Wednesday, March 11, 2026

ಕ್ರೀಡೆ

ಕ್ರೀಡೆದಕ್ಷಿಣ ಕನ್ನಡಮೂಡಬಿದಿರೆಶಿಕ್ಷಣಸುದ್ದಿ

ಮೂಡುಬಿದಿರೆ ಶ್ರೀ ಮಹಾವೀರ ಕಾಲೇಜಿನಲ್ಲಿ ನಡೆದ ಮಂಗಳೂರು ವಿವಿ ಅಂತರ್ ಕಾಲೇಜು ಸಾಫ್ಟ್ಬಾಲ್ ಪಂದ್ಯಾಟ – ಕಹಳೆ ನ್ಯೂಸ್

ಮೂಡುಬಿದಿರೆ: ಮಂಗಳೂರು ವಿವಿ ಯ ಅಂತರ್ ಕಾಲೇಜು ಮಟ್ಟದ ಪುರುಷರ ಹಾಗೂ ಮಹಿಳೆಯರ ವಿಭಾಗದ ಸಾಫ್ಟ್ಬಾಲ್ ಪಂದ್ಯಾಟವು ಮೂಡುಬಿದಿರೆಯ ಶ್ರೀ ಮಹಾವೀರ ಕಾಲೇಜಿನ ಕ್ರೀಡಾಂಗಣದಲ್ಲಿ ನಡೆಯಿತು. ಮೂಡುಬಿದಿರೆ ಪುರಸಭಾ ಸದಸ್ಯ, ಕಾಲೇಜಿನ ಹಳೆ ವಿದ್ಯಾರ್ಥಿ ಪಿ.ಕೆ. ಥೋಮಸ್ ಅವರು ಪಂದ್ಯಾಟವನ್ನು ಉದ್ಘಾಟಿಸಿ ಮಾತನಾಡಿ ಜೀವನದಲ್ಲಿ ಸೋಲು ಗೆಲುವು ಇದ್ದಂತೆಯೆ ಕ್ರೀಡೆಯಲ್ಲಿಯೂ ಇರುತ್ತದೆ. ಮೊದಲು ನಾವು ಸೋಲುವುದನ್ನು ಕಲಿತರೆ ಮುಂದೆ ಸತತ ಪ್ರಯತ್ನದಿಂದ ಗೆಲುವನ್ನು ಸಾಧಿಸಲು ಸಾಧ್ಯವಿದೆ ಎಂದರು. ಮಂಗಳೂರು ವಿವಿಯ...
ಕ್ರೀಡೆದಕ್ಷಿಣ ಕನ್ನಡಮಂಗಳೂರುಸುದ್ದಿ

ತುಳುನಾಡಿನ ಜಾನಪದ ಕ್ರೀಡೆ ಕಂಬಳದಲ್ಲಿ ಭಾರತೀಯ ವೈದ್ಯಕೀಯ ಸಂಘದ ಪ್ರವೇಶ : “ಮೂಳೂರು- ಅಡ್ಡೂರು” ಜೋಡುಕರೆ ಕಂಬಳದಲ್ಲಿ ಕರೆಗೆ ಇಳಿಯಲಿರುವ ವೈದ್ಯಕೀಯ ಸಂಘದ ಕೋಣಗಳು- ಕಹಳೆ ನ್ಯೂಸ್

ಮಂಗಳೂರು : ಭಾರತೀಯ ವೈದ್ಯಕೀಯ ಸಂಘ (ರಿ) ಮಂಗಳೂರು ಪ್ರಪ್ರಥಮ ಬಾರಿಗೆ ವೈದ್ಯಕೀಯ ಸೇವೆಯ ಜೊತೆಗೆ ತುಳುನಾಡಿನ ಜಾನಪದ ಕ್ರೀಡೆ ಕಂಬಳದಲ್ಲಿ ಪಾಲ್ಗೊಳ್ಳಲಿದ್ದು, ಡಾಕ್ಟರ್ ಅವಿನ್ ಆಳ್ವರವರ ನೇತೃತ್ವದಲ್ಲಿ ವೈದ್ಯಕೀಯ ಸಂಘವು ಸ್ವತಃ ಕಂಬಳ ಕೋಣಗಳನ್ನು ಕಂಬಳಕ್ಕೆ ಇಳಿಸಲಿದೆ. ತುಳುನಾಡಿನ ಜಾನಪದ ಕ್ರೀಡಾ ಸಂಸ್ಕøತಿಯ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವ ಹಿನ್ನೆಲೆಯಲ್ಲಿ ಎ.12ರಂದು ಸಂಜೆ 5ಗಂಟೆಗೆ ಆರಂಭಗೊಳ್ಳುವ ಕರಾವಳಿಯ ಜೋಡುಕರೆ ಕಂಬಳ ಟ್ರಸ್ಟ್ (ರಿ.)ಇದರ ಆಯೋಜನೆಯಲ್ಲಿ ಗುರುಪುರದಲ್ಲಿ ನಡೆಯುವ "ಮೂಳೂರು- ಅಡ್ಡೂರು" ಹೊನಲು...
ಕ್ರೀಡೆದಕ್ಷಿಣ ಕನ್ನಡಮೂಡಬಿದಿರೆಸುದ್ದಿ

