Wednesday, July 29, 2026

ಕ್ರೈಮ್

ಉಡುಪಿಕ್ರೈಮ್ರಾಜಕೀಯಸುದ್ದಿ

ಗೋ ಕಳವು ತಡೆಯಲೆತ್ನಿಸಿದವರಿಗೆ ವಾಹನ ಢಿಕ್ಕಿ- ಗಾಯಾಳುಗಳ ಆರೋಗ್ಯ ವಿಚಾರಿಸಿದ ಗೃಹ ಸಚಿವ ಅರಗ ಜ್ಞಾನೆಂದ್ರ – ಕಹಳೆ ನ್ಯೂಸ್

ಉಡುಪಿ, ಡಿ. 01 : ತೀರ್ಥಹಳ್ಳಿಯ ಕೂಳೂರಿನಲ್ಲಿ ಗೋರಕ್ಷಕರ ಮೇಲೆ ವಾಹನ ಹತ್ತಿಸಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಮಣಿಪಾಲ ಕಸ್ತೂರ್ಬಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಇಬ್ಬರು ಗಾಯಾಳುಗಳನ್ನು ಸಚಿವ ಅರಗ ಜ್ಞಾನೆಂದ್ರ ವಿಚಾರಿಸಿದ್ದಾರೆ. ಬಳಿಕ ಆಸ್ಪತ್ರೆಯ ವೈದ್ಯರ ಜೊತೆ ಸಮಾಲೋಚನೆ ನಡೆಸಿದ ಅವರು, ಸೂಕ್ತ ಚಿಕಿತ್ಸೆ ನೀಡುವಂತೆ ವೈದ್ಯರಿಗೆ ಸೂಚನೆ ನೀಡಿದ್ದಾರೆ. ಇನ್ನು ಗೋಸಾಗಾಟ ತಡೆಯುವ ವೇಳೆ ತೀರ್ಥಹಳ್ಳಿಯ ಕೂಳೂರಿನಲ್ಲಿ ಇಬ್ಬರು ಗೋರಕ್ಷಕರ ಮೇಲೆ ಟೆಂಪು ಹತ್ತಿಸಿದ್ದು, ಗಾಯಾಳುಗಳನ್ನು ಮಣಿಪಾಲ ಕಸ್ತೂರ್ಬಾ ಆಸ್ಪತ್ರೆಗೆ...
ಕ್ರೈಮ್ದಕ್ಷಿಣ ಕನ್ನಡಸುದ್ದಿ

ಮಂಗಳೂರಿನ ವೈದ್ಯ ರತ್ನಾಕರ್ ಕಾಮ ಪುರಾಣ ; 10 ಮಂದಿ ಮಹಿಳೆಯರ ವಿಚಾರಣೆ – ಕಹಳೆ ನ್ಯೂಸ್

ಮಂಗಳೂರು, ನ 29 : ದ.ಕ ಜಿಲ್ಲಾ ಕುಷ್ಟರೋಗ ನಿವಾರಣಾಧಿಕಾರಿ ಡಾ. ರತ್ನಾಕರ್ ಮಹಿಳಾ ಸಿಬ್ಬಂದಿಗೆ ಲೈಂಗಿಕ ಕಿರುಕುಳ ನೀಡಿದ ಪ್ರಕರಣಕ್ಕೆ ಸಂಬಂಧಿಸಿ ದೂರುದಾರರು ಸೇರಿದಂತೆ 10 ಮಂದಿ ಮಹಿಳೆಯನ್ನು ಪೊಲೀಸರು ವಿಚಾರಣೆಗೊಳಪಡಿಸಿದ್ದಾರೆ. ಆರೋಗ್ಯ ಇಲಾಖೆಯಾ ಅಧಿಕಾರಿಯಾಗಿದ್ದ ಆರೋಪಿ ಡಾ| ರತ್ನಾಕರ್ ಮತ್ತು ಆತನ ಮೊಬೈಲ್ ವಶಪಡಿಸಿಕೊಂಡಿದ ಪೊಲೀಸರು ಅಳವಾದ ತನಿಖೆ ಕೈಗೊಂಡಿದ್ದರು. ರತ್ನಾಕರ್ ನನ್ನು ಪೊಲೀಸರು ಶನಿವಾರ ಕಸ್ಟಡಿಗೆ ಪಡೆದುಕೊಂಡಿದ್ದೂ ಎರಡು ದಿನಗಳ ಕಸ್ಟಡಿ ಅವಧಿ ಸೋಮವಾರ ಪೂರ್ಣಗೊಳ್ಳುವ ಹಿನ್ನಲೆಯಲ್ಲಿ ಸೋಮವಾರ...
ಕ್ರೈಮ್ದಕ್ಷಿಣ ಕನ್ನಡಪುತ್ತೂರುರಾಜ್ಯಸುದ್ದಿ

