Friday, March 6, 2026

ಕೇರಳ

ಕೇರಳಜಿಲ್ಲೆರಾಜ್ಯಸುದ್ದಿ

ದೇಗುಲಗಳಲ್ಲಿ ಗೋಶಾಲೆ, ಧರ್ಮಬೋಧನಾ ಸಂಸ್ಥೆ, ಆಸ್ಪತ್ರೆ ಅಗತ್ಯ: ಕೇರಳ ರಾಜ್ಯಪಾಲ – ಕಹಳೆ ನ್ಯೂಸ್

ಕಣ್ಣೂರು : ಕೇರಳದ ಪ್ರತಿಯೊಂದು ದೇವಾಲಯದಲ್ಲಿ ಗೋಶಾಲೆ, ಸನಾತನ ಧರ್ಮವನ್ನು ಬೋಧಿಸುವ ಸಂಸ್ಥೆ ಮತ್ತು ಆಸ್ಪತ್ರೆಯನ್ನು ಸ್ಥಾಪಿಸಲು ರಾಜ್ಯಪಾಲ ರಾಜೇಂದ್ರ ವಿಶ್ವನಾಥ್ ಅರ್ಲೇಕರ್ ಅವರು ಕರೆ ನೀಡಿದ್ದಾರೆ. ದೇವಸ್ವಂ ಮಂಡಳಿಗಳು ಇದನ್ನು ಕಾರ್ಯಗತಗೊಳಿಸಬಹುದು ಎಂದು ಸೂಚಿಸಿದ್ದಾರೆ. ತಲಿಪರಂಬದ ಶ್ರೀ ರಾಜರಾಜೇಶ್ವರ ದೇವಸ್ಥಾನದಲ್ಲಿ ಶಿವನ ಕಂಚಿನ ವಿಗ್ರಹವನ್ನು ಅನಾವರಣಗೊಳಿಸಿದ ನಂತರ ಮಾತನಾಡಿದ ಅರ್ಲೇಕರ್, ಎಲ್ಲ ದೇವಾಲಯಗಳಲ್ಲಿ ವೈದ್ಯಕೀಯ ಸೌಲಭ್ಯಗಳು ಲಭ್ಯವಾಗುವಂತೆ ಮಾಡಬೇಕು ಎಂದು ಹೇಳಿದ್ದಾರೆ. ಬೀದಿಗಳಲ್ಲಿ ಅಲೆದಾಡುವ ಎಲ್ಲ ಜಾನುವಾರುಗಳನ್ನು ಪೋಷಿಸಲು...
ಕೇರಳಜಿಲ್ಲೆಸುದ್ದಿ

ಐತಿಹಾಸಿಕ ಕೊಟ್ಟಿಯೂರು ದೇವಾಲಯಕ್ಕೆ ಭೇಟಿ ನೀಡಿದ ನಟ ದರ್ಶನ್ -ಕಹಳೆ ನ್ಯೂಸ್

ತಿರುವನಂತಪುರಂ: ವಿಶಿಷ್ಟ ಆಚರಣೆಗಳಿಗೆ ಹೆಸರುವಾಸಿಯಾಗಿರುವ ಕೇರಳದ ಕೊಟ್ಟಿಯೂರು ಶಿವನ ಅತ್ಯಂತ ಪ್ರಾಚೀನದೇವಾಲಯಕ್ಕೆ ನಟ ದರ್ಶನ್ ಕುಟುಂಬ ಸಮೇತ ಭೇಟಿ ನೀಡಿ ಪೂಜೆ ಸಲ್ಲಿಸಿದ್ದಾರೆ. ದೇವಾಲಯಗಳ ನಾಡಿನಲ್ಲಿರುವ ಶಿವ ದೇವಾಲಯಕ್ಕೆ ಪೌರಾಣಿಕ ಮಹತ್ವವಿದ್ದು ಭವ್ಯವಾದ ವಾರ್ಷಿಕ ಕಾರ್ಯಕ್ರಮ ವೈಶಾಖ ಮಹೋತ್ಸವಕ್ಕೆ ಹೆಸರುವಾಸಿಯಾಗಿದ್ದು ಲಕ್ಷಾಂತರ ಭಕ್ತರು ಆಗಮಿಸುತ್ತಿದ್ದಾರೆ. ದೇವಾಲಯದ ಇತಿಹಾಸ? ಹಿಂದೂ ಪುರಾಣದ ಪ್ರಕಾರ ಶಿವನ ಸತಿ ಗೌರಿಯ ತಂದೆ ದಕ್ಷ ಮಹಾ ಯಜ್ಞವನ್ನು ಆಯೋಜಿಸಿ ಉದ್ದೇಶಪೂರ್ವಕವಾಗಿ ಶಿವನನ್ನು ಆಹ್ವಾನಿಸಲಿಲ್ಲ. ಆ ಯಜ್ಞ...
ಕೇರಳಜಿಲ್ಲೆಸುದ್ದಿಹೆಚ್ಚಿನ ಸುದ್ದಿ

