Saturday, March 7, 2026

ಕ್ರೈಮ್

ಕ್ರೈಮ್

ಮಂಗಳೂರು :- 14 ನೇ ಮಹಡಿಯ ಮನೆಯ ಬಾಲ್ಕನಿಯಿಂದ ಜಿಗಿದು ಮಹಿಳೆ ಆತ್ಮಹತ್ಯೆ-ಕಂಕನಾಡಿ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲು-ಕಹಳೆ ನ್ಯೂಸ್

ಮಹಿಳೆಯೊಬ್ಬರು ಕಟ್ಟಡದಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಜೂ.10 ರ ಗುರುವಾರ ನಗರದ ಕಂಕನಾಡಿ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಮೃತರನ್ನು ಶ್ರೀಮತಿ ಪುಷ್ಪಲತಾ (64) ಎಂದು ಗುರುತಿಸಲಾಗಿದೆ. ಕುಲಶೇಖರ ಚೌಕಿ ಪ್ಲಾಮ ಗ್ರಾಂಡ್ ಅಪಾರ್ಟ್ ಮೆಂಟ್ ನಲ್ಲಿ ವಾಸವಾಗಿದ್ದ ಇವರು 14 ನೇ ಮಹಡಿಯ ಮನೆಯ ಬಾಲ್ಕನಿಯಿಂದ ಹಾರಿ ಅತ್ಮಹತ್ಯೆ ಮಾಡಿಕೊಂಡಿದ್ದಾರೆ . ಮಾನಸಿಕವಾಗಿ ಖಿನ್ನತೆಗೆ ಒಳಗಾಗಿದ್ದ ಇವರು ಈ ಹಿಂದೆಯೂ ಅತ್ಮಹತ್ಯೆ ಯತ್ನ ನಡೆಸಿದ್ದರು. ಕಂಕನಾಡಿ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ...
ಕ್ರೈಮ್ದಕ್ಷಿಣ ಕನ್ನಡ

ಮಂಗಳೂರಿನಲ್ಲಿ ಬಾಲಕಿಯ ಮೇಲೆ ನಿರಂತರ ಅತ್ಯಾಚಾರ ; ಆರೋಪಿ ಜಿಹಾದಿ ಅಬ್ದುಲ್ ರಫೂರ್ ವಿರುದ್ಧ ಎಫ್.ಐ.ಆರ್..! – ಕಹಳೆ ನ್ಯೂಸ್

ಮಂಗಳೂರು: ಜೂ 10 : ಅಪ್ರಾಪ್ತ ಬಾಲಕಿಗೆ ಮೊಬೈಲ್ ಗಿಫ್ಟ್ ನೀಡಿ ಆ ಮೂಲಕಆತ್ಮೀಯತೆ ಬೆಳೆದು ಬಳಿಕ ಆಕೆಯ ಮನೆಗೆ ತೆರಳಿ ನಿರಂತರ ಅತ್ಯಾಚಾರ ನಡೆಸಿರುವ ಬಗ್ಗೆ ಮಂಗಳೂರಿನ ಮಹಿಳಾ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಜೋಕಟ್ಟೆಯ ಅಬ್ದುಲ್ ರವೂರ್ ಎಂಬಾತ ಆರೋಪಿ. ಸುಮಾರು 9 ತಿಂಗಳಿನಿಂದ ಆರೋಪಿಯೂ ಅಪ್ರಾಪ್ತಿಯನ್ನು ನಿರಂತರವಾಗಿ ಅತ್ಯಾಚಾರ ಮಾಡಿದ್ದಾನೆ ಎಂದು ತಿಳಿದು ಬಂದಿದೆ. ಬಾಲಕಿಗೆ ಜೂನ್ 9ರಂದು ಹೊಟ್ಟೆನೋವು ಕಾಣಿಸಿಕೊಂಡಿದ್ದು, ತಪಾಸಣೆಗೆ  ವೈದ್ಯರಲ್ಲಿಗೆ ಕರೆದೊಯ್ದಾಗ ಆಕೆ...
ಕ್ರೈಮ್ರಾಜ್ಯಸುದ್ದಿ

ಕೋವಿಡ್ ಚಿಕಿತ್ಸೆಗೆ ಬಂದ ಮಹಿಳೆಯ ಮೇಲೆ ಅತ್ಯಾಚಾರಕ್ಕೆ ಯತ್ನ ; ಆರೋಪಿ ಖಾಸಗಿ ಅಂಬುಲೆನ್ಸ್ ಚಾಲಕ ಪಿಂಟು ಅರೆಸ್ಟ್ – ಕಹಳೆ ನ್ಯೂಸ್