ಪ್ರಚೋದನಾಕಾರಿ ಭಾಷಣ ಆರೋಪ | ಹಿಂದೂ ಮುಖಂಡ ಅರುಣ್ ಕುಮಾರ್ ಪುತ್ತಿಲ ಹಾಗೂ ಹಿಂದೂ ಜಾಗರಣ ವೇದಿಕೆ ಸಂಘಟಕರ ವಿರುದ್ಧವೂ ಪುತ್ತೂರಿನಲ್ಲಿ ಎಫ್.ಐ.ಆರ್…!! – ಕಹಳೆ ನ್ಯೂಸ್

ಪುತ್ತೂರು: ಪ್ರಚೋದನಾಕಾರಿ ಭಾಷಣ ಮಾಡಿದ್ದಾರೆ ಎಂದು ಆರೋಪಿಸಿ ದೂರು ನೀಡಿದ್ದ ಹಿನ್ನೆಲೆ ಹಿಂದೂ ಮುಖಂಡ ಅರುಣ್ ಕುಮಾರ್ ಪುತ್ತಿಲ ಮತ್ತು ಹಿಂದೂ ಜಾಗರಣ ವೇದಿಕೆ ಸಂಘಟಿಕರ ವಿರುದ್ಧ ಪುತ್ತೂರು ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ ಎಂದು ತಿಳಿದು ಬಂದಿದೆ. ಪುತ್ತೂರಿನ ನಟರಾಜ ವೇದಿಕೆಯಲ್ಲಿ ಹಿಂದೂ ವಿದ್ಯಾರ್ಥಿಗಳನ್ನು ಒಗ್ಗೂಡಿಸಿಕೊಂಡು ಪ್ರಚೋದನಾಕಾರಿ ಭಾಷಣ ಮಾಡಿದ್ದಾರೆ ಎಂದು ಆರೋಪಿಸಿ ಉಮ್ಮರ್ ಎಂಬವರು ದೂರು ನೀಡಿದ್ದ ಹಿನ್ನೆಲೆಯಲ್ಲಿ ಪ್ರಕರಣ ದಾಖಲಾಗಿದೆ ಎಂದು ತಿಳಿದು ಬಂದಿದೆ. ವಿಷಯ...
ಕ್ರೈಮ್ದಕ್ಷಿಣ ಕನ್ನಡಪುತ್ತೂರುಸುದ್ದಿ

ಕೊಂಬೆಟ್ಟು ಕಾಲೇಜು ವಿದ್ಯಾರ್ಥಿಗಳ ಹೊಡೆದಾಟ ಪ್ರಕರಣ | ಹಿಂದೂ ವಿದ್ಯಾರ್ಥಿಗಳನ್ನು ಠಾಣೆಗೆ ಕರೆತಂದ ಪೋಲೀಸರು, ಪುತ್ತೂರು ಪೋಲೀಸ್ ಠಾಣೆಗೆ ಹಿಂದೂ ಜಾಗರಣಾ ವೇದಿಕೆ ಮುತ್ತಿಗೆ ; ಡಿವೈಎಸ್ಪಿ ಮತ್ತು ಮುಖಂಡರ ನಡುವೆ ಮಾತುಕತೆ – ಪ್ರತಿಭಟನೆ ಕೈ ಬಿಟ್ಟ ಹಿಂ.ಜಾ.ವೇ – ಕಹಳೆ ನ್ಯೂಸ್