ಸರಕು ಸಾಗಣೆ ಹಡಗಿನಲ್ಲಿ ಬೆಂಕಿ ಅವಘಡ: ಜೀವ ಉಳಿಸಿಕೊಳ್ಳಲು ಸಮುದ್ರಕ್ಕೆ ಹಾರಿದ ಸಿಬ್ಬಂದಿಗಳು; ಹಲವು ಕಂಟೇನರ್ ಗಳು ಸುಟ್ಟು ಭಸ್ಮ -ಕಹಳೆ ನ್ಯೂಸ್

ತಿರುವನಂತಪುರಂ: ಸರಕು ಸಾಗಣೆ ಹಡಗಿನಲ್ಲಿ ಏಕಾಏಕಿ ಬೆಂಕಿ ಅವಘಡ ಸಂಭವಿಸಿರುವ ಘಟನೆ ಕೋಝಿಕ್ಕೋಡ್ ನ ಬೇಪೋರ್ ಕರಾವಳಿ ಬಳಿ ನಡೆದಿದೆ. ಎಂವಿ ವಾನ್ ಹೈ 503 ಎಂಬ ಹಡಗು ಕೊಲಂಬೋದಿಂದ ಮುಂಬೈಗೆ ತೆರಳುತ್ತಿದ್ದಾಗ ಬೆಂಕಿ ಕಾಣಿಸಿಕೊಂಡಿದೆ. ಸುಮಾರು 650 ಕಂಟೇನರ್ ಗಳಿದ್ದ ಹಡಗಿನಲ್ಲಿ ಚೀನಾ, ಮ್ಯಾನ್ಮಾರ್, ಇಂಡೋನೇಷ್ಯಾ, ಥೈಲ್ಯಾಂಡ್ ಗೆ ಸೇರಿದ 22 ಜನ ಸಿಬ್ಬಂದಿಗಳು ಇದ್ದರು. ಹಡಗಿನಲ್ಲಿ ಬೆಂಕಿ ಹೊತ್ತಿಕೊಂಡು ಸಮುದ್ರ ಮಧ್ಯೆ ಹೊತ್ತಿ ಉರಿದಿದೆ. ಪ್ರಾಣ ಉಳಿಸಿಕೊಳ್ಳಲು...
ಕೇರಳಜಿಲ್ಲೆರಾಜ್ಯಸುದ್ದಿ

2 ಶತಮಾನಗಳ ಬಳಿಕ ಪದ್ಮನಾಭ ದೇಗುಲ ಮಹಾಕುಂಭಾಭಿಷೇಕ -ಕಹಳೆ ನ್ಯೂಸ್

ತಿರುವನಂತಪುರ: ಕೇರಳದ ಪ್ರಸಿದ್ಧ ಅನಂತಪದ್ಮನಾಭ ಸ್ವಾಮಿ ದೇವಾಲಯದಲ್ಲಿ 2 ಶತಮಾನಗಳ ಬಳಿಕ ಮಹಾ ಕುಂಭಾಭಿಷೇಕ ನಡೆದಿದ್ದು, ಭಾನುವಾರ ಭಕ್ತರು ಈ ಅಪರೂಪದ ಆಚರಣೆಯನ್ನು ಕಣ್ತುಂಬಿಕೊಂಡರು. ಸಾಕಷ್ಟು ಸಮಯದಿಂದ ವಿಳಂಬವಾಗಿದ್ದ ಈ ಪುರಾತನ ದೇವಾಲಯದ ಜೀರ್ಣೋದ್ಧಾರ ಕಾರ್ಯವು ಇತ್ತೀಚೆಗೆ ಮುಕ್ತಾಯಗೊಂಡ ಹಿನ್ನೆಲೆಯಲ್ಲಿ 270 ವರ್ಷಗಳ ಬಳಿಕ ಈ ಅದ್ದೂರಿ ಮಹಾಕುಂಭಾಭಿಷೇಕ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ಅದರಂತೆ ಭಾನುವಾರ ಬೆಳಗ್ಗೆ ದೇವಾಲಯದ ಆವರಣದಲ್ಲೇ ಇರುವ ತಿರುವಾಂಬಾಡಿ ಕೃಷ್ಣ ದೇಗುಲಕ್ಕೆ ಅಷ್ಟಬಂಧ ಕಳಶ ಸ್ಥಾಪನೆ, ವಿಶ್ವಕಸೇನಾ...
ಕೇರಳಜಿಲ್ಲೆರಾಜ್ಯ

