Saturday, March 7, 2026

ಅಂಕಣ

ಅಂಕಣಸುದ್ದಿ

ಕಲಬುರಗಿ | ಚಿತ್ತಾಪುರ RSS ಪಥಸಂಚಲನ ವಿವಾದ ; 8 ಸಂಘಟನೆಗಳಿಗೆ ಇಂದು ನೋಟಿಸ್‌-ಕಹಳೆ ನ್ಯೂಸ್

ಕಲಬುರಗಿ: ಚಿತ್ತಾಪುರದಲ್ಲಿ ಆರ್‌ಎಸ್‌ಎಸ್ ಪಥಸಂಚಲನ  ವಿಚಾರಕ್ಕೆ ಸಂಬಂಧಿಸಿದಂತೆ ಕಲಬುರಗಿ ಹೈಕೋರ್ಟ್ ಪೀಠದಲ್ಲಿ ಅರ್ಜಿ ವಿಚಾರಣೆ ನಡೆದಿದ್ದು, ಅಕ್ಟೋಬರ್ 28 ರಂದು ಸಂಘಟನೆಗಳ ಶಾಂತಿ ಸಭೆ ನಡೆಸಿ ಅಕ್ಟೋಬರ್ 30 ರಂದು ಅರ್ಜಿ ವಿಚಾರಣೆಗೆ ಹಾಜರಾಗಲು ಸೂಚಿಸಿದೆ. ಹೀಗಾಗಿ ಅ.28ರಂದು ಶಾಂತಿ ಸಭೆಗೆ ಹಾಜರಾಗುವಂತೆ ವಿವಿಧ ಸಂಘಟನೆಗಳಿಗೆ ಕಲಬುರಗಿ  ಜಿಲ್ಲಾಡಳಿತ ಮನವಿ ಮಾಡಿದೆ. ಆರ್‌ಎಸ್‌ಎಸ್ (RSS), ದಲಿತ ಸಂಘಟನೆ ಸೇರಿ 8 ಸಂಘಟನೆಗಳಿಗೆ ಇಂದು ನೋಟಿಸ್‌ ನೀಡಲಾಗುತ್ತಿದ್ದು, ಕಲಬುರಗಿ ಡಿಸಿ ಫೌಜೀಯಾ...
ಅಂಕಣಸುದ್ದಿ

ಶಾಸ್ತ್ರೋಕ್ತವಾಗಿ ಮುಚ್ಚಿದ ಕೇದಾರನಾಥ ಧಾಮದ ಬಾಗಿಲು-ಕಹಳೆ ನ್ಯೂಸ್

ಡೆಹರಾಡೂನ್: ಚಾರ್‌ಧಾಮ ಯಾತ್ರೆಯ ಪ್ರಮುಖ ತಾಣವಾದ ಕೇದಾರನಾಥ  ಧಾಮದ ಬಾಗಿಲುಗಳನ್ನು ಇಂದು (ಅ.23) ಶಾಸ್ತ್ರೋಕ್ತವಾಗಿ ಮುಚ್ಚಲಾಯಿತು. ಚಳಿಗಾಲದಲ್ಲಿ ಭಾರಿ ಹಿಮಪಾತ ಹಾಗೂ ಹವಾಮಾನ ಪರಿಸ್ಥಿತಿ ಹಿನ್ನೆಲೆ ಇಂದು ಬಾಗಿಲುಗಳನ್ನು ಮುಚ್ಚಲಾಯಿತು. ಮೇ 2ರಂದು ತೆರೆದಿದ್ದ ಕೇದಾರನಾಥ ದೇವಾಲಯದ ಬಾಗಿಲುಗಳನ್ನು ಅ.23ರಂದು ಬೆಳಿಗ್ಗೆ ಶಾಸ್ತ್ರೋಕ್ತವಾಗಿ ಮುಚ್ಚಲಾಯಿತು. ಈ ಸಂದರ್ಭದಲ್ಲಿ ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ, ಬಿಕೆಟಿಸಿ ಅಧ್ಯಕ್ಷ ಹೇಮಂತ್ ದ್ವಿವೇದಿ, ಉಪಾಧ್ಯಕ್ಷ ರಿಷಿ ಪ್ರಸಾದ್ ಸತಿ, ವಿಜಯ್ ಕಪ್ರವನ್, ಕೇದಾರ ಸಭಾದ...
ಅಂಕಣಬೆಂಗಳೂರುಸುದ್ದಿ