ಪುತ್ತೂರು: ಕೊಂಬೆಟ್ಟು ವಿದ್ಯಾರ್ಥಿಗಳ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿ ಕೆಲವರನ್ನು ವಿದ್ಯಾರ್ಥಿಗಳನ್ನು ಮಹಿಳಾ ಪೊಲೀಸ್ ಠಾಣೆಗೆ ಕರೆದೊಯ್ದ ವಿಚಾರಕ್ಕೆ ಸಂಬಂಧಿಸಿದಂತೆ ಹಿಂದೂ ಜಾಗರಣ ವೇದಿಕೆ ಕಾರ್ಯಕರ್ತರು ಪುತ್ತೂರು‌ ಮಹಿಳಾ ಪೊಲೀಸ್ ಠಾಣೆಯಲ್ಲಿ ಜಮಾಯಿಸಿದ್ದು, ಈ ಸಂದರ್ಭದಲ್ಲಿ ಆಗಮಿಸಿದ ಡಿವೈಎಸ್ ಪಿ ರವರು ಹಿಂದೂ ಜಾಗರಣ ವೇದಿಕೆ ಮುಖಂಡರು ಮತ್ತು ಕಾಲೇಜು ಎಸ್.ಡಿ.ಎಂ.ಸಿ. ಅಧ್ಯಕ್ಷರಾದ ಜಗನ್ನಿವಾಸ್ ರಾವ್ ಮಾತುಕತೆ ನಡೆಸಿದರು. ಮಾತುಕತೆ ಮುಗಿದ ಬಳಿಕ ಮಾತನಾಡಿದ ಕಾಲೇಜು ಎಸ್.ಡಿ.ಎಂ.ಸಿ. ಅಧ್ಯಕ್ಷರಾದ ಜಗನ್ನಿವಾಸ್ ರಾವ್,...
ಕ್ರೈಮ್ದಕ್ಷಿಣ ಕನ್ನಡಸುದ್ದಿ

ವಾಟ್ಸಾಪ್ ನಲ್ಲಿ ಸ್ಟೇಟಸ್ ಹಾಕಿದ್ದಕ್ಕೆ ಮುಸ್ಲಿಂ ಯುವಕರಿಂದ ಹಿಂದೂ ಯುವಕನಿಗೆ ಜೀವ ಬೆದರಿಕೆ ಆರೋಪ..!! ; ಕಡಬ ಠಾಣೆಯ ಮುಂದೆ ಜಮಾಯಿಸಿದ ಹಿಂದೂ ಸಂಘಟನೆಯ ಕಾರ್ಯಕರ್ತರು – ಕಹಳೆ ನ್ಯೂಸ್

