Wednesday, July 29, 2026

ಕ್ರೈಮ್

ಕ್ರೈಮ್ಬೆಂಗಳೂರುರಾಜ್ಯಸುದ್ದಿ

PUC ವಿದ್ಯಾರ್ಥಿಗಳಿಂದ 10ನೇ ತರಗತಿ ವಿದ್ಯಾರ್ಥಿ ಮೇಲೆ ‘ಲೈಂಗಿಕ ದೌರ್ಜನ್ಯ’- ಕಹಳೆ ನ್ಯೂಸ್

ಬೆಂಗಳೂರು : ರಾಜ್ಯದಲ್ಲಿ ಬೆಚ್ಚಿ ಬೀಳಿಸುವಂತಹ ಘಟನೆ ಒಂದು ನಡೆದಿದ್ದು ಬೆಂಗಳೂರಿನಲ್ಲಿ 10ನೇ ತರಗತಿ ವಿದ್ಯಾರ್ಥಿಯ ಮೇಲೆ ಪಿಯುಸಿ ವಿದ್ಯಾರ್ಥಿಗಳು ಲೈಂಗಿಕ ದೌರ್ಜನ್ಯ ಎಸಗಿರುವ ಘೋರ ಕೃತ್ಯ ನಡೆದಿದೆ. ಬನ್ನೇರುಘಟ್ಟ ಖಾಸಗಿ ಶಾಲಾ ಹಾಸ್ಟೆಲ್ ನಲ್ಲಿ ಈ ಒಂದು ಘಟನೆ ನಡೆದಿದ್ದು ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಂದ 10ನೇ ತರಗತಿ ವಿದ್ಯಾರ್ಥಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿರುವ ಆರೋಪ ಕೇಳಿ ಬಂದಿದೆ. ಹೊಸದಾಗಿ ಶಾಲಾ ಹಾಸ್ಟೆಲ್ ಗೆ ಸಂತ್ರಸ್ತ ವಿದ್ಯಾರ್ಥಿ ಸೇರಿಕೊಂಡಿದ್ದ....
ಕ್ರೈಮ್ಜಿಲ್ಲೆಸುದ್ದಿಹೆಚ್ಚಿನ ಸುದ್ದಿ

ಬೆಳಗಾವಿಯಲ್ಲಿ ತುಂಬು ಗರ್ಭಿಣಿ ಪತ್ನಿ ಮೇಲೆ ಕಾರು ಹತ್ತಿಸಿ ಕೊಲೆ : ಆರೋಪಿ ಪತಿ ಅರೆಸ್ಟ್.- ಕಹಳೆ ನ್ಯೂಸ್

ಬೆಳಗಾವಿ : ಗರ್ಭಿಣಿ ಪತ್ನಿ ಮೇಲೆ ಕಾರು ಹತ್ತಿಸಿ ಕೊಲೆ ಮಾಡಿದ ಆರೋಪಿ ಪತಿಯನ್ನು ಪೊಲೀಸರು ಬಂಧಿಸಿದ್ದಾರೆ.ಬೆಳಗಾವಿ ಜಿಲ್ಲೆಯ ಕಾಗವಾಡ ತಾಲೂಕಿನ ಹೂಗಾರ್ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಏನಿದು ಘಟನೆ ಪ್ರದೀಪ್ ಎಂಬಾತ ( ಆರೋಪಿ) ವೃತ್ತಿಯಲ್ಲಿ ವಕೀಲನಾಗಿ ಕೆಲಸ ಮಾಡುತ್ತಿದ್ದನು. ಆತ ಒಂದು ಹುಡುಗಿಯನ್ನು ಪ್ರೀತಿಸಿ ಮದುವೆ ಆಗಿದ್ದನು. ಪೋಷಕರ ವಿರೋಧದ ನಡುವೆಯೂ ಆಕೆ ಮದುವೆಯಾಗಿದ್ದಳು. ಆದರೆ ಬರು ಬರುತ್ತಾ ಪ್ರದೀಪ್ ಪರ ಸ್ತ್ರೀ ಜೊತೆ ಸಂಬಂಧ...
ಅಂಕಣಕ್ರೈಮ್ಸುದ್ದಿ

