Tuesday, March 10, 2026

ಕ್ರೈಮ್

ಕ್ರೈಮ್ದಕ್ಷಿಣ ಕನ್ನಡಪುತ್ತೂರುರಾಜಕೀಯಸುದ್ದಿ

ಗುಣರಂಜನ್ ಶೆಟ್ಟಿ ಹತ್ಯೆ ಸಂಚು ಪ್ರಕರಣ : ಉದ್ಯಮಿಗಳನ್ನು ಬೆದರಿಸಿ, ಮನ್ಮಿತ್ ಜೊತೆಸೇರಿ ಹಣ ಪೀಕುತ್ತಿದ್ದ ಆರೋಪ • ‘ ಚೋಟಾ ಸೆಟಲ್ಮೆಂಟ್ ಮ್ಯಾನ್ ‘ ಮನ್ಮಿತ್ ರೈ ಸ್ನೇಹಿತ, ಅನೂಷ್ ರೈಗೆ ಪೋಲೀಸ್ ಡ್ರಿಲ್..! – ಕಹಳೆ ನ್ಯೂಸ್

ಮಂಗಳೂರು : ಪರಿಸರವಾದಿ, ನಟಿ ಅನುಷ್ಕಾ ಶೆಟ್ಟಿ ಸಹೋದರ ಗುಣರಂಜನ್ ಶೆಟ್ಟಿ ಕೊಲೆ ಸಂಚು ಪ್ರಕರಣದ ತನಿಖೆ ಚುರುಕುಗೊಂಡಿದ್ದು, ಪ್ರಮುಖ ಆರೋಪಿತ ಶೋಕೀವಾಲ ಮನ್ಮಿತ್ ರೈ, ಸ್ನೇಹಿತರನ್ನು ಹಾಗೂ ಆತನೊಡನೆ ಸೇರಿ ಕುಕೃತ್ಯ ನಡೆಸುತ್ತಿದ್ದ ಒಬ್ಬೊಬ್ಬರನ್ನೇ ತನಿಖೆ ನಡೆಸುತ್ತಿದ್ದಾರೆ. ಗುಣರಂಜನ್ ಶೆಟ್ಟಿ ಕೊಲೆ ಸಂಚು ಪ್ರಕರಣದಲ್ಲಿ ಮನ್ಮಿತ್ ರೈ ಹೆಸರು ಕೇಳಿಬರುತ್ತಿದ್ದಂತೆ ಅನೇಕ ಉದ್ಯಮಿಗಳನ್ನು ಬೆದರಿಸಿ ಹಣ ಪೀಕ್ಕಿದ್ದಾನೆ ಎಂಬ ಆರೋಪವೂ ಕೇಳಿಬಂದಿದ್ದು, ಈಕುರಿತು ತನಿಖೆ ನಡೆಸಿದ ಪೋಲೀಸರೇ ಬೆಚ್ಚಿಬಿದ್ದಿದ್ದಾರೆ....
ಕ್ರೈಮ್ದಕ್ಷಿಣ ಕನ್ನಡಪುತ್ತೂರುಬೆಂಗಳೂರುರಾಜಕೀಯಸುದ್ದಿ

ಯುವ ಉದ್ಯಮಿ ಗುಣರಂಜನ್ ಶೆಟ್ಟಿ ಹತ್ಯೆಗೆ ಸಂಚು…!! ಬೆಂಗಳೂರು, ಮಂಗಳೂರು ಪೊಲೀಸರಿಂದ ತನಿಖೆ – ಬಂಟ್ವಾಳ ಬಡಾ ಬಾಯ್ ಗೆ ಪೋಲೀಸ್ ಕ್ಲಾಸ್..! ಪುತ್ತೂರಿನ ‘ ಚೋಟಾ ಸೆಟಲ್ವೆಂಟ್ ‘ ಮ್ಯಾನ್ ಇನ್ ಟ್ರಬಲ್..! – ಕಹಳೆ ನ್ಯೂಸ್

