Saturday, March 7, 2026

ಅಂತಾರಾಷ್ಟ್ರೀಯ

ಅಂಕಣಅಂತಾರಾಷ್ಟ್ರೀಯಸುದ್ದಿ

ಸರ್ಕಾರಕ್ಕೆ ಆಭಾರಿ, ಎಸ್‌ಐಟಿ ರಚಿಸಿದ ಕಾರಣ ಸತ್ಯ ಹೊರಬರುತ್ತಿದೆ ; ವೀರೇಂದ್ರ ಹೆಗ್ಗಡೆ- ಕಹಳೆ ನ್ಯೂಸ್

ಮಂಗಳೂರು: ಸರ್ಕಾರಕ್ಕೆ ನಾನು ಆಭಾರಿ, ಎಸ್‌ಐಟಿ  ರಚಿಸಿದ ಕಾರಣ ಸತ್ಯ ಹೊರಬರುತ್ತಿದೆ ಎಂದು ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ ವೀರೇಂದ್ರ ಹೆಗ್ಗಡೆ  ಹೇಳಿದ್ದಾರೆ. ಧರ್ಮಸ್ಥಳದಲ್ಲಿ ಮಾತನಾಡಿದ ಅವರು, ಕೋವಿಡ್ ಹಾಗೂ ಈಗ ಅನೇಕ ಪುಸ್ತಕಗಳನ್ನು ನಾನು ಓದುತ್ತಿದ್ದೇನೆ. ಸಿದ್ದಗಂಗಾ ಶ್ರೀಗಳ ಹಲವು ಪುಸ್ತಕ ನಾನು ಓದಿದ್ದೇನೆ. ನಮ್ಮನ್ನ ಹೊಗಳಿದ್ದೀರಿ, ಆದರೆ ನಮ್ಮ ಸೇವೆ ಧರ್ಮ ನಮಗೆ ಮುಖ್ಯ ಅಂತ ಇದೆ. ಸಿದ್ದಗಂಗಾ ಶ್ರೀಗಳು 108 ವರ್ಷ ಬದುಕಿದವರು ಹೇಳಿದ ಮಾತು. ಶತ್ರುತ್ವ...
ಅಂತಾರಾಷ್ಟ್ರೀಯಕ್ರೀಡೆ

ಇತಿಹಾಸ ಸೃಷ್ಟಿ: 41 ವರ್ಷಗಳ ನಂತರ ಏಷ್ಯಾಕಪ್ ಫೈನಲ್‌ನಲ್ಲಿ ಭಾರತ vs ಪಾಕಿಸ್ತಾನ ಫೈಟ್ -ಕಹಳೆ ನ್ಯೂಸ್

ದುಬೈ: ಭಾರತ ಮತ್ತು ಪಾಕಿಸ್ತಾನ ಕ್ರಿಕೆಟ್ ತಂಡಗಳು ಭಾನುವಾರ (ಸೆಪ್ಟೆಂಬರ್ 28) ದುಬೈ ಅಂತರರಾಷ್ಟ್ರೀಯ ಕ್ರೀಡಾಂಗಣದಲ್ಲಿ 2025 ರ ಏಷ್ಯಾಕಪ್ ಫೈನಲ್ ನಲ್ಲಿ ಮೈದಾನಕ್ಕೆ ಇಳಿಯುವ ಮೂಲಕ ಇತಿಹಾಸವನ್ನು ಸೃಷ್ಟಿಸಲಿವೆ. ಗುಂಪು ಹಂತ ಮತ್ತು ಸೂಪರ್ 4 ನಲ್ಲಿ ಭಾರತ ಗೆಲುವಿನ ನಂತರ ಟೂರ್ನಿಯಲ್ಲಿ ಉಭಯ ತಂಡಗಳ ನಡುವಿನ ಮೂರನೇ ಮುಖಾಮುಖಿ ಇದಾಗಿದೆ. ಇತಿಹಾಸದಲ್ಲಿ ಮೊದಲ ಬಾರಿಗೆ ಏಷ್ಯಾಕಪ್ ಫೈನಲ್ ನಲ್ಲಿ ಸಾಂಪ್ರದಾಯಿಕ ಎದುರಾಳಿಗಳು ಮುಖಾಮುಖಿಯಾಗಲಿದ್ದು, ಈ ಫೈನಲ್ ಪಂದ್ಯವು...
ಅಂಕಣಅಂತಾರಾಷ್ಟ್ರೀಯಸುದ್ದಿ

