Friday, March 6, 2026

ಅಂಕಣ

ಅಂಕಣಕ್ರೈಮ್ಹೆಚ್ಚಿನ ಸುದ್ದಿ

ನಟಿ ಆಶಿಕಾ ರಂಗನಾಥ್ ಸಂಬಂಧಿಗೆ ಲೈಂಗಿಕ ಕಿರುಕುಳ ಆರೋಪ ; ಯುವತಿ ಆತ್ಮಹತ್ಯೆ-ಕಹಳೆ ನ್ಯೂಸ್

ಹಾಸನ/ಬೆಂಗಳೂರು: ನಟಿ ಆಶಿಕಾ ರಂಗನಾಥ್‌ ಅವರ ಸಂಬಂಧಿ ಯುವತಿ ಡ್ರಗ್‌ ಅಡಿಕ್ಟ್‌ ಯುವಕನ ಲೈಂಗಿಕ ಕಿರುಕುಳಕ್ಕೆ ಬೇಸತ್ತು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಂಗಳೂರಿನ ಪಾಂಡುರಂಗ ನಗರದಲ್ಲಿ ನಡೆದಿದೆ. ಹಾಸನ  ಮೂಲದ ಯುವತಿ ಅಚಲ (22) ನವೆಂಬರ್‌ 22ರಂದು ಬೆಂಗಳೂರಿನ ಸಂಬಂಧಿಕರ ಮನೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಬೆಂಗಳೂರಿನ ಪುಟ್ಟೇನಹಳ್ಳಿ ಪೊಲೀಸ್ ಠಾಣೆ  ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಆದ್ರೆ 10 ದಿನ ಕಳೆದರೂ, ಸಾಕ್ಷ್ಯಗಳಿದ್ದರೂ ಆರೋಪಿ ಬಂಧನ ಆಗದೇ ಇರುವುದು ಅಚಲ ಪೋಷಕರ...
ಅಂಕಣಬೆಂಗಳೂರುಸುದ್ದಿ

ನಾಯಕತ್ವ ವಿಚಾರ; ಹೈಕಮಾಂಡ್ ಹೇಳಿದಂತೆ ನಾನು, ಸಿಎಂ ನಡೆಯುತ್ತೇವೆ ಎಂದ ಡಿ.ಕೆ. ಶಿವಕುಮಾರ್-ಕಹಳೆ ನ್ಯೂಸ್

ಬೆಂಗಳೂರು, ನ.29: ನಾಯಕತ್ವ ವಿಚಾರದಲ್ಲಿ ನನ್ನದು ಹಾಗೂ ಸಿಎಂ ಸಿದ್ದರಾಮಯ್ಯ  ಅವರದ್ದು ಒಂದೇ ರಾಜಕೀಯ ನಿಲುವಾಗಿದ್ದು, ಪಕ್ಷದ ವರಿಷ್ಠರು ಹೇಳಿದಂತೆ ನಾವಿಬ್ಬರು ನಡೆಯುತ್ತೇವೆ ಎಂದು ಡಿಸಿಎಂ ಹೇಳಿದರು. ಹೈಕಮಾಂಡ್ ಸೂಚನೆ ಮೇರೆಗೆ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಸಿಎಂ ಅಧಿಕೃತ ನಿವಾಸ ಕಾವೇರಿಯಲ್ಲಿ ಶನಿವಾರ ಉಪಾಹಾರ ಸಭೆ ನಡೆಸಿದ ನಂತರ ಜಂಟಿ ಮಾಧ್ಯಮಗೋಷ್ಠಿಯಲ್ಲಿ ಅವರು ಮಾತನಾಡಿದರು. ನಾವು ಪಕ್ಷದ ನಿಷ್ಠಾವಂತ ಕಾರ್ಯಕರ್ತರು. ಪ್ರಸ್ತುತ ಪರಿಸ್ಥಿತಿಯಲ್ಲಿ ರಾಷ್ಟ್ರ...
ಅಂಕಣಸುದ್ದಿ