ಪ್ರತಿಷ್ಠಿತ ಮಾಧ್ಯಮ ಸಂಸ್ಥೆಯ ಪಾಲುದಾರ, ಪರಿಸರವಾದಿ, ಬೆಳ್ಳಿಪಾಡಿ ಮನೆತನದ ಯುವ-ಉದ್ಯಮಿ, ಜಯಕರ್ನಾಟಕ ಜನಪರ ವೇದಿಕೆಯ ಸಂಸ್ಥಾಪಕರೂ ಆಗಿರುವ ಗುಣರಂಜನ್ ಶೆಟ್ಟಿ ಹತ್ಯೆಗೆ ಗ್ಯಾಂಗ್‌ಸ್ಟರ್‌ಗಳ ಗುಂಪೊಂದು ಸಂಚು ರೂಪಿಸಿರುವ ಬಗ್ಗೆ ಬೆಂಗಳೂರು ಮತ್ತು ಮಂಗಳೂರು ಪೊಲೀಸರು ಜಂಟಿ ತನಿಖೆ ಆರಂಭಿಸಿದ್ದಾರೆ. ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಇಲಾಖೆ, ಗುಣರಂಜನ್ ಶೆಟ್ಟಿಯವರಿಗೂ ಮಾಹಿತಿ ನೀಡಿ ಎಚ್ಚರಿಕೆಯಿಂದಿರುವಂತೆ ಸೂಚಿಸಿದೆ. ಅಗತ್ಯವಿದ್ದಲ್ಲಿ ಪೊಲೀಸ್ ರಕ್ಷಣೆ ಒದಗಿಸುವ ಭರವಸೆಯೂ ದೊರೆತಿದೆ. ಗುಣರಂಜನ್ ಈಗಾಗಲೇ ನಾಲ್ವರು ಶಸ್ತ್ರ ಸಹಿತ ಖಾಸಗಿ...
ಕ್ರೈಮ್ದಕ್ಷಿಣ ಕನ್ನಡಪುತ್ತೂರುರಾಜ್ಯಸುದ್ದಿ

ಪುತ್ತೂರು ಕೊಂಬೆಟ್ಟು ರಸ್ತೆ ಬದಿ ಬಿದ್ದ ಯುವಕನ ಮೈತುಂಬಾ ರಕ್ತ ಸುರಿಯುತ್ತಿದ್ದ ಬ್ಯಾಂಡೇಜ್ ಬಟ್ಟೆ ; ಗಾಯಾಳುವನ್ನು ಆಸ್ಪತ್ರೆಗೆ ದಾಖಲಿಸಿದ ಪೊಲೀಸರಿಗೆ ಸಾರ್ವಜನಿಕರಿಗೆ ಶಾಕ್..! – ಕಹಳೆ ನ್ಯೂಸ್

