Tuesday, March 10, 2026

ಅಂತಾರಾಷ್ಟ್ರೀಯ

ಅಂತಾರಾಷ್ಟ್ರೀಯದಕ್ಷಿಣ ಕನ್ನಡಮೂಡಬಿದಿರೆರಾಜ್ಯರಾಷ್ಟ್ರೀಯಸುದ್ದಿ

ಜಗ ತಿರುಗಿ ನೋಡುವಂತೆ ಮೂಡುಬಿದರೆಯಲ್ಲಿ ನಡೆಯಲಿಕ್ಕಿದೆ ಇಂದಿನಿಂದ ಜಾಂಬೂರಿ..! ; ಜೈನಕಾಶಿಯಲ್ಲಿ 25ನೇ ವಿಶ್ವ ಸಾಂಸ್ಕೃತಿಕ ಜಾಂಬೂರಿ – ಕಹಳೆ ನ್ಯೂಸ್

ಮೂಡುಬಿದಿರೆ: ಮೊದಲ ಬಾರಿಗೆ ದೇಶದಲ್ಲಿ ಯೋಜಿಸಿರುವ 25ನೇ ವಿಶ್ವ ಸಾಂಸ್ಕೃತಿಕ ಜಾಂಬೂರಿಗೆ ಮೂಡುಬಿದಿರೆ ಸರ್ವಸಜ್ಜಾಗಿದೆ. ಸುಮಾರು 20 ಸಾವಿರಕ್ಕೂ ಅಧಿಕ ಮಂದಿ ಸ್ಕೌಟ್‌, ಗೈಡ್‌, ರೋವರ್ ಮತ್ತು ರೇಂಜರ್ಸ್‌ ಶಿಬಿರಾರ್ಥಿಗಳು ಈಗಾಗಲೇ ಆಗಮಿಸಿದ್ದು, ಬುಧವಾರ ಮಧ್ಯಾಹ್ನದ ವೇಳೆಗೆ 60 ಸಾವಿರ ಮಂದಿ ಆಗ ಮಿಸುವರು. ಬೆಳಗ್ಗೆಯಿಂದಲೇ ವಿವಿಧ ವೇದಿಕೆಗಳಲ್ಲಿ ಸಾಂಸ್ಕೃತಿಕ ಕಾರ್ಯಕ್ರಮ ಗಳು ನಡೆಯಲಿದ್ದು, ಡಿ. 27ರ ವರೆಗೂ ಮುಂದು ವರಿಯಲಿದೆ. ಸಾರ್ವಜನಿಕರ ಪಾಲ್ಗೊಳ್ಳುವಿಕೆಗೂ ಅವಕಾಶವಿರುವುದರಿಂದ ಈ ಜಾಂಬೂರಿ ವಿಶೇಷವೆನಿಸಿದೆ. ಶಿಬಿರಾರ್ಥಿಗಳಿಗೆ ದೈನಂದಿನ ಚಟುವಟಿಕೆಗಳಿಗೆ...
ಅಂತಾರಾಷ್ಟ್ರೀಯಕ್ರೈಮ್ಸಿನಿಮಾಸುದ್ದಿ

ಮೈಮಾಟ ಪ್ರದರ್ಶಿಸಲು ಹೋಗಿ ಎಡವಟ್ಟು: ದುಬೈನಲ್ಲಿ ಅರೆಬೆತ್ತಲೆ ಬಟ್ಟೆ ತೊಟ್ಟ ಬೋಲ್ಡ್​ ಬ್ಯೂಟಿ ಉರ್ಫಿ ಜಾವೇದ್​ ಬಂಧನ – ಕಹಳೆ ನ್ಯೂಸ್

