Wednesday, March 11, 2026

ಅಂತಾರಾಷ್ಟ್ರೀಯ

ಅಂತಾರಾಷ್ಟ್ರೀಯಸುದ್ದಿ

ಎಲೋನ್ ಮಸ್ಕ್ ಅವರ ನ್ಯೂರಾಲಿಂಕ್ ದೊಡ್ಡ ಸಾಧನೆ : ಮಾನವನ ಮೆದುಳಿನಲ್ಲಿ ಮೊದಲ ಬಾರಿಗೆ ಚಿಪ್ ಅಳವಡಿಕೆ – ಕಹಳೆ ನ್ಯೂಸ್

ಎಲೋನ್ ಮಸ್ಕ್ ಅವರ ನ್ಯೂರಾಲಿಂಕ್ ದೊಡ್ಡ ಸಾಧನೆ ಮಾಡಿದ್ದು, ನ್ಯೂರಾಲಿಂಕ್ ಮಾನವನ ಮೆದುಳಿನ ಮೇಲೆ ಚಿಪ್ ಅನ್ನು ಅಳವಡಿಸಿದೆ. ಸ್ವತಃ ಎಲಾನ್ ಮಸ್ಕ್ ಈ ಮಾಹಿತಿ ನೀಡಿದ್ದು, ಮೆದುಳು ಚಿಪ್ ಅಳವಡಿಸಿರುವ ವ್ಯಕ್ತಿಯ ಸ್ಥಿತಿ ಸುಧಾರಿಸುತ್ತಿದೆ ಎಂದು ಹೇಳಿದ್ದಾರೆ. ಈ ಉತ್ಪನ್ನದ ಹೆಸರು ಟೆಲಿಪತಿ. ಕೈ ಮತ್ತು ಕಾಲುಗಳು ಕೆಲಸ ಮಾಡದ ಜನರಿಗೆ ಇದು ವರದಾನವಾಗಿದೆ. ಎಲೋನ್ ಮಸ್ಕ್ ಅವರ ನ್ಯೂರಾಲಿಂಕ್ ಉತ್ತಮ ಕೆಲಸ ಮಾಡಿದೆ. ಮೊದಲ ಬಾರಿಗೆ, ಮಾನವನ...
ಅಂತಾರಾಷ್ಟ್ರೀಯಸುದ್ದಿ

ಅಮ್ಮ ಕಲಾವಿದರು ಬಹರೈನ್ ವತಿಯಿಂದ ಶ್ರೀ ದುರ್ಗಾ ಪೂಜೆ : ಭಕ್ತಿಪರವಶರಾದ ಭಕ್ತ ಜನವೃಂದ – ಕಹಳೆ ನ್ಯೂಸ್

ಬಹರೈನ್ : ಕಳೆದ ಒಂದು ದಶಕಕ್ಕೂ ಮಿಕ್ಕಿ ದ್ವೀಪದೇಶ ಬಹರೈನ್ ನಲ್ಲಿ ಧಾರ್ಮಿಕ ಹಾಗೂ ಸಾಂಸ್ಕೃತಿಕ ‌ಚಟುವಟಿಕೆಯಲ್ಲಿ ತೊಡಗಿರುವ ಅಮ್ಮ ಕಲಾವಿದರು ಬಹರೈನ್ ಸಂಯೋಜನೆಯಲ್ಲಿ ಜ.12ರoದು ಅಷ್ಟಾವಧಾನ ಸಹಿತ ಶ್ರೀ ದುರ್ಗಾಪೂಜೆ‌ ಹಾಗೂ ಭಕ್ತಿಸಂಗೀತ ಕಾರ್ಯಕ್ರಮವು ವೈಭವೋಪೇತವಾಗಿ‌ ನೆರವೇರಿತು. ದ್ವೀಪದ‌ ಹಿರಿಯ ಸಂಘಟಕರಾದ ಮೋಹನದಾಸ್ ರೈ ಎರುಂಬು ಸಾರಥ್ಯದ ಅಮ್ಮ ಕಲಾವಿದರು ಬಹರೈನ್ ನ ಈ ವಿಶೇಷ ಕಾರ್ಯಕ್ರಮದಲ್ಲಿ ದ್ವೀಪದ ಸುಮಾರು 600 ಕ್ಕೂ ಮಿಕ್ಕಿದ ಸಂಖ್ಯೆಯಲ್ಲಿ ಭಕ್ತಾದಿಗಳು ಪಾಲ್ಗೊಂಡು...
ಅಂತಾರಾಷ್ಟ್ರೀಯಸುದ್ದಿ