ಪ್ರೀತಿಸಿ, ಮದುವೆಯಾಗ್ತೀನಿ ಅಂತ ನಂಬಿಸಿ ಸೆಕ್ಸ್ ; ಹಿಂದೂ ಹುಡುಗಿಗೆ ವಂಚಿಸಿ ಮುಸ್ಲಿಂ ಯುವತಿ ಜೊತೆ ಎಂಗೇಜ್- ಕಹಳೆ ನ್ಯೂಸ್

ಬೆಂಗಳೂರು: ಪ್ರೀತಿಸಿ, ಮದುವೆಯಾಗ್ತೀನಿ ಎಂದು ನಂಬಿಸಿ ಹಿಂದೂ ಯುವತಿ ಜೊತೆ ದೈಹಿಕ ಸಂಪರ್ಕ ಬೆಳೆಸಿ, ಬಳಿಕ ಮುಸ್ಲಿಂ ಯುವತಿ ಜೊತೆ ಎಂಗೇಜ್‌ಮೆಂಟ್ ಮಾಡಿಕೊಂಡಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಆರೋಪಿಯನ್ನು ಮೊಹಮದ್ ಇಶಾಕ್ ಎಂದು ಗುರುತಿಸಲಾಗಿದ್ದು, ಈತನ ವಿರುದ್ಧ ಸಂತ್ರಸ್ತ ಯುವತಿ ಹೆಚ್‌ಎಸ್‌ಆರ್  ಲೇಔಟ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಸಂತ್ರಸ್ತ ಯುವತಿ ಹಾಗೂ ಆರೋಪಿ ಇಶಾಕ್ 2024ರ ಅ.17ರಂದು ಇನ್‌ಸ್ಟಾಗ್ರಾಂನಲ್ಲಿ ಪರಿಚಯವಾಗಿದ್ದರು. ಅಲ್ಲಿಂದ ಸ್ನೇಹ ಬೆಳೆದು, ಪ್ರೀತಿ ಶುರುವಾಗಿತ್ತು. ಮೆಸೇಜ್‌ನಿಂದಲೇ...
ಅಂಕಣಬೆಂಗಳೂರುಸುದ್ದಿ

ಬಿಗ್‌ ಬಾಸ್‌ ಸ್ಪರ್ಧಿ ; ಅಶ್ವಿನಿ ಗೌಡ ವಿರುದ್ಧ ದೂರು ದಾಖಲು-ಕಹಳೆ ನ್ಯೂಸ್

ಬೆಂಗಳೂರು: ಪರಿಸರ ನಿಯಮ ಉಲ್ಲಂಘನೆ ಮಾಡಿದ್ದಕ್ಕೆ ಮನೆಗೆ ಬೀಗ ಜಡಿದ ಪ್ರಕರಣ ಮಾಸುವ ಮುನ್ನವೇ ಬಿಗ್‌ಬಾಸ್‌ ಸ್ಪರ್ಧಿ ಅಶ್ವಿನಿ ಗೌಡ  ವಿರುದ್ಧ ದೂರು ದಾಖಲಾಗಿದೆ. ಬಿಗ್ ಬಾಸ್ ಮನೆಯಲ್ಲಿ S ಪದ ಬಳಕೆ ಮಾಡಿದಕ್ಕೆ ಅಶ್ವಿನಿಗೌಡ ಮತ್ತು ಆಯೋಜಕರ ವಿರುದ್ಧ ಹೈಕೋರ್ಟ್ ವಕೀಲ ಪ್ರಶಾಂತ್ ಮೆತಾಲ್ ಬಿಡದಿ ಠಾಣೆಯಲ್ಲಿ ದೂರು ನೀಡಿದ್ದಾರೆ. ಸಹ ಸ್ಪರ್ಧಿ ರಕ್ಷಿತಾ  ಕುರಿತು ಈ ಮಾತನ್ನು ಆಡಿದ್ದಾರೆ. ಇದೊಂದು ವ್ಯಕ್ತಿತ್ವ ನಿಂದನೆ ಎಂದು ಆರೋಪಿಸಿ ಅಶ್ವಿನಿಗೌಡ,...
ಅಂಕಣಬೆಂಗಳೂರುಸುದ್ದಿ