ಮುಂಬೈ: ಉರ್ಫಿ ಜಾವೇದ್​ ಹೆಸರು ಕೇಳಿದರೆ ಸಾಕು ಅವರ ಬಗ್ಗೆ ತುಂಬಾ ಗೊತ್ತಿರುವವರಿಗೆ ಆಕೆಯ ಅರೆಬರೆ ಮೈಮಾಟ ಪ್ರದರ್ಶನವೇ ಕಣ್ಮುಂದೆ ಬರುತ್ತದೆ. ಸದಾ ಕನಿಷ್ಠ ಬಟ್ಟೆ ತೊಟ್ಟು ಸಖತ್​ ಹಾಟ್​ ಆಗಿ ಕಾಣಿಸಿಕೊಳ್ಳುವ ಈ ಬಾಲಿವುಡ್​ ನಟಿ, ಜಾಲತಾಣದಲ್ಲಿ ತಮ್ಮ ಅರೆಬರೆ ಬಟ್ಟೆಯಿಂದಲೇ ಫೇಮಸ್​ ಆಗಿದ್ದಾಳೆ. ಅರೆಬೆತ್ತಲೆ ದೇಹ ಕಾಣುವಂತೆ ಪ್ರತಿನಿತ್ಯ ವಿಭಿನ್ನ ಉಡುಗೆ ತೊಟ್ಟು ಮುಂಬೈ ಬೀದಿಯಲ್ಲಿ ಕಾಣಿಸಿಕೊಳ್ಳುತ್ತಿರುತ್ತಾರೆ. ಆಕೆಯ ಇನ್​ಸ್ಟಾಗ್ರಾಂ ಇಣುಕಿ ನೋಡಿದರೆ ಅಲ್ಲಿ ಅರೆಬೆತ್ತಲೆ ಫೋಟೋಗಳ ರಾಶಿಯೇ...
ಅಂತಾರಾಷ್ಟ್ರೀಯರಾಷ್ಟ್ರೀಯಸುದ್ದಿ

ಹೆಣ್ಣುಮಕ್ಕಳು ಮತ್ತು ಮಹಿಳೆಯರ ಬಲವಂತದ ಮತಾಂತರ ಮತ್ತು ವಿವಾಹ : ಮುಸ್ಲಿಂ ಧರ್ಮಗುರು ಸೇರಿ 30 ಮಂದಿಗೆ ಬ್ರಿಟನ್‌ ನಿರ್ಬಂಧ – ಕಹಳೆ ನ್ಯೂಸ್

ಹಿಂದೂಗಳು ಸೇರಿದಂತೆ ಧಾರ್ಮಿಕ ಅಲ್ಪಸಂಖ್ಯಾತರ ಹೆಣ್ಣುಮಕ್ಕಳು ಮತ್ತು ಮಹಿಳೆಯರ ಬಲವಂತದ ಮತಾಂತರ ಮತ್ತು ವಿವಾಹಗಳನ್ನು ನಡೆಸುತ್ತಿರುವ ಪಾಕಿಸ್ತಾನದ ಮುಸ್ಲಿಂ ಧರ್ಮಗುರು ಸೇರಿದಂತೆ 30 ಮಾನವ ಹಕ್ಕುಗಳ ಉಲ್ಲಂಘನೆಗಾರಿಗೆ ಬ್ರಿಟನ್‌ ನಿರ್ಬಂಧ ವಿಧಿಸಿದೆ. ಪಾಕ್‌ ಧರ್ಮಗುರು ಮತ್ತು ರಾಜಕಾರಣಿಯಾಗಿರುವ ಮಿಯಾನ್ ಅಬ್ದುಲ್ ಹಕ್ ಪಾಕಿಸ್ತಾನದ ಸಿಂಧ್ ಪ್ರದೇಶದಲ್ಲಿ ಸ್ಥಳೀಯವಾಗಿ ಪ್ರಭಾವಶಾಲಿಯಾಗಿದ್ದಾನೆ. ಈ ಪ್ರಾಂತ್ಯದಲ್ಲಿ ಅಲ್ಪಸಂಖ್ಯಾತರನ್ನು, ಹೆಚ್ಚಾಗಿ ಹಿಂದೂಗಳನ್ನು ಹಲವಾರು ವರ್ಷಗಳಿಂದ ಬಲವಂತದ ಮತಾಂತರದಲ್ಲಿ ತೊಡಗಿದ್ದಾನೆ ಎಂದು ಬ್ರಿಟನ್‌ ಹೇಳಿದೆ. ಕೈದಿಗಳ ಚಿತ್ರಹಿಂಸೆ,...
ಅಂತಾರಾಷ್ಟ್ರೀಯಬೆಂಗಳೂರುಸಿನಿಮಾಸುದ್ದಿ