ಪುತ್ತೂರು: ಗದಗ ಮೂಲದ ವ್ಯಕ್ತಿಯೋರ್ವ ರಸ್ತೆಯಲ್ಲಿ ಬಿದ್ದು ಹೈ ಡ್ರಾಮಾ ಸೃಷ್ಟಿಸಿದ ಘಟನೆ ಪುತ್ತೂರಿನ ಕೊಂಬೆಟ್ಟು ರಸ್ತೆಯಲ್ಲಿ ನಡೆದಿದೆ. ಗದಗ ಮೂಲದ ವ್ಯಕ್ತಿಯೋರ್ವ ಕಂಠಪೂರ್ತಿ ಕುಡಿದು ಕೈಗೆ, ಹೊಟ್ಟೆಗೆಲ್ಲಾ ಬ್ಯಾಂಡೇಜ್ ಸುತ್ತಿ ಪ್ರಜ್ಞೆ ಇಲ್ಲದ ರೀತಿ ರಸ್ತೆಯಲ್ಲಿ ಬಿದ್ದು ಹೈ ಡ್ರಾಮಾ ಸೃಷ್ಟಿಸಿದ್ದಾನೆ. ಈತನ ಡ್ರಾಮಾಕ್ಕೆ ಕಂಗಾಲಾದ ಸಾರ್ವಜನಿಕರು ಪೊಲೀಸರಿಗೆ ಮಾಹಿತಿ ನೀಡಿದ್ದು, ತಕ್ಷಣ ಸ್ಥಳಕ್ಕೆ ಪೊಲೀಸರು ಆಗಮಿಸಿದ್ದು, ಸಾರ್ವಜನಿಕರ ಸಹಾಯದಿಂದ ಆಟೋ ರಿಕ್ಷಾದಲ್ಲಿ ವ್ಯಕ್ತಿಯನ್ನು ಪುತ್ತೂರು ಸರಕಾರಿ ಆಸ್ಪತ್ರೆಗೆ...
ಕ್ರೈಮ್ದಕ್ಷಿಣ ಕನ್ನಡಪುತ್ತೂರುರಾಜ್ಯಸುದ್ದಿ

ಹಿಂದೂ ಜಾಗರಣ ವೇದಿಕೆಯ ಕಾರ್ಯಕರ್ತ ಕಾರ್ತಿಕ್ ಮೇರ್ಲ ಕೊಲೆಯ ರಿವೇಂಜ್ ; ಪ್ರಕರಣದ ಪ್ರಮುಖ ಆರೋಪಿ ಚರಣ್ ರಾಜ್ ರೈ ಹತ್ಯೆ – ‘ ಆನಿದ ವಿಚಾರ ಗೊತ್ತುಂಡತ್ತಾ ಬೊಕ್ಕ ಎಂಕುಲು ಇಂಬ್ಯನ್ ಬುಡ್ಪೊನಾ’ ಕಿಶೋರ್ ಪೂಜಾರಿ ತಂಡದಿಂದ ಕೃತ್ಯ – ಕಹಳೆ ನ್ಯೂಸ್

ರೌಡಿಸಂ ಫೀಲ್ಡ್‌ಗೆ (Rowdyism Field) ಇಳಿಯೋನು‌ ಮತ್ತು ಹರಕೆಯ ಕುರಿ ಈ ಎರಡರ ಸಾವು ಬಲಿಯ ಮೂಲಕವೇ ನಡೆಯುತ್ತೆ ಎನ್ನೋದು ಹಿರಿಯರ ಮಾತು. ಅದೇ ರೀತಿ ಈವರೆಗೆ ರೌಡಿಸಂ ಫೀಲ್ಡ್ ನಲ್ಲಿ ಕೊಲೆಯಾದವರು (Murder) ಮತ್ತು ಕೊಲೆಗಡುಕರು ಹರಕೆ ಕುರಿಯಂತೆ ಬಲಿಯಾಗಿದ್ದಾರೆ. ಈ ಸಾಲಿಗೆ ಇದೀಗ ಮತ್ತೊಂದು ಹೆಸರು ಸೇರ್ಪಡೆಗೊಂಡಿದೆ‌. ಎರಡು ವರ್ಷ ಹಿಂದೆ ದಕ್ಷಿಣ ಕನ್ನಡ (Dakshina Kannada) ಜಿಲ್ಲೆಯ ಪುತ್ತೂರಿನ ಸಂಪ್ಯದಲ್ಲಿ (Sampya, Puttur) ನಡೆದ ಕಾರ್ತಿಕ್...
ಕ್ರೈಮ್ದಕ್ಷಿಣ ಕನ್ನಡಪುತ್ತೂರುರಾಜಕೀಯಸುದ್ದಿ

