ಎಸ್ಐಟಿ ಕಚೇರಿ ಕದ ತಟ್ಟಿದ ಸುಜಾತ ಭಟ್ ; ಅನನ್ಯಾ ಸೃಷ್ಟಿಕರ್ತೆಗೆ 6 ಗಂಟೆ ಗ್ರಿಲ್-ಕಹಳೆ ನ್ಯೂಸ್
– ಇಂದು ಮತ್ತೆ ವಿಚಾರಣೆ ಮಂಗಳೂರು: ಎಸ್ಐಟಿ ಕಚೇರಿಯ ಕದ ತಟ್ಟಿದ್ದ ಅನನ್ಯಾ ಭಟ್ ನಕಲಿ ಸೃಷ್ಟಿಕರ್ತೆ ಸುಜಾತ ಭಟ್ ಎಸ್ಐಟಿ ವಿಚಾರಣೆ ಎದುರಿಸಿದ್ದಾರೆ. ತನಿಖಾಧಿಕಾರಿ ಇಲ್ಲದಿದ್ದ ಕಾರಣ ಪ್ರಾಥಮಿಕ ತನಿಖೆ ನಡೆಸಿ ಕಳುಹಿಸಲಾಗಿದೆ. ಇಂದು ಮತ್ತೆ ವಿಚಾರಣೆಗೆ ಹಾಜರಾಗಲು ಎಸ್ಐಟಿ ಅಧಿಕಾರಿಗಳು ಸೂಚಿಸಿದ್ದು, ಇಂದು ಮ್ಯಾಜಿಕ್ ಅಜ್ಜಿಯ ಗ್ರಿಲ್ ನಡೆಯಲಿದೆ. ಧರ್ಮಸ್ಥಳದಲ್ಲಿ ಅನನ್ಯಾ ಭಟ್ ನಾಪತ್ತೆ ಕೇಸ್ಗೆ ಟ್ವಿಸ್ಟ್ ಸಿಕ್ಕಿದೆ. ಮಂಗಳವಾರ ನಸುಕಿನ ಜಾವ 5 ಗಂಟೆಗೆ ದೂರುದಾರೆ...







