Friday, April 24, 2026

ಕ್ರೀಡೆ

ಕ್ರೀಡೆಬೆಂಗಳೂರುಸುದ್ದಿ

ಬೆಂಗಳೂರಿನಲ್ಲಿ ಆರ್‌ಸಿಬಿ ವಿಜಯಯಾತ್ರೆ : ವಿಜಯಯಾತ್ರೆ ಮಾಹಿತಿ ಇಲ್ಲಿದೆ -ಕಹಳೆ ನ್ಯೂಸ್

ಬೆಂಗಳೂರು: ಐಪಿಎಲ್ 2025 ಫೈನಲ್  ಪಂದ್ಯದಲ್ಲಿ ಗೆದ್ದು ಕಪ್ ಎತ್ತಿಹಿಡಿದ ಆರ್‌ಸಿಬಿ ತಂಡ ಅಭಿಮಾನಿಗಳೊಂದಿಗೆ ವಿಜಯೋತ್ಸವ ಆಚರಿಸುವ ಸಲುವಾಗಿ ತವರೂರು ಬೆಂಗಳೂರಿಗೆ ಆಗಮಿಸಲಿದೆ. ಅಹಮದಾಬಾದ್‌ನಿಂದ ವಿಶೇಷ ವಿಮಾನದಲ್ಲಿ ಆರ್‌ಸಿಬಿ ಆಟಗಾರರು ಹೊರಟು ಮಧ್ಯಾಹ್ನ 1:30ರ ವೇಳೆಗೆ ಬೆಂಗಳೂರು ಹೆಚ್‌ಎಎಲ್ ವಿಮಾನ ನಿಲ್ದಾಣ ತಲುಪಲಿದ್ದಾರೆ. ವಿಮಾನ ನಿಲ್ದಾಣದಲ್ಲಿ ಇಳಿದ ಬಳಿಕ ಆರ್‌ಸಿಬಿ ತಂಡ ತಾಜ್ ವೆಸ್ಟೆಂಡ್ ಹೋಟೆಲ್‌ಗೆ ತೆರಳಲಿದೆ. ಇಲ್ಲಿ ವಿಶ್ರಾಂತಿ ಪಡೆದ ಬಳಿಕ ಸಂಜೆ 4 ಗಂಟೆಗೆ ವಿಧಾನಸೌಧದಲ್ಲಿ ಸಿಎಂ...
ಕ್ರೀಡೆಸುದ್ದಿ

ಚೆಸ್‌ ಚಕ್ರವರ್ತಿಗೇ ಸೋಲುಣ್ಣಿಸಿದ ಭಾರತದ ಗುಕೇಶ್‌

ನಾರ್ವೆ : ವಿಶ್ವ ಚಾಂಪಿಯನ್‌ ಗುಕೇಶ್‌ ಮತ್ತೊಮ್ಮೆ ರಷ್ಯಾದ ಮ್ಯಾಗ್ನಸ್‌ ಕಾರ್ಲ್ಸನ್‌ ಗೆ ಸೋಲುಣ್ಣಿಸುವ ಮೂಲಕ ತಮ್ಮ ಪಟ್ಟವನ್ನು ಭದ್ರಪಡಿಸಿಕೊಂಡಿದ್ದಾರೆ. ಗುಕೇಶ್‌ ಎದುರು ನಾರ್ವೇ ಚಾಂಪಿಯನ್‌ ಶಿಪ್‌ ಪಂದ್ಯವನ್ನು ಸೋತ ಬಳಿಕ ಮ್ಯಾಗ್ನಸ್‌ ಕಾರ್ಲ್ಸನ್‌ ಮೇಜು ಗುದ್ದಿ ತಮ್ಮ ಸಿಟ್ಟು ಪ್ರದರ್ಶಿಸಿದ್ದಾರೆ. ಈ ವಿಡಿಯೋ ಈಗ ಎಲ್ಲೆಡೆ ವೈರಲ್‌ ಆಗಿದೆ. ಆರಂಭದಲ್ಲಿ ಬಹುಪಾಲು ನಿಯಂತ್ರಣ ಕಾಯ್ದುಕೊಂಡಿದ್ದ ಮ್ಯಾಗ್ನಸ್‌ ಬಳಿಕ ಅಂತಿಮ ಹಂತದಲ್ಲಿ ಬಹುದೊಡ್ಡ ತಪ್ಪುಗಳನ್ನು ಮಾಡಿದರು. ಇದರಿಂದ 19 ವರ್ಷದ...
ಕ್ರೀಡೆದೆಹಲಿಬೆಂಗಳೂರುಮುಂಬೈಸುದ್ದಿ