” ಆಳೆನ ಬುಡೋರ್ಚಿ ಆಳ್ ಬ್ಯಾರ್ಥಿ ಆಳೇನ ಶಾಲ್ ಒಯ್ಪು.. ” ವರದಿ ಮಾಡಲು ತೆರಳಿದ ಪತ್ರಕರ್ತರನ್ನು ಕೂಡಿಹಾಕಿ, ಹಲ್ಲೆಗೆ ಯತ್ನಿಸಿ, ವಿಡಿಯೋ ಡಿಲೀಟ್ ಮಾಡಿಸಿದ ಮುಸ್ಲಿಂ ವಿದ್ಯಾರ್ಥಿಗಳು ಸೇಫ್..!? ಪತ್ರಕರ್ತರ ಮೇಲೆ ಬ್ಯಾರ್ಥಿ ಶಾಲ್ ಏಳೆದ ಕೇಸ್…! ಉಪ್ಪಿನಂಗಡಿ ಕಾಲೇಜ್ ಹಿಜಾಬ್ ವಿವಾದದಲ್ಲೊಂದು ಬ್ಯಾರ್ಥಿ ಶಾಲು ಎಳಿದ ಸುಳ್ಳು ಕೇಸ್..!? – ಕಹಳೆ ನ್ಯೂಸ್

ಉಪ್ಪಿನಂಗಡಿ: ಉಪ್ಪಿನಂಗಡಿ ಪ್ರಥಮ ದರ್ಜೆ ಕಾಲೇಜಿಗೆ ಹಿಜಾಬ್ ಧರಿಸಿ ಬಂದ 6 ವಿದ್ಯಾರ್ಥಿನಿಯರನ್ನು ಅಮಾನತುಗೊಳಿಸಿ ಪ್ರಾಂಶುಪಾಲರು ಆದೇಶ ಹೊರಡಿಸಿದ ಬೆನ್ನಲ್ಲೇ ಒಂದು ಕೋಮಿನ ವಿದ್ಯಾರ್ಥಿಗಳಿಂದ ತರಗತಿ ಬಹಿಷ್ಕರಿಸಿ ಪ್ರತಿಭಟನೆ ನಡೆಸಿದ್ದಾರೆ. ಪ್ರತಿಭಟನೆ ನಡೆಯುತ್ತಿರುವ ವೇಳೆ ವರದಿ ಮಾಡಲು ಬಂದ ಮಾಧ್ಯಮ ಪ್ರತಿನಿಧಿಗಳ ಮೇಲೆ ವಿದ್ಯಾರ್ಥಿಗಳಿಂದ ಹಲ್ಲೆಗೆ ಯತ್ನಿಸಿ, ವರದಿಗಾರರನ್ನು ಕೊಠಡಿಯೊಳಗೆ ಕೂಡಿ ಹಾಕಿ ವಿಕೃತಿ ಮೆರೆದಿದ್ದಾರೆ. ವರದಿ ಮಾಡದಂತೆ ವಿದ್ಯಾರ್ಥಿಗಳು ತಾಕೀತು ಮಾಡಿದ್ದಾರೆ. ವರದಿಗಾಗಿ ಮಾಡಿದ ವಿಡಿಯೋಗಳನ್ನು ವಿದ್ಯಾರ್ಥಿಗಳು ಬಲತ್ಕಾರವಾಗಿ...
ಕ್ರೈಮ್ದಕ್ಷಿಣ ಕನ್ನಡಪುತ್ತೂರುಸುದ್ದಿ

