Wednesday, July 29, 2026

ಕ್ರೈಮ್

ಕ್ರೈಮ್ಬೆಂಗಳೂರುಸುದ್ದಿ

ತನ್ನ ಕಾರಿಗೆ ಸೈಡ್‌ ಬಿಡಲಿಲ್ಲ; ಅಂತ ಬಸ್‌ ಚಾಲಕನ ಮೇಲೆ ಪೊಲೀಸ್‌ ಸಿಬ್ಬಂದಿ ಹಲ್ಲೆ-ಕಹಳೆ ನ್ಯೂಸ್

ಬೆಂಗಳೂರು: ತನ್ನ ಕಾರಿಗೆ ಸೈಡ್‌ ಬಿಡಲಿಲ್ಲ ಅಂತ ಬಸ್‌ ಚಾಲಕನ ಮೇಲೆ ಜಿಗಣಿ ಠಾಣೆಯ ಪೊಲೀಸ್‌ ಸಿಬ್ಬಂದಿಯೊಬ್ಬರು ಹಲ್ಲೆ ಮಾಡಿರುವ ಘಟನೆ ನಡೆದಿದೆ. ರಾತ್ರಿ 11 ಗಂಟೆ ಸುಮಾರಿ ಘಟನೆ ನಡೆದಿದೆ. ಎಣ್ಣೆ ಮತ್ತಲ್ಲಿ ಬಸ್‌ ಡಿಪೋ ಒಳಗೆ ಕಾರು ನುಗ್ಗಿಸಿ ಬಸ್‌ ಚಾಲಕನನ್ನು ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಾರೆ. ಅಲ್ಲದೇ, ಹಲ್ಲೆ ಕೂಡ ನಡೆಸಿದ್ದಾರೆಂದು ಆರೋಪಿಸಲಾಗಿದೆ. ಬಸ್ ಚಾಲಕ ಸುನೀಲ್ ಮೇಲೆ ಹಲ್ಲೆ ಮಾಡಿ ಪೊಲೀಸ್‌ ಸಿಬ್ಬಂದಿ ದರ್ಪ ತೋರಿದ್ದಾರೆ. ಹಲ್ಲೆ...
ಕೊಡಗುಕ್ರೈಮ್ಮಡಿಕೇರಿಸುದ್ದಿ

ಹೆಗ್ಗಡೆ ವಿರುದ್ಧ ಅಪಪ್ರಚಾರಕ್ಕೆ ಕೊಡಗಿನಲ್ಲೂ ನಡೆದಿತ್ತು ಹುನ್ನಾರ ; ರೆಡಿಮೇಡ್ ದೂರಿನ ಪ್ರತಿ ನೀಡಿದ್ದ ಬುರುಡೆ ಗ್ಯಾಂಗ್‌-ಕಹಳೆ ನ್ಯೂಸ್

ಮಡಿಕೇರಿ: ಶ್ರೀ ಕ್ಷೇತ್ರ ಧರ್ಮಸ್ಥಳ  ವಿರುದ್ಧ ಷಡ್ಯಂತ್ರ ಎಸಗಿದ ಆರೋಪ ಹೊತ್ತಿರುವ ಬುರುಡೆ ಗ್ಯಾಂಗ್ ಸದಸ್ಯರು ಕಳೆದ ವರ್ಷ ಕೊಡಗು  ಜಿಲ್ಲೆಗೂ ಭೇಟಿ ನೀಡಿ ಜನತೆಯಲ್ಲಿ ಶ್ರೀ ಕ್ಷೇತ್ರದ ಬಗ್ಗೆ ಗೊಂದಲ ಮೂಡಿಸಿ ಹುನ್ನಾರ ನಡೆಸಿದ ವಿಚಾರ ಈಗ ಬೆಳಕಿಗೆ ಬಂದಿದೆ. ಈ ಬಗ್ಗೆ ಮಾಹಿತಿ ದೊರೆತ ಕೂಡಲೇ ಕ್ಷೇತ್ರದ ಭಕ್ತರು ಕೊಡಗು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳನ್ನು ಭೇಟಿ ಮಾಡಿ ದೂರು ನೀಡಿದ್ದರು. ದೂರಿನಲ್ಲಿ ಸಮಗ್ರ ದಾಖಲೆ ನೀಡಿದ್ದರಿಂದ ವರಿಷ್ಠಾಧಿಕಾರಿಗಳು...
ಕ್ರೈಮ್ಬೆಂಗಳೂರುರಾಜ್ಯಸುದ್ದಿ

