Tuesday, March 10, 2026

ಅಂತಾರಾಷ್ಟ್ರೀಯ

ಅಂತಾರಾಷ್ಟ್ರೀಯರಾಷ್ಟ್ರೀಯಸುದ್ದಿ

“ಯೋಗಕ್ಕಾಗಿ ವಸುದೈವ ಕುಟುಂಬಕಂ” ಈ ವರ್ಷದ ಯೋಗ ಥೀಮ್ – ಕಹಳೆ ನ್ಯೂಸ್

ಪ್ರಾಚೀನ ಅಭ್ಯಾಸದ ನಿರಂತರ ಪ್ರಯೋಜನಗಳ ಅರಿವನ್ನು ಉತ್ತೇಜಿಸುವ ಉದ್ದೇಶದಿಂದ 2015 ಜೂನ್ 21 ರಂದು ಅಂತಾರಾಷ್ಟ್ರೀಯ ಯೋಗ ದಿನವನ್ನು ಘೋಷಿಸಲಾಯಿತು. ಅಂತಾರಾಷ್ಟ್ರೀಯ ಯೋಗ ದಿನವು ಯೋಗದ ಬಗ್ಗೆ ಜಾಗೃತಿ ಮೂಡಿಸುವ ಮತ್ತು ಮಾನಸಿಕ ಹಾಗೂ ದೈಹಿಕ ಯೋಗಕ್ಷೇಮಕ್ಕಾಗಿ ನಿಯಮಿತ ಅಭ್ಯಾಸವಾಗಿ ಪ್ರಚಾರ ಮಾಡುವ ಪ್ರಾಥಮಿಕ ಉದ್ದೇಶವನ್ನು ಹೊಂದಿದೆ. ಜಾಗತಿಕ ಮಟ್ಟದಲ್ಲಿ ಈ ದಿನವನ್ನು ಆಚರಿಸುವುದರಿಂದ ಮಾನಸಿಕ ಮತ್ತು ದೈಹಿಕ ಸ್ವಾಸ್ಥ್ಯದ ಪ್ರಾಮುಖ್ಯತೆಯನ್ನು ಉತ್ತೇಜಿಸಲು ಬೆಳಕು ಚೆಲ್ಲುತ್ತದೆ. ಅಂತಾರಾಷ್ಟ್ರೀಯ ಯೋಗ ದಿನದ...
ಅಂತಾರಾಷ್ಟ್ರೀಯರಾಷ್ಟ್ರೀಯಸಿನಿಮಾಸುದ್ದಿ

ಸ್ವಿಮ್ ಸೂಟ್ ತೊಟ್ಟು ಸಖತ್ ಹಾಟ್ ಹಾಟ್ ಆಗಿ ಬಿಸಿ ನೀರಿನ ಬಗ್ಗೆ ಪಾಠ ಮಾಡಿದ ಶಿಲ್ಪಾ ಶೆಟ್ಟಿ – ಕಹಳೆ ನ್ಯೂಸ್

ಬಾಲಿವುಡ್  ನ ಖ್ಯಾತ ನಟಿ ಶಿಲ್ಪಾ ಶೆಟ್ಟಿ ಸದ್ಯ ಇಟಲಿ ಪ್ರವಾಸದಲ್ಲಿದ್ದಾರೆ. ಕನ್ನಡದ ಕೆಡಿ ಸಿನಿಮಾದ ಶೂಟಿಂಗ್ ಮುಗಿಸಿಕೊಂಡು ಸೀದಾ ಇಟಲಿ ಫ್ಲೈಟ್ ಹತ್ತಿರುವ ಅವರು, ಇಟಲಿಯಲ್ಲಿ ಸ್ವಿಮ್ ಸೂಟ್  ತೊಟ್ಟು ಸಖತ್ ಹಾಟ್ ಹಾಟ್ ಆಗಿ ಕಾಣಿಸಿಕೊಂಡಿದ್ದಾರೆ. ಅಲ್ಲದೇ, ತಾವು ಸ್ವಿಮ್ ಸೂಟ್ ತೊಟ್ಟು ನಿಂತಿರುವ ನೆಲದ ಮಹತ್ವವನ್ನು ಅವರು ಅಭಿಮಾನಿಗಳಿಗೆ ತಿಳಿಸಿದ್ದಾರೆ. ಮೊನೊಕಿನಿ ತೊಟ್ಟು ಇಟಲಿ (Italy) ನೆಲದ ಮಹತ್ವವನ್ನು ಬರೆದಿರುವ ಶಿಲ್ಪಾ ಶೆಟ್ಟಿ, ‘ಇಟಲಿ ನೆಲವು...
ಅಂತಾರಾಷ್ಟ್ರೀಯಕ್ರೈಮ್ಬೆಂಗಳೂರುರಾಜ್ಯರಾಷ್ಟ್ರೀಯಸುದ್ದಿ