ಮೈಸೂರು ; ಮಾಲ್‌ನ ನಾಲ್ಕನೇ ಅಂತಸ್ತಿನಿಂದ ಆಯತಪ್ಪಿ ಬಿದ್ದು ಎಲೆಕ್ಟ್ರಿಷಿಯನ್ ಸಾವು-ಕಹಳೆ ನ್ಯೂಸ್

ಮೈಸೂರು: ಮಾಲ್‌ನ ನಾಲ್ಕನೇ ಅಂತಸ್ತಿನಲ್ಲಿ ಕೆಲಸ ಮಾಡುವಾಗ ಆಯತಪ್ಪಿ ಬಿದ್ದು ವ್ಯಕ್ತಿ ಸಾವನ್ನಪ್ಪಿರುವ ಘಟನೆ ಮೈಸೂರಿನ  ಡಿಆರ್‌ಸಿ ಮಾಲ್‌ನಲ್ಲಿ ನಡೆದಿದೆ. ಸುನೀಲ್ (27) ಮೃತ ದುರ್ದೈವಿ. ಮಾಲ್‌ನಲ್ಲಿ ಎಲೆಕ್ಟ್ರಿಷಿಯನ್ ಆಗಿ ಕೆಲಸ ಮಾಡುತ್ತಿದ್ದರು ಹಾಗೂ ಗಾಯಗೊಂಡವರನ್ನು ಚಂದ್ರು ಎಂದು ಗುರುತಿಸಲಾಗಿದೆ. ಸೋಮವಾರ (ಸೆ.8) ಡಿಆರ್‌ಸಿ ಮಾಲ್‌ನ ನಾಲ್ಕನೇ ಮಹಡಿಯಲ್ಲಿದ್ದ ಬೋರ್ಡ್‌ವೊಂದನ್ನು ಸುನೀಲ್ ತೆರವು ಮಾಡುತ್ತಿದ್ದರು. ಈ ವೇಳೆ ಗಮನಕ್ಕೆ ಬಾರದೇ ಪಿಒಪಿ ಮೇಲೆ ಕಾಲಿಟ್ಟು ಕೆಳಗೆ ಕುಸಿದರು. ತಕ್ಷಣ ಕೈಗೆ...
ಅಂಕಣಕ್ರೈಮ್ಸುದ್ದಿ

ಮದ್ದೂರಿನಲ್ಲಿ ಗಣೇಶನ ಮೇಲೆ ಕಲ್ಲು ತೂರಲು ಪ್ರಚೋದನೆ ಏನು? ; ಇಲ್ಲಿದೆ ಇನ್‌ಸೈಡ್‌ ಸ್ಟೋರಿ-ಕಹಳೆ ನ್ಯೂಸ್

ಮಂಡ್ಯ: ಮದ್ದೂರಿನಲ್ಲಿ  ನಡೆದ ಗಣೇಶ ವಿಸರ್ಜನೆ ಮೆರವಣಿಗೆ  ವೇಳೆ ಕಲ್ಲು ತೂರಲು  ಮತಾಂಧ ಮನಸ್ಥಿತಿಯೇ ಕಾರಣ ಎನ್ನುವ ವಿಚಾರ ಬೆಳಕಿಗೆ ಬಂದಿದೆ. ಗಲಭೆ ಕಿಂಗ್‌ಪಿನ್ ಚನ್ನಪಟ್ಟಣ ಮೂಲದ ಇರ್ಫಾನ್ ಆಗಿದ್ದು ಹಲವು ವರ್ಷಗಳಿಂದ ಮದ್ದೂರಿನಲ್ಲಿ ವಾಸವಾಗಿದ್ದಾನೆ. ಮಸೀದಿ ಮುಂದೆ ಗಣೇಶಮೂರ್ತಿ ಮೆರವಣಿಗೆ ಸಹಿಸಲಾಗದೇ ಇರ್ಫಾನ್‌ನನ್ನ ಸ್ನೇಹಿತ ಜಾಫರ್ ಕಲ್ಲು ತೂರುವಂತೆ ಪ್ರಚೋದಿಸಿದ್ದ ವಿಚಾರ ಮೂಲಗಳಿಂದ ತಿಳಿದುಬಂದಿದೆ. ಈ ಕೃತ್ಯ ಎಸಗಲು ಮುಸ್ಲಿಂ ಯುವಕರ ಗುಂಪನ್ನು ಕಟ್ಟಿಕೊಂಡ ಇವರು ಗಣೇಶ ವಿಸರ್ಜನೆಯ...
ಕ್ರೈಮ್ದೆಹಲಿಸುದ್ದಿ