ಧರ್ಮಸ್ಥಳ ಕೇಸ್ NIAಗೆ ಇಲ್ಲ ; ಸಿಎಂ ಪರೋಕ್ಷ ಹೇಳಿಕೆ-ಕಹಳೆ ನ್ಯೂಸ್

ಬೆಂಗಳೂರು: ಧರ್ಮಸ್ಥಳ ಪ್ರಕರಣವನ್ನು ರಾಷ್ಟ್ರೀಯ ತನಿಖಾ ದಳಕ್ಕೆ ಕೊಡಲು ಸಾಧ್ಯವಿಲ್ಲ ಎಂದು ಸಿಎಂ ಸಿದ್ದರಾಮಯ್ಯ  ಮತ್ತೊಮ್ಮೆ ಪರೋಕ್ಷವಾಗಿ ಸ್ಪಷ್ಟಪಡಿಸಿದ್ದಾರೆ. ಧರ್ಮಸ್ಥಳ  ಪ್ರಕರಣವನ್ನು  ಎನ್‌ಐಎಗೆ ಕೊಡುವಂತೆ ಸ್ವಾಮೀಜಿಗಳಿಂದ ಕೇಂದ್ರ ಗೃಹ ಸಚಿವ ಅಮಿತ್ ಶಾಗೆ  ಮನವಿ ಮಾಡಿರುವ ವಿಚಾರಕ್ಕೆ ವಿಧಾನಸೌಧದಲ್ಲಿ ಪ್ರತಿಕ್ರಿಯೆ ನೀಡಿದ ಅವರು, ಧರ್ಮಸ್ಥಳ ಕೇಸ್ ನಲ್ಲಿ ನಾವು ಎಸ್‌ಐಟಿ  ರಚನೆ ಮಾಡಿದ್ದೇವೆ. ಎಸ್‌ಐಟಿ ಅವರು ಪೊಲೀಸರೇ ತಾನೆ. ಎನ್‌ಐಎನಲ್ಲಿ ಇರುವವರು ಯಾರು‌? ಅವರು ಪೋಲೀಸರೇ ಎನ್ನುವ ಮೂಲಕ ಎಸ್‌ಐಟಿ...
ಅಂಕಣಕ್ರೈಮ್ಸುದ್ದಿ

ಸಮೋಸಾ ಕೊಡಿಸಲಿಲ್ಲ; ಅಂತ ವ್ಯಕ್ತಿ ಮೇಲೆ ಪತ್ನಿ, ಕುಟುಂಬಸ್ಥರಿಂದ ಹಲ್ಲೆ-ಕಹಳೆ ನ್ಯೂಸ್

ಲಕ್ನೋ: ಸಮೋಸಾ ತರದಿದ್ದಕ್ಕೆ ಪತ್ನಿ ಮತ್ತು ಆಕೆಯ ಸಂಬಂಧಿಕರು ವ್ಯಕ್ತಿಯೊಬ್ಬನನ್ನು ಥಳಿಸಿರುವ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ. ಕೊಲೆ ಯತ್ನದ ಆರೋಪದ ಮೇಲೆ ಹಲ್ಲೆ ನಡೆಸಿದವರ ವಿರುದ್ಧ ಎಫ್‌ಐಆರ್‌ ದಾಖಲಾಗಿದೆ. ಆನಂದಪುರದ ನಿವಾಸಿ ಶಿವಂ ಮೇಲೆ ಆತನ ಪತ್ನಿ ಸಂಗೀತಾ, ಆಕೆಯ ಪೋಷಕರು ಉಷಾ, ರಾಮ್‌ಲಡೈಟ್ ಮತ್ತು ಮಾವ ರಾಮೋತಾರ್ ಹಲ್ಲೆ ನಡೆಸಿದ್ದಾರೆ. ಈ ಸಂಬಂಧ ಶಿವಂ ತಾಯಿ ಪೊಲೀಸ್‌ ಠಾಣೆಗೆ ದೂರು ನೀಡಿದ್ದಾರೆ. ಸಂಗೀತಾ ತನ್ನ ಪತಿಗೆ ಸಮೋಸಾ ತರಲು...
ಕ್ರೈಮ್ಸುದ್ದಿ

