Tuesday, July 28, 2026

ಕ್ರೈಮ್

ಕ್ರೈಮ್ಸುದ್ದಿ

ಸುರತ್ಕಲ್: ಎಂಬಿಬಿಎಸ್ ವಿದ್ಯಾರ್ಥಿನಿ ಆತ್ಮಹತ್ಯೆ..!!- ಕಹಳೆ ನ್ಯೂಸ್

ಸುರತ್ಕಲ್: ಎಂಬಿಬಿಎಸ್ ವಿದ್ಯಾರ್ಥಿನಿಯೊಬ್ಬಳು 5ನೇ ಮಹಡಿಯಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಸುರತ್ಕಲ್ ಪೊಲೀಸ್‌ ಠಾಣಾ ವ್ಯಾಪ್ತಿಯ ಸುಭಾಷಿತ ನಗರದಲ್ಲಿ ಜು.14ರ ಮಂಗಳವಾರ ಸಂಜೆ ಸಂಭವಿಸಿದೆ. ಹುಬ್ಬಳ್ಳಿ ಮೂಲದ ವಿದ್ಯಾರ್ಥಿನಿ ಮಹಾಲಕ್ಷ್ಮಿ (20) ಫ್ಲಾಟ್‌ನಲ್ಲಿ ಪೋಷಕರೊಂದಿಗೆ ವಾಸವಿದ್ದರು. ಮಂಗಳವಾರ ದೇಗುಲಕ್ಕೆ ತೆರಳಿ ವಾಪಸ್ಸಾದ ಬಳಿಕ ಏಕಾಏಕಿ 5ನೇ ಅಂತಸ್ತಿಗೆ ತೆರಳಿ ಕೆಳಗೆ ಜಿಗಿದಿದ್ದಾರೆ ಎನ್ನಲಾಗಿದೆ. ಘಟನೆಯಿಂದಾಗಿ ತಲೆಗೆ ಗಂಭೀರ ಗಾಯಗಳಾದ ವಿದ್ಯಾರ್ಥಿನಿಯನ್ನು ಸಮೀಪದ ಖಾಸಗಿ ಆಸ್ಪತ್ರೆಗೆ ಕರೆದೊಯ್ಯಲಾಯಿತು. ಆದರೆ ಚಿಕಿತ್ಸೆ...
ಕ್ರೈಮ್ಬೆಂಗಳೂರುರಾಜ್ಯಶಿಕ್ಷಣಸುದ್ದಿ

ಶಿಕ್ಷಕರಿಂದ ಕಿರುಕುಳ ಆರೋಪ : ಬಿಲ್ಡಿಂಗ್‌ನಿಂದ ಹಾರಿ 7ನೇ ಕ್ಲಾಸ್‌ ವಿದ್ಯಾರ್ಥಿ ಆತ್ಮಹತ್ಯೆಗೆ ಯತ್ನ!- ಕಹಳೆ ನ್ಯೂಸ್

ಬೆಂಗಳೂರು: ಶಾಲೆಯಲ್ಲಿ ಶಿಕ್ಷಕರು ನೀಡಿದ ಅತಿಯಾದ ಮಾನಸಿಕ ಹಾಗೂ ದೈಹಿಕ ಕಿರುಕುಳವನ್ನು ತಾಳಲಾರದೆ ಏಳನೇ ತರಗತಿ ವಿದ್ಯಾರ್ಥಿಯೊಬ್ಬ ಬಿಲ್ಡಿಂಗ್ ಮೇಲಿಂದ ಹಾರಿ ಆತ್ಮಹತ್ಯೆಗೆ ಯತ್ನಿಸಿರುವ ಆಘಾತಕಾರಿ ಘಟನೆ ರಾಜಧಾನಿಯ ಜ್ಞಾನಭಾರತಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಮರಿಯಪ್ಪನಪಾಳ್ಯದಲ್ಲಿರುವ 13 ವರ್ಷದ ವಿದ್ಯಾರ್ಥಿ ಸ್ಥಳೀಯ ಖಾಸಗಿ ಶಾಲೆಯೊಂದರಲ್ಲಿ ಏಳನೇ ತರಗತಿ ವ್ಯಾಸಂಗ ಮಾಡುತ್ತಿದ್ದ. ಶಾಲೆಯಲ್ಲಿ ಶಿಕ್ಷಕರೊಬ್ಬರು ವಿದ್ಯಾರ್ಥಿಗೆ ಬಾಸುಂಡೆ ಬರುವಂತೆ ಅಮಾನವೀಯವಾಗಿ ಹಲ್ಲೆ ನಡೆಸಿದ್ದರು ಎಂದು ಆರೋಪಿಸಲಾಗಿದೆ. ಶಿಕ್ಷಕರ ಈ ಕ್ರೂರ...
ಆರೋಗ್ಯಕ್ರೈಮ್ಜಿಲ್ಲೆರಾಜ್ಯಸುದ್ದಿ