‘ದಿ ಕಾಶ್ಮೀರ್ ಫೈಲ್ಸ್’ ಅಶ್ಲೀಲ ಸಿನಿಮಾ ಹೇಳಿಕೆ: ಇಸ್ರೇಲಿ ನಿರ್ದೇಶಕನ ಪರ ಬ್ಯಾಟ್ ಬೀಸಿದ ನಟ ಪ್ರಕಾಶ್ ರಾಜ್ – ಕಹಳೆ ನ್ಯೂಸ್

ಗೋವಾದಲ್ಲಿ ನಡೆದ ಅಂತಾರಾಷ್ಟ್ರೀಯ ಸಿನಿಮೋತ್ಸವದಲ್ಲಿ ಪ್ರಶಸ್ತಿ ವಿಭಾಗದ ಜ್ಯೂರಿಯಾಗಿದ್ದ ಇಸ್ರೇಲಿ ನಿರ್ದೇಶಕ ನದಾಲ್, ಭಾರತದ ‘ದಿ ಕಾಶ್ಮೀರ್ ಫೈಲ್ಸ್’ ಚಿತ್ರದ ಕುರಿತು ತಮ್ಮ ಅಸಮಾಧಾನವನ್ನು ಹೊರ ಹಾಕಿದ್ದರು. ಇಂತಹ  ಅಶ್ಲೀಲ, ಕೆಟ್ಟ ಸಿನಿಮಾವನ್ನು ನಾನು ಯಾವತ್ತೂ ಜ್ಯೂರಿಯಾಗಿ ನೋಡಿಲ್ಲ ಎಂದು ಕಾಮೆಂಟ್ ಮಾಡಿದ್ದರು. ಅವರ ಈ ಮಾತಿಗೆ ಪರ ವಿರೋಧ ಕೂಡ ವ್ಯಕ್ತವಾಗಿತ್ತು. ನಿನ್ನೆಯಷ್ಟೇ ಬಾಲಿವುಡ್ ನಟಿ ಸ್ವರ ಭಾಸ್ಕರ್ ಇಸ್ರೇಲಿ ನಿರ್ದೇಶಕನ ಪರವಾಗಿ ನಿಂತಿದ್ದಾರೆ. ಈ ಬೆನ್ನಲ್ಲೇ ಖ್ಯಾತ...
ಅಂತಾರಾಷ್ಟ್ರೀಯರಾಜ್ಯರಾಷ್ಟ್ರೀಯಸುದ್ದಿ

ಅಂತಾರಾಷ್ಟ್ರೀಯ ಪ್ರತಿಷ್ಠಿತ ಫ್ರಂಟ್‍ಲೈನ್ ಮ್ಯಾಗಜಿನ್‍ನ ಕವರ್ ಪೇಜ್‍ನಲ್ಲಿ ರಾರಾಜಿಸಿದ ಕಾಂತಾರ ಪೋಸ್ಟರ್ ಜೊತೆಗೆ ‘ಅದ್ಭುತ ಕಾಂತಾರ’ ಎಂಬ ಶೀರ್ಷಿಕೆ – ಕಹಳೆ ನ್ಯೂಸ್