ಅಟಲ್ ಸೇತುವೆಯಲ್ಲಿ ಗುಟ್ಕಾದ ಕಲೆಗಳು ಮತ್ತು ನಿಯಮ ಉಲ್ಲಂಘನೆಯ ಫೋಟೋಗಳ ಬಗ್ಗೆ ಪ್ರಧಾನಿ ಮೋದಿ ಟ್ವೀಟ್ – ಕಹಳೆನ್ಯೂಸ್

ಎರಡು ದಿನಗಳ ಹಿಂದೆ ಪ್ರಧಾನಿ ಮೋದಿ ಉದ್ಘಾಟನೆ ಮಾಡಿದ ಮುಂಬೈ ಅಟಲ್ ಸೇತುವೆಯಲ್ಲಿ ಗುಟ್ಕಾದ ಕಲೆಗಳು ಮತ್ತು ನಿಯಮ ಉಲ್ಲಂಘನೆಯ ಬಗ್ಗೆಗಿನ ಪೋಟೋವನ್ನು ತಮ್ಮ “ಕ್ಷ” ನಲ್ಲಿ ಪ್ರಧಾನಿ ಟ್ವೀಟ್ ಮಾಡಿದ್ದಾರೆ. ದೇಶದ ಪ್ರತಿಯೊಂದು ವಸ್ತುಗಳು ಸ್ವಚ್ಚವಾಗಿ ಮತ್ತು ರಕ್ಷಿ ಸುವ ಸಾಮಾನ್ಯ ಜ್ಞಾನ ನಮ್ಮಲ್ಲಿ ಇರಬೇಕು, ವಾಹನವನ್ನು, ಇಂಧನವನ್ನು ಖರೀದಿಸಬಹುದು. ಟೋಲ್ ಬರಿಸಬಹುದು ಆದರೆ ಸಾಮಾನ್ಯ ಜ್ಞಾನವನ್ನು ಖರೀದಿಸಲು ಸಾಧ್ಯವೇ, ಎಲ್ಲಾವನ್ನು ಅತ್ಯಂತ ಸೂಕ್ಮವಾಗಿ ಪರೀಕ್ಷಿಸುವ ಪ್ರಧಾನಿ, ಅಟಲ್...
ಅಂತಾರಾಷ್ಟ್ರೀಯರಾಷ್ಟ್ರೀಯಸುದ್ದಿ

ಇತಿಹಾಸ ಬರೆಯಲಿದೆ ರಾಮಲಲಾ ಪ್ರಾಣಪ್ರತಿಷ್ಠೆ: ವಿಶ್ವದ ದೊಡ್ಡಣ್ಣನ ನೆಲದಲ್ಲೂ ಇದೆ ನೇರಪ್ರಸಾರ! – ಕಹಳೆ ನ್ಯೂಸ್