ಪಂಜಾಬ್‌ ವಿರುದ್ಧ ದೊಡ್ಡ ಅಂತರದ ಗೆಲುವು ಸಾಧಿಸಿ ಇತಿಹಾಸ ಬರೆದ ಆರ್‌ಸಿಬಿ -ಕಹಳೆ ನ್ಯೂಸ್

ಚಂಡೀಗಢ: ಐಪಿಎಲ್ ಪ್ಲೇಆಫ್ ಪಂದ್ಯದಲ್ಲಿ ಕೆಕೆಆರ್‌ನ ಅತಿ ದೊಡ್ಡ ಗೆಲುವಿನ ಅಂತರದ ದಾಖಲೆಯನ್ನು ಆರ್‌ಸಿಬಿ ಬ್ರೇಕ್‌ ಮಾಡಿದೆ. ಆ ಮೂಲಕ ಐಪಿಎಲ್‌ನಲ್ಲಿ ಇತಿಹಾಸ ಸೃಷ್ಟಿಸಿದೆ. ಕ್ವಾಲಿಫೈಯರ್‌ 1 ಪಂದ್ಯದಲ್ಲಿ ಪಂಜಾಬ್‌ ವಿರುದ್ಧ ಆರ್‌ಸಿಬಿ ಭರ್ಜರಿ ಜಯ ದಾಖಲಿಸಿತು. ಪಿಬಿಕೆಎಸ್‌ ನೀಡಿದ 102 ರನ್‌ಗಳ ಸಾಧಾರಣ ಗುರಿಯನ್ನು ಆರ್‌ಸಿಬಿ 10 ಓವರ್‌ನಲ್ಲೇ ತಲುಪಿತು. ಇನ್ನೂ 60 ಎಸೆತಗಳು ಬಾಕಿ ಇರುವಾಗಲೇ ಗುರಿ ಮುಟ್ಟಿ ಆರ್‌ಸಿಬಿ ಗೆದ್ದು ಬೀಗಿತು. 60 ಎಸೆತಗಳ ಭಾರಿ ಅಂತರದ...
ಉಡುಪಿಕ್ರೀಡೆಜಿಲ್ಲೆಸುದ್ದಿ

ರಾಷ್ಟ್ರಮಟ್ಟದ ಕ್ರೀಡಾಕೂಟಕ್ಕೆ ಶಿಕ್ಷಕಿ ಗೀತಾ ಎ ಶೆಟ್ಟಿ ಆಯ್ಕೆ -ಕಹಳೆ ನ್ಯೂಸ್

ಉಡುಪಿ : ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ ಬೆಂಗಳೂರು ಹಾಗೂ ಶಿವಮೊಗ್ಗ ಜಿಲ್ಲಾ ಘಟಕದ ಆಶ್ರಯದಲ್ಲಿ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ರಾಜ್ಯ ಮಟ್ಟದ ಕ್ರೀಡಾ ಹಾಗೂ ಸಾಂಸ್ಕೃತಿಕ ಸ್ಪರ್ಧೆಗಳು ದಿನಾಂಕ 18,19, 20 ನೇ ಮೇ-2025 ರಂದು ಶಿವಮೊಗ್ಗದ ನೆಹರು ಕ್ರೀಡಾಂಗಣ ದಲ್ಲಿ ಜರುಗಿತ್ತು. ಈ ಕ್ರೀಡಾಕೂಟದಲ್ಲಿ ಸರಕಾರಿ ಪ್ರೌಢಶಾಲೆ ವಡ್ಡರ್ಸೆಯ ಕನ್ನಡ ಭಾಷಾ ಶಿಕ್ಷಕಿ ಗೀತಾ ಆನಂದ ಶೆಟ್ಟಿ ಅವರು 100 ಮೀಟರ್ ಮತ್ತು 200...
ಕ್ರೀಡೆಸುದ್ದಿ