ಮೂಡುಬಿದಿರೆ: ವಿಶ್ವ ಆರೋಗ್ಯ ದಿನದ ಅಂಗವಾಗಿ ಏ.7ರಂದು  ವಿವಿಧ ಕ್ಲಬ್ ಗಳಿಂದ ಸೈಕಲ್ ರ‍್ಯಾಲಿ – ಕಹಳೆ ನ್ಯೂಸ್

ಮೂಡುಬಿದಿರೆ: ವಿಶ್ವ ಆರೋಗ್ಯ ದಿನದ ಅಂಗವಾಗಿ ಇಲ್ಲಿನ ರೋಟರಿ ಕ್ಲಬ್ ಆಫ್ ಮೂಡುಬಿದಿರೆ ಟೆಂಪಲ್ ಟೌನ್ ಮತ್ತು ವಿವಿಧ ಕ್ಲಬ್ ಗಳ ವತಿಯಿಂದ ಆಳ್ವಾಸ್ ವಿದ್ಯಾ ಸಂಸ್ಥೆಯ ಸಹಕಾರದೊಂದಿಗೆ "ಸೈಕ್ಲಿಂಗ್ ಫಾರ್ ಗ್ರೀನ್ ಆಂಡ್ ಹೆಲ್ತಿ ಮೂಡುಬಿದಿರೆ" ಎಂಬ ಧ್ಯೇಯ ವಾಕ್ಯದೊಂದಿಗೆ ಏ.7ರಂದು ಸೈಕಲ್ ರ‍್ಯಾಲಿಯನ್ನು ಹಮ್ಮಿಕೊಳ್ಳಲಾಗಿದೆ ಎಂದು ರೋಟರ್ಯಾಕ್ಟ್ ಕ್ಲಬ್ ನ ಅಧ್ಯಕ್ಷ ಫರಾಝ್ ಬೆದ್ರ ಹೇಳಿದರು. ಅವರು ಮೂಡುಬಿದಿರೆ ಪ್ರೆಸ್ ಕ್ಲಬ್ ನಲ್ಲಿ ಸೈಕಲ್ ರ‍್ಯಾಲಿ ಬಗ್ಗೆ...
ಕ್ರೀಡೆರಾಜ್ಯಸುದ್ದಿ

ಆರ್‌ಸಿಬಿ ಮಹಿಳಾ ತಂಡದ ಆಟಗಾರ್ತಿ ಶ್ರೇಯಾಂಕಗೆ ತವರೂರಲ್ಲಿ ಅದ್ದೂರಿ ಸ್ವಾಗತ – ಕಹಳೆ ನ್ಯೂಸ್

ಕಲಬುರಗಿ : ಮಹಿಳಾ ಪ್ರೀಮಿಯರ್ ಲೀಗ್ ಕ್ರಿಕೆಟ್ ಟೂರ್ನಿಯಲ್ಲಿ ಪ್ರಶಸ್ತಿ ವಿಜೇತ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮಹಿಳಾ ತಂಡದ ಆಟಗಾರ್ತಿ ಶ್ರೇಯಾಂಕ ಪಾಟೀಲ ಅವರನ್ನು ಸ್ವಗ್ರಾಮ ಕೋಳಕೂರಿನಲ್ಲಿ ಗ್ರಾಮಸ್ಥರು ಅದ್ದೂರಿಯಾಗಿ ಸ್ವಾಗತಿಸಿದರು. ಶ್ರೇಯಾಂಕ ಮೂಲತಃ ಕಲಬುರಗಿ ಜಿಲ್ಲೆಯ ಕೋಳಕೂರ ಗ್ರಾಮದವರು. ತವರಿಗೆ ಬಂದ ಅವರನ್ನು ಗ್ರಾಮದ ಹೊರವಲಯದಿಂದ ಸಿದ್ಧಬಸವೇಶ್ವರ ದೇವಸ್ಥಾನದವರೆಗೆ ಭವ್ಯ ಮೆರವಣಿಗೆ ಮೂಲಕ ಕರೆತರಲಾಯಿತು. ಮೆರವಣಿಗೆ ಬಳಿಕ ಶ್ರೇಯಾಂಕ ಪಾಟೀಲ ಸಿದ್ಧಬಸವೇಶ್ವರರ ದರ್ಶನ ಪಡೆದರು. ಮೆರವಣಿಗೆಯಲ್ಲಿ ಕೋಳಕೂರ ಗ್ರಾಮದ...
ಕ್ರೀಡೆಸುದ್ದಿ