ಬೆಂಗಳೂರಿನ ಜನನಿಬಿಡ ರಸ್ತೆಯಲ್ಲಿ ಡಚ್ ವ್ಲಾಗರ್ ಮೇಲೆ ಹಲ್ಲೆ : ಆರೋಪಿ ಬೀದಿ ವ್ಯಾಪಾರಿ ನವಾಬ್ ಹಯಾತ್ ಷರೀಫ್ ಅಂದರ್..!! – ಕಹಳೆ ನ್ಯೂಸ್

ಬೆಂಗಳೂರು: ನಗರದ ಚಿಕ್ಕಪೇಟೆ ಪ್ರದೇಶದ ಜನನಿಬಿಡ ರಸ್ತೆಯಲ್ಲಿ ವಿಡಿಯೋ ರೆಕಾರ್ಡ್ ಮಾಡುತ್ತಿದ್ದಾಗ ಡಚ್ ವ್ಲಾಗರ್ ಪೆಡ್ರೊ ಮೋಟಾ ಎಂಬವರ ಮೇಲೆ ಹಲ್ಲೆ ನಡೆಸಲಾಗಿದೆ. ನೆದರ್ ಲ್ಯಾಂಡ್ ಮೂಲದ ಪೆಡ್ರೊ ಮೋಟಾ ಅವರೊಂದಿಗೆ ಅನುಚಿತವಾಗಿ ವರ್ತಿಸಿ, ಹಲ್ಲೆ ನಡೆಸಿದ ದೂರಿನ ಬಗ್ಗೆ ಆರೋಪಿ ಬೀದಿ ವ್ಯಾಪಾರಿ ನವಾಬ್ ಹಯಾತ್ ಷರೀಫ್ ವಿರುದ್ಧ ಕರ್ನಾಟಕ ಪೊಲೀಸ್ ಕಾಯ್ದೆ ಸೆಕ್ಷನ್ 92 ರ ಅಡಿಯಲ್ಲಿ ಪ್ರಕರಣ ದಾಖಲಿಸಿ ಬಂಧಿಸಲಾಗಿದೆ ಎಂದು ಬೆಂಗಳೂರು ಪಶ್ಚಿಮ ವಿಭಾಗ ಡಿಸಿಪಿ...
ಅಂತಾರಾಷ್ಟ್ರೀಯಉಡುಪಿದಕ್ಷಿಣ ಕನ್ನಡಸುದ್ದಿ

ಸಿಡ್ನಿಯಲ್ಲಿ ಪ್ರಧಾನಿ ಸ್ವಾಗತಕ್ಕೆ ಕರಾವಳಿಯ ತಂಡದ ನೃತ್ಯ ; ಯಕ್ಷಗಾನದ ಸೊಬಗನ್ನು ಅಳವಡಿಸಿದ ವಿಶೇಷ ನೃತ್ಯದ ಮೂಲಕ ನರೇಂದ್ರ ಮೋದಿಯವರಿಗೆ ಸ್ವಾಗತ – ಕಹಳೆ ನ್ಯೂಸ್

ಮಂಗಳೂರು: ಆಸ್ಟ್ರೇಲಿಯಾ ಪ್ರವಾಸದಲ್ಲಿರುವ ಪ್ರಧಾನಿ ನರೇಂದ್ರ ಮೋದಿ ಅವರು ಮೇ 23ರಂದು ಸಿಡ್ನಿಯಲ್ಲಿ ಭಾರತೀಯ ನಿವಾಸಿಗಳನ್ನು ಉದ್ದೇಶಿಸಿ ಮಾತನಾಡಲಿದ್ದಾರೆ. ಆಗ ಮೋದಿಯವರನ್ನು ಸ್ವಾಗತಿಸಲು ನಡೆಯಲಿರುವ ವಿಶೇಷ ನೃತ್ಯ ಕಾರ್ಯಕ್ರಮವೊಂದು ಮಂಗಳೂರು ಮೂಲದವರಿಂದ ಸಿದ್ಧಗೊಂಡಿದೆ.   ಮಂಗಳೂರು ಮೂಲದ ವಿದುಷಿ ಪಲ್ಲವಿ ಭಾಗವತ್‌ ಅವರು ತಮ್ಮ ನೃತ್ಯ ಸಂಸ್ಥೆ “ನಾಟ್ಯೋಕ್ತಿ ಶಿಷ್ಯ ವೃಂದದೊಂದಿಗೆ “ಕಾಂತಾರ’ ಸಿನೆಮಾದ ಹಾಡುಗಳ ಮೂಲಕ ಮನರಂಜಿಸಲು ಸಜ್ಜಾಗಿದ್ದಾರೆ. ಕರ್ನಾಟಕದ ಹಳ್ಳಿಯ ಸೊಬಗನ್ನು ತೋರಿಸುವ ಜಾನಪದ ನೃತ್ಯ ಹಾಗೂ...
ಅಂತಾರಾಷ್ಟ್ರೀಯಸುದ್ದಿ