ಏಷ್ಯಾಕಪ್​ ಟೂರ್ನಿಯಿಂದ ಹಿಂದೆ ಸರಿದ ಭಾರತ -ಕಹಳೆ ನ್ಯೂಸ್

ಭಾರತ-ಪಾಕಿಸ್ತಾನ  ನಡುವಿನ ಇತ್ತೀಚಿನ ಘರ್ಷಣೆಗಳ ನಂತರ, ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (BCCI) ಏಷ್ಯನ್ ಕ್ರಿಕೆಟ್ ಕೌನ್ಸಿಲ್ (ACC) ನಡೆಸುವ ಎಲ್ಲಾ ಟೂರ್ನಿಗಳಿಂದ ಸದ್ಯಕ್ಕೆ ದೂರವಿರಲು ನಿರ್ಧರಿಸಿದೆ. ಹೀಗಾಗಿ ಈ ವರ್ಷ ನಡೆಯಲಿರುವ ಏಷ್ಯಾಕಪ್ ಟೂರ್ನಿಯಲ್ಲಿ ಟೀಮ್ ಇಂಡಿಯಾ ಕಣಕ್ಕಿಳಿಯುವುದಿಲ್ಲ ಎಂದು ವರದಿಯಾಗಿದೆ. ಶ್ರೀಲಂಕಾದಲ್ಲಿ ಮುಂದಿನ ತಿಂಗಳಿಂದ ಮಹಿಳಾ ಉದಯೋನ್ಮುಖ ತಂಡಗಳ ಏಷ್ಯಾಕಪ್ ಟೂರ್ನಿ ನಡೆಯಲಿದೆ. ಈ ಟೂರ್ನಿಗೆ ತಂಡವನ್ನು ಕಳುಹಿಸದಿರಲು ಬಿಸಿಸಿಐ ನಿರ್ಧರಿಸಿದೆ. ಹಾಗೆಯೇ ಈ ವರ್ಷಾಂತ್ಯದಲ್ಲಿ ಪುರುಷರ...
ಕ್ರೀಡೆಸುದ್ದಿ

ಸೋಷಿಯಲ್ ಮೀಡಿಯಾ ಖಾತೆಯಲ್ಲಿ ಪೋಸ್ಟ್ ಹಂಚಿಕೊಳ್ಳುವ ಮೂಲಕ ಟೆಸ್ಟ್ ಕ್ರಿಕೆಟ್​ಗೆ ನಿವೃತ್ತಿ ಘೋಷಿಸಿದ  ವಿರಾಟ್ ಕೊಹ್ಲಿ – ಕಹಳೆ ನ್ಯೂಸ್

ಟೆಸ್ಟ್ ಕ್ರಿಕೆಟ್​ಗೆ ವಿದಾಯ ಹೇಳಿದ್ದಾರೆ. ಸೋಷಿಯಲ್ ಮೀಡಿಯಾದಲ್ಲಿ ಪೋಸ್ಟ್ ಹಂಚಿಕೊಳ್ಳುವ ಮೂಲಕ ಕೊಹ್ಲಿ ಅಧಿಕೃತವಾಗ ನಿವೃತ್ತಿ ಘೋಷಿಸಿದ್ದಾರೆ. ಇದರೊಂದಿಗೆ ಕಿಂಗ್ ಕೊಹ್ಲಿಯ 14 ವರ್ಷದ ಟೆಸ್ಟ್ ಕೆರಿಯರ್ ಅಂತ್ಯಗೊಂಡಂತಾಗಿದೆ. ಇದಕ್ಕೂ ಮುನ್ನ ಕೊಹ್ಲಿ ಟೆಸ್ಟ್​ ಕ್ರಿಕೆಟ್​ಗೆ ವಿದಾಯ ಹೇಳಲಿದ್ದಾರೆ ಎಂಬ ಸುದ್ದಿಗಳು ಹರಿದಾಡಿದ್ದವು. ಹೀಗಾಗಿ ಬಿಸಿಸಿಐ ಅವರ ಮನವೊಲಿಸಲು ಮುಂದಾಗಿತ್ತು. ಆದರೆ ಈ ಮಾತುಕತೆ ಫಲಪ್ರದವಾಗಿಲ್ಲ. ಹೀಗಾಗಿಯೇ ಇದೀಗ ಕೊಹ್ಲಿ ಟೆಸ್ಟ್ ಕ್ರಿಕೆಟ್​ಗೆ ನಿವೃತ್ತಿ ಘೋಷಿಸಿರುವುದನ್ನು ಅಧಿಕೃತಗೊಳಿಸಿದ್ದಾರೆ. 2011 ರಲ್ಲಿ...
ಕ್ರೀಡೆಮುಂಬೈಸುದ್ದಿ