ಕಡಬ: ಹಿಂದೂ ಯುವಕನೊಬ್ಬ ಸ್ಟೇಟಸ್ ಹಾಕಿಕೊಂಡ ವಿಚಾರಕ್ಕೆ ಸಂಬಂಧಿಸಿ ಮುಸ್ಲಿಂ ಯುವಕರು ಕೊಲೆ ಬೆದರಿಕೆ ಹಾಕಿದ್ದಾರೆ ಎಂದು ಆರೋಪಿಸಿ ಹಿಂದೂ ಸಂಘಟನೆಯ ಕಾರ್ಯಕರ್ತರು ಪೋಲಿಸ್ ಠಾಣೆಯ ಮುಂದೆ ಜಮಾವಣೆಗೊಂಡ ಘಟನೆ ಕಡಬದಲ್ಲಿ ನಡೆದಿದೆ. ಕೊಲೆ ಬೆದರಿಕೆ ಹಾಕಿದ ಯುವಕರನ್ನು ಬಂಧಿಸಬೇಕೆಂದು ಆಗ್ರಹಿಸಿ ಠಾಣೆಯ ಮುಂದೆ ಜಮಾಯಿಸಿದ್ದಾರೆ ಎಂದು ವರದಿಯಾಗಿದೆ. ಮರ್ದಾಳದ ಹಿಂದೂ ಯುವಕರಿಬ್ಬರು ತಮ್ಮ ವಾಟ್ಸಾಪ್ ಸ್ಟೇಟಸ್ ನಲ್ಲಿ 'ಮರ್ದಾಳದ ಮುಸ್ಲಿಮರು ನಮ್ಮ ಸಮುದಾಯದ ಹುಡುಗಿಯರಿಗೆ ಕಣ್ಣು ಹಾಕಿದ್ರೆ ನಮಗೆ...
ಕ್ರೈಮ್ದಕ್ಷಿಣ ಕನ್ನಡಸುದ್ದಿ

Big News : ಮಂಗಳೂರಿನಲ್ಲಿ ಎಂಟು ವರ್ಷದ ಬಾಲಕಿಯ ಮೇಲೆ ಅತ್ಯಾಚಾರ, ಕೊಲೆ ಪ್ರಕರಣ : ಪೂರ್ವ ಯೋಜನೆಯಂತೆ ಆರೋಪಿಗಳಿಂದ ಪೈಶಾಚಿಕ ಕೃತ್ಯ ನಡೆದ ನಾಲ್ವರು ಆರೋಪಿಗಳು ಅರೆಸ್ಟ್..! – ಕಹಳೆ ನ್ಯೂಸ್

ದಕ್ಷಿಣ ಕನ್ನಡ : ಉಳಾಯಿಬೆಟ್ಟು ಪರಾರಿಯ ರಾಜ್‌ ಟೈಲ್ಸ್‌‌‌‌ ಹೆಂಚಿನ ಕಾರ್ಖಾನೆಯಲ್ಲಿ ಕೆಲಸ ಮಾಡುವ ಕಾರ್ಮಿಕ ಕುಟುಂಬಕ್ಕೆ ಸೇರಿದ 8 ವರ್ಷದ ಅಪ್ರಾಪ್ತ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ ನಡೆಸಿ ಕೊಲೆಗೈದು ಚರಂಡಿಗೆಸೆದಿದ್ದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಉತ್ತರ ಪ್ರದೇಶದ ಮೂಲದ ನಾಲ್ವರು ಆರೋಪಿಗಳನ್ನು ಮಂಗಳೂರು ನಗರ ಪೊಲೀಸರು ಬಂಧಿಸಿದ್ದಾರೆ. ಮಂಗಳೂರು ನಗರ ಪೊಲೀಸ್ ಆಯುಕ್ತ ಶಶಿಕುಮಾರ್ ಪತ್ರಿಕಾಗೋಷ್ಟಿ ನಡೆಸಿ ಮಾಹಿತಿ ನೀಡಿದ್ದು , " ಬಾಲಕಿಯ ಮೇಲೆ ಗ್ಯಾಂಗ್ ರೇಪ್ ನಡೆಸಿ...
ಕ್ರೈಮ್ದಕ್ಷಿಣ ಕನ್ನಡಪುತ್ತೂರುಸುದ್ದಿ

ಕೊಂಬೆಟ್ಟು ಕಾಲೇಜು ವಿದ್ಯಾರ್ಥಿಗಳ ಮೇಲೆ SDPI ಕಾರ್ಯಕರ್ತರ ಹಲ್ಲೆ ಖಂಡಿಸಿ ABVP ಪ್ರತಿಭಟನೆ ಬೆನ್ನಲ್ಲೆ ಕಾಲೇಜಿನಲ್ಲಿ ಚೂರಿ ಇರಿತ, ಗುಂಪುಚದುರಿಸಿದ ಪೋಲೀಸರು – ಕಹಳೆ ನ್ಯೂಸ್

