ತನ್ನ ಕಾರಿಗೆ ಸೈಡ್ ಬಿಡಲಿಲ್ಲ; ಅಂತ ಬಸ್ ಚಾಲಕನ ಮೇಲೆ ಪೊಲೀಸ್ ಸಿಬ್ಬಂದಿ ಹಲ್ಲೆ-ಕಹಳೆ ನ್ಯೂಸ್
ಬೆಂಗಳೂರು: ತನ್ನ ಕಾರಿಗೆ ಸೈಡ್ ಬಿಡಲಿಲ್ಲ ಅಂತ ಬಸ್ ಚಾಲಕನ ಮೇಲೆ ಜಿಗಣಿ ಠಾಣೆಯ ಪೊಲೀಸ್ ಸಿಬ್ಬಂದಿಯೊಬ್ಬರು ಹಲ್ಲೆ ಮಾಡಿರುವ ಘಟನೆ ನಡೆದಿದೆ. ರಾತ್ರಿ 11 ಗಂಟೆ ಸುಮಾರಿ ಘಟನೆ ನಡೆದಿದೆ. ಎಣ್ಣೆ ಮತ್ತಲ್ಲಿ ಬಸ್ ಡಿಪೋ ಒಳಗೆ ಕಾರು ನುಗ್ಗಿಸಿ ಬಸ್ ಚಾಲಕನನ್ನು ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಾರೆ. ಅಲ್ಲದೇ, ಹಲ್ಲೆ ಕೂಡ ನಡೆಸಿದ್ದಾರೆಂದು ಆರೋಪಿಸಲಾಗಿದೆ. ಬಸ್ ಚಾಲಕ ಸುನೀಲ್ ಮೇಲೆ ಹಲ್ಲೆ ಮಾಡಿ ಪೊಲೀಸ್ ಸಿಬ್ಬಂದಿ ದರ್ಪ ತೋರಿದ್ದಾರೆ. ಹಲ್ಲೆ...







