Friday, March 6, 2026

ಕೇರಳ

ಕೇರಳಸುದ್ದಿ

ಚಲಿಸುತ್ತಿದ್ದ ಬಸ್’ನಲ್ಲಿ ಯುವತಿಗೆ ‘ಲೈಂಗಿಕ ಕಿರುಕುಳ’ ನೀಡಿದ ಕಾಮುಕ : ಆಘಾತಕಾರಿ ವೀಡಿಯೋ ವೈರಲ್- ಕಹಳೆ ನ್ಯೂಸ್

ಕೇರಳ : ಚಲಿಸುತ್ತಿದ್ದಬಸ್'ನಲ್ಲಿ ಯುವತಿಗೆ ಕಾಮುಕನೋರ್ವ ಲೈಂಗಿಕ ಕಿರುಕುಳ ನೀಡಿದ್ದು, ಆಘಾತಕಾರಿ ವೀಡಿಯೋ ವೈರಲ್ ಆಗಿದೆ. ಕೇರಳದಲ್ಲಿ ಈ ಘಟನೆ ನಡೆದಿದ್ದು, ಬಸ್ಸಿನಲ್ಲಿ ಒಬ್ಬ ವ್ಯಕ್ತಿ ಮಹಿಳೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ವ್ಯಕ್ತಿ ಮಹಿಳೆಯ ಟಾಪ್ ಒಳಗೆ ಕೈ ಹಾಕಲು ಪ್ರಯತ್ನಿಸುತ್ತಿರುವುದನ್ನು ವೀಡಿಯೊದಲ್ಲಿ ನೋಡಬಹುದಾಗಿದೆ. ಕೂಡಲೇ ಮಹಿಳೆ ಆತನಿಗೆ ಹೊಡೆದು ಬುದ್ದಿ ಕಲಿಸಿದ್ದಾಳೆ. ಬಸ್ ಕಂಡಕ್ಟರ್ ಕೂಡಲೇ ಮಧ್ಯಪ್ರವೇಶಿಸಿ ಆರೋಪಿಯನ್ನು ಎದುರಿಸಿದರು. ಈ ಘಟನೆಯು ಸಾಮಾಜಿಕ ಮಾಧ್ಯಮದಲ್ಲಿ ವ್ಯಾಪಕ...
ಕೇರಳರಾಜ್ಯಹೆಚ್ಚಿನ ಸುದ್ದಿ

ಕೇರಳ: ಕ್ಯಾನ್ಸರ್ ರೋಗಿಗಳಿಗೆ ಉಚಿತ ಬಸ್‌ ಪ್ರಯಾಣ ಯೋಜನೆ ಘೋಷಿಸಿದ ಕೆಎಸ್‌ಆರ್‌ಟಿಸಿ – ಕಹಳೆ ನ್ಯೂಸ್

ತಿರುವನಂತಪುರ: ಕ್ಯಾನ್ಸರ್‌ ರೋಗಿಗಳಿಗೆ ಕೇರಳ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯು(ಕೆಎಸ್‌ಆರ್‌ಟಿಸಿ) ಉಚಿತ ಬಸ್‌ ಪ್ರಯಾಣ ಯೋಜನೆ ಘೋಷಿಸಿದೆ. ಕ್ಯಾನ್ಸರ್‌ ರೋಗಿಗಳು ಚಿಕಿತ್ಸೆಗಾಗಿ ರಾಜ್ಯದಲ್ಲಿನ ಯಾವುದೇ ಆಸ್ಪತ್ರೆಗೆಗಳಿಗೆ ಬಸ್‌ನಲ್ಲಿ ಉಚಿತ ಪ್ರಯಾಣ ಮಾಡಬಹುದು ಎಂದು ಕೆಎಸ್‌ಆರ್‌ಟಿಸಿ ತಿಳಿಸಿದೆ. ಸಾಮಾನ್ಯ ಬಸ್‌ನಿಂದ ಹಿಡಿದು ವೇಗದ ಬಸ್‌ನಲ್ಲಿಯೂ ಕೀಮೊ ತೆರಪಿ, ರೇಡಿಯೇಶನ್ ಮುಂತಾದ ಕ್ಯಾನ್ಸರ್‌ ಚಿಕಿತ್ಸೆಗಾಗಿ ರೋಗಿಗಳು ಉಚಿತವಾಗಿ ಪ್ರಯಾಣಿಸಬಹುದು ಎಂದು ಕೆಎಸ್‌ಆರ್‌ಟಿಸಿ ವ್ಯವಸ್ಥಾಪಕ ನಿರ್ದೇಶಕ ಹಾಗೂ ಮುಖ್ಯಸ್ಥ ಪ್ರಮೋಜ್ ಶಂಕರ್ ಹೇಳಿದ್ದಾರೆ. ಯೋಜನೆಗೆ ಅರ್ಹರಾಗಿರುವ...
ಅಂಕಣಕೇರಳಸುದ್ದಿ