ಕಲಬುರಗಿ: ಕೋವಿಡ್ ಮಹಿಳಾ ರೋಗಿ ಮೇಲೆ ಅತ್ಯಾಚಾರಕ್ಕೆ ಯತ್ನ ಮಾಡಿರುವ ಘಟನೆ ಕಲಬುರಗಿ ನಗರದ ಜಿಮ್ಸ್ ಮೆಡಿಕಲ್ ಕಾಲೇಜು ಆಸ್ಪತ್ರೆಯಲ್ಲಿ ಕಳೆದ ರಾತ್ರಿ ನಡೆದಿದೆ. 25 ವರ್ಷದ ಮಹಿಳೆ ಕೋವಿಡ್ ಚಿಕಿತ್ಸೆಗಾಗಿ ಕೋವಿಡ್ ವಾರ್ಡ್ ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ನಿನ್ನೆ ರಾತ್ರಿ ಪಿಂಟು ಎಂಬ ಖಾಸಗಿ ಅಂಬುಲೆನ್ಸ್ ಚಾಲಕ, ಮಹಿಳೆ ಮಲಗಿದ್ದಾಗ ಆಕೆಯ ಡೈಪರ್ ಮತ್ತು ಯೂರಿನ್ ಪೈಪ್ ತೆಗೆದು ಅತ್ಯಾಚಾರ ಯತ್ನಕ್ಕೆ ಮುಂದಾಗಿದ್ದಾನೆ. ಈ ವೇಳೆ ಮಹಿಳೆ ಎಚ್ಚರಗೊಂಡು ಚೀರಾಟ...
ಕ್ರೈಮ್ದಕ್ಷಿಣ ಕನ್ನಡಸುದ್ದಿ

ಆರ್ಥಿಕ ಮುಗ್ಗಟ್ಟಿನಿಂದ ತಬಲ ಕಲಾವಿದ ಹಾಗೂ ಅವರ ಪತ್ನಿ ಆತ್ಮಹತ್ಯೆಗೆ ಶರಣು – ಕಹಳೆ ನ್ಯೂಸ್

ಮಂಗಳೂರು,ಜೂ 09 : ದಂಪತಿಗಳಿಬ್ಬರು ಆತ್ಮಹತ್ಯೆಗೆ ಶರಣಾದ ಘಟನೆ ಜೂ.9ರ ಬುಧವಾರ ಪಿಂಟೋಸ್ ಲೇನ್ ಬಳಿ ವರದಿಯಾಗಿದೆ . ಮೃತರನ್ನು ತಬಲ ಕಲಾವಿದ, 52 ವರ್ಷದ ಸುರೇಶ್ ಹಾಗೂ ಅವರ ಪತ್ನಿ ವಾಣಿ ಎಂದು ಗುರುತಿಸಲಾಗಿದೆ. ವಾಣಿ ಖಾಸಗಿ ಕಾಲೇಜೊಂದರಲ್ಲಿ ಕರ್ಕ್ ಆಗಿ ಕೆಲಸ ನಿರ್ವಹಿಸುತ್ತಿದ್ದರು.         ಸುರೇಶ್ ಅವರು ಬಾವಿಗೆ ಹಾರಿ ಆತ್ಮಹತ್ಯೆಗೆ ಶರಣಾಗಿದ್ದರೆ, ಅವರ ಪತ್ನಿ ವಾಣಿ ಮನೆಯೊಳಗೆ ನೇಣು ಹಾಕಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ....
ಉಡುಪಿಕ್ರೈಮ್ಸುದ್ದಿ

Breaking News : ಉಡುಪಿ ಉದ್ಯಮಿ ಭಾಸ್ಕರ್ ಶೆಟ್ಟಿ ಕೊಲೆ ಪ್ರಕರಣ ಅಂತಿಮ ತೀರ್ಪು ಪ್ರಕಟಿಸಿದ ಉಡುಪಿ ಜಿಲ್ಲಾ ನ್ಯಾಯಾಲಯ ; ಪತ್ನಿ ರಾಜೇಶ್ವರಿ, ಪುತ್ರ ನವನೀತ್ ಶೆಟ್ಟಿ, ರಾಜೇಶ್ವರಿ ಗೆಳೆಯ ನಿರಂಜನ ಭಟ್ ಗೆ ಶಿಕ್ಷೆ – ಕಹಳೆ ನ್ಯೂಸ್