ಒಂದೇ ತಿಂಗಳಲ್ಲಿ 2ನೇ ಬಾರಿ ಗದಗ ಸರ್ಕಾರಿ ಆಸ್ಪತ್ರೆಯಲ್ಲಿ ಪೈಪ್‌ ಕಳ್ಳತನ : ಆಪರೇಷನ್ ಥಿಯೇಟರ್ ಬಂದ್ -ಕಹಳೆ ನ್ಯೂಸ್

ಗದಗ: ಜಿಲ್ಲಾ ಕೇಂದ್ರ ಗದಗ ನಗರದ ಸರ್ಕಾರಿ ಆಸ್ಪತ್ರೆಯೊಂದರಲ್ಲಿ ಭದ್ರತೆಯಿಲ್ಲದ ಕಾರಣ ಕಳ್ಳರು ಸರಣಿ ಕಳ್ಳತನ ನಡೆಸುತ್ತಿದ್ದು, ರೋಗಿಗಳು ತೀವ್ರ ಸಂಕಷ್ಟಕ್ಕೆ ಸಿಲುಕಿದ್ದಾರೆ.ನಗರದ ಕೆ.ಸಿ. ರಾಣಿ ರಸ್ತೆಯಲ್ಲಿರುವ ದುಂಡಪ್ಪ ಮಾನ್ವಿ ಸರ್ಕಾರಿ ಮಹಿಳಾ ಮತ್ತು ಮಕ್ಕಳ ಆಸ್ಪತ್ರೆಯಲ್ಲಿ ಒಂದೇ ತಿಂಗಳ ಅಂತರದಲ್ಲಿ ಬ್ಯಾಕ್ ಟು ಬ್ಯಾಕ್ ಎರಡು ಬಾರಿ ಕಳ್ಳತನವಾಗಿದ್ದು  ಸಾರ್ವಜನಿಕರು ಅಧಿಕಾರಿಗಳ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ಕೆಲ ದಿನಗಳ ಹಿಂದೆಯಷ್ಟೇ ಇದೇ ಆಸ್ಪತ್ರೆಯಲ್ಲಿದ್ದ ಆಕ್ಸಿಜನ್ ಪೈಪ್‌ಗಳನ್ನು ಕಳ್ಳತನ ಮಾಡಲಾಗಿತ್ತು....
ಕ್ರೈಮ್ದಕ್ಷಿಣ ಕನ್ನಡಬೆಂಗಳೂರುಸುದ್ದಿ

ಸಜಿಪ ಸಮೀಪದ ಪ್ರತಿಷ್ಠಿತ ಬ್ರಾಹ್ಮಣ ಕುಟುಂಬದ ಯುವತಿ ಚೆನೈನಲ್ಲಿ ಕ್ರಿಶ್ಚಿಯನ್ ಯುವಕನೊಂದಿಗೆ ಲಿವಿಂಗ್ ಇನ್..! – ಕಹಳೆ ನ್ಯೂಸ್

ಬೆಂಗಳೂರಿನಲ್ಲಿ ಉದ್ಯೋಗದಲ್ಲಿದ್ದೇನೆ ಎಂದು ಹೇಳಿ ಪಬ್ ನಲ್ಲಿ ಪರಿಚಯವಾದ ಯುವಕನೊಂದಿಗೆ ಚೆನೈನಲ್ಲಿ ಡಿಂಗ್ ಡಾಂಗ್ ; ವಿಷಯ ತಿಳಿದ ತಂದೆ - ತಾಯಿ ಸಹಿತ ಕುಟುಂಬಸ್ಥರಿಗೆ ಶಾಕ್..!!! ದಕ್ಷಿಣ ಕನ್ನಡ : ಕರಾವಳಿಯಲ್ಲಿ ಬ್ರಾಹ್ಮಣ ಸಮುದಾಯದ ಕೃಷಿಯನ್ನು ಅವಲಂಬಿತವಾಗಿದೆ ತಲೆಮಾರುಗಳಿಂದ ಬದುಕು ಕಟ್ಟಿಕೊಂಡು ಬಂದಿದೆ. ಆದರೆ, ಇಂದು ಸಮುದಾಯದ ಬಹುತೇಕ ಯುವಕ - ಯುವತಿಯರು ಕೃಷಿಗೆ ಗುಡ್ ಬಾಯ್ ಹೇಳಿ ಸಾಫ್ಟ್‌ವೇರ್ ಉದ್ಯೋಗ, ಹೆಚ್ಚು ಹೆಚ್ಚು ಹಣಗಳಿಸುವ ಉದ್ಯೋಗಗಳತ್ತ ಮುಖಮಾಡಿದ್ದಾರೆ....
ಕೇರಳಕ್ರೈಮ್ಸುದ್ದಿ