ಇಂದಿನಿಂದ ನಾಲ್ಕು ದಿನ ; ರಾಷ್ಟ್ರಪತಿ ದ್ರೌಪದಿ ಮುರ್ಮು ಕೇರಳ ಪ್ರವಾಸ-ಕಹಳೆ ನ್ಯೂಸ್

ತಿರುವನಂತಪುರಂ: ಇಂದಿನಿಂದ (ಅ.21) ನಾಲ್ಕು ದಿನ ರಾಷ್ಟ್ರಪತಿ ದ್ರೌಪದಿ ಮುರ್ಮು ಕೇರಳ ಪ್ರವಾಸ ಕೈಗೊಂಡಿದ್ದಾರೆ. ಇಂದು ಸಂಜೆ 6:20ಕ್ಕೆ ರಾಷ್ಟ್ರಪತಿ ದ್ರೌಪದಿ ಮುರ್ಮು ತಿರುವನಂತಪುರಂಕ್ಕೆ ಆಗಮಿಸಲಿದ್ದು, ರಾತ್ರಿ ರಾಜಭವನದಲ್ಲಿ ವಾಸ್ತವ್ಯ ಹೂಡಲಿದ್ದಾರೆ. ಅ.22ರಂದು ತಿರುವನಂತಪುರದಿಂದ ಹೆಲಿಕಾಪ್ಟರ್ ಮೂಲಕ ನೀಲಕ್ಕಲ್‌ಗೆ ಆಗಮಿಸಿ ಬಳಿಕ ರಸ್ತೆ ಮಾರ್ಗದಲ್ಲಿ ಪಂಪಾಗೆ ಆಗಮಿಸಲಿದ್ದಾರೆ. ಬಳಿಕ ಪಂಪಾದಿಂದ ಗೂರ್ಖಾ ಫೋರ್ಸ್ ವಾಹನದಲ್ಲಿ ದೇವಾಲಯಕ್ಕೆ ಆಗಮಿಸಲಿದ್ದಾರೆ. ತುಲಾ ಮಾಸ ಪೂಜೆಯ ಕೊನೆಯ ದಿನದಂದು ಶಬರಿಮಲೆಗೆ ತೆರಳಿ, ಮಧ್ಯಾಹ್ನ 12:20...
ಕೇರಳಸುದ್ದಿ

ಅ.22ರಂದು ಶಬರಿಮಲೆ ದೇವಾಲಯಕ್ಕೆ ರಾಷ್ಟ್ರಪತಿ ಮುರ್ಮು ಭೇಟಿ – ಕಹಳೆ ನ್ಯೂಸ್

ಕೊಚ್ಚಿ : (ಪಿಟಿಐ) ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಇದೇ 22 ರಂದು ಶಬರಿಮಲೆ ದೇವಾಲಯಕ್ಕೆ ಭೇಟಿ ನೀಡಲಿದ್ದಾರೆ.ಮುರ್ಮು ಆಗಮಿಸುತ್ತಿರುವ ಹಿನ್ನೆಲೆಯಲ್ಲಿ ದೇಗುಲದಲ್ಲಿ ವಿವಿಐಪಿ ಬೆಂಗಾವಲಿಗೆ ಅನುಮತಿ ನೀಡುವಂತೆ ಶಬರಿಮಲೆ ವಿಶೇಷ ಆಯುಕ್ತರು ಕೇರಳ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದಾರೆ. ರಾಷ್ಟ್ರಪತಿಗಳ ಭೇಟಿಯನ್ನು ಗಮನದಲ್ಲಿಟ್ಟುಕೊಂಡು ವಿಸ್ತಾರವಾದ ಜನಸಂದಣಿ ನಿರ್ವಹಣಾ ವ್ಯವಸ್ಥೆಗಳನ್ನು ಖಚಿತಪಡಿಸಿಕೊಳ್ಳುವಂತೆ ನ್ಯಾಯಾಲಯವು ತಿರುವಾಂಕೂರು ದೇವಸ್ವಂ ಮಂಡಳಿ (ಟಿಡಿಬಿ)ಗೆ ನಿರ್ದೇಶನ ನೀಡಿದೆ. ವಿಶೇಷ ಆಯುಕ್ತರ ಪ್ರಕಾರ, ಕೇರಳ ಪೊಲೀಸರ ಐದು ನಾಲ್ಕು...
ಕಾಸರಗೋಡುಕೇರಳಜಿಲ್ಲೆರಾಜ್ಯಸುದ್ದಿ