ಜೆಡಿಎಸ್ ರಾಜ್ಯಾಧ್ಯಕ್ಷರ ಬದಲಾವಣೆ ಚರ್ಚೆ ಸದ್ಯಕ್ಕೆ ಇಲ್ಲ ; ಹೆಚ್‌ಡಿಕೆ-ಕಹಳೆ ನ್ಯೂಸ್

ಬೆಂಗಳೂರು: ಜೆಡಿಎಸ್ ರಾಜ್ಯಾಧ್ಯಕ್ಷರ  ಬದಲಾವಣೆ ಚರ್ಚೆ ಸದ್ಯಕ್ಕೆ ಇಲ್ಲ ಎಂದು ಕೇಂದ್ರ ಸಚಿವ ಹೆಚ್‌ಡಿ ಕುಮಾರಸ್ವಾಮಿ  ಸ್ಪಷ್ಟಪಡಿಸಿದ್ದಾರೆ. ಜೆಡಿಎಸ್ ರಾಜ್ಯಾಧ್ಯಕ್ಷರ ಬದಲಾವಣೆ ವಿಚಾರಕ್ಕೆ ಬೆಂಗಳೂರಿನಲ್ಲಿ ಪ್ರತಿಕ್ರಿಯೆ ನೀಡಿದ ಅವರು, ಸದ್ಯಕ್ಕೆ ಪಕ್ಷದಲ್ಲಿ ರಾಜ್ಯಾಧ್ಯಕ್ಷ ಬದಲಾವಣೆ ಚರ್ಚೆ ಇಲ್ಲ. ರಾಜ್ಯಾಧ್ಯಕ್ಷರ ಬದಲಾವಣೆ ಬಗ್ಗೆ ಚರ್ಚೆಗೆ ಬಂದಿಲ್ಲ. ಸದ್ಯ ನಾನೇ ಅಧ್ಯಕ್ಷ ಆಗಿ ಇದ್ದೇನೆ. ರಾಜ್ಯಾಧ್ಯಕ್ಷ ಬದಲಾವಣೆ ಬೇಡ ಅಂತ ಒಂದು ವಿಂಗ್ ಇದೆ. ಇನ್ನೊಂದು ಕಡೆ ನಿಖಿಲ್ ಕುಮಾರಸ್ವಾಮಿಗೆ  ಜವಾಬ್ದಾರಿ ಕೊಡಬೇಕು...
ಅಂಕಣಅಂತಾರಾಷ್ಟ್ರೀಯಕ್ರೀಡೆಸುದ್ದಿ

17 ವರ್ಷಗಳ ವೃತ್ತಿಜೀವನದಲ್ಲಿ ; ಮೊದಲ ಬಾರಿಗೆ ಕೆಟ್ಟ ಸಾಧನೆ ಬರೆದ ಕೊಹ್ಲಿ-ಕಹಳೆ ನ್ಯೂಸ್

ಅಡಿಲೇಡ್: 17 ವರ್ಷಗಳ ವೃತ್ತಿಜೀವನದಲ್ಲಿ ಮೊದಲ ಬಾರಿ ವಿರಾಟ್‌ ಕೊಹ್ಲಿ  ಕೆಟ್ಟ ಸಾಧನೆ ಮಾಡಿದ್ದಾರೆ. ಆಸ್ಟ್ರೇಲಿಯಾ ವಿರುದ್ಧ ಎರಡನೇ ಏಕದಿನ ಪಂದ್ಯದಲ್ಲೂ ಕೊಹ್ಲಿ ಶೂನ್ಯಕ್ಕೆ ಔಟಾಗುವ ಮೂಲಕ ಅಭಿಮಾನಿಗಳಿಗೆ ನಿರಾಸೆ ಮೂಡಿಸಿದ್ದಾರೆ. ನಾಯಕ ಶುಭಮನ್‌ ಗಿಲ್‌ 9 ರನ್‌ ಗಳಿಸಿ ಬಾರ್ಟ್ಲೆಟ್‌ಗೆ ವಿಕೆಟ್‌ ಒಪ್ಪಿಸಿದರು. ನಂತರ ಬಂದ ಕೊಹ್ಲಿ 4 ಎಸೆತ ಎದುರಿಸಿ ಎಲ್‌ಬಿಗೆ ಔಟಾದರು. ಈ ಮೂಲಕ 17 ರನ್‌ಗಳಿಗೆ ಎರಡು ಅಮೂಲ್ಯ ವಿಕೆಟ್‌ಗಳನ್ನು ಭಾರತ ಕಳೆದುಕೊಂಡಿತು. ಅ.19...
ಅಂಕಣಬೆಂಗಳೂರುಸುದ್ದಿ

