Wednesday, March 11, 2026

ಅಂತಾರಾಷ್ಟ್ರೀಯ

ಅಂತಾರಾಷ್ಟ್ರೀಯಕೊಡಗುಕ್ರೀಡೆಮಡಿಕೇರಿಸುದ್ದಿ

ಪ್ಯಾರಿಸ್ ಒಲಿಂಪಿಕ್ಸ್‌ನ ಓಟದ ಸ್ಪರ್ಧೆಯಲ್ಲಿ ಭರವಸೆ ಹೆಚ್ಚಿದ ಕೊಡಗಿನ ರಾಣಿ ಎಂ.ಆರ್. ಪೂವಮ್ಮ – ಕಹಳೆ ನ್ಯೂಸ್

ಮಚ್ಚೆಟ್ಟಿರ ರಾಜು ಪೂವಮ್ಮ (ಎಂ.ಆರ್. ಪೂವಮ್ಮ) ಕಳೆದ ಹನ್ನೆರಡು ವರ್ಷಗಳಲ್ಲಿ ಭಾರತೀಯ ಅತ್ಲೆಟಿಕ್ಸ್ ಪ್ರಪಂಚದ ಚಿರಪರಿಚಿತ ಹೆಸರು. ಕೊಡಗಿನ ಗೋಣಿಕೊಪ್ಪದಲ್ಲಿ ಮಧ್ಯಮ ವರ್ಗದ ಕುಟುಂಬದಲ್ಲಿ ಹುಟ್ಟಿದ ಪೂವಮ್ಮ, ಮಂಗಳೂರಿನಲ್ಲಿ ವಿದ್ಯಾಭ್ಯಾಸ ಮುಗಿಸಿ, ಹೈಸ್ಕೂಲು ದಿನಗಳಿಂದ ಕ್ರೀಡೆಯಲ್ಲಿ ಆಸಕ್ತಿ ಮೂಡಿಸಿಕೊಂಡು, ಪ್ರಾರಂಭದಲ್ಲಿ 100 ಮೀ. ಆನಂತರ, 400 ಮೀ. ಓಟದಲ್ಲಿ ರಾಜ್ಯ, ರಾಷ್ಟ್ರ, ಅಂತರ್‌ರಾಷ್ಟ್ರೀಯ ಮಟ್ಟದಲ್ಲಿ ಹೆಸರು ಮಾಡಿದರು. ಆರಂಭದಿಂದಲೂ ಸೂಕ್ತ ಪ್ರೋತ್ಸಾಹದ ಕೊರತೆ ಇದ್ದುದರಿಂದ ಪೂವಮ್ಮ ಅವರಿಗೆ ವಿಶ್ವ ಚಾಂಪಿಯನ್‌ಶಿಪ್‌ಗೆ...
ಅಂತಾರಾಷ್ಟ್ರೀಯಕ್ರೀಡೆದಕ್ಷಿಣ ಕನ್ನಡಮಂಗಳೂರುಸುದ್ದಿ

ಪ್ಯಾರಿಸ್ ಒಲಿಂಪಿಕ್ಸ್‌ನ ಟೇಬಲ್ ಟೆನಿಸ್‌ನ ಭರವಸೆ ಮಂಗಳೂರಿನ ಅರ್ಚನಾ ಕಾಮತ್ – ಕಹಳೆ ನ್ಯೂಸ್

ಮಂಗಳೂರಿನ ಪದವಿನಂಗಡಿ ಮೂಲದ, ಬೆಂಗಳೂರಿನ ಪ್ರಸಿದ್ಧ ಕಣ್ಣಿನ ವೈದ್ಯರಾದ ಡಾ. ಗಿರೀಶ್ ಕಾಮತ್ ಮತ್ತು ಡಾ. ಅನುರಾಧಾ ಕಾಮತ್ ದಂಪತಿಯ ಮಗಳು ಅರ್ಚನಾ ಕಾಮತ್. ಕೂತೂಹಲಕ್ಕೆಂದು ತನ್ನ ಸಂಬಂಧಿಕರ ಜೊತೆಗೆ ಟೇಬಲ್ ಟೆನಿಸ್ ಆಡಲು ಶುರುಮಾಡಿದ ಅರ್ಚನಾ ಅವರು ಒಂಭತ್ತು ವರ್ಷ ವಯಸ್ಸಿನ ಹುಡುಗಿಯಾಗಿದ್ದಾಗಿನಿಂದ ಗಂಭೀರವಾಗಿ ಈ ಆಟವನ್ನು ಪರಿಗಣಿಸಿದರು.   24 ವರ್ಷದ ಯುವ ಟೇಬಲ್ ಟೆನಿಸ್ ಆಟಗಾರ್ತಿ ಅರ್ಚನಾ ಕಾಮತ್, ಎರಡು ಬಾರಿಯ ನ್ಯಾಷನಲ್ ಚಾಂಪಿಯನ್. ಕಳೆದ...
ಅಂತಾರಾಷ್ಟ್ರೀಯಕ್ರೈಮ್ಸುದ್ದಿ

