Tuesday, March 10, 2026

ಅಂತಾರಾಷ್ಟ್ರೀಯ

ಅಂತಾರಾಷ್ಟ್ರೀಯದೆಹಲಿರಾಷ್ಟ್ರೀಯಸುದ್ದಿ

ಸುಳ್ಳಾಯ್ತು ಐಐಟಿ ಬಾಬಾ ಭವಿಷ್ಯ ; ಪಾಕ್‌ ವಿರುದ್ಧ ಗೆದ್ದು ಬೀಗಿದ ಭಾರತ – ಕಹಳೆ ನ್ಯೂಸ್

ಪ್ರಯಾಗ್‌ರಾಜ್‌: ಮಹಾಕುಂಭ ಮೇಳದಲ್ಲಿ ಫೇಮಸ್ ಆಗಿದ್ದ ಐಐಟಿ ಬಾಬಾ (IIT Baba) ಹೇಳಿದ್ದ ಭಾರತ- ಪಾಕಿಸ್ತಾನ ಪಂದ್ಯದ ಫಲಿತಾಂಶ ಇದೀಗ ಉಲ್ಟಾ ಆಗಿದೆ. ಐಸಿಸಿ ಚಾಂಪಿಯನ್ಸ್ ಟ್ರೋಫಿ ಟೂರ್ನಿಯ ಪಂದ್ಯದಲ್ಲಿ ಪಾಕಿಸ್ತಾನ ತಂಡವು ಭಾರತವನ್ನು (Team India) ಸೋಲಿಸಲಿದೆ. ಇದೇ ನಿಜ ಎಂದು ಅವರು ಭವಿಷ್ಯ ನುಡಿದಿದ್ದರು. ಅವರ ಈ ಹೇಳಿಕೆ ವೈರಲ್ ಆಗಿತ್ತು. ಆದರೀಗ ಅವರ ಭವಿಷ್ಯವಾಣಿ ಸಂಪೂರ್ಣ ಸುಳ್ಳಾಗಿದೆ. ಹೀಗಾಗಿ ಅವರು ಮತ್ತೆ ಗೂಗಲ್ ನಲ್ಲಿ ಟ್ರೆಂಡ್ ಆಗುತ್ತಿದ್ದಾರೆ....
ಅಂತಾರಾಷ್ಟ್ರೀಯಕ್ರೀಡೆಸುದ್ದಿ

ಕಿಂಗ್‌ ಕೊಹ್ಲಿ ಶತಕದೊಂದಿಗೆ ಭಾರತಕ್ಕೆ ವಿಜಯಮಾಲೆ ; ಹೈವೋಲ್ಟೇಜ್‌ ಪಂದ್ಯದಲ್ಲಿ ಪಾಕ್‌ಗೆ ಸೋಲು! – ಕಹಳೆ ನ್ಯೂಸ್

ದುಬೈ: ಕಿಂಗ್‌ ಕೊಹ್ಲಿ ಆಕರ್ಷಕ ಶತಕ, ಶ್ರೇಯಸ್‌ ಫಿಫ್ಟಿ ಆಟದಿಂದ ಹೈವೋಲ್ಟೇಜ್‌ ಪಂದ್ಯದಲ್ಲಿ ಪಾಕ್‌ ವಿರುದ್ಧ ಟೀಂ ಇಂಡಿಯಾ 6 ವಿಕೆಟ್‌ಗಳ ಭರ್ಜರಿ ಜಯ ಸಾಧಿಸಿದೆ.   ಭಾರತದ ಶಿಸ್ತುಬದ್ಧ ಬೌಲಿಂಗ್‌ಗೆ ಪಾಕಿಸ್ತಾನ ಸಾಧಾರಣ ಮೊತ್ತ ಕಲೆ ಹಾಕಿತ್ತು. 49.4 ಓವರ್‌ಗೆ ಪಾಕ್‌ ತನ್ನೆಲ್ಲ ವಿಕೆಟ್‌ ಕಳೆದುಕೊಂಡು 241 ರನ್‌ ಗಳಿಸಿತ್ತು. 242 ರನ್‌ ಗುರಿ ಬೆನ್ನತ್ತಿದ ಭಾರತ 3 ವಿಕೆಟ್‌ ಕಳೆದುಕೊಂಡು 42.3 ಓವರ್‌ಗಳಲ್ಲಿ ಗುರಿ ತಲುಪಿತು.  ...
ಅಂತಾರಾಷ್ಟ್ರೀಯಕ್ರೀಡೆಸುದ್ದಿ