ಕೇರಳ – ಕರ್ನಾಟಕ ಕನ್ನಡ ರಾಜ್ಯೋತ್ಸವ ಶಿವರಾಮ ಕಾಸರಗೋಡು 60ನೇ ಜನ್ಮದಿನೋತ್ಸವ ಪೋಸ್ಟರನ್ನು ಶ್ರೀ ಸಚ್ಚಿದಾನಂದ ಭಾರತಿ ಸ್ವಾಮೀಜಿ ಅವರಿಂದ ಬಿಡುಗಡೆ – ಕಹಳೆ ನ್ಯೂಸ್

ಕೇರಳ -ಕರ್ನಾಟಕ ಕನ್ನಡ ರಾಜ್ಯೋತ್ಸವ ಕಾಸರಗೋಡು ಕನ್ನಡ ಗ್ರಾಮೋತ್ಸವ ಕರಾವಳಿ ಸಾಂಸ್ಕೃತಿಕ ಪ್ರತಿಷ್ಠಾನ ( ರಿ ) ಕನ್ನಡ ಗ್ರಾಮ, ಕಾಸರಗೋಡು ಇದರ 35ನೇ ಸಂಸ್ಥಾಪನಾ ದಿನಾಚರಣೆ ಹಾಗೂ ಕಾಸರಗೋಡು ಕನ್ನಡ ಗ್ರಾಮದ ಸಂಸ್ಥಾಪಕ ಶಿವರಾಮ ಕಾಸರಗೋಡು ಅವರ 60ನೇ ವರ್ಷದ ಜನ್ಮದಿನೋತ್ಸವ ಕಾರ್ಯಕ್ರಮವು ಕಾಸರಗೋಡು ಕನ್ನಡ ಗ್ರಾಮದಲ್ಲಿ 2025 ನವಂಬರ್ 4 ಮಂಗಳವಾರದಂದು ಬೆಳಿಗ್ಗೆ ಗಂಟೆ 11.00 ರಿಂದ ರಾತ್ರಿ 9.00 ರವರೆಗೆ ಹಮ್ಮಿಕೊಳ್ಳಲಾಗಿದೆ. ಇದರ ಪೋಸ್ಟರ್ ರನ್ನು...
ಅಂತಾರಾಷ್ಟ್ರೀಯಕೇರಳರಾಜ್ಯಸುದ್ದಿ

ಅಂತರ್ ರಾಜ್ಯ ಕುಖ್ಯಾತ ವಾಹನ ಚೋರನ ಅರೆಸ್ಟ್ – ಪಿಕಪ್‌ ವಾಹನ ಮತ್ತು ಬೈಕ್‌ ವಶಕ್ಕೆ – ಕಹಳೆ ನ್ಯೂಸ್

ಮಂಗಳೂರು : ಸುರತ್ಕಲ್‌ ಪೊಲೀಸ್‌ ಠಾಣಾ ವ್ಯಾಪ್ತಿಯಲ್ಲಿ ಪಿಕಪ್‌ ವಾಹನ ಹಾಗೂ ಮಂಗಳೂರು ದಕ್ಷಿಣ ಪೊಲೀಸ್‌ ಠಾಣಾ ವ್ಯಾಪ್ತಿಯಲ್ಲಿ ಬೈಕ್‌ ಕಳ್ಳತನ ಮಾಡಿದ ಕೇರಳ ರಾಜ್ಯದ ಕುಖ್ಯಾತ ಅಂತರ್ ರಾಜ್ಯ ವಾಹನ ಕಳವು ಆರೋಪಿಯೋರ್ವನನ್ನು ದಸ್ತಗಿರಿ ಮಾಡಿ ಪಿಕಪ್‌ ವಾಹನ ಹಾಗೂ ಬೈಕ್‌ನ್ನು ವಶಪಡಿಸಿಕೊಳ್ಳುವಲ್ಲಿ ಸುರತ್ಕಲ್‌ ಪೊಲೀಸರು ಯಶಸ್ವಿಯಾಗಿರುತ್ತಾರೆ. ಬಂಧಿತನನ್ನು ಕೇರಳದ ಹಂಝ ಕುಪ್ಪಿಕಂಡ @ ಹಂಸ @ ಹಂಝ ಪೊನ್ನನ್ (29) ಎಂದು ಗುರುತಿಸಲಾಗಿದೆ. 30-09-2025 ರಂದು ರಾತ್ರಿ...
ಕೇರಳಸುದ್ದಿಹೆಚ್ಚಿನ ಸುದ್ದಿ