ಉಡುಪಿ: ಉದ್ಯಮಿ ಭಾಸ್ಕರ್ ಶೆಟ್ಟಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂರು ಪ್ರಮುಖ ಆರೋಪಿಗಳು ದೋಷಿ ಎಂದು ಉಡುಪಿ ಜಿಲ್ಲಾ ನ್ಯಾಯಾಲಯ ತೀರ್ಪು ಪ್ರಕಟ ಮಾಡಿದೆ. ಉದ್ಯಮಿ ಭಾಸ್ಕರ್ ಶೆಟ್ಟಿಯನ್ನು ಕೊಲೆಗೈದು ಹೋಮಕುಂಡದಲ್ಲಿ ಸುಟ್ಟಿರುವ ಆರೋಪ ಸಾಬೀತಾಗಿದ್ದು, ಪತ್ನಿ ರಾಜೇಶ್ವರಿ, ಪುತ್ರ ನವನೀತ್ ಶೆಟ್ಟಿ, ರಾಜೇಶ್ವರಿ ಗೆಳೆಯ ನಿರಂಜನ ಭಟ್ ಗೆ ಶಿಕ್ಷೆ ವಿಧಿಸಲಾಗಿದೆ. ಐದನೇ ಆರೋಪಿ ಚಾಲಕ ರಾಘವೇಂದ್ರ ಖುಲಾಸೆಗೊಂಡಿದ್ದು, ನಾಲ್ಕನೇ ಆರೋಪಿ ನಿರಂಜನ್ ಭಟ್ ತಂದೆ ಶ್ರೀನಿವಾಸ್ ಭಟ್ ಅನಾರೋಗ್ಯದಿಂದ...
ಕ್ರೈಮ್ಸುದ್ದಿ

ಪುಲ್ವಾಮಾದಲ್ಲಿ ಬಿಜೆಪಿ ಮುಖಂಡ, ಪುರಸಭೆ ಸದಸ್ಯನನ್ನು ಗುಂಡಿಕ್ಕಿ ಹತ್ಯೆಗೈದ ಉಗ್ರರು- ಕಹಳೆ ನ್ಯೂಸ್

ಜಮ್ಮು-ಕಾಶ್ಮೀರ:ಬಿಜೆಪಿ ಮುಖಂಡ, ಪುರಸಭೆ ಸದಸ್ಯನನ್ನು ಭಯೋತ್ಪಾದಕರು ಗುಂಡಿಕ್ಕಿ ಹತ್ಯೆಗೈದಿರುವ ಘಟನೆ ಜಮ್ಮು-ಕಾಶ್ಮೀರದ ಪುಲ್ವಾಮಾ ಜಿಲ್ಲೆಯಲ್ಲಿ ಬುಧವಾರ(ಜೂನ್ 02) ನಡೆದಿರುವುದಾಗಿ ಪೊಲೀಸರು ತಿಳಿಸಿದ್ದಾರೆ. ರಾಕೇಶ್ ಪಂಡಿತ್ ಪುಲ್ವಾಮಾದ ಟ್ರಾಲ್ ಪ್ರದೇಶದಲ್ಲಿನ ಸ್ನೇಹಿತನ ಮನೆಯಲ್ಲಿದ್ದಾಗ ಮೂವರು ಉಗ್ರರು ಏಕಾಏಕಿ ಗುಂಡಿನ ದಾಳಿ ನಡೆಸಿರುವುದಾಗಿ ಪೊಲೀಸ್ ಮೂಲಗಳು ತಿಳಿಸಿವೆ. ಗುಂಡು ತಗುಲಿದ್ದ ರಾಕೇಶ್ ಸ್ಥಳದಲ್ಲಿಯೇ ಸಾವನ್ನಪ್ಪಿದ್ದು, ದಾಳಿಯಲ್ಲಿ ಮಹಿಳೆಯೊಬ್ಬರು ಗಾಯಗೊಂಡಿದ್ದಾರೆ. ಗಾಯಗೊಂಡ ಮಹಿಳೆಯನ್ನು ಅಸೀಫಾ ಮುಸ್ತಖ್ ಎಂದು ಗುರುತಿಸಲಾಗಿದ್ದು, ಆಕೆಯನ್ನು ಶ್ರೀನಗರದ ಆಸ್ಪತ್ರೆಗೆ ದಾಖಲಿಸಲಾಗಿದ್ದು,...
ಕ್ರೈಮ್ದಕ್ಷಿಣ ಕನ್ನಡಬೆಳ್ತಂಗಡಿಸುದ್ದಿ