ಬ್ರೆಜಿಲ್‌ನಲ್ಲಿ ವಿಮಾನ ದುರಂತ ; ಎಲ್ಲಾ 62 ಮಂದಿ ಸಾವು – ಕಹಳೆ ನ್ಯೂಸ್

ಸಾವೊ ಪೌಲೋ: ಪ್ರಾದೇಶಿಕ ಟರ್ಬೊಪ್ರೊಪ್ ವಿಮಾನವು ಶುಕ್ರವಾರ ಬ್ರೆಜಿಲ್‌ನ  ಸಾವೊ ಪಾಲೊ ಬಳಿ ಪತನಗೊಂಡಿದ್ದು ಅದರಲ್ಲಿದ್ದ ಸಿಬ್ಬಂದಿ ಪ್ರಯಾಣಿಕರು ಸೇರಿ ಎಲ್ಲಾ 62 ಪ್ರಯಾಣಿಕರು ಸಾವನ್ನಪ್ಪಿದ್ದಾರೆ. ಪರಾನಾ ರಾಜ್ಯದ ಕ್ಯಾಸ್ಕಾವೆಲ್‌ನಿಂದ ಸಾವೊ ಪೌಲೋ  ಮುಖ್ಯ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಹೊರಟಿದ್ದ ಏರ್‌ಲೈನ್‌  ವಿಮಾನವು ಸಾವೊ ಪಾಲೊದಿಂದ ವಾಯುವ್ಯಕ್ಕೆ 80 ಕಿಮೀ (50 ಮೈಲುಗಳು) ದೂರದಲ್ಲಿರುವ ವಿನ್ಹೆಡೊ ಪಟ್ಟಣದಲ್ಲಿ ಪತನಗೊಂಡಿದೆ. ವಿಮಾನ ವಸತಿ ಪ್ರದೇಶದಲ್ಲಿ ಬಿದ್ದರೂ ನಾಗರಿಕರ ಸಾವು ನೋವಾಗಿಲ್ಲ ಎಂದು...
ಅಂತಾರಾಷ್ಟ್ರೀಯಕ್ರೀಡೆದೆಹಲಿಸುದ್ದಿ

ಊಟವಿಲ್ಲ, ಬರೀ ನೀರು – 10 ಗಂಟೆಯಲ್ಲಿ 4.6 ಕೆಜಿ ತೂಕ ಇಳಿಸಿ, ಪುರುಷರ ಪ್ರೀಸ್ಟೈಲ್‌ ಕುಸ್ತಿಯಲ್ಲಿ ಕಂಚಿನ ಪದಕ ಗೆದ್ದ ಭಾರತದ ಅಮನ್‌ ಸೆಹ್ರಾವತ್‌ – ಕಹಳೆ ನ್ಯೂಸ್

ಪ್ಯಾರಿಸ್‌: ಒಲಿಂಪಿಕ್ಸ್‌ (Paris Olympics 2024) ಕ್ರೀಡಾಕೂಟದಲ್ಲಿ ಇದೇ ಮೊದಲ ಬಾರಿಗೆ ಫ್ರೀಸ್ಟೈಲ್‌ ಕುಸ್ತಿಯಲ್ಲಿ ಫೈನಲ್‌ ಪ್ರವೇಶಿಸಿದ್ದ ವಿನೇಶ್‌ ಫೋಗಟ್‌ (Vinesh Phogat) ಕೇವಲ 100 ಗ್ರಾಂ ಅಧಿಕ ತೂಕ ಹೊಂದಿದ್ದ ಕಾರಣ ಒಲಿಂಪಿಕ್ಸ್‌ ಸ್ಪರ್ಧೆಯಿಂದಲೇ ಅನರ್ಹಗೊಂಡರು. ಇದರಿಂದ ಒಂದೆಡೆ ಅನರ್ಹತೆಯ ನಿಯಮ ಚರ್ಚೆಯಾಗುತ್ತಿದ್ದರೆ, ಮತ್ತೊಂದೆಡೆ ವಿನೇಶ್‌ ತೂಕ ಇಳಿಸಲು ಆ ದಿನ ಇಡೀ ರಾತ್ರಿ ನಡೆಸಿದ್ದ ಕಸರತ್ತಿನ ಬಗ್ಗೆ ಚರ್ಚೆಯಾಗುತ್ತಿವೆ. ಈ ಹೊತ್ತಿನಲ್ಲೇ ಮಹತ್ವದ ಬೆಳವಣಿಗೆಯೊಂದು ಕಂಡುಬಂದಿದೆ. ಶುಕ್ರವಾರ ನಡೆದ...
ಅಂತಾರಾಷ್ಟ್ರೀಯಕ್ರೈಮ್ದೆಹಲಿಸುದ್ದಿ

