28 43
Page 26 of 43