ಕೇರಳದಲ್ಲಿ ಕರುಳು ಹಿಂಡುವ ಘಟನೆ: ಒಂದೂವರೆ ವರ್ಷದ ಕಂದಮ್ಮನನ್ನು ಚಿತ್ರಹಿಂಸೆ ನೀಡಿ ಕೊಲೆ ಮಾಡಿ ಪಾಪಿ ತಾಯಿ ಮತ್ತು ಪ್ರೇಮಿ -ಕಹಳೆ ನ್ಯೂಸ್

ತಿರುವನಂತಪುರಂ/ನೆಡುಮಂಗಾಡ್ ಜೂನ್ 01: ಕೇರಳದಲ್ಲಿ ಮಾನವೀಯತೆಯೇ ತಲೆತಗ್ಗಿಸುವಂತಹ ಅತ್ಯಂತ ಭೀಕರ ಮತ್ತು ಆಘಾತಕಾರಿ ಘಟನೆಯೊಂದು ಬೆಳಕಿಗೆ ಬಂದಿದೆ. ಕೇವಲ ಒಂದೂವರೆ ವರ್ಷದ ಅರ್ಷಿದ್ ಎಂಬ ಪುಟ್ಟ ಮಗುವಿನ ದುರಂತ ಸಾವು, ದೀರ್ಘಕಾಲದ ಚಿತ್ರಹಿಂಸೆ ಹಾಗೂ ತಪ್ಪಿದ ಕೌಟುಂಬಿಕ ಎಚ್ಚರಿಕೆಗಳ ಕರಾಳ ಕಥೆಯನ್ನು ಬಿಚ್ಚಿಟ್ಟಿದೆ. ಮಗುವನ್ನು ಕೊಲೆ ಮಾಡಿದ ಆರೋಪದ ಮೇಲೆ ತಾಯಿ ಅಖಿಲಾ (24 ವರ್ಷ) ಮತ್ತು ಆಕೆಯ ಲಿವ್-ಇನ್ ಸಂಗಾತಿ ಅಶ್ಕರ್ (31 ವರ್ಷ) ಎಂಬುವವರನ್ನು ನೆಡುಮಂಗಾಡ್ ಪೊಲೀಸರು...
ಕ್ರೈಮ್ದಕ್ಷಿಣ ಕನ್ನಡಪುತ್ತೂರುಸುದ್ದಿ

ಕಟಾರ ಹೊಳೆಯಲ್ಲಿ ದುರ್ಘಟನೆ ; ಕಣ್ಮರೆಯಾದ ಪುತ್ತೂರಿನ ವಿವೇಕಾನಂದ ಫಾರ್ಮಾಸ್ಯುಟಿಕಲ್ ಕಾಲೇಜಿನ ವಿದ್ಯಾರ್ಥಿಯ ಮೃತದೇಹ ಪತ್ತೆ – ಕಹಳೆ ನ್ಯೂಸ್

ಪುತ್ತೂರು: ಬೆಳ್ಳಿಪ್ಪಾಡಿ ಗ್ರಾಮದ ಕಠಾರ ಹೊಳೆಯಲ್ಲಿ ಕಣ್ಮರೆಯಾಗಿದ್ದ ವಿದ್ಯಾರ್ಥಿಯ ಮೃತದೇಹ ಪತ್ತೆಯಾಗಿದೆ. ಮೃತ ವಿದ್ಯಾರ್ಥಿಯನ್ನು ಪುತ್ತೂರಿನ ವಿವೇಕಾನಂದ ಫಾರ್ಮಾಸ್ಯುಟಿಕಲ್ ಕಾಲೇಜಿನ ತೃತೀಯ ವರ್ಷದ ವಿದ್ಯಾರ್ಥಿ ಕಿರಣ್ ಎಂದು ಗುರುತಿಸಲಾಗಿದೆ. ಗದಗ ಮೂಲದವರಾಗಿರುವ ಕಿರಣ್ ಕಲ್ಲಡ್ಕದಲ್ಲಿ ವಾಸ್ತವ್ಯ ಹೊಂದಿದ್ದರು ಎಂದು ತಿಳಿದುಬಂದಿದೆ. ಸ್ನೇಹಿತರೊಂದಿಗೆ ಸ್ನಾನಕ್ಕೆಂದು ಹೊಳೆಗಿಳಿದಿದ್ದ ವೇಳೆ ಈ ದುರ್ಘಟನೆ ಸಂಭವಿಸಿದೆ. ಅಗ್ನಿಶಾಮಕ ದಳದ ಸಿಬ್ಬಂದಿ ನಡೆಸಿದ ತೀವ್ರ ಕಾರ್ಯಾಚರಣೆಯಲ್ಲಿ ಮೃತದೇಹ ಪತ್ತೆಯಾಗಿದೆ....
ಕಾಸರಗೋಡುಕ್ರೈಮ್ದಕ್ಷಿಣ ಕನ್ನಡಬೆಳ್ತಂಗಡಿಸುದ್ದಿ