ಪಾಟ್ನಾದಲ್ಲಿ ಭೀಕರ ರಸ್ತೆ ಅಪಘಾತ ; ಐವರು ಉದ್ಯಮಿಗಳು ಸ್ಥಳದಲ್ಲೇ ಸಾವು-ಕಹಳೆ ನ್ಯೂಸ್

ಪಾಟ್ನಾ: ಇಲ್ಲಿನ ಪರ್ಸಾ ಬಜಾರ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ತಡರಾತ್ರಿ ಸಂಭವಿಸಿದ ಭೀಕರ ರಸ್ತೆ ಅಪಘಾತಕ್ಕೆ  ಐವರು ಉದ್ಯಮಿಗಳು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನಡೆದಿದೆ. ಪಾಟ್ನಾ-ಗಯಾ-ದೋಭಿ ಚತುಷ್ಪಥ ರಸ್ತೆಯಲ್ಲಿ ಘಟನೆ ನಡೆದಿದೆ. ಮೃತ ಉದ್ಯಮಿಗಳನ್ನು ರಾಜೇಶ್ ಕುಮಾರ್ (50), ಸಂಜಯ್ ಸಿಂಗ್ (55), ಕಮಲ್ ಕಿಶೋರ್ (38), ಪ್ರಕಾಶ್ ಚೌರಾಸಿಯಾ (35) ಮತ್ತು ಸುನಿಲ್ ಕುಮಾರ್ (38) ಎಂದು ಗುರುತಿಸಲಾಗಿದೆ. ಮೃತರೆಲ್ಲರೂ ಪಾಟ್ನಾದ ಪ್ರತಿಷ್ಠಿತ ಉದ್ಯಮಿಗಳಾಗಿದ್ದು, ಫತುಹಾದಿಂದ ತಡರಾತ್ರಿ ಕೆಲವು...
ಅಂಕಣಕ್ರೈಮ್ಬೆಂಗಳೂರುಸುದ್ದಿ

ʻಕೈʼ ಶಾಸಕ ವೀರೇಂದ್ರ ಪಪ್ಪಿ ಬಂಧನ ಪ್ರಕರಣ ; ಜೈಲಾ, ಬೇಲಾ; ಇಂದು ನಿರ್ಧಾರ?-ಕಹಳೆ ನ್ಯೂಸ್

ಬೆಂಗಳೂರು: ಅಕ್ರಮ ಆನ್‌ಲೈನ್ ಬೆಟ್ಟಿಂಗ್‌ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯದಿಂದ ಬಂಧನಕ್ಕೆ ಒಳಗಾಗಿರುವ ಕಾಂಗ್ರೆಸ್‌ ಶಾಸಕ ಕೆಸಿ ವಿರೇಂದ್ರ ಪಪ್ಪಿಗೆ  ಜೈಲಾ, ಬೇಲಾ ಅನ್ನೋದು ಇಂದು ನಿರ್ಧಾರವಾಗಲಿದೆ. ಮೊದಲ ಬಾರಿಗೆ 5 ದಿನ 2ನೇ ಬಾರಿಗೆ 6 ದಿನ ಇಡಿ ಕಸ್ಟಡಿಗೆ ಪಡೆದಿತ್ತು. ಇಂದು ಕಸ್ಟಡಿ ಅವಧಿ ಅಂತ್ಯಗೊಂಡ ಹಿನ್ನೆಲೆ ಮತ್ತೆ ಕೋರ್ಟ್‌ಗೆ ಹಾಜರುಪಡಿಸಲಿದೆ. ಒಂದು ವೇಳೆ ಇಡಿ ಕಸ್ಟಡಿಗೆ ಪಡೆಯದಿದ್ದರೆ ಜೈಲಿಗೆ ತೆರಳುವ ಸಾಧ್ಯತೆ ಇದೆ. ಈಗಾಗಲೇ ಪಪ್ಪಿ ಬ್ಯಾಂಕ್‌...
ಕ್ರೈಮ್ಬೆಂಗಳೂರುಸುದ್ದಿ

ಪೋಕ್ಸೊ ಕೇಸಲ್ಲಿ ಚಾರ್ಜ್‌ಶೀಟ್‌ ಸಲ್ಲಿಸಲು ಲಂಚಕ್ಕೆ ಬೇಡಿಕೆ; ಲೋಕಾಯುಕ್ತ ಬಲೆಗೆ ಬಿದ್ದ ಪೊಲೀಸ್-ಕಹಳೆ ನ್ಯೂಸ್