ಬಾಂಗ್ಲಾದೇಶ : ಹೀನಾಯ ಸ್ಥಿತಿಗೆ ತಲುಪಿದ ಬಾಂಗ್ಲಾದೇಶಿ ಹಿಂದೂಗಳು..!! ದೇವಸ್ಥಾನಗಳ ಮೇಲೆ ಜಿಹಾದಿ ದಾಳಿ ; ಹಿಂದುಗಳ ನರಸಂಹಾರ – ಕಹಳೆ ನ್ಯೂಸ್

ಢಾಕಾ (ಬಾಂಗ್ಲಾದೇಶ) - ಪ್ರಧಾನಮಂತ್ರಿ ಶೇಖ ಹಸೀನಾ ಅವರು ಪಲಾಯನ ಮಾಡಿದ ನಂತರ ಇಲ್ಲಿಯವರೆಗೆ ಬಾಂಗ್ಲಾದೇಶದ ೪೩ ಜಿಲ್ಲೆಗಳಲ್ಲಿನ ದೇವಸ್ಥಾನಗಳ ಮೇಲೆ ದಾಳಿಗಳು ನಡೆದಿವೆ. ಅಲ್ಲಿನ ಹಿಂದೂಗಳ ಪರಿಸ್ಥಿತಿ ಬಹಳ ಭಯಾನಕವಾಗಿದೆ. ಅಲ್ಲಿಯ ಕೆಲವು ಹಿಂದುತ್ವನಿಷ್ಠ ಸಂಘಟನೆಗಳು ಸನಾತನ ಪ್ರಭಾತಕ್ಕೆ ಅಲ್ಲಿಯ ಪ್ರತ್ಯಕ್ಷ ಸ್ಥಿತಿಯ ಮಾಹಿತಿ ನೀಡುವ ಎರಡು ವರದಿಗಳನ್ನು ಕಳುಹಿಸಿದ್ದಾರೆ. ಭಾರತ ಮತ್ತು ವಿದೇಶದಲ್ಲಿನ ಮಾಧ್ಯಮಗಳು ಪ್ರಸಾರ ಮಾಡಲು ಹಿಂಜರಿಯುವ ಬಹಳಷ್ಟು ಮಾಹಿತಿ ನಮ್ಮ ಕೈ ಸೇರಿದೆ. ಈ ವರದಿಯ...
ಅಂತಾರಾಷ್ಟ್ರೀಯದೆಹಲಿಸುದ್ದಿ

ಕಾಣುತ್ತಿಲ್ಲ ವಿಡಿಯೋಗಳು ; ಭಾರತದಲ್ಲಿ ಯೂಟ್ಯೂಬ್‌ ಡೌನ್‌ ! ಏನಿದು ಸಮಸ್ಯೆ? -ಕಹಳೆ ನ್ಯೂಸ್

ನವದೆಹಲಿ:  ಮೈಕ್ರೋಸಾಫ್ಟ್‌ ನಂತರ ಭಾರತದಲ್ಲಿ ವಿಡಿಯೋ ಪ್ಲಾಟ್‌ಫಾರಂ ಯೂಟ್ಯೂಬ್‌ ಡೌನ್‌ (YouTube) ಆಗಿದೆ. ಈ ಸಮಸ್ಯೆ ಯೂಟ್ಯೂಬ್‌ ಅಪ್ಲೋಡ್‌ (Upload) ಮಾಡುವಾಗ ಕಾಣಿಸಿದೆ ಹೊರತು ವೀಕ್ಷಕರಿಗೆ ಯಾವುದೇ ಸಮಸ್ಯೆ ಆಗುತ್ತಿಲ್ಲ.   ಏನಿದು ಸಮಸ್ಯೆ? ಯೂಟ್ಯೂಬ್‌ನಲ್ಲಿ ವಿಡಿಯೋಗಳು ಅಪ್ಲೋಡ್‌ ಆಗುತ್ತಿದೆ. ಆದರೆ ಅಪ್ಲೋಡ್ ಆದ ನಂತರ ವಿಡಿಯೋಗ (Video) ಎಲ್ಲಿಯೂ ಕಾಣಿಸುತ್ತಿಲ್ಲ. ಸುಮಾರು ಒಂದು ಗಂಟೆ, ಒಂದೂವರೆ ಗಂಟೆಯ ನಂತರ ವಿಡಿಯೋಗಳು ವೀಕ್ಷಕರಿಗೆ ಲಭ್ಯವಾಗುತ್ತಿದೆ.  ಈಗಾಗಲೇ ಸಾಮಾಜಿಕ ಜಾಲತಾಣದಲ್ಲಿ ಹಲವು ಮಂದಿ...
ಅಂತಾರಾಷ್ಟ್ರೀಯದೆಹಲಿಸುದ್ದಿ