ಡಿಜಿಟಲ್ ಡೆಸ್ಕ್:  ಅಯೋಧ್ಯೆಯ ಪ್ರಭು ಶ್ರೀರಾಮನ ಮಂದಿರ ಲೋಕಾರ್ಪಣೆ ಕ್ಷಣಗಳನ್ನು ಸಂಭ್ರಮಿಸಲು ಕೇವಲ ಭಾರತ ಮಾತ್ರವಲ್ಲ ವಿಶ್ವಕ್ಕೆ ವಿಶ್ವವೇ ಸಜ್ಜಾಗುತ್ತಿದೆ! ಪ್ರಧಾನಿ ನರೇಂದ್ರ ಮೋದಿ ಸಹಿತ ಗಣ್ಯಾತಿಗಣ್ಯರು ಪಾಲ್ಗೊಳ್ಳುವ ಈ ಐತಿಹಾಸಿಕ ಕ್ಷಣಗಳನ್ನು ನೇರಪ್ರಸಾರ ಮಾಡಲು ವಿಶ್ವದ ದೊಡ್ಡಣ್ಣ ಅಮೆರಿಕ ಕೂಡಾ ಸಜ್ಜಾಗಿದೆ. ನ್ಯೂಯಾರ್ಕ್‌ನ ಐಕಾನಿಕ್ ಟೈಮ್ಸ್ ಸ್ಕ್ವೇರ್‌ನಲ್ಲಿ ಇದಕ್ಕಾಗಿ ವ್ಯವಸ್ಥೆಗಳು ನಡೆಯುತ್ತಿದೆ. ಇನ್ನು ಅಲ್ಲಿನ ವಿವಿಧ ಭಾರತೀಯ ರಾಯಭಾರಿ ಕಚೇರಿಗಳು ಕೂಡಾ ಈ ಅಪರೂಪದ ದೃಶ್ಯಾವಳಿಗಳನ್ನು ನೇರಪ್ರಸಾರ ಮಾಡಲಿವೆ...
ಅಂತಾರಾಷ್ಟ್ರೀಯಕ್ರೈಮ್ರಾಷ್ಟ್ರೀಯಸುದ್ದಿ

ಯುವತಿಯೊಬ್ಬಳನ್ನು ಟೀಚರ್ ಕೆಲಸಕ್ಕೆಂದು ಕರೆದೊಯ್ದು ನಿರಂತರ ಅತ್ಯಾಚಾರ ನಡೆಸಿ ಜೈಲು ಪಾಲಾಗಿರು ಅತ್ಯಾಚಾರಿ ಆರೋಪಿ ಮೌಲ್ವಿ, ನಕಲಿ ದಾಖಲೆ ಸೃಷ್ಠಿಸಿ ಭಾರತ ಸೇರಿದ್ದ…!! ; ಸ್ಫೋಟಕ ಸತ್ಯ ಬಯಲು – ಕಹಳೆ ನ್ಯೂಸ್

ಹುಬ್ಬಳ್ಳಿ/ಧಾರವಾಡ: ಯುವತಿಯೊಬ್ಬಳನ್ನು ಟೀಚರ್ ಕೆಲಸಕ್ಕೆಂದು ಕರೆದೊಯ್ದು ನಿರಂತರ ಅತ್ಯಾಚಾರ ನಡೆಸಿ ಜೈಲು ಪಾಲಾಗಿರುವ ಮೌಲ್ವಿ ಪ್ರಕರಣದಲ್ಲಿ ಸ್ಫೋಟಕ ಸತ್ಯವೊಂದು ಹೊರ ಬಿದ್ದಿದೆ. ಆರೋಪಿ ಗುಲಾಮ ಜಿಲಾನಿ ಅಜಹರಿ ಅಸಲಿಗೆ ಭಾರತೀಯನೇ ಅಲ್ಲ ಎಂದು ತಿಳಿದು ಬಂದಿದ್ದು, ನಕಲಿ ದಾಖಲೆಗಳನ್ನು ಸೃಷ್ಠಿಸಿಕೊಂಡು ದೇಶದಲ್ಲಿ ನೆಲೆಸಿದ್ದ ಎಂದು ಪೊಲೀಸರ (Police) ತನಿಖೆ ವೇಳೆ ತಿಳಿದು ಬಂದಿದೆ. ನೇಪಾಳ ಪೌರತ್ವ ಹೊಂದಿರುವ ಆರೋಪಿ, ಮಧ್ಯಪ್ರದೇಶದ (Madhya Pradesh) ಖಂಡವಾಗೆ ಆರು ವರ್ಷಗಳ ಹಿಂದೆ ಬಂದು...
ಅಂತಾರಾಷ್ಟ್ರೀಯಕ್ರೈಮ್ರಾಷ್ಟ್ರೀಯಸುದ್ದಿ