ಸಾಲುಸಾಲು ರಜೆ ಮುಗಿಸಿ ಬೆಂಗಳೂರಿಗೆ ವಾಪಸ್ ; ಮೆಜೆಸ್ಟಿಕ್ ಮೆಟ್ರೋ ನಿಲ್ದಾಣದಲ್ಲಿ ಪ್ರಯಾಣಿಕರ ದಟ್ಟಣೆ-ಕಹಳೆ ನ್ಯೂಸ್

ಬೆಂಗಳೂರು: ಸಾಲುಸಾಲು ರಜೆ ಹಿನ್ನೆಲೆ ಊರಿನತ್ತ ಮುಖ ಮಾಡಿದ್ದ ಜನ ಹಬ್ಬ ಮುಗಿಸಿಕೊಂಡು ಬೆಂಗಳೂರಿಗೆ ವಾಪಸ್ ಆಗಿದ್ದಾರೆ. ಈ ಹಿನ್ನೆಲೆ ಮೆಜೆಸ್ಟಿಕ್ ಮೆಟ್ರೋ ನಿಲ್ದಾಣದಲ್ಲಿ  ಪ್ರಯಾಣಿಕರ ದಟ್ಟಣೆ  ಉಂಟಾಗಿದೆ. ದೀಪಾವಳಿಗೆ ಸಾಲುಸಾಲು ರಜೆ ಹಿನ್ನೆಲೆ ಕಳೆದ ಶುಕ್ರವಾರ ಜನರು ತಮ್ಮತಮ್ಮ ಊರಿನತ್ತ ಹೊರಟಿದ್ದರು. ಇದೀಗ ಹಬ್ಬ ಮುಗಿಸಿ ಬೆಂಗಳೂರಿಗೆ ವಾಪಸ್ ಆಗಿದ್ದಾರೆ. ಈ ಹಿನ್ನೆಲೆ ಮೆಜೆಸ್ಟಿಕ್ ಮೆಟ್ರೋ ನಿಲ್ದಾಣದಲ್ಲಿ ರಷ್ ಉಂಟಾಗಿದೆ. ಮೆಜೆಸ್ಟಿಕ್ ಮೆಟ್ರೋ ನಿಲ್ದಾಣದಲ್ಲಿ ಪ್ರಯಾಣಿಕರ ದಟ್ಟಣೆ ಉಂಟಾಗಿದ್ದು,...
ಅಂಕಣಸುದ್ದಿ

ಕಾವೇರಿ ಜಲಾನಯನ ಪ್ರದೇಶದಲ್ಲಿ ಹಿಂಗಾರು ಚುರುಕು ; ನದಿ ಪಾತ್ರದ ಜನರಿಗೆ ಅಲರ್ಟ್-ಕಹಳೆ ನ್ಯೂಸ್

ಮಂಡ್ಯ: ಮುಂಗಾರು ಮಳೆ ಬಳಿಕ ಕಾವೇರಿ ಜಲಾನಯನ ಪ್ರದೇಶದಲ್ಲಿ ಹಿಂಗಾರು ಮಳೆಯೂ ಚುರುಕುಗೊಂಡಿದೆ. ಈ ಹಿನ್ನೆಲೆ ಮಂಡ್ಯ  ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನ ಕೆಆರ್‌ಎಸ್ ಡ್ಯಾಂನ  ಒಳಹರಿವಿನ ಪ್ರಮಾಣ ಹೆಚ್ಚಾಗಿದೆ. ಕೆಆರ್‌ಎಸ್ ಡ್ಯಾಂ ಸಂಪೂರ್ಣ ಪ್ರಮಾಣದಲ್ಲಿ ಭರ್ತಿಯಾಗಿರುವ ಹಿನ್ನೆಲೆ ಯಾವುದೇ ಕ್ಷಣದಲ್ಲಾದರು ಡ್ಯಾಂನಿಂದ 40 ಸಾವಿರ ಕ್ಯೂಸೆಕ್ ನೀರನ್ನು ನದಿಗೆ ಹರಿಬಿಡುವ ಸಾಧ್ಯತೆ ಇದೆ. ಹೀಗಾಗಿ ಕಾವೇರಿ ನೀರಾವರಿ ನಿಗಮ ಕಾವೇರಿ ನದಿ ಪಾತ್ರದ ಜನರಿಗೆ ಎಚ್ಚರಿಕೆಯನ್ನು ನೀಡಿದೆ. ಸದ್ಯ ಕೆಆರ್‌ಎಸ್...
1 5 6 7 8 9 43
Page 7 of 43