ICC Champions Trophy 2025: ಹೈವೋಲ್ಟೇಜ್ ಪಂದ್ಯದಲ್ಲಿ ಟಾಸ್ ಗೆದ್ದ ಪಾಕಿಸ್ತಾನ, ಬ್ಯಾಟಿಂಗ್ ಆಯ್ಕೆ – ಕಹಳೆ ನ್ಯೂಸ್

ದುಬೈ: ಐಸಿಸಿ ಚಾಂಪಿಯನ್ಸ್ ಟ್ರೋಫಿಯ ಇಂದಿನ ಹೈವೋಲ್ಟೇಜ್ ಪಂದ್ಯದಲ್ಲಿ ಪಾಕಿಸ್ತಾನ ತಂಡ ಟಾಸ್ ಗೆದ್ದಿದ್ದು, ಮೊದಲು ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿದೆ. ದುಬೈನ ದುಬೈ ಅಂತಾರಾಷ್ಚ್ರೀಯ ಕ್ರಿಕೆಟ್ ಮೈದಾನದಲ್ಲಿ ಈ ಪಂದ್ಯ ಆರಂಭವಾಗಿದ್ದು, ಟಾಸ್ ಗೆದ್ದ ಪಾಕಿಸ್ತಾನ ತಂಡದ ನಾಯಕ ಮಹಮದ್ ರಿಜ್ವಾನ್ ಮೊದಲು ಬೌಲಿಂಗ್ ಆಯ್ಕೆ ಮಾಡಿಕೊಂಡಿದ್ದಾರೆ. ಪಾಕ್ ತಂಡದಲ್ಲಿ ಒಂದು ಬದಲಾವಣೆ ಟಾಸ್ ಬಳಿಕ ಮಾತನಾಡಿದ ಪಾಕಿಸ್ತಾನ ತಂಡದ ನಾಯಕ ರಿಜ್ವಾನ್, 'ಮೊದಲು ಬ್ಯಾಟಿಂಗ್ ಮಾಡುತ್ತೇವೆ, ಪಿಚ್ ಉತ್ತಮ ಮೇಲ್ಮೈಯಂತೆ...
ಅಂತಾರಾಷ್ಟ್ರೀಯರಾಷ್ಟ್ರೀಯ

ಹಳಿ ದಾಟುತ್ತಿದ್ದ ಕಾಡಾನೆಗಳ ಹಿಂಡಿಗೆ ಪ್ಯಾಸೆಂಜರ್ ರೈಲೊಂದು ಡಿಕ್ಕಿ;ಆರು ಕಾಡಾನೆಗಳುಸ್ಥಳದಲ್ಲೇ ಸಾವು-ಕಹಳೆ ನ್ಯೂಸ್

ಶ್ರೀಲಂಕಾ : ವನ್ಯಜೀವಿ ಅಭಯಾರಣ್ಯದ ಬಳಿ ಹಳಿ ದಾಟುತ್ತಿದ್ದ ಕಾಡಾನೆಗಳ ಹಿಂಡಿಗೆ ಪ್ಯಾಸೆಂಜರ್ ರೈಲೊಂದು ಡಿಕ್ಕಿ ಹೊಡೆದ ಪರಿಣಾಮ ಆರು ಕಾಡಾನೆಗಳು ಸಾ*ವನ್ನಪ್ಪಿರುವ ಘಟನೆ ಶ್ರೀಲಂಕಾದಲ್ಲಿ ಸಂಭವಿಸಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ರಾಜಧಾನಿ ಕೊಲಂಬೊದಿಂದ ಸುಮಾರು 200 ಕಿಲೋಮೀಟರ್ ದೂರದಲ್ಲಿರುವ ಮಿನ್ನೇರಿಯಾ ಬಳಿ ಇರುವ ವನ್ಯಜೀವಿ ಅಭಯಾರಣ್ಯದಿಂದ ಹೊರಬಂದ ಆನೆಗಳ ಹಿಂದಿಗೆ ರೈಲು ಡಿಕ್ಕಿ ಹೊಡೆದಿದೆ ಈ ದುರ್ಘಟನೆಯಲ್ಲಿ ನಾಲ್ಕು ಆನೆ ಮರಿಗಳು ಸೇರಿದಂತೆ ಒಟ್ಟು ಆರು ಆನೆಗಳು...
ಅಂತಾರಾಷ್ಟ್ರೀಯಸುದ್ದಿ