ಭಾವಲ್‌ಪುರ ಮಸೀದಿಯಿಂದ ವಾಪಸಾಗುತ್ತಿದ್ದ ವೇಳೆ ಅಪರಿಚಿತ ವ್ಯಕ್ತಿಗಳು ನಡೆಸಿದ ಬಾಂಬ್ ದಾಳಿಯಲ್ಲಿ ವಿಶ್ವದ ಮೋಸ್ಟ್ ವಾಂಟೆಡ್ ಭಯೋತ್ಪಾದಕ ಮಸೂದ್ ಅಜರ್ ಸಾವು..!? – ಕಹಳೆ ನ್ಯೂಸ್

ವಿಶ್ವದ ಮೋಸ್ಟ್ ವಾಂಟೆಡ್ ಭಯೋತ್ಪಾದಕ ಮಸೂದ್ ಅಜರ್ (55) ಸಾವನ್ನಪ್ಪಿದ್ದಾನೆ. ? ಹೌದು ಈ ಕುರಿತು ಸುದ್ದಿ ಹರಿದಾಡುತ್ತಿದ್ದು, ಇಂದು ಬೆಳಗ್ಗೆ ಅಪರಿಚಿತ ದುಷ್ಕರ್ಮಿಗಳು ನಡೆಸಿದ ಬಾಂಬ್ ದಾಳಿಯಲ್ಲಿ ಮಸೂದ್ ಸಾವನ್ನಪ್ಪಿದ್ದಾನೆ ಎಂದು ವರದಿಯಾಗಿದೆ. ಆದರೆ ಈ ಕುರಿತಾಗಿ ಯಾವುದೇ ಅಧಿಕೃತವಾದ ಮಾಹಿತಿ ಕೂಡಾ ಲಭ್ಯವಾಗಿಲ್ಲ. ಮೊಹಮ್ಮದ್ ಮಸೂದ್ ಅಜರ್ ಅಲ್ವಿ, ಭಯೋತ್ಪಾದಕ ಸಂಘಟನೆ ಜೈಶ್-ಎ-ಮೊಹಮ್ಮದ್ ಸ್ಥಾಪಕ. ಸೋಮವಾರ ಬೆಳಗ್ಗೆ ಭಾವಲ್‌ಪುರ ಮಸೀದಿಯಿಂದ ವಾಪಸಾಗುತ್ತಿದ್ದ ವೇಳೆ ಅಪರಿಚಿತ ವ್ಯಕ್ತಿಗಳು ಅವರ...
ಅಂತಾರಾಷ್ಟ್ರೀಯಕ್ರೈಮ್ಸುದ್ದಿ

ಭೂಗತ ಪಾತಕಿ ದಾವೂದ್ ಇಬ್ರಾಹಿಂ ವಿಷಪ್ರಾಶನ ಬೆನ್ನಲ್ಲೇ ಪಾಕಿಸ್ತಾನದಲ್ಲಿ ಅಪರಿಚಿತ ಬಂದೂಕುಧಾರಿಗಳು ನಡೆಸಿದ ಗುಂಡಿನ ದಾಳಿಯಲ್ಲಿ ಮತ್ತೊಬ್ಬ ʻಮೋಸ್ಟ್‌ ವಾಂಟೆಡ್‌ ಉಗ್ರʼ ಫಿನಿಶ್ : ʻಲಷ್ಕರ್-ಎ-ತೈಬಾʼ ಅಬಿದುಲ್ಲಾ ಬರ್ಬರ ಹತ್ಯೆ – ಕಹಳೆ ನ್ಯೂಸ್