ಉಪ್ಪಿನಂಗಡಿ ಪ್ರಥಮ ದರ್ಜೆ ಕಾಲೇಜಿಗೆ ಹಿಜಾಬ್ ಧರಿಸಿ ಬಂದ 6 ವಿದ್ಯಾರ್ಥಿನಿಯರ ಆಮಾನತ್ತು ಖಂಡಿಸಿ ಮುಸ್ಲಿಂ ವಿದ್ಯಾರ್ಥಿಗಳ ಪ್ರತಿಭಟನೆ ; ವಿಡಿಯೋ ಮಾಡದಂತೆ ವರದಿಗಾರರನ್ನು ತಡೆದು ಕೋಣೆಯೊಳಗೆ ಬಂಧಿಸಿ – ಹಲ್ಲೆಗೆ ಯತ್ನಿಸಿ, ಗೂಂಡಾಗಿರಿ ನಡೆಸಿ, ವಿಕೃತಿ ಮೆರೆದ ಮುಸ್ಲಿಂ ವಿದ್ಯಾರ್ಥಿಗಳು – ಕಹಳೆ ನ್ಯೂಸ್

ಉಪ್ಪಿನಂಗಡಿ: ಉಪ್ಪಿನಂಗಡಿ ಪ್ರಥಮ ದರ್ಜೆ ಕಾಲೇಜಿಗೆ ಹಿಜಾಬ್ ಧರಿಸಿ ಬಂದ 6 ವಿದ್ಯಾರ್ಥಿನಿಯರನ್ನು ಅಮಾನತುಗೊಳಿಸಿ ಪ್ರಾಂಶುಪಾಲರು ಆದೇಶ ಹೊರಡಿಸಿದ ಬೆನ್ನಲ್ಲೇ ಒಂದು ಕೋಮಿನ ವಿದ್ಯಾರ್ಥಿಗಳಿಂದ ತರಗತಿ ಬಹಿಷ್ಕರಿಸಿ ಪ್ರತಿಭಟನೆ ನಡೆಸಿದ್ದಾರೆ. ಪ್ರತಿಭಟನೆ ನಡೆಯುತ್ತಿರುವ ವೇಳೆ ವರದಿ ಮಾಡಲು ಬಂದ ಮಾಧ್ಯಮ ಪ್ರತಿನಿಧಿಗಳ ಮೇಲೆ ವಿದ್ಯಾರ್ಥಿಗಳಿಂದ ಹಲ್ಲೆಗೆ ಯತ್ನಿಸಿ, ವರದಿಗಾರರನ್ನು ಕೊಠಡಿಯೊಳಗೆ ಕೂಡಿ ಹಾಕಿ ವಿಕೃತಿ ಮೆರೆದಿದ್ದಾರೆ. ವರದಿ ಮಾಡದಂತೆ ವಿದ್ಯಾರ್ಥಿಗಳು ತಾಕೀತು ಮಾಡಿದ್ದಾರೆ. ವರದಿಗಾಗಿ ಮಾಡಿದ ವಿಡಿಯೋಗಳನ್ನು ವಿದ್ಯಾರ್ಥಿಗಳು ಬಲತ್ಕಾರವಾಗಿ...
ಕ್ರೈಮ್ಮಂಡ್ಯರಾಜ್ಯಸುದ್ದಿ

ವಿದ್ಯಾರ್ಥಿನಿ ಜೊತೆ ಮದುವೆಯ ನಾಟಕವಾಡಿ ದೈಹಿಕ ಸಂಪರ್ಕ ಬೆಳೆಸಿ ಕೈ ಕೊಟ್ಟ ಹಾಸ್ಟೆಲ್ ವಾರ್ಡನ್ – ಕಹಳೆ ನ್ಯೂಸ್