2,000 ರೂ. ಮುಖಬೆಲೆಯ ನೋಟ್‌ ಬ್ಯಾನ್‌ ಮಾಡಿದ RBI – ಕಹಳೆ ನ್ಯೂಸ್

ನವದೆಹಲಿ: 2,000 ರೂ. ಮುಖಬೆಲೆಯ ನೋಟುಗಳನ್ನು ಚಲಾವಣೆಯಿಂದ ರಿಸರ್ವ್‌ ಬ್ಯಾಂಕ್‌ ಆಫ್‌ ಇಂಡಿಯಾ ವಾಪಸ್‌ ಪಡೆದಿದೆ. ಇನ್ಮುಂದೆ ಗ್ರಾಹಕರಿಗೆ 2,000 ರೂ. ಮುಖಬೆಲೆಯ ನೋಟುಗಳನ್ನು ನೀಡದಂತೆ ಆರ್‌ಬಿಐ ಬ್ಯಾಂಕ್‌ಗಳಿಗೆ ಸೂಚನೆ ನೀಡಿದೆ. 2,000 ರೂ. ಮುಖಬೆಲೆಯ ನೋಟುಗಳನ್ನು ಚಲಾವಣೆಯಿಂದ ಹಿಂತೆಗೆದುಕೊಳ್ಳಬೇಕು. ಅವುಗಳನ್ನು 2023ರ ಸೆಪ್ಟೆಂಬರ್ 30 ರೊಳಗೆ ಬ್ಯಾಂಕ್‌ಗಳಲ್ಲಿ ಬದಲಾಯಿಸಿಕೊಳ್ಳಿ ಎಂದು ಆರ್‌ಬಿಐ ಪ್ರಕಟಣೆ ಮೂಲಕ ಸೂಚಿಸಿದೆ. ಸೆ.30 ರವರೆಗೆ 2,000 ರೂ. ಮುಖಬೆಲೆಯ ನೋಟುಗಳನ್ನು ಗ್ರಾಹಕರು ಬ್ಯಾಂಕ್‌ಗಳಲ್ಲಿ ಬದಲಾಯಿಸಿಕೊಳ್ಳಲು...
ಅಂತಾರಾಷ್ಟ್ರೀಯಸುದ್ದಿ

ಪಾಕಿಸ್ತಾನದಲ್ಲಿ ಅರಾಜಕತೆ ತಾಂಡವ ; ಪಾಕಿಸ್ತಾನ ಇಬ್ಭಾಗವಾಗಲಿದೆಯೇ..!? – ಕಹಳೆ ನ್ಯೂಸ್

ಇಸ್ಲಾಮಾಬಾದ್:‌ ಪಾಕಿಸ್ತಾನ ದುರಂತ ಅವಸಾನದತ್ತ ಸಾಗುತ್ತಿದೆ ಎಂದು ಆರೋಪಿಸಿರುವ ಮಾಜಿ ಪ್ರಧಾನಿ ಇಮ್ರಾನ್‌ ಖಾನ್‌, ದೇಶ ಇಬ್ಭಾಗವಾಗುವ ಸನಿಹದಲ್ಲಿದೆ ಎಂದು ಭವಿಷ್ಯ ನುಡಿದಿದ್ದಾರೆ. ಆಡಳಿತಾರೂಢ ಸರ್ಕಾರದ ಕಾರ್ಯವೈಖರಿ ಖಂಡಿಸಿ ಇಮ್ರಾನ್‌ ಖಾನ್ ಬಿಡುಗಡೆ ಮಾಡಿರುವ ವಿಡಿಯೋದಲ್ಲಿ‌, ಪಾಕ್‌ ಸರ್ಕಾರ ತನ್ನ ಪಕ್ಷದ ಬೆಂಬಲಿಗರ ವಿರುದ್ಧ ಸೇನೆಯನ್ನು ಎತ್ತಿಕಟ್ಟಿದ್ದು, ಪಿಟಿಐ ಪಕ್ಷವನ್ನು ಮುಗಿಸಲು ಸಂಚು ಹೂಡಿರುವುದಾಗಿ ಆರೋಪಿಸಿದ್ದಾರೆ. ಪಾಕಿಸ್ತಾನದಲ್ಲಿ ಆರ್ಥಿಕ ಸ್ಥಿತಿ ಅಧೋಗತಿಗೆ ಇಳಿದಿದ್ದು, ರಾಜಕೀಯ ಅಸ್ಥಿರತೆ ದೇಶವನ್ನು ಅಪಾಯದ ಕೂಪಕ್ಕೆ ತಳ್ಳಿದೆ....
ಅಂತಾರಾಷ್ಟ್ರೀಯಸುದ್ದಿ