ಅಂತಾರಾಷ್ಟ್ರೀಯ ಪ್ರತಿಷ್ಠಿತ ಫ್ರಂಟ್‍ಲೈನ್ ಮ್ಯಾಗಜಿನ್‍ನಲ್ಲಿ ಕನ್ನಡದ ಸೂಪರ್‍ಹಿಟ್ ಚಲನಚಿತ್ರ ಕಾಂತಾರಾದ ಸ್ಟಿಲ್ ಅನ್ನು ಕವರ್ ಪೇಜ್‍ನಲ್ಲಿ ಬಳಸಲಾಗಿದೆ. ಕವರ್ ಪೇಜ್ ಗೆ ಫೋಟೋ ಬಳಸುವುದರ ಜೊತೆಗೆ ‘ಅದ್ಭುತ ಕಾಂತಾರ’ ಎಂಬ ಶೀರ್ಷಿಕೆಯಡಿ ಮುಖಪುಟದಲ್ಲಿ ಕಾಂತಾರ ಚಿತ್ರವನ್ನು ಬಳಸಿಕೊಳ್ಳಲಾಗಿದೆ. 1984ರಿಂದ ಈವರೆಗೆ ಯಾವುದೇ ಕನ್ನಡ ಚಿತ್ರದ ಫೋಟೋಗಳು ಫ್ರಂಟ್‍ಲೈನ್ ಮ್ಯಾಗಜಿನ್‍ನ ಮುಖಪುಟದಲ್ಲಿ ಬಂದಿರಲಿಲ್ಲ ಎನ್ನುವುದು ವಿಶೇಷ. ಕಾಂತಾರ ಸಿನಿಮಾ ಈವರೆಗೂ  ಅಂದಾಜು 350 ಕೋಟಿ ಕಲೆಕ್ಷನ್ ಮಾಡಿದೆ ಎಂದು ಹೇಳಲಾಗುತ್ತಿದೆ. ಕರ್ನಾಟಕವೊಂದರಲ್ಲಿ...
ಅಂತಾರಾಷ್ಟ್ರೀಯರಾಷ್ಟ್ರೀಯಸುದ್ದಿ

G-20ಗೆ ಇಂಡಿಯಾವೇ ಬಾಸ್ ‘ G-20 ಅಧ್ಯಕ್ಷ ಸ್ಥಾನ ‘ ; ‘ಇದು ಪ್ರತಿಯೊಬ್ಬ ಭಾರತೀಯ ಪ್ರಜೆಗೂ ಹೆಮ್ಮೆ ತರುವ ವಿಷಯ’ ಎಂದ ಪ್ರಧಾನಿ ಮೋದಿ – ಕಹಳೆ ನ್ಯೂಸ್

ನವದೆಹಲಿ: ಬಾಲಿಯಲ್ಲಿ ನಡೆದ 2 ದಿನಗಳ ಶೃಂಗಸಭೆಯ ಕೊನೆಯಲ್ಲಿ ಇಂಡೋನೇಷ್ಯಾವು ಭಾರತಕ್ಕೆ ಮುಂಬರುವ ವರ್ಷದ G-20 ಅಧ್ಯಕ್ಷ ಸ್ಥಾನವನ್ನು ಹಸ್ತಾಂತರಿಸಿತು. ಶೃಂಗಸಭೆಯ ಸಮಾರೋಪ ಸಮಾರಂಭದಲ್ಲಿ ಮಾತನಾಡಿದ ಪ್ರಧಾನಿ ಮೋದಿ, 'ಇದು ಪ್ರತಿಯೊಬ್ಬ ಭಾರತೀಯ ಪ್ರಜೆಗೂ ಹೆಮ್ಮೆ ತರುವ ವಿಷಯವಾಗಿದೆ. ಮುಂದಿನ 1 ವರ್ಷದಲ್ಲಿ ಹೊಸ ಆಲೋಚನೆಗಳನ್ನು ರೂಪಿಸಲು ಮತ್ತು ಸಾಮೂಹಿಕ ಕ್ರಿಯೆಯನ್ನು ವೇಗಗೊಳಿಸಲು ''G-20 Global Prime Mover'' ಆಗಿ ಕಾರ್ಯನಿರ್ವಹಿಸುವುದನ್ನು ಖಚಿತಪಡಿಸಿಕೊಳ್ಳಲು ಭಾರತವು ಶ್ರಮಿಸುತ್ತದೆ ಎಂದು ಹೇಳಿದರು. 'ಭಾರತದG-20 ಅಧ್ಯಕ್ಷಸ್ಥಾನವು...
ಅಂತಾರಾಷ್ಟ್ರೀಯಸಂತಾಪಸುದ್ದಿ