ಖೈಬರ್ ಪಖ್ತುನ್ಖ್ವಾದ ಟ್ಯಾಂಕ್ ಜಿಲ್ಲೆಯಲ್ಲಿ ಭಾನುವಾರ ಸಂಜೆ ಅಪರಿಚಿತ ಬಂದೂಕುಧಾರಿಗಳು ನಡೆಸಿದ ಗುಂಡಿನ ದಾಳಿಯಲ್ಲಿ ಲಷ್ಕರ್-ಎ-ತೈಬಾ (ಎಲ್‌ಇಟಿ) ಗೆ ಸಂಬಂಧಿಸಿದ ಕುಖ್ಯಾತ ಭಯೋತ್ಪಾದಕ ಮತ್ತು ನೇಮಕಾತಿದಾರ ಅಬಿಬುಲ್ಲಾ ಸಾವನ್ನಪ್ಪಿದ್ದಾನೆ ಎಂದು ದೃಢೀಕರಿಸದ ವರದಿಗಳು ತಿಳಿಸಿವೆ.   ಕಳೆದ ಕೆಲವು ತಿಂಗಳುಗಳಲ್ಲಿ ಪಾಕಿಸ್ತಾನದಲ್ಲಿ 20 ಕ್ಕೂ ಹೆಚ್ಚು ಉನ್ನತ ಮಟ್ಟದ ಭಯೋತ್ಪಾದಕರು ಇದೇ ರೀತಿಯ ಗತಿಯನ್ನು ಎದುರಿಸುತ್ತಿದ್ದಾರೆ. 26/11 ಮುಂಬೈ ಭಯೋತ್ಪಾದಕ ದಾಳಿಯ ಮಾಸ್ಟರ್ ಮೈಂಡ್ ಮತ್ತು ಎಲ್‌ಇಟಿ ಸ್ಥಾಪಕ ಹಫೀಜ್...
ಅಂತಾರಾಷ್ಟ್ರೀಯಕ್ರೈಮ್ಸುದ್ದಿ

ಭಾರತಕ್ಕೆ ಮೋಸ್ಟ್ ವಾಂಟೆಡ್ ಆಗಿರುವ ಭೂಗತ ಪಾತಕಿ ದಾವೂದ್ ಇಬ್ರಾಹಿಂ ಗೆ ವಿಷಪ್ರಾಶನ ? ಪಾಕಿಸ್ತಾನದ ಕರಾಚಿಯಲ್ಲಿರುವ ಆಸ್ಪತ್ರೆಯೊಳಗೆ ಬಿಗಿ ಭದ್ರತೆಯಲ್ಲಿ ಚಿಕಿತ್ಸೆ..!! – ಕಹಳೆ ನ್ಯೂಸ್

ಕರಾಚಿ, ಡಿ 18 : ಭಾರತಕ್ಕೆ ಮೋಸ್ಟ್ ವಾಂಟೆಡ್ ಆಗಿರುವ ಭೂಗತ ಪಾತಕಿ ದಾವೂದ್ ಇಬ್ರಾಹಿಂ ಪಾಕಿಸ್ತಾನದ ಕರಾಚಿಯಲ್ಲಿರುವ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದು ಬಂದಿದೆ. ವಿಷಪ್ರಾಶಾನದ ಶಂಕೆ ವ್ಯಕ್ತವಾಗಿದ್ದು, ಈ ಬಗ್ಗೆ ಇನ್ನೂ ದೃಢೀಕರಿಸಲಾಗಿಲ್ಲ . ದಾವೂದ್ ಇಬ್ರಾಹಿಂನನ್ನು ಆಸ್ಪತ್ರೆಯೊಳಗೆ ಬಿಗಿ ಭದ್ರತೆಯಲ್ಲಿ ಇರಿಸಲಾಗಿದ್ದು, ಈಡೀ ಮಹಡಿಯಲ್ಲಿರುವ ಆತ ಚಿಕಿತ್ಸೆ ಪಡೆಯುತ್ತಿರುವ ಏಕೈಕ ರೋಗಿಯಾಗಿದ್ದಾನೆ. ಉನ್ನತ ಆಸ್ಪತ್ರೆ ಅಧಿಕಾರಿಗಳು ಮತ್ತು ಅವರ ನಿಕಟ ಕುಟುಂಬ ಸದಸ್ಯರಿಗೆ ಮಾತ್ರ ಮಹಡಿಗೆ ಪ್ರವೇಶ...
1 15 16 17 18 19 26
Page 17 of 26