ಐಪಿಎಲ್ ಪಂದ್ಯದ ವೇಳೆ ಸ್ಟೇಡಿಯಂನಲ್ಲಿ ಧೂಮಪಾನ ಮಾಡಿ ವಿವಾದಕ್ಕೀಡಾದ ನಟ ಶಾರುಖ್ ಖಾನ್ – ಕಹಳೆ ನ್ಯೂಸ್

ಇಂಡಿಯನ್ ಪ್ರೀಮಿಯರ್ ಲೀಗ್ ನಲ್ಲಿ ಕೋಲ್ಕತ್ತಾ ನೈಟ್ ರೈಡರ್ಸ್-ಸನ್ ರೈಸರ್ಸ್ ಹೈದರಾಬಾದ್ ಪಂದ್ಯ ವೀಕ್ಷಿಸಲು ಕ್ರೀಡಾಂಗಣಕ್ಕೆ ಆಗಮಿಸಿದ್ದ ವೇಳೆ ಈ ಘಟನೆ ನಡೆದಿದೆ. ಕೋಲ್ಕತ್ತಾ ತಂಡದ ಮಾಲೀಕರೂ ಆಗಿರುವ ಶಾರುಖ್ ಖಾನ್ ಅಭಿಮಾನಿಗಳನ್ನು ಹುರಿದುಂಬಿಸಿದ್ದು, ಸಾರ್ವಜನಿಕವಾಗಿ ಧೂಮಪಾನ ಮಾಡುತ್ತಿರುವುದು ಅಭಿಮಾನಿಗಳ ಟೀಕೆಗೆ ಕಾರಣವಾಗಿದೆ. ಕಿಂಗ್ ಖಾನ್ ಪೋನಿ ಟೈಲ್ ಹೇರ್ ಸ್ಟೈಲ್ ಮಾಡಿಕೊಂಡು ಸ್ಟೇಡಿಯಂಗೆ ಆಗಮಿಸಿದ್ದರು. ನಂತರ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ನೀಡಿದರು, ಆದರೆ ನಂತರ ಧೂಮಪಾನ ಮಾಡುತ್ತಾ ಕ್ರೀಡಾಂಗಣದಲ್ಲಿ...
ಕ್ರೀಡೆದಕ್ಷಿಣ ಕನ್ನಡಬೆಳ್ತಂಗಡಿಶಿಕ್ಷಣಸುದ್ದಿ

ಜಿಲ್ಲಾ ಮಟ್ಟದ ರಾಷ್ಟ್ರೀಯ ಆವಿಷ್ಕಾರ್ ಅಭಿಯಾನ ರಸಪ್ರಶ್ನೆ ಸ್ಪರ್ಧೆಯಲ್ಲಿ ಮೈರೋಳ್ತಡ್ಕ ಸರಕಾರಿ ಉನ್ನತೀಕರಿಸಿದ ಪ್ರಾಥಮಿಕ ಶಾಲೆಯ ಕು. ಧೃತಿ ಎನ್.ಡಿ. ಪ್ರಥಮ ಸ್ಥಾನ – ಕಹಳೆ ನ್ಯೂಸ್

ಬೆಳ್ತಂಗಡಿ : ಮೈರೋಳ್ತಡ್ಕ ಸರಕಾರಿ ಉನ್ನತೀಕರಿಸಿದ ಪ್ರಾಥಮಿಕ ಶಾಲೆಯ ಕು. ಧೃತಿ ಎನ್.ಡಿ. ರಾಷ್ಟ್ರೀಯ ಆವಿಷ್ಕಾರ್ ಅಭಿಯಾನದಲ್ಲಿ ಜಿಲ್ಲಾ ಮಟ್ಟದ ರಸಪ್ರಶ್ನೆ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಪಡೆದು, ವಿಭಾಗ ಮಟ್ಟಕ್ಕೆ ಆಯ್ಕೆಯಾಗಿದ್ದಾಳೆ....
ಕ್ರೀಡೆದಕ್ಷಿಣ ಕನ್ನಡಶಿಕ್ಷಣಸುದ್ದಿ

ತುಮಕೂರಿನ ಮಹಾತ್ಮ ಗಾಂಧಿ ಸ್ಟೇಡಿಯಂ ನಲ್ಲಿ ನಡೆದ ರಾಜ್ಯಮಟ್ಟದ ಬಾಲಕ ಬಾಲಕಿಯರ ಕಬ್ಬಡಿ ಪಂದ್ಯಾಟದಲ್ಲಿ ದ್ವಿತೀಯ ಸ್ಥಾನ ಪಡೆದ ವಿಟ್ಲ ಸರಕಾರಿ ಪ್ರೌಢಶಾಲೆಯ ವಿದ್ಯಾರ್ಥಿಗಳು – ಕಹಳೆ ನ್ಯೂಸ್