ಸಾಲದ ಸುಳಿಯಲ್ಲಿ ಸಿಲುಕಿ ಒದ್ದಾಡುತ್ತಿರುವ ವಿಶ್ವದ ದೊಡ್ಡಣ್ಣ ಅಮೆರಿಕ –ಕಹಳೆ ನ್ಯೂಸ್

ಅಮೆರಿಕ ಸಾಲದ ಸುಳಿಗೆ ಸಿಲುಕಿ ವಿಲ ವಿಲ ಒದ್ದಾಡುತ್ತಿದೆ. ಕಳೆದ ವರ್ಷವೇ ಅಮೆರಿಕ ಸರ್ಕಾರದ ಸಾಲಮಿತಿ ಮೀರಿಹೋಗಿದೆ.  ಈಗ ಕೆಲವೇ ದಿನಗಳಲ್ಲಿ, ಅಥವಾ ಹೆಚ್ಚೆಂದರೆ ಕೆಲವೇ ತಿಂಗಳಲ್ಲಿ ಅಮೆರಿಕ ಸಾಲದ ಹೊಡೆತಕ್ಕೆ ಕೆಳಗಪ್ಪಳಿಸಿ ಬೀಳಲಿದೆ ಎಂಬ ಮಾತು ದಟ್ಟವಾಗಿ ಕೇಳಿಬರುತ್ತಿದೆ. ಅಮೆರಿಕದಲ್ಲಿ ಶೀತ ಆದರೆ ಜಗತ್ತಿನ ಇತರ ಭಾಗದಲ್ಲಿ ನೆಗಡಿ ಆಗುತ್ತಂತೆ. ಇದು ಜೋಕ್ ಅಂತಾದರೂ ವಾಸ್ತವದಲ್ಲಿ ನಿಜ. ವಿಶ್ವದ ದೊಡ್ಡಣ್ಣ ಎನಿಸಿರುವ ಅಮೆರಿಕ ಎಂದರೆ ಜಾಗತಿಕ ಆರ್ಥಿಕತೆಯ  ಬೆಳವಣಿಗೆಗೆ...
ಅಂತಾರಾಷ್ಟ್ರೀಯಬೆಂಗಳೂರುರಾಷ್ಟ್ರೀಯಸುದ್ದಿ

” ಆಪರೇಷನ್ ಕಾವೇರಿ ” ಮೋದಿ ಸರ್ಕಾರದಿಂದ ಯಶಸ್ವಿ ಕಾರ್ಯಾಚರಣೆ ; ಸುಡಾನ್‌ನಲ್ಲಿ ಸಿಲುಕಿದ್ದ 229 ಭಾರತೀಯರು ಮರಳಿ ತಾಯಿನಾಡಿಗೆ – ಕಹಳೆ ನ್ಯೂಸ್

ನವದೆಹಲಿ,ಏ.30 : ಹಿಂಸಾಚಾರ ಪೀಡಿತ ಸುಡಾನ್‌ನಲ್ಲಿ ಸಿಲುಕಿರುವ 229 ಭಾರತೀಯರನ್ನು ಆಪರೇಷನ್ ಕಾವೇರಿ ಹೆಸರಿನ ಕಾರ್ಯಾಚರಣೆಯ ಮೂಲಕ ಮತ್ತೊಂದು ಬ್ಯಾಚ್ ಮೂಲಕ ದೆಹಲಿಗೆ ಕರೆತರಲಾಗಿದೆ. 365 ಜನರು ಆಫ್ರಿಕನ್ ದೇಶ ಸುಡಾನ್‌ನಿಂದ ದೆಹಲಿಗೆ ಮರಳಿದ ಒಂದು ದಿನದ ನಂತರ, ಮತ್ತೊಂದು ಬ್ಯಾಚ್ ನಲ್ಲಿ ಇಂದು 229 ಭಾರತೀಯರನ್ನು ಸುರಕ್ಷಿತವಾಗಿ ಭಾರತಕ್ಕೆ ರವಾನೆ ಮಾಡಲಾಗಿದೆ.ಈ ಬಗ್ಗೆ ಟ್ವೀಟ್ ಮೂಲಕ ಮಾಹಿತಿ ನೀಡಿರುವ ವಿದೇಶಾಂಗ ವ್ಯವಹಾರಗಳ ಸಚಿವ ಎಸ್ ಜೈಶಂಕರ್,  ಮತ್ತೊಂದು ವಿಮಾನವು 229...
1 17 18 19 20 21 26
Page 19 of 26