Sunday, September 6, 2026

ಕ್ರೀಡೆ

ಕ್ರೀಡೆಸುದ್ದಿ

ಭಾರತದ ಮೊದಲ ಮಹಿಳಾ ಅಂಪೈರ್‌ ಕೀರ್ತಿಗೆ ಪಾತ್ರರಾದ ಮುಂಬೈನ ವೃಂದಾ ರತಿ – ಕಹಳೆ ನ್ಯೂಸ್

ಭಾರತದ ಕ್ರಿಕೆಟ್ ಲೋಕದಲ್ಲಿ ಪುರುಷರೇ ಅಂಪೈರ್‌ಗಳಾಗೋದು ಮಾತು. ಆದ್ರೆ ಈ ಮಾತನ್ನು ಈಗ ಹೇಳುವಂತಿಲ್ಲ ಯಾಕೆಂದ್ರೆ ಮುಂಬೈನ ವೃಂದಾ ರತಿ ಭಾರತದ ಮೊದಲ ಮಹಿಳಾ ಅಂಪೈರ್‌ಗಳಲ್ಲಿ ಒಬ್ಬರು ಎಂಬ ಕೀರ್ತಿಗೆ ಪಾತ್ರರಾಗಲಿದ್ದಾರೆ. 29 ವರ್ಷದ ವೃಂದಾ ರತಿ ಬಿಸಿಸಿಐನ ಎರಡನೆಯ ಹಂತದ ಪರೀಕ್ಷೆಯಲ್ಲಿ ಉತ್ತೀರ್ಣರಾಗಿದ್ದಾರೆ. ಈ ಮೂಲಕ ರಾಷ್ಟ್ರಮಟ್ಟದ ಪಂದ್ಯಗಳಲ್ಲಿ ಅಂಪೈರ್ ಆಗಿ ಕಾರ್ಯನಿರ್ವಹಿಸುವ ಅರ್ಹತೆ ಪಡೆದುಕೊಂಡಿದ್ದಾರೆ. 2013 ರ ಮಹಿಳಾ ವಿಶ್ವಕಪ್‌ನಲ್ಲಿ ಸ್ಕೋರರ್ ಆಗಿ ಕಾರ್ಯನಿರ್ವಹಿಸಿದ್ದ ವೃಂದಾ, ಮುಂಬೈ...
ಕ್ರೀಡೆಸುದ್ದಿ

ಏಕದಿನ ಪಂದ್ಯದಲ್ಲಿ ವೆಸ್ಟ್ ಇಂಡೀಸ್ ವಿರುದ್ಧ ಜಯಗಳಿಸಿದ ಟೀಮ್ ಇಂಡಿಯಾ – ಕಹಳೆ ನ್ಯೂಸ್

ದೆಹಲಿ: ನಾಯಕ ವಿರಾಟ್ ಕೊಹ್ಲಿ ಮತ್ತು ಉಪ ನಾಯಕ ರೋಹಿತ್ ಶರ್ಮಾ ಶತಕದ ನೆರವಿನಲ್ಲಿ ಟೀಮ್ ಇಂಡಿಯಾ ಗುಹಾವಟಿಯಲ್ಲಿ ನಡೆದ ಮೊದಲ ಏಕದಿನ ಪಂದ್ಯದಲ್ಲಿ ವೆಸ್ಟ್ ಇಂಡೀಸ್ ವಿರುದ್ಧ 8 ವಿಕೆಟ್‍ಗಳ ಜಯ ಗಳಿಸಿದೆ. ಬರ್ಸಪಾರಾ ಕ್ರಿಕೆಟ್ ಸ್ಟೇಡಿಯಂನಲ್ಲಿ ಗೆಲುವಿಗೆ 323 ರನ್‍ಗಳ ಸವಾಲನ್ನು ಪಡೆದ ಭಾರತ ಇನ್ನೂ 47 ಎಸೆತಗಳು ಬಾಕಿ ಇರುವಾಗ 2 ವಿಕೆಟ್ ನಷ್ಟದಲ್ಲಿ 326ರನ್ ಸೇರಿಸಿ ಗೆಲುವಿನ ದಡ ಸೇರಿತು. ಕೊಹ್ಲಿ ಮತ್ತು ರೋಹಿತ್ ಶರ್ಮಾ...
ಕ್ರೀಡೆಸುದ್ದಿ