ಭಾರತ-ಪಾಕ್ ಪಂದ್ಯದ ವೇಳೆ ದುವರ್ತನೆ ; ಫರ್ಹಾನ್, ರೌಫ್‌ ವಿರುದ್ಧ ಐಸಿಸಿಗೆ ಬಿಸಿಸಿಐ ದೂರು-ಕಹಳೆ ನ್ಯೂಸ್

ದುಬೈ: ಆಪರೇಷನ್‌ ಸಿಂಧೂರ ಕಾರ್ಯಾಚರಣೆ ಬಳಿಕ ಭಾರತ-ಪಾಕ್‌  ಮುಖಾಮುಖಿಯಾಗಿರುವ ಮೊದಲ ಟೂರ್ನಿ ವಿವಾದದ ಕಣವಾಗಿ ಮಾರ್ಪಟ್ಟಿದೆ. ಕಳೆದ ಭಾನುವಾರ ಭಾರತ ಮತ್ತು ಪಾಕ್‌ ನಡುವಿನ ಮೊದಲ ಸೂಪರ್‌ ಫೋರ್‌ ಪಂದ್ಯ ಕೂಡ ಸ್ಲೆಡ್ಜಿಂಗ್‌ಗೆ (ಕೆಣಕುವುದು) ವೇದಿಕೆಯಾಗಿತ್ತು. ಸೂಪರ್‌-4 ಪಂದ್ಯದ ವೇಳೆ ದುವರ್ತನೆ ತೋರಿದ ಪಾಕಿಸ್ತಾನಿ ಕ್ರಿಕೆಟಿಗರಾದ ಹ್ಯಾರಿಸ್ ರೌಫ್  ಮತ್ತು ಸಾಹಿಬ್‌ಝಾದಾ ಫರ್ಹಾನ್ ವಿರುದ್ಧ ಐಸಿಸಿಗೆ ಬಿಸಿಸಿಐ  ದೂರು ನೀಡಿದೆ. ಐಸಿಸಿಗೆ ಇ-ಮೇಲ್ ಮೂಲಕ ದೂರು ನೀಡಿದೆ. ಸಾಹಿಬ್‌ಝಾದಾ ಫರ್ಹಾನ್...
ಅಂಕಣಅಂತಾರಾಷ್ಟ್ರೀಯಕ್ರೈಮ್ಸುದ್ದಿ

ಮಕ್ಕಳಿಗೆ ಲೈಂಗಿಕ ಕಿರುಕುಳ ನೀಡುತ್ತಿದ್ದ, ಅವನು ಬದಕಲು ಅರ್ಹನಲ್ಲ ; 71ರ ವೃದ್ಧನ ಕೊಂದ ಭಾರತೀಯ ಮೂಲದ ವ್ಯಕ್ತಿ-ಕಹಳೆ ನ್ಯೂಸ್

ವಾಷಿಂಗ್ಟನ್‌: ಮಕ್ಕಳಿಗೆ ಲೈಂಗಿಕ ಕಿರುಕುಳ ನೀಡುತ್ತಿದ್ದ. ಅವನು ಬದುಕಲು ಅರ್ಹನಲ್ಲ ಎಂದು ಹೇಳಿ 71 ವರ್ಷದ ವೃದ್ಧನನ್ನು ಭಾರತೀಯ ಮೂಲದ ವ್ಯಕ್ತಿ ಇರಿದು ಕೊಂದಿರುವ ಘಟನೆ ಅಮೆರಿಕದಲ್ಲಿ ನಡೆದಿದೆ. ಕ್ಯಾಲಿಫೋರ್ನಿಯಾದ ಫ್ರೀಮಾಂಟ್‌ನಲ್ಲಿ 71 ವರ್ಷದ ನೋಂದಾಯಿತ ಲೈಂಗಿಕ ಅಪರಾಧಿ ಡೇವಿಡ್ ಬ್ರಿಮ್ಮರ್‌ನನ್ನು ಇರಿದು ಕೊಂದ ಆರೋಪದ ಮೇಲೆ 29 ವರ್ಷದ ಭಾರತೀಯ ಮೂಲದ ವರುಣ್ ಸುರೇಶ್ ವಿರುದ್ಧ ಕೊಲೆ ಆರೋಪ ಹೊರಿಸಲಾಗಿದೆ. ಘಟನಾ ಸ್ಥಳದಲ್ಲಿ ಸುರೇಶ್‌ನನ್ನು ಪೊಲೀಸರು ಬಂಧಿಸಿದ್ದಾರೆ. ಆರೋಪಿಯಿಂದ ಚಾಕು...
ಅಂಕಣಅಂತಾರಾಷ್ಟ್ರೀಯಸುದ್ದಿ