ಅಲಾಸ್ಕಾದಿಂದ ಕಣ್ಮರೆಯಾಗಿದ್ದ ವಿಮಾನ ಪತನ.. ಅವಶೇಷಗಳು ಪತ್ತೆ-ಕಹಳೆ ನ್ಯೂಸ್

ವಾಷಿಂಗ್ಟನ್: ಪಶ್ಚಿಮ ಅಲಾಸ್ಕಾದಿಂದ ನಾಪತ್ತೆಯಾಗಿದ್ದ ಬೇರಿಂಗ್‌ ಏರ್‌ ಪ್ರಯಾಣಿಕ ವಿಮಾನವೊಂದು ಮಂಜುಗಡ್ಡೆಯ ಮೇಲೆ ಪತನಗೊಂಡಿದ್ದು ವಿಮಾನದಲ್ಲಿದ್ದ ಎಲ್ಲಾ ಹತ್ತು ಮಂದಿ ಮೃತಪಟ್ಟಿರುವುದಾಗಿ ವರದಿಯಾಗಿದೆ. ಗುರುವಾರ ಸಂಜೆ ಅಲಾಸ್ಕಾ ನಗರದ ಯುನಾಕ್ಲೀಟ್‌ ನಿಂದ ಹೊರಟಿದ್ದ ಬೇರಿಂಗ್‌ ಏರ್‌ ಫ್ಲೈಟ್‌, ಟೇಕ್‌ ಆಫ್‌ ಆದ 39 ನಿಮಿಷಗಳಲ್ಲೆ ರಾಡಾರ್‌ ಸಂಪರ್ಕಕ್ಕೆ ಸಿಗದೆ ಕಣ್ಮರೆಯಾಗಿತ್ತು. 208B ಗ್ರ್ಯಾಂಡ್‌ ಕ್ಯಾರಾವಾನ್‌ ವಿಮಾನದಲ್ಲಿ ಪೈಲಟ್‌ ಸೇರಿದಂತೆ ಹತ್ತು ಜನರು ಪ್ರಯಾಣಿಸುತ್ತಿದ್ದರು. ವಿಮಾನ ಕಣ್ಮರೆಯಾದ ಹಿನ್ನೆಲೆಯಲ್ಲಿ ಯುಎಸ್ ಕೋಸ್ಟ್...
ಅಂತಾರಾಷ್ಟ್ರೀಯದೆಹಲಿಸುದ್ದಿ

ದೇಶದ 50 ಪ್ರವಾಸಿ ಸ್ಥಳಗಳ ಅಭಿವೃದ್ದಿಗೆ ಹೆಚ್ಚಿನ ಒತ್ತು-ಕಹಳೆ ನ್ಯೂಸ್

ಹೊಸದಿಲ್ಲಿ: ದೇಶದ 50 ಪ್ರೇಕ್ಷಣೀಯ ಸ್ಥಳಗಳಲ್ಲಿ ಆಯಾ ರಾಜ್ಯಗಳ ಸಹಯೋಗದೊಂದಿಗೆ ಅಭಿವೃದ್ದಿ ಮಾಡಲಾಗುವುದು ಎಂದು ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಶನಿವಾರ (ಫೆ.01) ಕೇಂದ್ರ ಬಜೆಟ್ ನಲ್ಲಿ ಘೋಷಿಸಿದರು. ದೇಶದಾದ್ಯಂತ ಪ್ರಮುಖ ಸ್ಥಳಗಳಲ್ಲಿ ಮೂಲಸೌಕರ್ಯ, ಪ್ರವೇಶ ಮತ್ತು ಸೌಲಭ್ಯಗಳನ್ನು ಸುಧಾರಿಸುವ ಮೂಲಕ ಭಾರತದ ಪ್ರವಾಸೋದ್ಯಮ ವಲಯವನ್ನು ಹೆಚ್ಚಿಸುವ ಗುರಿಯನ್ನು ಹೊಂದಿದೆ. ಹೆಚ್ಚುವರಿಯಾಗಿ, ಸಣ್ಣ ಪ್ರಮಾಣದ ಪ್ರವಾಸೋದ್ಯಮ ವ್ಯವಹಾರಗಳನ್ನು ಬೆಂಬಲಿಸಲು, ಸರ್ಕಾರವು ಮುದ್ರಾ ಸಾಲಗಳನ್ನು ಹೋಂಸ್ಟೇಗಳಿಗೆ ವಿಸ್ತರಿಸುತ್ತದೆ ಎಂದು ಸಚಿವರು...
ಅಂತಾರಾಷ್ಟ್ರೀಯಉತ್ತರ ಪ್ರದೇಶಸಂತಾಪಸುದ್ದಿ