ಡೆನ್ಮಾರ್ಕ್ ಓಪನ್ ಬ್ಯಾಡ್ಮಿಂಟನ್ ಟೂರ್ನಿಯಲ್ಲಿ ಭಾರತಕ್ಕೆ ಸವಾಲು – ಕಹಳೆ ನ್ಯೂಸ್

ಡೆನ್ಮಾರ್ಕ್: ಒಲಿಂಪಿಕ್ ಪದಕ ವಿಜೇತೆಯರಾದ ಪಿ.ವಿ.ಸಿಂಧು ಹಾಗೂ ಸೈನಾ ನೆಹ್ವಾಲ್, ಮಂಗಳವಾರದಿಂದ ಇಲ್ಲಿ ಆರಂಭಗೊಳ್ಳಲಿರುವ ಡೆನ್ಮಾರ್ಕ್ ಓಪನ್ ಬ್ಯಾಡ್ಮಿಂಟನ್ ಟೂರ್ನಿಯಲ್ಲಿ ಭಾರತದ ಸವಾಲನ್ನು ಮುನ್ನಡೆಸಲಿದ್ದಾರೆ. ಸಿಂಧುಗೆ 3ನೇ ಶ್ರೇಯಾಂಕ ಸಿಕ್ಕಿದ್ದು, ಸೈನಾ ಶ್ರೇಯಾಂಕ ರಹಿತವಾಗಿ ಆಡಲಿದ್ದಾರೆ. ಮೊದಲ ಸುತ್ತಿನಲ್ಲಿ ಸಿಂಧು ಅಮೆರಿಕದ ಬೀವೆನ್ ಝಾಂಗ್ ವಿರುದ್ಧ ಆಡಲಿದ್ದಾರೆ. ವಿಶ್ವ ನಂ.11 ಸೈನಾಗೆ ಮೊದಲ ಸುತ್ತಲ್ಲಿ ಹಾಂಕಾಂಗ್‌ನ ಚೆಯುಂಗ್ ಯಿ ಎದುರಾಗಲಿದ್ದಾರೆ. ಪುರುಷರ ಸಿಂಗಲ್ಸ್‌ನಲ್ಲಿ ವಿಶ್ವ ನಂ.6 ಕಿದಂಬಿ ಶ್ರೀಕಾಂತ್‌ಗೆ 7ನೇ...
ಕ್ರೀಡೆಸುದ್ದಿ

ಗುಜರಾತ್ ಫಾರ್ಚೂನ್ ಜಿಯಾಂಟ್ಸ್ ವಿರುದ್ಧ ಹರ್ಯಾಣ ಸ್ಟೀಲರ್ಸ್ ಗೆಲುವು – ಕಹಳೆ ನ್ಯೂಸ್

ಸೋನಿಪತ್‌: ಹರ್ಯಾಣ ರಾಜ್ಯದ ಸೋನಿಪತ್‌ನಲ್ಲಿ ನಡೆದ ಪ್ರೊ ಕಬಡ್ಡಿ ಲೀಗ್ 2018 ರ 11ನೇ ಪಂದ್ಯದಲ್ಲಿ ಗುಜರಾತ್ ಫಾರ್ಚೂನ್ ಜಿಯಾಂಟ್ಸ್ ವಿರುದ್ಧ ಹರ್ಯಾಣ ಸ್ಟೀಲರ್ಸ್ 32-25ರ ಗೆಲುವು ದಾಖಲಿಸಿದೆ. ಇಲ್ಲಿಗೆ ಹರ್ಯಾಣಕ್ಕೆ ಲಭಿಸಿದ ಮೊದಲ ಗೆಲುವಿದು. ನಿನ್ನೆ ನಡೆದ ಪಂದ್ಯದಲ್ಲಿ ಹರ್ಯಾಣ ಸ್ಟೀಲರ್ಸ್ ತಂಡ ತವರು ನೆಲವಾದ್ದರಿಂದ ಉತ್ತಮ ಆಟ ಪ್ರದರ್ಶಿಸಿ ಜಯ ತನ್ನಡೆಗೆ ಸೆಳೆದುಕೊಂಡಿತು. ಹರ್ಯಾಣ-ಗುಜರಾತ್ ಝೋನ್ ಎ ಯಲ್ಲಿದ್ದು ಎರಡೂ ತಂಡಗಳು ತಲಾ ಒಂದೊಂದು ಪಂದ್ಯಗಳನ್ನು ಗೆದ್ದುಕೊಂಡಿದ್ದವು. ಈ...
ಕ್ರೀಡೆಸುದ್ದಿ