ವಿಟ್ಲ : ಸರಕಾರಿ ಪ್ರೌಢಶಾಲಾ ವಿದ್ಯಾರ್ಥಿ ವಿದ್ಯಾರ್ಥಿನಿಯರಿಗೆ HCL ಸಂಸ್ಥೆಯು ಆಯೋಜಿಸುತ್ತಿರುವ ಸರಕಾರಿ ಶಾಲೆಗಳ ಜಿಲ್ಲಾ ಮಟ್ಟ ಮತ್ತು ರಾಜ್ಯಮಟ್ಟ ಕ್ರೀಡಾಕೂಟಗಳಲ್ಲಿ ಸರಕಾರಿ ಪ್ರೌಢಶಾಲೆ ವಿಟ್ಲ (Rmsa ) ವಿದ್ಯಾರ್ಥಿಗಳು ಭಾಗವಹಿಸಿದ್ದಾರೆ. ಮಾರ್ಚ್ 2 ಮತ್ತು 3ರಂದು ತುಮಕೂರಿನ ಮಹಾತ್ಮ ಗಾಂಧಿ ಸ್ಟೇಡಿಯಂ ನಲ್ಲಿ ನಡೆದ ರಾಜ್ಯಮಟ್ಟದ ಬಾಲಕ ಬಾಲಕಿಯರ ಕಬ್ಬಡಿ ಪಂದ್ಯಾಟದಲ್ಲಿ ಭಾಗವಹಿಸಿ ದ್ವಿತೀಯ ಸ್ಥಾನವನ್ನು ಪಡೆದಿದ್ದಾರೆ. ಚೆನ್ನೈನಲ್ಲಿ ನಡೆಯುವ ರಾಷ್ಟ್ರಮಟ್ಟದ ಕಬಡ್ಡಿ ಪಂದ್ಯಾಟಕ್ಕೆ ಶಾಲೆಯ ವಿದ್ಯಾರ್ಥಿಗಳು ಆಯ್ಕೆಯಾಗಿದ್ದು,...
ಕ್ರೀಡೆದಕ್ಷಿಣ ಕನ್ನಡಬಂಟ್ವಾಳಶಿಕ್ಷಣಸುದ್ದಿ

ರಾಷ್ಟ್ರಮಟ್ಟದಲ್ಲಿ ವಿಜೇತರಾದ ಬಾಲವಿಕಾಸದ ಸ್ಕೌಟ್ಸ್ ಮತ್ತು ಗೈಡ್ಸ್ ವಿದ್ಯಾರ್ಥಿಗಳಿಗೆ ಅಭಿನಂದನಾ ಕಾರ್ಯಕ್ರಮ – ಕಹಳೆ ನ್ಯೂಸ್ 

ವಿಟ್ಲ : ಭಾರತ್ ಸ್ಕೌಟ್ಸ್ - ಗೈಡ್ಸ್ ರಾಷ್ಟ್ರೀಯ ಭಾವೈಕ್ಯತಾ ಶಿಬಿರದಲ್ಲಿ ವಿಜೇತರಾದ ಮಾಣಿ ಪೆರಾಜೆಯ ವಿದ್ಯಾನಗರದ ಬಾಲವಿಕಾಸ ಆಂಗ್ಲ ಮಾಧ್ಯಮ ಶಾಲೆಯ ಸ್ಕೌಟ್ಸ್- ಗೈಡ್ಸ್ ಶಿಬಿರಾರ್ಥಿಗಳಿಗೆ ಹಾಗೂ ಶಿಕ್ಷಕರಿಗೆ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಸ್ಥಳೀಯ ಸಂಸ್ಥೆ ಮಾಣಿ ಇದರ ವತಿಯಿಂದ ಅಭಿನಂದನಾ ಸಮಾರಂಭ ಬಾಲವಿಕಾಸ ಆಂಗ್ಲ ಮಾಧ್ಯಮ ಶಾಲೆಯಲ್ಲಿ ನಡೆಯಿತು. ಹರಿಯಾಣದ ಗಡ್ಪುರಿಯಲ್ಲಿ ಫೆಬ್ರವರಿ 19 ರಿಂದ 23 ರವರೆಗೆ ಏಕ್ ಭಾರತ್ ಶ್ರೇಷ್ಠ ಭಾರತ್ ಥೀಮ್...
1 11 12 13 14 15 36
Page 13 of 36