ಯಲ್ಲಾಪುರ ತಾಲೂಕಿನ ರಾಷ್ಟ್ರೀಯ ಹದ್ಮಾರಿ 63 ರ ಬಳಿ ತರಕಾರಿ ತುಂಬಿದ್ದ ಲಾರಿ ಪಲ್ಟಿ ; 10 ಮಂದಿ ಸಾವು-ಕಹಳೆ ನ್ಯೂಸ್

ಕಾರವಾರ : ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ ತಾಲೂಕಿನ ರಾಷ್ಟ್ರೀಯ ಹದ್ಮಾರಿ 63 ರ ಬಳಿ ತರಕಾರಿ ತುಂಬಿದ್ದ ಲಾರಿ ಪಲ್ಟಿಯಾದ ಪರಿಣಾಮ 10 ಮಂದಿ ಸಾವನ್ನಪ್ಪಿರುವ ದಾರುಣ ಘಟನೆ ಮುಂಜಾನೆ 4.30 ರ ಸುಮಾರಿನಲ್ಲಿ ಸಂಭವಿಸಿದ.ಮ್ಮನರೆಲ್ಲರೂ ಹಾವೇರಿ ಜಿಲ್ಲೆಯ ಸವಣೂರು ಪಟ್ಟಣದವರೆಂದು ಗುರುತಿಸಲಾಗಿದೆ. ಅವಘಾತದಲ್ಲಿ 15ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದು, ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ದಾಖಲಿಸಲಾಗಿದೆ. ಮ್ಮಪಪಟ್ಟವರನ್ನು ಫಯಾಜ್‌ ಜಮಖಂಡಿ (45), ವಾಸಿಂ ಮುಡಗೇರಿ (35), ಹಿಜಾಜ್‌ಮುಲ್ಲಾ...
ಅಂತಾರಾಷ್ಟ್ರೀಯಸುದ್ದಿ

ಕುಂಭಮೇಳದಲ್ಲಿ ಸನಾತನ ಧರ್ಮವನ್ನು ಸುಲಭ ಭಾಷೆಯಲ್ಲಿ ಅರ್ಥಮಾಡಿಕೊಳ್ಳಲು ಭಕ್ತರಿಗೆ ಅಮೂಲ್ಯ ಅವಕಾಶ !-ಕಹಳೆ ನ್ಯೂಸ್

ಪ್ರಯಾಗರಾಜ : ಪ್ರಯಾಗರಾಜದಲ್ಲಿ ನಡೆಯುವ ಕುಂಭಮೇಳದಲ್ಲಿ ಸನಾತನ ಧರ್ಮ, ಸಂಸ್ಕೃತಿ ಮತ್ತು ಪರಂಪರೆಯ ವೈಜ್ಞಾನಿಕ ಮತ್ತು ಆಧ್ಯಾತ್ಮಿಕ ಆಧಾರವನ್ನು ವಿವರಿಸುವ ‘ಸನಾತನ ಸಂಸ್ಕೃತಿ ಪ್ರದರ್ಶನ’ವನ್ನು ಆಯೋಜಿಸಲಾಗಿದೆ. ಈ ಪ್ರದರ್ಶನ 12 ಜನವರಿ 2025 ರಿಂದ 15 ಫೆಬ್ರುವರಿ 2025ರ ವರೆಗೆ ಸನಾತನ ಸಂಸ್ಥೆ ಶಿಬಿರ, ಸೆಕ್ಟರ್ 9, ಗಂಗೇಶ್ವರ ಮಹಾದೇವ ಮಾರ್ಗ, ಪ್ರಯಾಗರಾಜದಲ್ಲಿ ಬೆಳಿಗ್ಗೆ 9 ರಿಂದ ರಾತ್ರಿ 9ರ ವರೆಗೆ ತೆರೆದಿರುತ್ತದೆ. ಸನಾತನ ಧರ್ಮದ ಕುರಿತು ಸುಲಭ ಭಾಷೆಯಲ್ಲಿ...
1 9 10 11 12 13 26
Page 11 of 26