Wednesday, July 29, 2026

ಕ್ರೈಮ್

ಕ್ರೈಮ್ದಕ್ಷಿಣ ಕನ್ನಡ

ಹೆಡ್ ಕಾನ್ಸ್‌ಟೇಬಲ್ ಗಣೇಶ್ ಕಾಮತ್‌ಗೆ ತಲವಾರಿನಿಂದ ದಾಳಿ ನಡೆಸಿ ಮಂಗಳೂರು ಗೋಲಿಬಾರ್‌ ಪ್ರತೀಕಾರಕ್ಕೆ ಸ್ಕೆಚ್ ಹಾಕಿದ್ದ 6 ಆರೋಪಿಗಳು ಅರೆಸ್ಟ್ ; ಆರೋಪಿ ಪಟಿಂಗ ನವಾಝ್ ಆಂಡ್ ಟೀಂ ಹಿಂದೆ ಜಿಹಾದಿ ಉಗ್ರ ಸಂಘಟನೆಯ ಕರಿನೆರಳು..! – ಕಹಳೆ ನ್ಯೂಸ್

ಮಂಗಳೂರು, ಜ.19 : ಕರ್ತವ್ಯ ನಿರತ ಪೊಲೀಸ್ ಹೆಡ್ ಕಾನ್ಸ್‌ಟೇಬಲ್ ಓರ್ವರಿಗೆ ಕಳೆದ ಡಿಸೆಂಬರ್‌ 14 ರಂದು ಹಾಡುಹಗಲಲ್ಲೇ ತಲವಾರು ದಾಳಿ ನಡೆಸಿ ಕೊಲೆಗೆ ಯತ್ನ ಮಾಡಿದ್ದ ಘಟನೆಯು ಮಂಗಳೂರು ಗೋಲಿಬಾರ್‌ ರಿವೇಂಜ್‌ ಎಂಬ ಮಾಹಿತಿ ದೊರೆತಿದ್ದು ಈ ಸಂಬಂಧ 8 ಮಂದಿಯನ್ನು ಬಂಧಿಸಲಾಗಿದೆ. ಮಂಗಳೂರಿನ ಬಂದರು ಠಾಣಾ ಪೊಲೀಸ್ ಹೆಡ್ ಕಾನ್ಸ್‌ಟೇಬಲ್ ಗಣೇಶ್ ಕಾಮತ್ ಹಾಗೂ ಮಹಿಳಾ ಸಿಬ್ಬಂದಿಯೋರ್ವರು ನಗರದ ನ್ಯೂಚಿತ್ರ ಸರ್ಕಲ್‌ನಲ್ಲಿ ಕರ್ತವ್ಯದಲ್ಲಿದ್ದರು. ಈ ವೇಳೆ ಬೈಕ್‌ನಲ್ಲಿ...
ಕ್ರೈಮ್ದಕ್ಷಿಣ ಕನ್ನಡಸುದ್ದಿ

ಲವ್ ಜಿಹಾದಿಗೆ ಬಲಿಯಾದ ಹಿಂದೂ ಯುವತಿಗೆ ಹಾಗೂ ಆಕೆಯ ಮಕ್ಕಳಿಗೆ ಸಹಾಯದ ನೆಪದಲ್ಲಿ ಲೈಂಗಿಕ ಕಿರುಕುಳ ; ಕಾಮುಕ SDPI ಮುಖಂಡನ ವಿರುದ್ಧ ಪೋಕ್ಸೊ ಕೇಸ್ ದಾಖಲು – ಉಳ್ಳಾಲ ಕ್ಷೇತ್ರ ಸಮಿತಿಯ ಅಧ್ಯಕ್ಷ ಲಂಪಟ ಸಿದ್ದೀಖ್ ಪತ್ತೆಗೆ ಬಲೆ ಬೀಸಿದ ಪೋಲಿಸರು..! – ಕಹಳೆ ನ್ಯೂಸ್