ಮುಂದಿನ ವಾರದಿಂದ ಐಪಿಎಲ್‌ 2025 ಟೂರ್ನಿ ಪುನರಾರಂಭ..?- ಕಹಳೆ ನ್ಯೂಸ್

ಮುಂಬೈ: ಭಾರತ ಮತ್ತು ಪಾಕಿಸ್ತಾನದ ನಡುವೆ ಕದನ ವಿರಾಮ ಘೋಷಣೆಯಾದ ಬೆನ್ನಲ್ಲೇ ನಂತರ 18ನೇ ಆವೃತ್ತಿಯ ಇಂಡಿಯನ್‌ ಪ್ರೀಮಿಯರ್‌ ಲೀಗ್‌ ಪಂದ್ಯಗಳನ್ನು ಪುನರಾರಂಭಿಸಲು BCCI ತೀರ್ಮಾನಿಸಿದೆ ಎಂದು ವರದಿಯಾಗಿದೆ. ಮುಂದಿನ ಟೂರ್ನಿಗಳಿಗೆ ಸಮಯ ಹೊಂದಿಸಬೇಕೆಂಬ ಉದ್ದೇಶದಿಂದ ಮೇ 25 ರಿಂದ 30ರೊಳಗೆ IPL ಟೂರ್ನಿ ಮುಗಿಸಲು BCCI ನಿರ್ಧರಿಸಿದೆ. ಹೀಗಾಗಿ ಮೇ 16ರಿಂದ ಐಪಿಎಲ್‌ ಪಂದ್ಯಗಳನ್ನ ಪುನರಾರಂಭಿಸಲು ಚಿತ್ತ ಹರಿಸಿದೆ. ಸ್ಥಗಿತಗೊಂಡಿದ್ದ ಪಂಜಾಬ್ ಕಿಂಗ್ಸ್ ಮತ್ತು ಡೆಲ್ಲಿ ಕ್ಯಾಪಿಟಲ್ಸ್ ನಡುವಿನ...
ಕ್ರೀಡೆಸುದ್ದಿ

ಟೆಸ್ಟ್ ಕ್ರಿಕೆಟ್‌ಗೆ ವಿರಾಟ್ ಕೊಹ್ಲಿ ವಿದಾಯ : ನಿರ್ಧಾರ ಬದಲಿಸುವಂತೆ ಬಿಸಿಸಿಐ ಮನವಿ-ಕಹಳೆ ನ್ಯೂಸ್

ಭಾರತ ಮತ್ತು ಇಂಗ್ಲೆಂಡ್ ನಡುವಣ ಟೆಸ್ಟ್ ಸರಣಿಯು ಜೂನ್ 20 ರಿಂದ ಶುರುವಾಗಲಿದೆ. ಈ ಸರಣಿಗೂ ಮುನ್ನ ಟೀಮ್ ಇಂಡಿಯಾ ನಾಯಕ ರೋಹಿತ್ ಶರ್ಮಾ ಟೆಸ್ಟ್ ಕ್ರಿಕೆಟ್​ಗೆ ವಿದಾಯ ಹೇಳಿದ್ದಾರೆ. ಇದರ ಬೆನ್ನಲ್ಲೇ ವಿರಾಟ್ ಕೊಹ್ಲಿ ಕೂಡ ಟೆಸ್ಟ್​ ಕ್ರಿಕೆಟ್​ನಿಂದ ನಿವೃತ್ತಿ ಹೊಂದುತ್ತಿರುವುದಾಗಿ ಬಿಸಿಸಿಐಗೆ ತಿಳಿಸಿದ್ದಾರೆ. ಇಂಗ್ಲೆಂಡ್ ವಿರುದ್ಧದ ಟೆಸ್ಟ್ ಸರಣಿಗೂ ಮುನ್ನ ವಿರಾಟ್ ಕೊಹ್ಲಿ  ದೀರ್ಘಾವಧಿ ಕ್ರಿಕೆಟ್​ಗೆ ವಿದಾಯ ಹೇಳಲಿದ್ದಾರಾ? ಇಂತಹದೊಂದು ಪ್ರಶ್ನೆ ಹುಟ್ಟಿಕೊಳ್ಳಲು ಮುಖ್ಯ ಕಾರಣ ಪ್ರಸ್ತುತ...
1 4 5 6 7 8 37
Page 6 of 37