ಬೆಳ್ತಂಗಡಿ ಜಲಪಾತ ವೀಕ್ಷಣೆಗೆ ಬಂದಿದ್ದ ಯುವತಿಯರಿಗೆ ಲೈಂಗಿಕ ಕಿರುಕುಳ; ಕಾಸರಗೋಡಿನ ಅಬ್ದುಲ್ ಖಾದರ್ ಅಲ್ತಫ್, ಫೈಜಲ್ ಅದಿಲ್ ಮತ್ತು ಉಸ್ಮಾನ್ ಸಾಲೀಂ ಎಂಬ ಕಾಮುಕ ಆರೋಪಿಗಳಿಗೆ ನ್ಯಾಯಾಂಗ ಬಂಧನ..! – ಕಹಳೆ ನ್ಯೂಸ್

ಜಲಪಾತ ವೀಕ್ಷಣೆಗೆ ಬಂದಿದ್ದ ಮೂವರು ಯುವತಿಯರೊಂದಿಗೆ ಅನುಚಿತವಾಗಿ ವರ್ತಿಸಿ. ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ ಕೇರಳ ರಾಜ್ಯದ ಕಾಸರಗೋಡು ಮೂಲದ ಅಬ್ದುಲ್ ಖಾದರ್ ಅಲ್ತಫ್ (36), ಫೈಜಲ್ ಅದಿಲ್ (27) ಮತ್ತು ಉಸ್ಮಾನ್ ಸಾಲೀಂ (18) ಎಂಬ ಮೂವರು ಯುವಕರನ್ನು ಬೆಳ್ತಂಗಡಿ ಪೊಲೀಸರು ಬಂಧಿಸಿದ್ದಾರೆ.   ಬೆಳ್ತಂಗಡಿ: ಜಲಪಾತ ವೀಕ್ಷಣೆಗೆ ಬಂದಿದ್ದ ಮೂವರು ಯುವತಿಯರೊಂದಿಗೆ ಅನುಚಿತವಾಗಿ ವರ್ತಿಸಿ. ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ ಕೇರಳ ರಾಜ್ಯದ ಕಾಸರಗೋಡು...
ಕ್ರೈಮ್ದಕ್ಷಿಣ ಕನ್ನಡಬೆಳ್ತಂಗಡಿಸುದ್ದಿ

ಬೆಳ್ತಂಗಡಿ : ಜಲಪಾತಕ್ಕೆ ತೆರಳಿದ್ದ ಯುವತಿಯರಿಗೆ ಲೈಂಗಿಕ ಕಿರುಕುಳ ಆರೋಪ,ಕಾಸರಗೋಡು ಮೂಲದ ಮೂವರು ಯುವಕರ ವಿರುದ್ಧ ಪ್ರಕರಣ ದಾಖಲು-ಕಹಳೆ ನ್ಯೂಸ್

ಮಂಗಳೂರು: ಪೊಲೀಸ್ ಠಾಣಾ ವ್ಯಾಪ್ತಿಯ ಜಲಪಾತ ಪ್ರದೇಶದಲ್ಲಿ ಯುವತಿಯರಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದಡಿ ಕೇರಳದ ಕಾಸರಗೋಡು ಮೂಲದ ಮೂವರು ಯುವಕರ ವಿರುದ್ಧ ಪ್ರಕರಣ ದಾಖಲಾಗಿದೆ. ಮಂಗಳೂರಿನಲ್ಲಿ ವ್ಯಾಸಂಗ ಮಾಡುತ್ತಿದ್ದ ಮೂವರು ಯುವತಿಯರು ಮೇ 20, 2026ರಂದು ಜಲಪಾತ ವೀಕ್ಷಣೆಗೆ ತೆರಳಿದ್ದ ವೇಳೆ, ಅವರೊಂದಿಗೆ ಇದ್ದ ಅಬ್ದುಲ್ ಖಾದರ್ ಅಲ್ತಫ್ (36), ಫೈಜಲ್ ಅದಿಲ್ (27) ಹಾಗೂ ಉಸ್ಮಾನ್ ಸಾಲೀಂ (18) ಎಂಬವರು ಅನುಚಿತವಾಗಿ ವರ್ತಿಸಿ ಲೈಂಗಿಕ ಕಿರುಕುಳ ನೀಡಿದ್ದಾರೆ...
1 2 3 129
Page 1 of 129