ಬೆಂಗಳೂರು: ಲಂಚ ಸ್ವೀಕರಿಸುವ ವೇಳೆ ದೇವನಹಳ್ಳಿ ಪೊಲೀಸ್ ಸಿಬ್ಬಂದಿಯೊಬ್ಬರು ಲೋಕಾಯುಕ್ತ ಬಲೆಗೆ ಬಿದ್ದಿದ್ದು, ಮಹಿಳಾ ಪಿಎಸ್‌ಐ ಜಗದೇವಿ ಪರಾರಿಯಾಗಿದ್ದಾರೆ. 70 ಸಾವಿರ ಲಂಚಕ್ಕೆ ಬೇಡಿಕೆಯಿಟ್ಟು, 50 ಸಾವಿರ ಲಂಚ ಸ್ವೀಕರಿಸುತ್ತಿದ್ದ ಸಮಯದಲ್ಲಿ ದೇವನಹಳ್ಳಿ ಪೊಲೀಸ್ ಠಾಣಾ ಸಿಬ್ಬಂದಿ ಅಮರೇಶ್ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಪೋಕ್ಸೊ ಪ್ರಕರಣದಲ್ಲಿ ಚಾರ್ಜ್‌ಶೀಟ್ ಸಲ್ಲಿಸಲು ಪೊಲೀಸರು ಲಂಚಕ್ಕೆ ಬೇಡಿಕೆಯಿಟ್ಟಿದ್ದರು. ಮಹಿಳೆಯೊಬ್ಬರು ನೀಡಿದ್ದ ದೂರಿನನ್ವಯ ಲೋಕಾಯುಕ್ತ ಅಧಿಕಾರಿಗಳಿಂದ ಕಾರ್ಯಾಚರಣೆ ನಡೆಸಲಾಗಿತ್ತು. ದೇವನಹಳ್ಳಿ ಠಾಣೆ ಪಿಎಸ್‌ಐ ಜಗದೇವಿ, ಕಾನ್ಸ್‌ಟೇಬಲ್‌ಗಳಾದ ಮಂಜುನಾಥ್,...
ಕ್ರೈಮ್ಶಿವಮೊಗ್ಗಸುದ್ದಿ

ಸಾಗರ ಗಣೇಶ ವಿಸರ್ಜನೆ ಮೆರವಣಿಗೆ ವೇಳೆ ಜನರೇಟರ್‌ ಸ್ಫೋಟ; ಯುವಕನಿಗೆ ಗಂಭೀರ ಗಾಯ-ಕಹಳೆ ನ್ಯೂಸ್

ಶಿವಮೊಗ್ಗ: ಗಣೇಶ ವಿಸರ್ಜನೆ ಮೆರವಣಿಗೆ ವೇಳೆ ಜನರೇಟರ್‌  ಸ್ಫೋಟಗೊಂಡು ವ್ಯಕ್ತಿಯೊಬ್ಬರು ಗಂಭೀರವಾಗಿ ಗಾಯಗೊಂಡ ಘಟನೆ ಸಾಗರ  ತಾಲೂಕಿನ ಡಿಗಟೆಕೊಪ್ಪ ಗ್ರಾಮದಲ್ಲಿ ನಡೆದಿದೆ. ಗಾಯಗೊಂಡ ಯುವಕ ಲೋಕೇಶ್‌ಗೆ ಸಾಗರದ ಉಪ ವಿಭಾಗೀಯ ಆಸ್ಪತ್ರೆಯಲ್ಲಿ ಪ್ರಾಥಮಿಕ ಚಿಕಿತ್ಸೆ ನೀಡಲಾಯಿತು. ಬಳಿಕ ಹೆಚ್ಚಿನ ಚಿಕಿತ್ಸೆಗೆ ಶಿವಮೊಗ್ಗದ  ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಮಾಸ್ತಿಕಂಬ ಗಣೇಶೋತ್ಸವ ಸಮಿತಿಯ ಗಣಪತಿ ವಿಸರ್ಜನೆ ಮೆರವಣಿಗೆ ವೇಳೆ ಈ ಅವಘಡ ಸಂಭವಿಸಿದೆ. ಯುವಕ ಪ್ರಾಣಾಪಾಯದಿಂದ ಪಾರಾಗಿದ್ದಾನೆ ಎಂದು ತಿಳಿದುಬಂದಿದೆ. ಹೆಚ್ಚಿನ ಚಿಕಿತ್ಸೆ...
1 9 10 11 12 13 129
Page 11 of 129