ವೆಸ್ಟ್ ಇಂಡೀಸ್ ಸೀರಿಸ್ ವಿರುದ್ಧ ಪಂದ್ಯಕ್ಕೆ ಭಾರತ ತಂಡ ಪ್ರಕಟ – ಕಹಳೆ ನ್ಯೂಸ್

ದೆಹಲಿ: ಎರಡನೇ ಟೆಸ್ಟ್ ಆರಂಭಕ್ಕೂ ಮೊದಲೇ ಮುಂಬರುವ ವೆಸ್ಟ್ ಇಂಡೀಸ್ ಸೀರಿಸ್ ವಿರುದ್ಧದ ಮೊದಲೆರಡು ಏಕದಿನ ಪಂದ್ಯಕ್ಕೆ ಟೀಂ ಇಂಡಿಯಾದ ನೇಮ್‌ಬೋರ್ಡ್ ಪ್ರಕಟಗೊಂಡಿದೆ. ನಾಯಕ ವಿರಾಟ್ ಕೊಹ್ಲಿ ಮುಂದಾಳತ್ವದಲ್ಲಿ ಮುನ್ನೆಡೆಯಲಿರುವ ತಂಡದಲ್ಲಿ ಇದೇ ಮೊದಲ ಬಾರಿಗೆ ರಿಷಭ್ ಪಂತ್ ಸೇರಿದಂತೆ 14 ಆಟಗಾರರಿಗೆ ಅವಕಾಶ ನೀಡಲಾಗಿದೆ. ಈ ಮೂಲಕ ಪಂತ್ ಇದೇ ಮೊದಲ ಬಾರಿ ಅಂತರಾಷ್ಟ್ರೀಯ ಏಕದಿನ ಪಂದ್ಯಕ್ಕೆ ಆಯ್ಕೆಯಾಗಿದ್ದಾರೆ. ಇನ್ನುಳಿದಂತೆ ರೋಹಿತ್ ಶರ್ಮಾ, ಶಿಖರ್ ಧವನ್, ಕೆ.ಎಲ್ ರಾಹುಲ್,...
ಕ್ರೀಡೆಸುದ್ದಿ

ತಾಲೂಕು ಮಟ್ಟದ ಕ್ರೀಡಾಕೂಟದಲ್ಲಿ ಮಿಂಚಿದ ಅಡ್ಯನಡ್ಕ ಜನತಾ ಪ್ರೌಢ ಶಾಲೆಯ ವಿದ್ಯಾರ್ಥಿಗಳು – ಕಹಳೆ ನ್ಯೂಸ್

ಮಂಗಳೂರು: ಅ.9 ಮತ್ತು 10ರಂದು ನಡೆದ ಬಂಟ್ವಾಳ ತಾಲೂಕು ಮಟ್ಟದ ಕ್ರೀಡಾಕೂಟದಲ್ಲಿ ಅಡ್ಯನಡ್ಕ ಜನತಾ ಪ್ರೌಢ ಶಾಲೆಯ ವಿದ್ಯಾರ್ಥಿನಿಯರು ಸಾಧನೆ ಮಾಡಿದ್ದಾರೆ. ಕೋಲು ಜಿಗಿತದಲ್ಲಿ ಡೀಪ್ನಾ ಡಿಸೋಜ ಪ್ರಥಮ, ಪ್ರತೀಕ್ಷಾ ದ್ವಿತೀಯ; ಸಹನಾಕುಮಾರಿ ಜಾವೆಲಿನ್ ಎಸೆತ ದ್ವಿತೀಯ ಮತ್ತು ಸುತ್ತಿಗೆ ಎಸೆತದಲ್ಲಿ ತೃತೀಯ; ಅಡೆತಡೆ ಓಟದಲ್ಲಿ ಪ್ರತೀಕ್ಷಾ ತೃತೀಯ ಬಹುಮಾನ. ಶಾಲಾ ಸಂಚಾಲಕರು, ಆಡಳಿತ ಮಂಡಳಿ ಹಾಗೂ ಮುಖ್ಯೋಪಾಧ್ಯಾಯರು ತರಬೇತಿ ನೀಡಿದ ಅಧ್ಯಾಪಕರು ಮತ್ತು ವಿದ್ಯಾರ್ಥಿಗಳನ್ನು ಅಭಿನಂದಿಸಿದ್ದಾರೆ....
ಕ್ರೀಡೆಸುದ್ದಿ

