Saturday, March 7, 2026

ಅಂತಾರಾಷ್ಟ್ರೀಯ

ಅಂತಾರಾಷ್ಟ್ರೀಯಸಂತಾಪಸುದ್ದಿ

‘ಇರಾಕ್’ ನ ‘ಶಾಪಿಂಗ್ ಮಾಲ್’ ನಲ್ಲಿ ಭೀಕರ ಅಗ್ನಿ ಅವಘಡ : 50 ಮಂದಿ ಸಾವು – ಕಹಳೆ ನ್ಯೂಸ್

ಇರಾಕ್ನ ಪೂರ್ವ ನಗರವಾದ ಕುಟ್ನಲ್ಲಿರುವ ಶಾಪಿಂಗ್ ಮಾಲ್ನಲ್ಲಿ ಸಂಭವಿಸಿದ ಭೀಕರ ಅಗ್ನಿ ಅವಘಡದಲ್ಲಿ ಸುಮಾರು 50 ಜನರು ಸಾವನ್ನಪ್ಪಿದ್ದಾರೆ ಎಂದು ಸ್ಥಳೀಯ ಮಾಧ್ಯಮಗಳು ಗುರುವಾರ ವರದಿ ಮಾಡಿವೆ. ಬುಧವಾರ ತಡರಾತ್ರಿ ಸಂಭವಿಸಿದ "ಪ್ರಮುಖ ಶಾಪಿಂಗ್ ಸೆಂಟರ್ನಲ್ಲಿ ಸಂಭವಿಸಿದ ದುರಂತ ಬೆಂಕಿಯಲ್ಲಿ ಬಲಿಯಾದವರ ಸಂಖ್ಯೆ ಸುಮಾರು 50 ಜನರನ್ನು ತಲುಪಿದೆ, ಎಂದು ವಾಸಿತ್ ಪ್ರಾಂತ್ಯದ ಗವರ್ನರ್ ಮೊಹಮ್ಮದ್ ಅಲ್-ಮಿಯಾಹಿ ಐಎನ್‌ಎ ಸುದ್ದಿ ಸಂಸ್ಥೆಗೆ ತಿಳಿಸಿದ್ದಾರೆ. ಬೆಂಕಿಗೆ ಕಾರಣ ಇನ್ನೂ ತಿಳಿದುಬಂದಿಲ್ಲ, ಆದರೆ...
ಅಂತಾರಾಷ್ಟ್ರೀಯಸುದ್ದಿ

ಇಂಡೋನೇಷ್ಯಾದ ತನಿಂಬಾರ್ ದ್ವೀಪದಲ್ಲಿ 6.7 ತೀವ್ರತೆಯ ಭೂಕಂಪ – ಕಹಳೆ ನ್ಯೂಸ್

ಇಂಡೋನೇಷ್ಯಾದ ತನಿಂಬಾರ್ ದ್ವೀಪ ಪ್ರದೇಶದಲ್ಲಿ ಸೋಮವಾರ 6.7 ತೀವ್ರತೆಯ ಭೂಕಂಪ ಸಂಭವಿಸಿದೆ ಎಂದು ಯುನೈಟೆಡ್ ಸ್ಟೇಟ್ಸ್ ಜಿಯೋಲಾಜಿಕಲ್ ಸರ್ವೆ (ಯುಎಸ್ಜಿಎಸ್) ತಿಳಿಸಿದೆ. ಹಾನಿ ಅಥವಾ ಸುನಾಮಿ ಬೆದರಿಕೆಯ ಬಗ್ಗೆ ತಕ್ಷಣದ ವರದಿಗಳಿಲ್ಲ. ಮುಂದಿನ ಬೆಳವಣಿಗೆಗಳಿಗಾಗಿ ಅಧಿಕಾರಿಗಳು ಪರಿಸ್ಥಿತಿಯನ್ನು ಮೇಲ್ವಿಚಾರಣೆ ಮಾಡುತ್ತಿದ್ದಾರೆ. ಜುಲೈ 14 ರಂದು ಇಂಡೋನೇಷ್ಯಾದ ತುವಾಲ್ನ ಪಶ್ಚಿಮ-ನೈಋತ್ಯಕ್ಕೆ 179 ಕಿ.ಮೀ ದೂರದಲ್ಲಿ 6.7 ತೀವ್ರತೆಯ ಗಮನಾರ್ಹ ಭೂಕಂಪ ಸಂಭವಿಸಿದೆ ಎಂದು ಅಧಿಕೃತ ಯುಎಸ್ಜಿಎಸ್ ಹೇಳಿಕೆ ತಿಳಿಸಿದೆ...
ಅಂತಾರಾಷ್ಟ್ರೀಯದೆಹಲಿರಾಷ್ಟ್ರೀಯಸುದ್ದಿ