ಅಕ್ರಮ ಮದ್ಯದ ಅಡ್ಡೆಗೆ ದಾಳಿ ನಡೆಸಿದ ಪುಂಜಾಲಕಟ್ಟೆಯ ಖಡಕ್ ಎಸ್.ಐ. ಸೌಮ್ಯ ಜೆ. ; ಆರೋಪಿಗಳು ಪರಾರಿ..! ಅಕ್ರಮ ಮದ್ಯ,ನಗದು ವಶಕ್ಕೆ ಪಡೆದ ಪೋಲೀಸರು – ಕಹಳೆ ನ್ಯೂಸ್

ಬೆಳ್ತಂಗಡಿ : ಅಕ್ರಮವಾಗಿ ಮದ್ಯ ಸರಬರಾಜು ಮಾಡುತ್ತಿದ್ದ ಅಡ್ಡೆಗೆ ಪೂಂಜಾಲಕಟ್ಟೆಯ ಪೊಲೀಸರು ದಾಳಿ ನಡೆಸಿ ಅಕ್ರಮ ಮದ್ಯ ಮತ್ತು ನಗದನ್ನು ವಶಕ್ಕೆ ಪಡೆದಿದ್ದಾರೆ. ಖಚಿತ ಮಾಹಿತಿ ಪಡೆದ ಪುಂಜಾಲಕಟ್ಟೆ ಪೊಲಿಸ್ ಠಾಣಾಧಿಕಾರಿ ಸೌಮ್ಯಾ ಜೆ. ಅವರು ಸಿಬಂದಿಗಳೊಂದಿಗೆ ಬೆಳ್ತಂಗಡಿ ತಾಲೂಕಿನ ಗರ್ಡಾಡಿ ಗ್ರಾಮದ ಕಾಣೇಲು ನಿವಾಸಿ ಭೋಜ ಎಂಬವರ ಮನೆಗೆ ದಾಳಿ ನಡೆಸಿದಾಗ ಆರೋಪಿಗಳು ಸ್ಥಳದಿಂದ ಪರಾರಿಯಾಗಿದ್ದಾರೆ. ಸ್ಥಳದಲ್ಲಿದ್ದ 42,356/-ಮೌಲ್ಯದ 58.68 ಲೀಟರ್ ಮದ್ಯ ಹಾಗೂ 82.53 ಲೀಟರ್ ಬಿಯರ್...
ಕ್ರೈಮ್ಬೆಂಗಳೂರುಸುದ್ದಿ

ಬೆಂಗಳೂರು ಗ್ಯಾಂಗ್​ರೇಪ್​ ಪ್ರಕರಣದ ಮೂವರು ಆರೋಪಿಗಳು ಚೆನ್ನೈಗೆ ಪರಾರಿ-ಕಹಳೆ ನ್ಯೂಸ್

ಬೆಂಗಳೂರು(ಮೇ 31): ಬಾಂಗ್ಲಾದೇಶ ಯುವತಿ ಮೇಲಿನ ಸಾಮೂಹಿಕ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಅಚ್ಚರಿಯ ಘಟನೆಯೊಂದು ನಡೆದಿದೆ. ಗ್ಯಾಂಗ್​ರೇಪ್​ ಪ್ರಕರಣದ ಮೂವರು ಪ್ರಮುಖ ಆರೋಪಿಗಳು ನಾಪತ್ತೆಯಾಗಿರುವುದು ಬೆಳಕಿಗೆ ಬಂದಿದೆ. ಗಂಡ-ಹೆಂಡತಿ ಸೇರಿ ಓರ್ವ ಯುವಕ ಪರಾರಿಯಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ನಾಪತ್ತೆಯಾಗಿರುವ ಗಂಡ-ಹೆಂಡತಿ ಘಟನೆ ನಡೆದ ದಿನ ಸ್ಥಳದಲ್ಲೇ ಇದ್ದು ಪ್ರಚೋದನೆ ಕೊಟ್ಟಿದ್ದರು ಎಂದು ತಿಳಿದು ಬಂದಿದೆ. ಪರಾರಿಯಾಗಿರುವ ಯುವಕ ಸಹ ಯುವತಿ ಮೇಲೆ ದೌರ್ಜನ್ಯ ಎಸಗಿದ್ದ ಎನ್ನಲಾಗಿದೆ. ಘಟನೆ ನಡೆದ...
1 118 119 120 121 122 128
Page 120 of 128