ನಾನು ಭಾರತದ ದೊಡ್ಡ ಅಭಿಮಾನಿ ; ರಷ್ಯಾದ ತೈಲ ಖರೀದಿ ನಿಲ್ಲಿಸುವಂತೆ ಮತ್ತೆ ಅಮೆರಿಕ ಒತ್ತಾಯ-ಕಹಳೆ ನ್ಯೂಸ್

ವಾಷಿಂಗ್ಟನ್‌: ನಾನು ಭಾರತದ ದೊಡ್ಡ ಅಭಿಮಾನಿ ಎಂದು ಹೇಳಿಕೊಂಡಿರುವ ಅಮೆರಿಕದ ಇಂಧನ ಕಾರ್ಯದರ್ಶಿ ಕ್ರಿಸ್ ರೈಟ್ , ಭಾರತವು ರಷ್ಯಾದ ತೈಲ ಖರೀದಿಯನ್ನು ನಿಲ್ಲಿಸುವಂತೆ ಒತ್ತಾಯಿಸಿದರು. ಮಾಧ್ಯಮವೊಂದಕ್ಕೆ ನೀಡಿದ ಸಂದರ್ಶನಲ್ಲಿ ಮಾತನಾಡುತ್ತಾ, ಭಾರತದ ಜೊತೆಗೆ ಇಂಧನ, ವ್ಯಾಪಾರದಂತಹ ದ್ವಿಪಕ್ಷೀಯ ಸಂಬಂಧಗಳನ್ನು ಬಲಪಡಿಸುವ ಕುರಿತು ವಿದೇಶಾಂಗ ಸಚಿವ ಎಸ್‌. ಜೈಶಂಕರ್‌  ಅವರೊಂದೊಗೆ ಚರ್ಚಿಸಿದ್ದೇನೆ. ಆದ್ರೆ ಅವರು ರಷ್ಯಾದಿಂದ ರಿಯಾಯಿತಿ ದರದಲ್ಲಿ ಕಚ್ಚಾತೈಲ ಖರೀದಿರುತ್ತಿರುವ ನಿರ್ಧಾರವನ್ನು ಮರುಪರಿಶೀಲಿಸಬೇಕು ಎಂದು ಹೇಳಿದರು. ನಾವು ಭಾರತದ...
ಅಂಕಣಅಂತಾರಾಷ್ಟ್ರೀಯಸುದ್ದಿ

ತೈವಾನ್‌ನಲ್ಲಿ ʻರಗಾಸಾʼ ಚಂಡಮಾರುತಕ್ಕೆ 14 ಬಲಿ, 124 ಮಂದಿ ಮಿಸ್ಸಿಂಗ್‌-ಕಹಳೆ ನ್ಯೂಸ್

ತೈಪೆ: ತೈವಾನ್‌ನಲ್ಲಿ ಸಂಭವಿಸಿದ ರಗಾಸಾ ಚಂಡಮಾರುತಕ್ಕೆ ಕನಿಷ್ಠ 14 ಮಂದಿ ಸಾವನ್ನಪ್ಪಿದ್ದು, 124 ಮಂದಿ ಕಾಣೆಯಾಗಿದ್ದಾರೆ. ದುರಂತದಲ್ಲಿ 18 ಮಂದಿ ಗಾಯಗೊಂಡಿದ್ದು, ಸಾವಿನ ಸಂಖ್ಯೆ ಇನ್ನೂ ಹೆಚ್ಚಾಗುವ ಆತಂಕ ಸೃಷ್ಟಿಸಿದೆ. ಚಂಡಮಾರುತದ ಪರಿಣಾಮ ದಕ್ಷಿಣ ತೈವಾನ್‌ನಲ್ಲಿ ಭಾರೀ ಮಳೆ ಸುರಿಯುತ್ತಿದ್ದು, ಕಡಲತೀರದಲ್ಲಿ ಪ್ರವಾಹದಿಂದಾಗಿ ನೂರಾರು ಮರಗಳು ಧರೆಗುರುಳಿವೆ. ಹಲವು ಕಟ್ಟಡಗಳಿಗೆ ಹಾನಿಯಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ರಾಗಸ  ಚಂಡಮಾರುತ ಮಂಗಳವಾರ ದಕ್ಷಿಣ ಚೀನಾಕ್ಕೆ ಅಪ್ಪಳಿಸಿದೆ. ಇದರಿಂದಾಗಿ ಹಲವೆಡೆ ವ್ಯಾಪಕ ಮಳೆ...
ಅಂಕಣಅಂತಾರಾಷ್ಟ್ರೀಯಸುದ್ದಿ