ಕೆಂಪು ಕೋಟೆಯಲ್ಲಿ 1.5 ಕೋಟಿ ಮೌಲ್ಯದ ಕಲಶ ಕದ್ದ ಕಳ್ಳ ಅರೆಸ್ಟ್-ಕಹಳೆ ನ್ಯೂಸ್

ನವದೆಹಲಿ: ಐತಿಹಾಸಿಕ ಕೆಂಪು ಕೋಟೆ  ಆವರಣದಲ್ಲಿ ನಡೆದ ಜೈನರ ಧಾರ್ಮಿಕ ಕಾರ್ಯಕ್ರಮದಲ್ಲಿ ಎರಡು ಚಿನ್ನದ ಕಲಶವನ್ನು  ಕಳ್ಳತನ ಮಾಡಿದ ಆರೋಪಿಯನ್ನು ಉತ್ತರ ಪ್ರದೇಶದ ಅಪರಾಧ ವಿಭಾಗದ ಪೊಲೀಸರು  ಬಂಧಿಸಿದ್ದಾರೆ. ಆರೋಪಿಯನ್ನು ಹಾಪುರ್ ನಿವಾಸಿ ಭೂಷಣ್ ವರ್ಮಾ ಎಂದು ಗುರುತಿಸಲಾಗಿದೆ. ಆರೋಪಿಯು ಜೈನ್ ಧರ್ಮದ ಧಾರ್ಮಿಕ ಕಾರ್ಯಕ್ರಮದಲ್ಲಿ 1.5 ಕೋಟಿ ಮೌಲ್ಯದ ವಜ್ರ, ರತ್ನ ಖಚಿತ ಕಲಶವನ್ನು ಕಳವು ಮಾಡಿದ್ದ. ಜೈನ ಅರ್ಚಕನ  ವೇಷದಲ್ಲಿ ಬಂದ ಆರೋಪಿ ಬೆಲೆಬಾಳುವ ವಸ್ತುಗಳನ್ನ ದೋಚಿದ್ದ....
ಕ್ರೈಮ್ಸುದ್ದಿ

ಮದ್ದೂರಿನಲ್ಲಿ ಗಣೇಶನಿಗೆ ಕಲ್ಲು; ಪ್ರತಿಭಟಿಸಿದ ಹಿಂದೂ ಕಾರ್ಯಕರ್ತರ ಮೇಲೆ ಲಾಠಿಚಾರ್ಜ್‌-ಕಹಳೆ ನ್ಯೂಸ್

ಮಂಡ್ಯ: ನಿಷೇಧಾಜ್ಞೆ ಉಲ್ಲಂಘಿಸಿ ಪ್ರತಿಭಟನೆ ನಡೆಸಿದ ಹಿಂದೂ  ಕಾರ್ಯಕರ್ತರ ಮೇಲೆ ಪೊಲೀಸರು ಲಾಠಿ ಚಾರ್ಜ್‌  ಮಾಡಿದ್ದಾರೆ. ಮದ್ದೂರು ಪಟ್ಟಣದ ರಾಮ್‌ ರಹೀಂ ನಗರಕ್ಕೆ ಹೊಂದಿಕೊಂಡಿರುವ ಚನ್ನೇಗೌಡ ಬಡಾವಣೆಯಲ್ಲಿ ಪ್ರತಿಷ್ಠಾಪಿಸಲಾಗಿದ್ದ ಗಣೇಶಮೂರ್ತಿ ವಿಸರ್ಜನೆ ವೇಳೆ ಅನ್ಯ ಕೋಮಿನ ಯುವಕರು ಕಲ್ಲು ತೂರಾಟ ನಡೆಸಿದ್ದನ್ನು ಖಂಡಿಸಿ ಹಿಂದೂ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು. ನಿಷೇಧಾಜ್ಞೆ ನಡುವೆಗೆ ಮದ್ದೂರು ಪಟ್ಟಣದಲ್ಲಿ ಸ್ಥಳೀಯರು, ಮಹಿಳೆಯರು, ಮಕ್ಕಳು ಜೈ ಶ್ರೀರಾಮ್‌ ಎಂದು ಘೋಷಣೆ ಕೂಗುತ್ತಾ ಕಲ್ಲು ತೂರಿದ ಕಿಡಿಗೇಡಿಗಳನ್ನು...
ಕ್ರೈಮ್ಸುದ್ದಿ