ರಷ್ಯಾದ ಅತ್ಯುನ್ನತ ನಾಗರಿಕ ಗೌರವ ‘ಆರ್ಡರ್ ಆಫ್ ಸೇಂಟ್ ಆಂಡ್ರ್ಯೂ ದಿ ಅಪೊಸ್ಟಲ್’ ಸ್ವೀಕರಿಸಿದ ‘ಪ್ರಧಾನಿ ಮೋದಿ’ – ಕಹಳೆ ನ್ಯೂಸ್

ಮಾಸ್ಕೋ : ಪ್ರಧಾನಿ ನರೇಂದ್ರ ಮೋದಿ ಅವರಿಗೆ 2019ರಲ್ಲಿ ನೀಡಲಾದ ಆರ್ಡರ್ ಆಫ್ ಸೇಂಟ್ ಆಂಡ್ರ್ಯೂ ದಿ ಅಪೊಸ್ಟಲ್ ದಿ ಫಸ್ಟ್ ಕಾಲ್ ಪ್ರಶಸ್ತಿಯನ್ನ ಮಂಗಳವಾರ ಮಾಸ್ಕೋ ಕ್ರೆಮ್ಲಿನ್'ನ ಸೇಂಟ್ ಕ್ಯಾಥರೀನ್ ಹಾಲ್'ನಲ್ಲಿ ಸಾಂಪ್ರದಾಯಿಕವಾಗಿ ಪ್ರದಾನ ಮಾಡಲಾಯಿತು. ಮಾಸ್ಕೋದಲ್ಲಿ ನಡೆದ ಪ್ರತ್ಯೇಕ ಕಾರ್ಯಕ್ರಮದಲ್ಲಿ ರಷ್ಯಾದ ಅಧ್ಯಕ್ಷ ವ್ಲಾದಿಮಿರ್ ಪುಟಿನ್ ಅವರು ರಷ್ಯಾದ ಅತಿದೊಡ್ಡ ನಾಗರಿಕ ಪ್ರಶಸ್ತಿಯನ್ನು ಪ್ರದಾನ ಮಾಡಿದರು. ರಷ್ಯಾ ಮತ್ತು ಭಾರತದ ನಡುವಿನ ವಿಶೇಷ ಕಾರ್ಯತಂತ್ರದ ಪಾಲುದಾರಿಕೆ ಮತ್ತು...
ಅಂತಾರಾಷ್ಟ್ರೀಯಸುದ್ದಿ

ಟಿ20 ವಿಶ್ವಕಪ್ ಗೆದ್ದು ಇತಿಹಾಸ ನಿರ್ಮಿಸಿದ ಭಾರತ – ಕಹಳೆ ನ್ಯೂಸ್

T20 World Cup 2024 Final :ಬಾರ್ಬಡೋಸ್‌ನ ಕೆನ್ಸಿಂಗ್ಟನ್ ಓವಲ್‌ನಲ್ಲಿ ನಡೆದ 2024ರ ಐಸಿಸಿ ಟಿ20 ವಿಶ್ವಕಪ್‌ನ ಬಹು ನಿರೀಕ್ಷಿತ ಫೈನಲ್‌ ಪಂದ್ಯದಲ್ಲಿ ದಕ್ಷಿಣ ಆಫ್ರಿಕಾ ತಂಡದ ವಿರುದ್ಧ ಭಾರತ ತಂಡ 7 ರನ್‌ಗಳ ಭರ್ಜರಿ ಗೆಲುವು ಸಾಧಿಸುವ ಮೂಲಕ 2ನೇ ಬಾರಿಗೆ ಟಿ20 ವಿಶ್ವಕಪ್ ಟ್ರೋಫಿ ಎತ್ತಿ ಹಿಡಿಯಿತು. ಇದೇ ಮೊದಲ ಬಾರಿಗೆ ಐಸಿಸಿ ವಿಶ್ವಕಪ್ ಫೈನಲ್ ಪ್ರವೇಶಿಸಿದ್ದ ದಕ್ಷಿಣ ಆಫ್ರಿಕಾ ತಂಡವು ಬಲಿಷ್ಠ ಭಾರತದೆದುರು ಕೊನೆಯ ಎಸೆತದವರೆಗೂ...
1 13 14 15 16 17 26
Page 15 of 26