ಭಾರತೀಯ ಉದ್ಯೋಗಿಗಳಿಗೆ ಶಾಕ್‌; H-1B ವೀಸಾ ಶುಲ್ಕದಲ್ಲಿ ಭಾರಿ ಏರಿಕೆ ಮಾಡಿದ ಟ್ರಂಪ್‌-ಕಹಳೆ ನ್ಯೂಸ್

ವಾಷಿಂಗ್ಟನ್: ಹೆಚ್‌-1ಬಿ ವೀಸಾಗಳ (H-1B Visa) ಮೇಲಿನ ವಾರ್ಷಿಕ ಶುಲ್ಕವನ್ನು ಅಮೆರಿಕ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌  ಅವರು 1 ಲಕ್ಷ ಡಾಲರ್‌ಗೆ ಏರಿಕೆ ಮಾಡಿದ್ದಾರೆ. ಈ ನಿಯಮವು ಭಾರತೀಯ ಉದ್ಯೋಗಿಗಳ ಮೇಲೆ ಪರಿಣಾಮ ಬೀರಲಿದೆ. ವಿದೇಶಿ ಕೆಲಸಗಾರರಿಗೆ ವಾರ್ಷಿಕ 1,00,000 ಡಾಲರ್ ವೀಸಾ ಶುಲ್ಕವನ್ನು ವಿಧಿಸುವ ಘೋಷಣೆಗೆ ಟ್ರಂಪ್‌ ಸಹಿ ಹಾಕಿದ್ದಾರೆ. ಶ್ರೀಮಂತ ವ್ಯಕ್ತಿಗಳಿಗೆ US ಪೌರತ್ವವನ್ನು ಪಡೆಯುವ ಮಾರ್ಗವಾಗಿ 1 ಮಿಲಿಯನ್ ಡಾಲರ್‌ ‘ಗೋಲ್ಡ್ ಕಾರ್ಡ್’ ವೀಸಾವನ್ನು ಜಾರಿಗೆ...
ಅಂಕಣಅಂತಾರಾಷ್ಟ್ರೀಯಕ್ರೈಮ್ಸುದ್ದಿ

ಅಮೆರಿಕ ಪೊಲೀಸರ ಗುಂಡೇಟಿಗೆ ; ಭಾರತೀಯ ಟೆಕ್ಕಿ ಬಲಿ-ಕಹಳೆ ನ್ಯೂಸ್

ವಾಷಿಂಗ್ಟನ್‌: ಅಮೆರಿಕ ಪೊಲೀಸರು ಭಾರತೀಯ ಮೂಲದ ಟೆಕ್ಕಿಯೋರ್ವನನ್ನು ಗುಂಡಿಕ್ಕಿ ಕೊಲೆ ಮಾಡಿರುವ ಘಟನೆ ಕ್ಯಾಲಿಫೋರ್ನಿಯಾದ ಸಾಂತಾ ಕ್ಲಾರಾದಲ್ಲಿ ನಡೆದಿದೆ. ಮೃತ ಭಾರತೀಯ ಮೂಲದ ಟೆಕ್ಕಿಯನ್ನು ತೆಲಂಗಾಣದ ಮೆಹಬೂಬ್‌ನಗರದ ಮೊಹಮ್ಮದ್ ನಿಜಾಮುದ್ದೀನ್ ಎಂದು ಗುರುತಿಸಲಾಗಿದೆ. 2016ರ ಬಳಿಕ ತಮ್ಮ ಉನ್ನತ ಶಿಕ್ಷಣಕ್ಕಾಗಿ ಯುಎಸ್‌ಗೆ ತೆರಳಿದ್ದರು. ಫ್ಲೋರಿಡಾ ತಾಂತ್ರಿಕ ವಿಶ್ವವಿದ್ಯಾಲಯದಲ್ಲಿ ಡಿಗ್ರಿ ಮುಗಿಸಿ, ಬಳಿಕ ಕಂಪನಿಯೊಂದರಲ್ಲಿ ಸಾಫ್ಟ್‌ವೇರ್‌ ಎಂಜಿನಿಯರ್ ಆಗಿ ಕೆಲಸಕ್ಕೆ ಸೇರಿಕೊಂಡಿದ್ದರು. ಸಾಂತಾ ಕ್ಲಾರಾ ಪೊಲೀಸರ ಮಾಹಿತಿ ಪ್ರಕಾರ, ಸೆ.3ರಂದು ಬೆಳಗ್ಗೆ...
1 5 6 7 8 9 26
Page 7 of 26