ಏಶ್ಯನ್ ಪ್ಯಾರಾ ಗೇಮ್ಸ್ ನಲ್ಲಿ ಸ್ವರ್ಣ ಗೆದ್ದ ಹರ್ವಿಂದರ್ ಸಿಂಗ್ – ಕಹಳೆ ನ್ಯೂಸ್

ಜಕಾರ್ತ: ಭಾರತದ ಬಿಲ್ಲುಗಾರ ಹರ್ವಿಂದರ್ ಸಿಂಗ್ ಅವರು ಇಲ್ಲಿ ನಡೆಯುತ್ತಿರುವ ಏಶ್ಯನ್ ಪ್ಯಾರಾ ಗೇಮ್ಸ್ ನ ಪುರುಷರ ವೈಯಕ್ತಿಕ ರಿಕರ್ವ್ ವಿಭಾಗದಲ್ಲಿ ಸ್ವರ್ಣ ಗೆದ್ದುಕೊಂಡಿದ್ದಾರೆ. ಹರ್ವಿಂದರ್ ಅವರು ಚೀನಾದ ಝವೊ ಲಿಕ್ಸ್ ಯು ವಿರುದ್ಧ 6-0 ಗೆಲುವು ದಾಖಲಿಸಿಕೊಂಡರು. ಪುರುಷರ ಡಿಸ್ಕಸ್ ವಿಭಾಗದಲ್ಲಿ ಮೋನು ಬೆಳ್ಳಿ, ಶಾಟ್ ಪುಡ್ ಎಫ್ 46 ವಿಭಾಗದಲ್ಲಿ ಮುಹಮ್ಮದ್ ಯಾಸಿರ್ ಕಂಚು ಗೆದ್ದುಕೊಂಡರು. ಮೋನು 35.89 ಮೀ.ದೂರಕ್ಕೆ ಡಿಸ್ಕಸ್ ಎಸೆದರು. ಯಾಸಿರ್ 14.22 ಮೀ. ದೂರಕ್ಕೆ...
ಕ್ರೀಡೆಸುದ್ದಿ

ಹ್ಯಾಟ್ರಿಕ್ ಪ್ರಶಸ್ತಿಯನ್ನು ಮುಡಿಗೇರಿಸಿಕೊಂಡ ಭಾರತ – ಕಹಳೆ ನ್ಯೂಸ್

ದುಬೈ: ಏಷ್ಯಾ ಕಪ್ 2018ರ ಫೈನಲ್ ಪಂದ್ಯದಲ್ಲಿ ಬಾಂಗ್ಲಾ ವಿರುದ್ಧ 3 ವಿಕೆಟ್ ರೋಚಕ ಜಯ ಸಾಧಿಸುವ ಮೂಲಕ ಭಾರತ ತಂಡ ಚಾಂಪಿಯನ್ಸ್ ಪಟ್ಟವನ್ನು ತನ್ನಲ್ಲೇ ಉಳಿಸಿಕೊಂಡಿದೆ. ಓವರ್ ಎಂಡಿಗ್ ಟೈಮ್‌ನಲ್ಲಿ ಮ್ಯಾಚ್ ಹೊಸ ಟ್ವಿಸ್ಟ್ಗೆ ತಲುಪಿತ್ತು. ಆದರೆ ಅಂತಿಮವಾಗಿ ರೋಹಿತ್ ಶರ್ಮಾ ಬಳಗ ಗೆಲುವಿನ ನಗು ಬೀರಿತು. 14ನೇ ಆವೃತ್ತಿಯ ಏಷ್ಯಾಕಪ್‌ನಲ್ಲಿ ಬುಧವಾರ ನಡೆದ ಸೂಪರ್ 4 ಹಂತದ ನಿರ್ಣಾಯಕ ಪಂದ್ಯದಲ್ಲಿ ಪಾಕಿಸ್ತಾನ ವಿರುದ್ಧ ಬಾಂಗ್ಲಾದೇಶವು 37 ರನ್ ಅಂತರದ...
1 32 33 34 35 36 37
Page 34 of 37