ರಾಂಚಿಯಲ್ಲಿ ಧೋನಿ-ಕೊಹ್ಲಿ ಕಾರ್‌ ರೈಡ್‌ ; ವಿಡಿಯೊ ವೈರಲ್‌-ಕಹಳೆ ನ್ಯೂಸ್

ರಾಂಚಿ, ನ.28: ದಕ್ಷಿಣ ಆಫ್ರಿಕಾ ವಿರುದ್ಧದ ಏಕದಿನ ಸರಣಿಯ ಮೊದಲ ಪಂದ್ಯ ನ.30ರಂದು ಧೋನ ತವರಾದ ರಾಂಚಿಯಲ್ಲಿ ನಡೆಯಲಿದೆ. ಈಗಾಗಲೇ ಭಾರತ ತಂಡದ ಆಟಗಾರರು ಅಭ್ಯಾಸ ಆರಂಭಿಸಿದ್ದಾರೆ. ಅಚ್ಚರಿ ಎಂಬಂತೆ ಧೋನಿ ಅವರು ವಿರಾಟ್ ಕೊಹ್ಲಿ ಅವರನ್ನು ಭೇಟಿಯಾಗಿ ತಮ್ಮ ಕಾರಿನಲ್ಲಿ ಅವರ ನಿವಾಸಕ್ಕೆ ಕರೆದುಕೊಂಡು ಹೋಗಿದ್ದಾರೆ. ಈ ಹೃದಯಸ್ಪರ್ಶಿ ಮತ್ತು ವೈರಲ್ ವಿಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್‌ ಆಗಿದೆ. ಧೋನಿಯ ತವರೂರಿನಲ್ಲಿ ಭಾರತ ಆಡುವಾಗಲೆಲ್ಲಾ ನಡೆಯುವ ಈ ಸಾಂಪ್ರದಾಯಿಕ...
ಅಂಕಣಉಡುಪಿಸುದ್ದಿ

ಇಂದು ಕೃಷ್ಣನಗರಿ ಉಡುಪಿಗೆ ಮೋದಿ ; ಭಗವದ್ಗೀತೆ ಧ್ಯಾನ ಮಂದಿರ ಉದ್ಘಾಟಿಸಲಿರುವ ಪ್ರಧಾನಿ-ಕಹಳೆ ನ್ಯೂಸ್

ಉಡುಪಿ: ಇಂದು ಕೃಷ್ಣನಗರಿ ಉಡುಪಿಗೆ  ಪ್ರಧಾನಿ ಮೋದಿ  ಆಗಮಿಸಲಿದ್ದು, ಕೃಷ್ಣ ಮಠದ ಪಕ್ಕದಲ್ಲಿರುವ ಗೀತಾ ಮಂದಿರದಲ್ಲಿ ಭಗವದ್ಗೀತೆ ಧ್ಯಾನ ಮಂದಿರ ಉದ್ಘಾಟಿಸಲಿದ್ದಾರೆ. ಪ್ರಧಾನಿ ಮೋದಿ ಸ್ವಾಗತಕ್ಕೆ ಕೃಷ್ಣನೂರು ಉಡುಪಿ ಸಜ್ಜಾಗಿದೆ. ಶ್ರೀಕೃಷ್ಣ ಮಠಕ್ಕೆ ಪ್ರಧಾನಿ ಮೋದಿ ಆಗಮಿಸಿ, ಐತಿಹಾಸಿಕ ಲಕ್ಷ ಕಂಠ ಗೀತಾ ಪಾರಾಯಣದಲ್ಲಿ ಭಾಗವಹಿಸಲಿದ್ದಾರೆ. ಇದೇ ವೇಳೆ ಕೃಷ್ಣ ಮಠದ ಪಕ್ಕದಲ್ಲಿರುವ ಗೀತಾ ಮಂದಿರದ ಮೊದಲ ಮಹಡಿಯಲ್ಲಿ ಭಗವದ್ಗೀತೆ ಧ್ಯಾನ ಮಂದಿರ ಉದ್ಘಾಟಿಸಿ, ನೂತನವಾಗಿ ನಿರ್ಮಿಸಿದ ಅನಂತಪದ್ಮನಾಭ ದೇವರ...
ಅಂಕಣಕ್ರೈಮ್ಸುದ್ದಿ