ಬ್ರಿಟನ್ ನಲ್ಲಿ ಅತಿ ಹೆಚ್ಚು ಕಾಲ ಆಳಿದ ರಾಣಿ ಎಲಿಜಬೆತ್ II ನಿಧನ – ಕಹಳೆ ನ್ಯೂಸ್

ಲಂಡನ್‌: ಬ್ರಿಟನ್ ನಲ್ಲಿ ಅತಿ ಹೆಚ್ಚು ಕಾಲ ಆಳಿದ ರಾಣಿ ಎಲಿಜಬೆತ್ II ನಿಧನರಾಗಿದ್ದಾರೆ. ವಯೋಸಹಜ ಖಾಯಿಲೆಯಿಂದ ಅವರು ಬಳಲುತ್ತಿದ್ದರು, ಅವರಿಗೆ ಚಿಕಿತ್ಸೆ ನೀಡಲಾಗುತಿತ್ತು, ಆದರೆ ಅವರಿಗೆ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದಾರೆ ಅಂತ ತಿಳಿದು ಬಂದಿದೆ. ರಾಣಿ ಇಂದು ಮಧ್ಯಾಹ್ನ ಬಾಲ್ಮೋರಲ್ನಲ್ಲಿ ನಿಧನರಾದರು ಅಂತ ಬಕಿಂಗ್ಹ್ಯಾಮ್ ಅರಮನೆ ಮಾಧ್ಯಮ ಪ್ರಕಟಣೆಯನ್ನು ಹೊರಡಿಸಿದೆ....
ಅಂತಾರಾಷ್ಟ್ರೀಯಕ್ರೀಡೆರಾಷ್ಟ್ರೀಯಸುದ್ದಿ

ಭಾರತಕ್ಕೆ ಭರ್ಜರಿ ಜಯ ; ಮಣ್ಣು ಮುಕ್ಕಿದ ಪಾಕಿಸ್ತಾನ – ಕಹಳೆ ನ್ಯೂಸ್

ದುಬಾೖ: ರವಿವಾರದ ಏಷ್ಯಾ ಕಪ್‌ ಕ್ರಿಕೆಟ್‌ ಕೂಟದ ಹೈ ವೋಲ್ಟೇಜ್ ಪಂದ್ಯದಲ್ಲಿ ರವೀಂದ್ರ ಜಡೇಜ ಮತ್ತು ಹಾರ್ದಿಕ್‌ ಪಾಂಡ್ಯ ಅವರ ಸಾಹಸದ ಬ್ಯಾಟಿಂಗ್‌ನಿಂದಾಗಿ ಭಾರತವು ತನ್ನ ಸಾಂಪ್ರದಾಯಿಕ ಎದುರಾಳಿ ಪಾಕಿಸ್ಥಾನವನ್ನು 5 ವಿಕೆಟ್‌ಗಳಿಂದ ಸೋಲಿಸಿದೆ. ಅಂತಿಮ ಓವರಿನಲ್ಲಿ ಹಾರ್ದಿಕ್‌ ಪಾಂಡ್ಯ ಸಿಕ್ಸರ್‌ ಬಾರಿಸುವ ಮೂಲಕ ತಂಡದ ಗೆಲುವು ಸಾರಿದರು. ಬ್ಯಾಟಿಂಗ್‌ಗೆ ಇಳಿಸಲ್ಪಟ್ಟ ಪಾಕಿಸ್ಥಾನ 19.5 ಓವರ್‌ಗಳಲ್ಲಿ 147ಕ್ಕೆ ಸರ್ವಪತನ ಕಂಡರೆ, ಭಾರತವು ಕೊಹ್ಲಿ, ಜಡೇಜ ಮತ್ತು ಪಾಂಡ್ಯ ಅವರ ಸಮಯೋಚಿತ...
1 19 20 21 22 23 26
Page 21 of 26