ದೇಶ ಕಾಯೋ ಯೋಧನಿಂದಲೇ ಕೊಲೆ ; ಡೀಸೆಲ್‌ ಸುರಿದು ಸಹೋದರನ ಹತ್ಯೆಗೈದ ಮೂವರು ಅರೆಸ್ಟ್-ಕಹಳೆ ನ್ಯೂಸ್

ಬಾಗಲಕೋಟೆ: ಕುಡುಕ ಸಹೋದರನನ್ನು ಡೀಸೆಲ್‌ ಹಾಕಿ ದೇಶ ಕಾಯುವ ಯೋಧನೇ ಕೊಲೆ ಮಾಡಿರುವ ಘಟನೆ ಬಾಗಲಕೋಟೆ  ಜಿಲ್ಲೆ ಜಮಖಂಡಿ ತಾಲ್ಲೂಕಿನ ಬಿದರಿ ಗ್ರಾಮದ ತೋಟದ ಮನೆಯಲ್ಲಿ ನಡೆದಿದೆ. ಅನಿಲ್ ಪರಪ್ಪ ಕಾನಟ್ಟಿ(32) ಮೃತ ವ್ಯಕ್ತಿ. ಕುಡಿದ ಮತ್ತಲ್ಲಿ ನಿತ್ಯ ಮನೆಯಲ್ಲಿ ಜಗಳವಾಡುತ್ತಿದ್ದ. ಹೀಗಾಗಿ ಸಹೋದರ ಯೋಧ ಬಸವರಾಜ ಕಾನಟ್ಟಿ, ತಂದೆ ಪರಪ್ಪ ಕಾನಟ್ಟಿ, ತಾಯಿ ಶಾಂತಾ ಕಾನಟ್ಟಿ ಮೂವರು ಸೇರಿಕೊಂಡು ಕೊಲೆ ಮಾಡಿದ್ದಾರೆ ಎನ್ನಲಾಗಿದೆ ಸೆ.5ಕ್ಕೆ ಈ ಘಟನೆ ನಡೆದಿದ್ದು,...
ಕಾಸರಗೋಡುಕ್ರೈಮ್ಜಿಲ್ಲೆಸುದ್ದಿ

ಪುತ್ರಿ ಮೇಲೆ ಆ್ಯಸಿಡ್ ದಾಳಿ ನಡೆಸಿದ ಅಪ್ಪ – ಕಹಳೆ ನ್ಯೂಸ್

ಕಾಸರಗೋಡು: ಬಾಲಕಿಯ ಮೇಲೆ ತಂದೆಯೇ ಆ್ಯಸಿಡ್ ದಾಳಿ ನಡೆಸಿದ ಘಟನೆ ಕೇರಳದ ಕಾಸರಗೋಡು ಜಿಲ್ಲೆಯ ಪನತ್ತಡಿ ಗ್ರಾಮದಲ್ಲಿ ನಡೆದಿದೆ ಎಂದು ಜಿಲ್ಲಾ ಪೊಲೀಸರು ಶನಿವಾರ ತಿಳಿಸಿದ್ದಾರೆ. ಮತ್ತೊರ್ವ ಬಾಲಕಿಗೂ ಆಯಸಿಡ್ ದಾಳಿಯಿಂದಾಗಿ ಗಾಯಗಳಾಗಿವೆ. ಘಟನೆ ಸಂಬಂಧ ‍ರಾಜಪುರಂ ಪೊಲೀಸರು ಆರೋಪಿ, ಕರ್ನಾಟಕದ ದಕ್ಷಿಣ ಕನ್ನಡ ನಿವಾಸಿ ಮನೋಜ್ ಕೆ.ಸಿ (48) ಎಂಬಾತನ ಮೇಲೆ ‍ಪ್ರಕರಣ ದಾಖಲಿಸಿದ್ದಾರೆ. ಆರೋಪಿ ತಲೆ ಮರೆಸಿಕೊಂಡಿದ್ದು ಆತನ ಬಂಧನಕ್ಕೆ ಪೊಲೀಸರು ಬಲೆ ಬೀಸಿದ್ದಾರೆ. ಶುಕ್ರವಾರ ರಾತ್ರಿ...
1 8 9 10 11 12 129
Page 10 of 129