ಆರ್‌ಎಸ್‌‍ಎಸ್‌‍ ಸೇರ್ಪಡೆಗೊಳ್ಳಲಿದ್ದಾರೆ ಕೇರಳ ಮಾಜಿ ಡಿಜಿಪಿ ಜಾಕೋಬ್‌ ಥಾಮಸ್‌‍ – ಕಹಳೆ ನ್ಯೂಸ್

ಕೊಚ್ಚಿ - ಕೇರಳದ ಮಾಜಿ ಪೊಲೀಸ್‌‍ ಮಹಾ ನಿರ್ದೇಶಕ ಜಾಕೋಬ್‌ ಥಾಮಸ್‌‍ ಅವರು ಪೂರ್ಣಾವಧಿ ಪ್ರಚಾರಕರಾಗಿ ರಾಷ್ಟ್ರೀಯ ಸ್ವಯಂ ಸೇವಕ ಸಂಘ (ಆರ್‌ಎಸ್‌‍ಎಸ್‌‍)ಕ್ಕೆ ಸೇರ್ಪಡೆಗೊಳ್ಳಲಿದ್ದಾರೆ. ಕ್ರೈಸ್ತ ಸಮುದಾಯದ ಮೇಲೆ ಆರ್‌ಎಸ್‌‍ಎಸ್‌‍ ಮತ್ತು ಬಿಜೆಪಿ ಆಕ್ರಮಣಕಾರಿಯಾಗಿ ಪ್ರಭಾವ ಬೀರುತ್ತಿರುವ ಸನ್ನಿವೇಶದಲ್ಲಿ ಜಾಕೋಬ್‌ ಅವರು ಈ ನಿರ್ಧಾರ ಪ್ರಕಟಿಸಿದ್ದಾರೆ. ಇಂದು ಎರ್ನಾಕುಲಂ ಜಿಲ್ಲೆಯ ಪಳ್ಳಕ್ಕರದಲ್ಲಿ ಗಣವೇಷ ಎಂದು ಹೆಸರಾದ ಆರ್‌ಎಸ್‌‍ಎಸ್‌‍ ಸಮವಸ್ತ್ರ ಧರಿಸಿ ಆರ್‌ಎಸ್‌‍ಎಸ್‌‍ನ ಪಥಸಂಚಲನದಲ್ಲಿ ಪಾಲ್ಗೊಳ್ಳುವುದಾಗಿ ಟಿಎನ್‌ಐಇ ಜೊತೆಗೆ ನಡೆಸಿದ ಸಂವಾದದ...
ಕೇರಳಜಿಲ್ಲೆರಾಜ್ಯ

ಸ್ನಾನ ಮಾಡುತ್ತಿದ್ದ ಪತ್ನಿಯನ್ನು ಇರಿದು ಕೊಂದ ಗಂಡ: ಫೇಸ್ ಬುಕ್ ಲೈವ್ ಬಂದು ಕೊಲೆ ಮಾಡಿರುವುದಾಗಿ ತಪ್ಪೊಪ್ಪಿಕೊಂಡ ಆರೋಪಿ – ಕಹಳೆ ನ್ಯೂಸ್

ತಿರುವನಂತಪುರಂ : ಪತ್ನಿ ಸ್ನಾನ ಮಾಡುತ್ತಿದ್ದಗಲೇ ಪತಿ ಹಿಂದಿನಿಂದ ಬಂದು ಚಾಕು ಇರುದು ಆಕೆಯನ್ನು ಬರ್ಬರವಾಗಿ ಹತ್ಯೆಗೈದಿರುವ ಘಟನೆ ಕೇರಳದ ವಳಕ್ಕುಡುವಿನ ಪ್ಲಾಚೆರಿಯಲ್ಲಿ ನಡೆದಿದೆ. ಹತ್ಯೆ ಬಳಿಕ ಫೇಸ್ ಬುಕ್ ಲೈವ್ ನಲ್ಲಿ ಬಂದು ತಾನು ಪತ್ನಿಯನ್ನು ಕೊಲೆಗೈದಿದ್ದಾಗಿ ತಪ್ಪೊಪ್ಪಿಕೊಂಡಿದ್ದಾನೆ. 39 ವರ್ಷದ ಶಾಲಿನಿ ಪತಿಯಿಂದಲೇ ಕೊಲೆಯಾದ ಮಹಿಳೆ. ಐಸಾಕ್ ಪತ್ನಿ ಕೊಂದ ಗಂಡ. ದಂಪತಿಗೆ 19 ವರ್ಷದ ಮಗನಿದ್ದಾನೆ. ಮುಂಜಾನೆ ಶಾಲಿನಿ ಮನೆಯಲ್ಲಿ ಸ್ನಾನ ಮಾಡುತ್ತಿದ್ದಾಗ ಏಕಾಏಕಿ ಬಾತ್...
1 2 3 4 6
Page 2 of 6