ಕೇರಳದಲ್ಲಿ ಒಂದೇ ಗುಂಡಿಯಲ್ಲಿ ಸಿಲುಕಿದ್ದ ಹುಲಿ, ನಾಯಿ: ರಕ್ಷಣೆ -ಕಹಳೆ ನ್ಯೂಸ್

ಇಡುಕ್ಕಿ: ಕೇರಳ ಹಾಗೂ ತಮಿಳುನಾಡು ಗಡಿಯಲ್ಲಿನ ಮಯಿಲದುಂಪರೈ ಎಂಬಲ್ಲಿ 9 ಅಡಿ ಆಳದ ಗುಂಡಿಯೊಂದರೊಳಗೆ ನಾಯಿ ಮತ್ತು ಹುಲಿಯೆರಡೂ ಸಿಲುಕಿದ್ದು, ಅವನ್ನು ಅರಣ್ಯ ಇಲಾಖೆ ಭಾನುವಾರ ರಕ್ಷಿಸಿದೆ. ನಾಯಿಯನ್ನು ಹುಲಿಯು ಬೆನ್ನಟ್ಟಿದ್ದ ವೇಳೆ ಇರಡೂ ಗುಂಡಿಯೊಳಗೆ ಬಿದ್ದಿವೆ ಎನ್ನಲಾಗಿದ್ದು, ಹುಲಿ ಹಾಗೂ ನಾಯಿ ಎರಡಕ್ಕೂ ಅರವಳಿಕೆ ಮದ್ದು ನೀಡಿ ಅವನ್ನು ಶಾಂತಗೊಳಿಸಿ ಬಳಿಕ ರಕ್ಷಣಾ ಕಾರ್ಯಾಚರಣೆ ನಡೆಸಲಾಗಿದೆ. ಎರಡೂ ಪ್ರಾಣಿಗಳು ಸುರಕ್ಷಿತವಾಗಿದ್ದು, ಯಾವುದೇ ಗಾಯಗಳಾಗಿಲ್ಲ. ಇನ್ನು ರಕ್ಷಣೆಯ ಬಳಿಕ ಹುಲಿಯನ್ನು...
ಕಾಸರಗೋಡುಕೇರಳಮಂಜೇಶ್ವರಸುದ್ದಿ

ಮೆ.04ರಂದು ಐಲ ಶ್ರೀ ದುರ್ಗಾ ಪರಮೇಶ್ವರಿ ಕ್ಷೇತ್ರದ ಉತ್ಸವಾಂಗಣದ ಮೈದಾನದಲ್ಲಿ ” ಕಾಶ್ಮೀರ ಹುತಾತ್ಮರಿಗೆ ನುಡಿ ನಮನ ” ಹಾಗೂ ” ಹಿಂದೂ ಜಾಗೃತಿ ಸಮಾವೇಶ ” – ಕಹಳೆ ನ್ಯೂಸ್

ಶ್ರೀ ಜಗದ್ಗುರು ಶಂಕರಾಚಾರ್ಯ ಮಹಾ ಸಂಸ್ಥಾನಮ್ ಎಡನೀರು ಮಠ ಶ್ರೀ ನಿತ್ಯಾನಂದ ಯೋಗಾಶ್ರಮ ಕೊಂಡೆವೂರು ಮಠ ಇದರ ಸಂಯುಕ್ತ ಆಶ್ರಯದಲ್ಲಿ ಮತ್ತು ವಿವಿಧ ಹಿಂದೂ ಸಂಘಟನೆಗಳ ಸಹಯೋಗದೊಂದಿಗೆ ಮೆ.04ರಂದು ಐಲ ಶ್ರೀ ದುರ್ಗಾ ಪರಮೇಶ್ವರಿ ಕ್ಷೇತ್ರದ ಉತ್ಸವಾಂಗಣದ ಮೈದಾನದಲ್ಲಿ ಕಾಶ್ಮೀರ ಹುತಾತ್ಮರಿಗೆ ನುಡಿ ನಮನ ಹಾಗೂ ಹಿಂದೂ ಜಾಗೃತಿ ಸಮಾವೇಶ ನಡೆಯಲಿದೆ. ಭಾರತ ಮುಕುಟಮಣಿ ಕಾಶ್ಮೀರದ ಪಾಹಲ್ಗಮ್ ನಲ್ಲಿ ಎ.22 ರಂದು ನಡೆದ ಪಾಕಿಸ್ಥಾನಿ ಪ್ರೇರಿತ ದುಷ್ಟ ಭಯೋತ್ಪಾದಕರಿಂದ ನಡೆದ...
ಕಾಸರಗೋಡುಕೇರಳಮಂಜೇಶ್ವರಸುದ್ದಿ