ದೆಹಲಿ ಕಾರು ಸ್ಫೋಟ ಪ್ರಕರಣ ; ಏಳನೇ ಆರೋಪಿ NIA ಬಲೆಗೆ-ಕಹಳೆ ನ್ಯೂಸ್

ನವದೆಹಲಿ: ನವೆಂಬರ್‌ 10ರಂದು ದೆಹಲಿಯ ಕೆಂಪುಕೋಟೆ ಸಮೀಪ ಸಂಭವಿಸಿದ್ದ ಕಾರು ಬಾಂಬ್‌ ದಾಳಿ ಇಡೀ ದೇಶವನ್ನೇ ಬೆಚ್ಚಿ ಬೀಳಿಸಿತ್ತು. ಪ್ರಕರಣದ ತನಿಖೆಯನ್ನು ಕೈಗೆತ್ತಿಕೊಂಡಿರುವ ಎನ್‌ಐಎ ಇದೀಗ ಮತ್ತೋರ್ವ ಆರೋಪಿಯನ್ನುಅರೆಸ್ಟ್‌ ಮಾಡಿದೆ. ಆ ಮೂಲಕ ಈ ಭೀಕರ ಕೃತ್ಯದ ಬಂಧಿತ ಆರೋಪಿಗಳ ಸಂಖ್ಯೆ ಏಳಕ್ಕೆ ಏರಿಕೆ ಆಗಿದೆ. ಕಾರು ಸ್ಪೋಟ ಸಂಭವಿಸುವ ಮುನ್ನ ಉಮರ್‌ ನಬಿಗೆ ಆಶ್ರಯ ನೀಡಿದ್ದ ಆರೋಪದ ಹಿನ್ನೆಲೆ ಫರಿದಾಬಾದ್‌ ನಿವಾಸಿಯೊಬ್ಬನನ್ನು ಬಂಧಿಸಲಾಗಿದೆ. ಬಂಧಿತನನ್ನು ಸೋಯಾಬ್‌ ಎಂದು ಗುರುತಿಸಲಾಗಿದ್ದು, ಈತ...
ಅಂಕಣಕ್ರೈಮ್ಸುದ್ದಿ

ಮದುವೆ ಸಮಾರಂಭದಿಂದ ಹಿಂದಿರುಗುತ್ತಿದ್ದಾಗ ಕಾಲುವೆಗೆ ಬಿದ್ದ ಕಾರು ; ಐವರು ಸಾವು, ಇಬ್ಬರು ಗಂಭೀರ-ಕಹಳೆ ನ್ಯೂಸ್

ಲಕ್ನೋ: ಮದುವೆ ಸಮಾರಂಭದಿಂದ ಹಿಂದಿರುಗುತ್ತಿದ್ದಾಗ ಕಾರೊಂದು ನಿಯಂತ್ರಣ ತಪ್ಪಿ ಕಾಲುವೆಗೆ ಉರುಳಿಬಿದ್ದ ಪರಿಣಾಮ ಐವರು ಸಾವನ್ನಪ್ಪಿದ್ದು, ಇಬ್ಬರು ಗಂಭೀರ ಗಾಯಗೊಂಡಿರುವ ಘಟನೆ ಉತ್ತರಪ್ರದೇಶ ಲಖಿಂಪುರ ಖೇರಿಯ ಶಾರದಾ ಕಾಲುವೆಯಲ್ಲಿ ನಡೆದಿದೆ. ಧೇಖೇರ್ವಾ-ಗಿರ್ಜಾಪುರಿ ಹೆದ್ದಾರಿಯ ಪರಾಸ್ ಪೂರ್ವಾ ಗ್ರಾಮದ ಬಳಿ ಬುಧವಾರ ಬೆಳಗಿನ ಜಾವ 1 ಗಂಟೆ ಸುಮಾರಿಗೆ ಈ ಘಟನೆ ಸಂಭವಿಸಿದೆ. ಪ್ರಾಥಮಿಕ ತನಿಖೆಯ ಪ್ರಕಾರ, ಕಾರಿನ ಬಾಗಿಲುಗಳು ಆಟೋಮೆಟಿಕ್ ಲಾಕ್ ಆಗಿದ್ದರಿಂದ, ಪ್ರಯಾಣಿಕರು ಹೊರಬರಲಾಗದೆ ಒಳಗೆ ಸಿಲುಕಿಕೊಂಡಿದ್ದಾರೆ. ಜೋರಾದ...
ಅಂಕಣಉಡುಪಿಸುದ್ದಿ