ಪುತ್ತೂರು : ಸರಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಕಾಲೇಜಿನಲ್ಲಿ ವಿದ್ಯಾರ್ಥಿನಿಗೆ ಕಿರುಕುಳ ನೀಡಿದ್ದನ್ನು ಪ್ರಶ್ನಿಸಿದ ವಿದ್ಯಾರ್ಥಿಗಳ ಮೇಲೆ SDPI ಕಾರ್ಯಕರ್ತರು ಕ್ಯಾಂಪಸ್ ಪ್ರವೇಶಿಸಿ ವಿದ್ಯಾರ್ಥಿಗಳಿಗೆ ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಿ ಎಬಿವಿಪಿ ನೇತೃತ್ವದಲ್ಲಿ ವಿದ್ಯಾರ್ಥಿಗಳು ನ.24ರಂದು ಪ್ರತಿಭಟನೆ ನಡೆಸಿದ್ದು, ಈ ಪ್ರತಿಭಟನೆ ಮುಗಿದ ಬೆನ್ನಲ್ಲೆ ವಿದ್ಯಾರ್ಥಿಗಳ ನಡುವೆ ಮತ್ತೆ ಹೊಡೆದಾಟ ನಡೆದಿದೆ ಎಂದು ತಿಳಿದು ಬಂದಿದೆ. ಹೊಡೆದಾಟದಲ್ಲಿ ಅನೇಕ ವಿದ್ಯಾರ್ಥಿಗಳಿಗೆ ತೀವ್ರ ಗಾಯವಾಗಿದ್ದು, ಕೆಲವರು ಪುತ್ತೂರಿನ ಖಾಸಗೀ ಆಸ್ಪತ್ರೆಯ ಹಾಗೂ...
ಕ್ರೈಮ್ದಕ್ಷಿಣ ಕನ್ನಡಪುತ್ತೂರುಸುದ್ದಿ

ವೀರಮಂಗಲದಲ್ಲಿ ಕೋವಿಯಿಂದ ಶೂಟೌಟ್ ಗೆ ಯತ್ನ ; ಮಹಿಳೆ ಪಾರು..! – ಕಹಳೆ ನ್ಯೂಸ್

ಪುತ್ತೂರು: ಜಮೀನಿನ ವಿಚಾರಕ್ಕೆ ಸಂಬಂಧಿಸಿ ಮಾತಿನ ಚಕಮಕಿ ನಡೆದು ವ್ಯಕ್ತಿಯೊಬ್ಬರು ನಾಡಕೋವಿಯಿಂದ ಶೂಟ್ ಮಾಡಿದಾಗ ಗುರಿ ತಪ್ಪಿದ ಮತ್ತು ಘಟನೆಯಿಂದ ಮಹಿಳೆಯೊಬ್ಬರು ಪಾರಾದ ಪಾರಾದ ಘಟನೆ ಘಟನೆ ವೀರಮಂಗಲದಲ್ಲಿ ನ.21ರಂದು ನಡೆದಿದೆ.   ದೇವಪ್ಪ ಎಂಬ್ಬವರು ಧರ್ಣಮ್ಮ ಎಂಬವರಿಗೆ ನಾಡ ಕೋವಿಯಿಂದ ಗುರಿ ಇಟ್ಟಿದ್ದರು. ಕೋವಿಯಿಂದ ಮದ್ದು ಗುಂಡು ಹಾರಿದಾಗ ಗುರಿ ತಪ್ಪಿದ ಹಿನ್ನಲೆಯಲ್ಲಿ ಮಹಿಳೆ ಅಪಾಯದಿಂದ ಪಾರಾಗಿದ್ದಾರೆ. ಘಟನಾ ಸ್ಥಳಕ್ಕೆ ಪೊಲೀಸರು ತೆರಳಿರುವುದಾಗಿ ತಿಳಿದು ಬಂದಿದೆ....
1 113 114 115 116 117 129
Page 115 of 129