ಮೆ.04ರಂದು ಐಲ ಶ್ರೀ ದುರ್ಗಾಪರಮೇಶ್ವರಿ ಕ್ಷೇತ್ರದ ಉತ್ಸವಾಂಗಣದ ಮೈದಾನದಲ್ಲಿ ಕಾಶ್ಮೀರ ಹುತಾತ್ಮರಿಗೆ ನಿಡಿ ನಮನ ಹಾಗೂ ಹಿಂದೂ ಜಾಗೃತಿ ಸಮಾವೇಶ – ಕಹಳೆ ನ್ಯೂಸ್

ಶ್ರೀ ಜಗದ್ಗುರು ಶಂಕರಾಚಾರ್ಯ ಮಹಾ ಸಂಸ್ಥಾನಮ್ ಎಡನೀರು ಮಠ ಶ್ರೀ ನಿತ್ಯಾನಂದ ಯೋಗಾಶ್ರಮ ಕೊಂಡೆವೂರು ಮಠ ಇದರ ಸಂಯುಕ್ತ ಆಶ್ರಯದಲ್ಲಿ ಮತ್ತು ವಿವಿಧ ಹಿಂದೂ ಸಂಘಟನೆಗಳ ಸಹಯೋಗದೊಂದಿಗೆ ಮೆ.04ರಂದು ಐಲ ಶ್ರೀ ದುರ್ಗಾ ಪರಮೇಶ್ವರಿ ಕ್ಷೇತ್ರದ ಉತ್ಸವಾಂಗಣದ ಮೈದಾನದಲ್ಲಿ ಕಾಶ್ಮೀರ ಹುತಾತ್ಮರಿಗೆ ನಿಡಿ ನಮನ ಹಾಗೂ ಹಿಂದೂ ಜಾಗೃತಿ ಸಮಾವೇಶ ನಡೆಯಲಿದೆ.     ಭಾರತ ಮುಕುಟಮಣಿ ಕಾಶ್ಮೀರದ ಪಾಹಲ್ಗಮ್ ನಲ್ಲಿ ಎ.22 ರಂದು ನಡೆದ ಪಾಕಿಸ್ಥಾನಿ ಪ್ರೇರಿತ ದುಷ್ಟ...
ಕೇರಳಸುದ್ದಿ

ಬಂದಾರು ಗ್ರಾಮ ಪೆರ್ಲ -ಬೈಪಾಡಿ ಶ್ರೀ ಸಿದ್ಧಿವಿನಾಯಕ ದೇವಸ್ಥಾನ ಪುನರ್ ಪ್ರತಿಷ್ಠಾಬಂಧ ಬ್ರಹ್ಮಕಲಶೋತ್ಸವ ಕಾರ್ಯಕ್ರಮದ ಯಶಸ್ಸಿಗೆ ಕಾರಣಿಕರ್ತರಾದ ಸಮಸ್ತರಿಗೆ ಅಭಿನಂದನಾ ಸಭೆ-ಕಹಳೆ ನ್ಯೂಸ್

ಬಂದಾರು : ಜ 26 ಬಂದಾರು ಗ್ರಾಮ ಪೆರ್ಲ -ಬೈಪಾಡಿ ಶ್ರೀ ಸಿದ್ಧಿವಿನಾಯಕ ದೇವಸ್ಥಾನ ಪುನರ್ ಪ್ರತಿಷ್ಠಾಬಂಧ ಬ್ರಹ್ಮಕಲಶೋತ್ಸವ ಕಾರ್ಯಕ್ರಮದ ಯಶಸ್ಸಿಗೆ ಕಾರಣಿಕರ್ತರಾದ ಸಮಸ್ತರಿಗೆ ಅಭಿನಂದನಾ ಸಭೆ ಸಿದ್ಧಿಶ್ರೀ ಕಲಾವೇದಿಕೆಯಲ್ಲಿ ಜ 26 ರಂದು ನಡೆಯಿತು. ಬ್ರಹ್ಮಕಲಶೋತ್ಸವ ಯಶಸ್ಸಿಗೆ ಕಾರಣಿಭೂತರಾದ ವಿವಿಧ ಸಮಿತಿಗಳಿಗೆ ,ದಾನಿಗಳಿಗೆ, ಭಕ್ತವೃಂದಕ್ಕೆ ಅಭಿನಂದನೆ ಸಲ್ಲಿಸಿ ಯುವ ಉದ್ಯಮಿ ಕಿರಣ್ ಚಂದ್ರ ಡಿ ಪುಷ್ಪಗಿರಿಯವರು ಶುಭ ನುಡಿ ಸಲ್ಲಿಸಿದರು, ಬ್ರಹ್ಮಕಲಶೋತ್ಸವ ಸಮಿತಿ ಅಧ್ಯಕ್ಷರಾದ ಮಹಾಬಲ ಗೌಡ ಇವರು...
1 2 3 4 5 6
Page 3 of 6