ಅಹಮದಾಬಾದ್‌ ವಿಮಾನ ದುರಂತ | AAIB ತನಿಖಾ ವರದಿಯಲ್ಲಿ ಪಕ್ಷಪಾತ : ಪೈಲಟ್ ಸಂಘದ ಟೀಕೆ – ಕಹಳೆ ನ್ಯೂಸ್

ನವದೆಹಲಿ: ಅಹಮದಾಬಾದ್‌ನಲ್ಲಿ ಇತ್ತೀಚೆಗೆ ಸಂಭವಿಸಿದ ಏರ್‌ ಇಂಡಿಯಾ ವಿಮಾನ ಅಪಘಾತಕ್ಕೆ ಸಂಬಂಧಿಸಿದಂತೆ 'ವಿಮಾನಗಳ ಅಪಘಾತ ತನಿಖಾ ಸಂಸ್ಥೆ' (ಎಎಐಬಿ) ನಡೆಸಿರುವ ತನಿಖಾ ವರದಿಯನ್ನು ಭಾರತೀಯ ವಿಮಾನಯಾನ ಪೈಲಟ್‌ಗಳ ಸಂಘ ಟೀಕಿಸಿದೆ. ಜುಲೈ 11ರಂದು ಬಿಡುಗಡೆಯಾಗಿರುವ ವರದಿಯು ಪೈಲಟ್‌ಗಳತ್ತ ಬೊಟ್ಟು ಮಾಡುವಂತಿದೆ ಎಂದು ಆರೋಪಿಸಿರುವ ಸಂಘ, 'ತನಿಖೆಯ ದಾಟಿ ಹಾಗೂ ಅದರಲ್ಲಿನ ನಿರ್ದೇಶನಗಳು ಪೈಲಟ್‌ಗಳ ದೋಷದ ಕಡೆಗೆ ಪಕ್ಷಪಾತದ ನಿಲುವು ಹೊಂದಿರುವುದನ್ನು ಸೂಚಿಸುತ್ತವೆ. ಊಹಾತ್ಮಕ ವರದಿಯನ್ನು ನಾವು ಸ್ಪಷ್ಟವಾಗಿ ತಿರಸ್ಕರಿಸುತ್ತೇವೆ. ನ್ಯಾಯಯುತ,...
ಅಂತಾರಾಷ್ಟ್ರೀಯಸಂತಾಪಸುದ್ದಿ

ಸ್ನೇಹಿತರಿಂದಾದ ಕಿರುಕುಳ ಸಹಿಸಲಾರದೇ ಇಂಜಿನಿಯರಿಂಗ್​ ವಿದ್ಯಾರ್ಥಿನಿ ಸಾವಿಗೆ ಶರಣು – ಕಹಳೆ ನ್ಯೂಸ್

ತೆಲಂಗಾಣ : ಸ್ನೇಹಿತರಿಂದಾದ ಕಿರುಕುಳವನ್ನು ಸಹಿಸಲಾರದೇ ಇಂಜಿನಿಯರಿಂಗ್​ ವಿದ್ಯಾರ್ಥಿನಿಯೊಬ್ಬಳು ಸಾವಿಗೆ ಶರಣಾಗಿರುವ ಆಘಾತಕಾರಿ ಘಟನೆ ತೆಲಂಗಾಣದ ಜಗಿತ್ಯಾಲ ಗ್ರಾಮೀಣ ಮಂಡಲದಲ್ಲಿ ನಡೆದಿದೆ. ಮೃತಳನ್ನು ಕಾಟಿಪಲ್ಲಿ ನಿತ್ಯಾ (21) ಎಂದು ಗುರುತಿಸಲಾಗಿದೆ. ತನ್ನ ಕಾಲೇಜು ಮತ್ತು ಹಾಸ್ಟೆಲ್‌ನಲ್ಲಿ ಸ್ನೇಹಿತರಿಂದ ನಿರಂತರವಾಗಿ ಮಾನಸಿಕ ಕಿರುಕುಳಕ್ಕೆ ಒಳಗಾಗಿ, ಮನನೊಂದು ಕೀಟನಾಶಕ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂದು ಹೇಳಲಾಗಿದೆ. ಪೊಲೀಸರ ವಿವರಗಳ ಪ್ರಕಾರ, ನಿತ್ಯಾ ಹೈದರಾಬಾದ್‌ನ ರಿಷಿ ಮಹಿಳಾ ಇಂಜಿನಿಯರಿಂಗ್ ಕಾಲೇಜಿನಲ್ಲಿ ಬಿ.ಟೆಕ್‌ನ ಮೂರನೇ ವರ್ಷದಲ್ಲಿ...
ಅಂತಾರಾಷ್ಟ್ರೀಯರಾಜ್ಯಸಂತಾಪಸುದ್ದಿ