ನ. 28ರಂದು ; ಉಡುಪಿ ಬನ್ನಂಜೆಯಿಂದ ಕಲ್ಸಂಕ ಜಂಕ್ಷನ್‌ವರೆಗೆ ಮೋದಿ ರೋಡ್ ಶೋ-ಕಹಳೆ ನ್ಯೂಸ್

ಉಡುಪಿ: ಶುಕ್ರವಾರ ಬೆಳಿಗ್ಗೆ ಗಂಟೆ 11:40ಕ್ಕೆ ಪ್ರಧಾನಿ ನರೇಂದ್ರ ಮೋದಿ  ಅವರ ರೋಡ್ ಶೋ ಉಡುಪಿ-ಬನ್ನಂಜೆಯ ಡಾ.ವಿ.ಎಸ್. ಆಚಾರ್ಯ ಬಸ್ ನಿಲ್ದಾಣದ ಬಳಿ ಶ್ರೀ ನಾರಾಯಣ ಗುರು ಸರ್ಕಲ್‌ನಿಂದ ಪ್ರಾರಂಭಗೊಂಡು ಸಿಟಿ ಬಸ್ ನಿಲ್ದಾಣ ಮಾರ್ಗವಾಗಿ ಕಲ್ಸಂಕ ಜಂಕ್ಷನ್ ವರೆಗೆ ಸಾಗಲಿದೆ. ಕಲ್ಸಂಕ ರಸ್ತೆಯಿಂದ ನೇರವಾಗಿ ಪಾರ್ಕಿಂಗ್ ಏರಿಯಾ-ರಥಬೀದಿ ಮೂಲಕ ಮಧ್ಯಾಹ್ನ ಗಂಟೆ 12ಕ್ಕೆ ಶ್ರೀ ಕೃಷ್ಣ ಮಠವನ್ನು ತಲುಪಿ, ಶ್ರೀ ಕೃಷ್ಣ ದರ್ಶನ ಪಡೆಯಲಿದ್ದಾರೆ ಎಂದು ಬಿಜೆಪಿ ಉಡುಪಿ...
ಅಂಕಣಸುದ್ದಿ

ಸಾಂವಿಧಾನಿಕ ಕರ್ತವ್ಯಗಳು ಪ್ರಜಾಪ್ರಭುತ್ವದ ಅಡಿಪಾಯ ; ದೇಶದ ನಾಗರಿಕರಿಗೆ ಪ್ರಧಾನಿ ಮೋದಿ ಪತ್ರ-ಕಹಳೆ ನ್ಯೂಸ್

ಸಾಂವಿಧಾನಿಕ ಕರ್ತವ್ಯಗಳನ್ನು ಎತ್ತಿಹಿಡಿಯುವಂತೆ ಕರೆ ನೀಡಿರುವ ಪ್ರಧಾನ ಮಂತ್ರಿಗಳು ಅವು ಬಲವಾದ ಮತ್ತು ಚೈತನ್ಯಶೀಲ ಪ್ರಜಾಪ್ರಭುತ್ವದ ಮೂಲಾಧಾರ ಎಂದು ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಬುಧವಾರ ದೇಶದ ಜನತೆಗೆ ಕರೆ ನೀಡಿದ್ದಾರೆ. ಸಂವಿಧಾನ ದಿನದಂದು ದೇಶದ ನಾಗರಿಕರಿಗೆ ಬರೆದ ಪತ್ರದಲ್ಲಿ ಅವರು, ಮತದಾನದ ಹಕ್ಕನ್ನು ಸಕ್ರಿಯವಾಗಿ ಚಲಾಯಿಸುವ ಮೂಲಕ ಪ್ರಜಾಪ್ರಭುತ್ವವನ್ನು ಬಲಪಡಿಸುವ ಸಾಮೂಹಿಕ ಜವಾಬ್ದಾರಿಯನ್ನು ಒತ್ತಿ ಹೇಳಿದರು. 18 ವರ್ಷ ತುಂಬಿದ ಮೊದಲ ಬಾರಿಗೆ ಮತದಾನ ಮಾಡುವವರನ್ನು ಗೌರವಿಸುವ...
1 2 3 4 5 43
Page 3 of 43