ಮದ್ದೂರು: ವಿವಾಹವಾಗುವುದಾಗಿ ನಂಬಿಸಿ ದೈಹಿಕವಾಗಿ ಬಳಸಿಕೊಂಡು ನಂತರ ನಿಶ್ಚಿತಾರ್ಥವೂ ಮುಗಿದ ಬಳಿಕ ಮದುವೆಗೆ ನಿರಾಕರಿಸಿದ ಹಾಸ್ಟೆಲ್ ವಾರ್ಡನ್ ವಿರುದ್ಧ ವಿದ್ಯಾರ್ಥಿನಿಯೊಬ್ಬಳು ಮದ್ದೂರು ಠಾಣೆಗೆ ದೂರು ನೀಡಿರುವ ಘಟನೆ ನಡೆದಿದೆ. ಏನಿದು ಘಟನೆ?: ತಾಲೂಕಿನ ಕೊಪ್ಪ ಮೆಟ್ರಿಕ್ ಪೂರ್ವ ವಿದ್ಯಾರ್ಥಿ ನಿಲಯದಲ್ಲಿ ನಿಲಯ ಪಾಲಕರಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ಬೆಕ್ಕಳಲೆ ಗ್ರಾಮದ ಸತೀಶ್, ಕಳೆದ ೪ ವರ್ಷದಿಂದ ಅದೇ ಹಾಸ್ಟೆಲ್‌ನಲ್ಲಿದ್ದ ಪಟ್ಟಣದ ವಿದ್ಯಾರ್ಥಿನಿಯೊಬ್ಬಳನ್ನು ಪುಸಲಾಯಿಸಿ ಪ್ರೀತಿಸುತ್ತಿದ್ದು, ಮದುವೆಯಾಗುತ್ತೇನೆ ಎಂದು ನಂಬಿಸಿ ನಿಶ್ಚಿತಾರ್ಥ ಮಾಡಿಕೊಂಡು ದೈಹಿಕವಾಗಿ...
ಕ್ರೈಮ್ರಾಜಕೀಯರಾಷ್ಟ್ರೀಯಸುದ್ದಿ

ಪಂಕ್ಚರ್ ಅಂಗಡಿ ಅನಕ್ಷರಸ್ಥನಿಂದ ವರ್ಷಕ್ಕೆ 7 ಕೋಟಿ ಸಂಪಾದನೆ ; ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದ ಇಸ್ಲಾಂ ಖಾನ್ – ಕಹಳೆ ನ್ಯೂಸ್

ಬರೇಲಿ ಮೇ 28: ಉತ್ತರ ಪ್ರದೇಶದ ಬರೇಲಿ ಜಿಲ್ಲೆಯಿಂದ ಆಶ್ಚರ್ಯಕರ ಸುದ್ದಿಯೊಂದು ಹೊರಬಂದಿದ್ದು ಅದನ್ನು ಕೇಳಿದ್ರೆ ಕೋಪಗೊಳ್ಳುವುದರಲ್ಲಿ ಸಂಶಯವೇ ಇಲ್ಲ. ಹೌದು... ಇಲ್ಲಿ ಅನಕ್ಷರಸ್ಥರೊಬ್ಬರು ಸಣ್ಣ ಪಂಕ್ಚರ್ ಅಂಗಡಿ ನಡೆಸುತ್ತಿದ್ದು, ಕೋಟಿಗಟ್ಟಲೆ ಆಸ್ತಿಯ ಒಡೆಯನಾಗಿದ್ದಾನೆ. ಅನಕ್ಷರಸ್ಥ ಆರೋಪಿಯ ಬುದ್ದಿವಂತಿಕೆಯಿಂದ ಪೊಲೀಸರೂ ಅಚ್ಚರಿಗೊಂಡಿದ್ದಾರೆ. ಪಂಕ್ಚರ್ ಅಂಗಡಿ ನಡೆಸುತ್ತಿದ್ದ ಈ ವ್ಯಕ್ತಿ ಕಳೆದ ಒಂದು ವರ್ಷದಲ್ಲಿ ಸುಮಾರು 7 ಕೋಟಿ ಮೌಲ್ಯದ ಆಸ್ತಿ ಸಂಪಾದಿಸಿದ್ದಾನೆ. ಅಷ್ಟೇ ಅಲ್ಲ ಬೈಕ್ ಶೋರೂಂ ಕೂಡ ತೆರೆದಿದ್ದಾನೆ....
1 104 105 106 107 108 128
Page 106 of 128