ಮಿನಿವ್ಯಾನ್ ಗೆ ಬಸ್ ಡಿಕ್ಕಿಯಾಗಿ 15 ವಿದ್ಯಾರ್ಥಿಗಳು ಸ್ಥಳದಲ್ಲೇ ಸಾವು -ಕಹಳೆ ನ್ಯೂಸ್

ಮಲೇಷ್ಯಾ : ಮಲೇಷ್ಯಾದಲ್ಲಿ ಗಂಭೀರ ರಸ್ತೆ ಅಪಘಾತ ಸಂಭವಿಸಿದೆ. ಉತ್ತರ ಮಲೇಷ್ಯಾದ ಕ್ಯಾಂಪಸ್‌ಗೆ ವಿಶ್ವವಿದ್ಯಾಲಯದ ವಿದ್ಯಾರ್ಥಿಗಳನ್ನು ಕರೆದೊಯ್ಯುತ್ತಿದ್ದ ಬಸ್ ಮಿನಿವ್ಯಾನ್‌ಗೆ ಡಿಕ್ಕಿ ಹೊಡೆದಿದೆ. ಈ ಅಪಘಾತದಲ್ಲಿ 15 ವಿದ್ಯಾರ್ಥಿಗಳು ಸಾವನ್ನಪ್ಪಿರುವುದು ಸಂಚಲನ ಮೂಡಿಸಿದೆ. ಇತರ ಕೆಲವು ವಿದ್ಯಾರ್ಥಿಗಳು ಗಾಯಗೊಂಡಿದ್ದಾರೆ. ಉತ್ತರ ಮಲೇಷ್ಯಾದ ಸುಲ್ತಾನ್ ಇದ್ರಿಸ್ ಶಿಕ್ಷಣ ವಿಶ್ವವಿದ್ಯಾಲಯದ ಬಸ್ ವಿದ್ಯಾರ್ಥಿಗಳನ್ನು ಕರೆದೊಯ್ಯುತ್ತಿತ್ತು. ಬಸ್ ನಿಯಂತ್ರಣ ತಪ್ಪಿ ರಸ್ತೆಯಲ್ಲಿದ್ದ ಮಿನಿವ್ಯಾನ್‌ಗೆ ಡಿಕ್ಕಿ ಹೊಡೆದಿದೆ. ಪರಿಣಾಮವಾಗಿ, ಬಸ್ ಉರುಳಿಬಿದ್ದು 13 ವಿದ್ಯಾರ್ಥಿಗಳು ಸ್ಥಳದಲ್ಲೇ...
ಅಂತಾರಾಷ್ಟ್ರೀಯಸುದ್ದಿ

BREAKING NEWS: ಪುಲ್ವಾಮಾ ಭಯೋತ್ಪಾದಕ ದಾಳಿಯಲ್ಲಿ ಪಾಕಿಸ್ತಾನದ ಪಾತ್ರವಿದೆ ಎಂದು ಸಾರ್ವಜನಿಕವಾಗಿ ಒಪ್ಪಿಕೊಂಡ ಸೇನಾಧಿಕಾರಿ- ಕಹಳೆ ನ್ಯೂಸ್

ಇಸ್ಲಾಮಾಬಾದ್: 2019 ರ ಪುಲ್ವಾಮಾ ಭಯೋತ್ಪಾದಕ ದಾಳಿಯಲ್ಲಿ 40 ಭಾರತೀಯ ಅರೆಸೈನಿಕ ಸಿಬ್ಬಂದಿ ಸಾವನ್ನಪ್ಪಿದ ಮಾರಕ ದಾಳಿಯಲ್ಲಿ ಪಾಕಿಸ್ತಾನಿ ಸೇನೆಯ ಪಾತ್ರವನ್ನು ಪಾಕಿಸ್ತಾನಿ ವಾಯುಪಡೆಯ ಉನ್ನತ ಅಧಿಕಾರಿಯೊಬ್ಬರು ಸಾರ್ವಜನಿಕವಾಗಿ ಒಪ್ಪಿಕೊಂಡಿದ್ದಾರೆ. ಹಲವು ವರ್ಷಗಳ ನಿರಾಕರಣೆಯ ನಂತರ ಅನಿರೀಕ್ಷಿತವಾಗಿ ಅವರು ಈ ದಾಳಿಯನ್ನು ಒಪ್ಪಿಕೊಂಡಿದ್ದಾರೆ. ಪತ್ರಿಕಾಗೋಷ್ಠಿಯಲ್ಲಿ, ಪಾಕಿಸ್ತಾನ ವಾಯುಪಡೆಯ ಸಾರ್ವಜನಿಕ ಸಂಪರ್ಕ ಮಹಾನಿರ್ದೇಶಕರಾದ ಏರ್ ವೈಸ್ ಮಾರ್ಷಲ್ ಔರಂಗಜೇಬ್ ಅಹ್ಮದ್, ಪುಲ್ವಾಮಾ ಬಾಂಬ್ ದಾಳಿಯನ್ನು “ಯುದ್ಧತಂತ್ರದ ಪ್ರತಿಭೆ”ಯ ಕೃತ್ಯ ಎಂದು ಬಣ್ಣಿಸಿದರು....
ಅಂತಾರಾಷ್ಟ್ರೀಯರಾಷ್ಟ್ರೀಯಸುದ್ದಿ

ಯೋಧ ಮುರಳಿ ನಾಯಕ್ ಪಾರ್ಥಿವ ಶರೀರ ಚಿಕ್ಕಬಳ್ಳಾಪುರ ಮಾರ್ಗವಾಗಿ ಆಂಧ್ರಕ್ಕೆ – ಕಹಳೆ ನ್ಯೂಸ್

ಭಾರತ ಹಾಗು ಪಾಕಿಸ್ತಾನದ ನಡುವೆ ಸಂಘರ್ಷ ಮುಂದುವರಿದಿರುವ ಹಿನ್ನೆಲೆ ಜಮ್ಮು ಮತ್ತು ಕಾಶ್ಮೀರದ ಗಡಿಯಲ್ಲಿ ನಡೆದ ಶೆಲ್ ದಾಳಿಯಲ್ಲಿ ಯುವ ಸೈನಿಕ ಎಂ.ಮುರಳಿ ನಾಯಕ್‌ ಹುತಾತ್ಮರಾಗಿದ್ದಾರೆ. ಮೂಲತಃ ಆಂಧ್ರಪ್ರದೇಶದವರಾದ ಮುರಳಿ ಅವರ ಪಾರ್ಥಿವ ಶರೀರವು ಇಂದು ಬೆಂಗಳೂರಿನ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಂದು ಅಲ್ಲಿಂದ ಚಿಕ್ಕಬಳ್ಳಾಪುರ ಮಾರ್ಗವಾಗಿ ಹುಟ್ಟೂರು ಸೇರಲಿದೆ. ಆಂಧ್ರಪ್ರದೇಶದ ಸತ್ಯಸಾಯಿ ಜಿಲ್ಲೆಯ ಪೆನುಕೊಂಡ ವಿಧಾನಸಭಾ ಕ್ಷೇತ್ರದ ಗೋರಂಟ್ಲ ಮಂಡಲದ ಹಳ್ಳಿಯೊಂದರಲ್ಲಿ ಜನಿಸಿದ ಮುರಳಿ ಅವರನ್ನು ಅವರ...
ಅಂತಾರಾಷ್ಟ್ರೀಯ

ಪಹಲ್ಲಾಮ್ ದಾಳಿಗೆ ನ್ಯಾಯ ನೀಡಿದ ಭಾರತ, ಕ್ಷಿಪಣಿ ದಾಳಿಗೆ ಕಂಗಾಲಾದ ಪಾಕ್‌!-ಕಹಳೆ ನ್ಯೂಸ್

ಭಾರತವು ಪಾಕಿಸ್ತಾನ ಮತ್ತು ಪಾಕ್ ಆಕ್ರಮಿತ ಕಾಶ್ಮೀರದ 9 ಟೆರ‌ರ್ ಕ್ಯಾಂಪ್‌ಗಳ ಮೇಲೆ ಕ್ಷಿಪಣಿ ದಾಳಿ ನಡೆಸಿದೆ. ಪಾಕಿಸ್ತಾನ ತೀಕ್ಷ್ಯ ಪ್ರತಿಕ್ರಿಯೆ ನೀಡುವುದಾಗಿ ಹೇಳಿದೆ. ಗಡಿಯಲ್ಲಿ ಗುಂಡಿನ ಚಕಮಕಿ ಮತ್ತು ಶೆಲ್ ದಾಳಿ ನಡೆದಿದೆ.ಭಾರತ ಪಾಕಿಸ್ತಾನ ಹಾಗೂ ಪಾಕ್ ಆಕ್ರಮಿತ ಕಾಶ್ಮೀರದಲ್ಲಿನ 9 ಟೆರ‌ರ್ ಕ್ಯಾಂಪ್‌ಗಳ ಮೇಲೆ ಬುಧವಾರ ಬೆಳಗಿನ ಜಾವ ಕ್ಷಿಪಣಿ ದಾಳಿ ನಡೆಸಿದೆ.ಇದರಲ್ಲಿ ಅಪಾರ ಪ್ರಮಾಣದ ಸಾವು ನೋವು ಉಂಟಾಗಿದೆ ಎಂದು ವರದಿಯಾಗಿದೆ...
1 7 8 9 10 11 26
Page 9 of 26