ಉಳ್ಳಾಲ ಕ್ಷೇತ್ರ ಸಮಿತಿಯ ಅಧ್ಯಕ್ಷನಾಗಿರುವ ಸಿದ್ದೀಖ್ ಗಂಡನಿಂದ ದೂರವಾದ ಮಹಿಳೆಗೆ ಸಹಾಯ ಮಾಡುವ ನೆಪದಲ್ಲಿ ಆಕೆಯ ಪರಿಚಯ ಮಾಡಿಕೊಂಡು ನಿರಂತರ ಅತ್ಯಾಚಾರ ವೆಸಗಿದ್ದಾನೆ. ಮತ್ತು ಆಕೆಯ ಇಬ್ಬರು ಹೆಣ್ಣುಮಕ್ಕಳಿಗೆ ಲೈಂಗಿಕ ಕಿರುಕುಳ ನೀಡುತ್ತಿದ್ದ ಎಂಬ ಆರೋಪ ಕೇಳಿ ಬಂದಿದೆ. ಮಂಗಳೂರು: ಮಹಿಳೆಯ ಮೇಲೆ ನಿರಂತರ ಅತ್ಯಾಚಾರ ಮತ್ತು ಕಿರುಕುಳ ಆರೋಪ ಕೇಳಿ ಬಂದಿದ್ದು SDPI ಮುಖಂಡ ಸಿದ್ದೀಖ್ ವಿರುದ್ಧ ಪೋಕ್ಸೊ ಕೇಸ್ ದಾಖಲಾಗಿದೆ. ಮಂಗಳೂರು ಹೊರವಲಯದ ಉಳ್ಳಾಲ ಠಾಣೆಯಲ್ಲಿ ಈ...
ಕ್ರೈಮ್ದಕ್ಷಿಣ ಕನ್ನಡಪುತ್ತೂರು

ಪುತ್ತೂರು ನಗರ ಪೋಲೀಸರ ಮಿಂಚಿನ ಕಾರ್ಯಾಚರಣೆ; ಗಾಂಜಾ ಸಾಗಾಟಕ್ಕೆ ಯತ್ನಿಸಿದ ನವಾಜ್ ಅಂದರ್- ಕಹಳೆ ನ್ಯೂಸ್

ಪುತ್ತೂರು ತಾಲೂಕಿನ ಪುರುಷರ ಕಟ್ಟೆ ಎಂಬಲ್ಲಿ ಅಕ್ರಮವಾಗಿ ಗಾಂಜಾ ಸಾಗಾಟಕ್ಕೆ ಯತ್ನಿಸುತ್ತಿದ್ದ ಆರೋಪಿಯನ್ನು ಬಂಧಿಸುವಲ್ಲಿ ಪುತ್ತೂರು ನಗರ ಠಾಣಾ ಪೊಲೀಸರು ಯಶಸ್ವಿಯಾಗಿದ್ದಾರೆ. ಬಂಧಿತನನ್ನು ಕಡಬ ಸವಣೂರು ಗ್ರಾಮದ ನಿವಾಸಿ ನವಾಜ್ ಎಂದು ಗುರುತಿಸಲಾಗಿದೆ. ಈತ ಪುತ್ತೂರು ತಾಲೂಕು ನರಿಮೊಗ್ರು ಗ್ರಾಮದ ಪುರುಷರಕಟ್ಟೆ ಎಂಬಲ್ಲಿ ಸುಬ್ರಹ್ಮಣ್ಯ ಮಂಜೇಶ್ವರ ರಾಜ್ಯ ಹೆದ್ದಾರಿಯ ತಿರುವಿನ ಬಳಿ ಬೈಕ್‍ನಲ್ಲಿ ಬಂದು ಅಕ್ರಮವಾಗಿ ಗಾಂಜಾವನ್ನು ಸಾಗಾಟ ಮಾಡುತ್ತಿದ್ದ ಎನ್ನಲಾಗಿದೆ. ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ್ದು ಆರೋಪಿಯನ್ನು...
ಕ್ರೈಮ್ದಕ್ಷಿಣ ಕನ್ನಡ

ಪುತ್ತೂರಿನಲ್ಲಿ ಅನ್ಯ ಕೋಮಿನ ಯುವಕರೊಂದಿಗೆ ಯುವತಿ ಕೆಫೆಯಲ್ಲಿ ಪತ್ತೆ; ಹಿಂ.ಜಾ.ವೇ ಇಂದ ಲವ್ ಜಿಹಾದ್ ಕಾರ್ಯಚರಣೆ- ಕಹಳೆ ನ್ಯೂಸ್

ಪುತ್ತೂರಿನ ಅರುಣಾ ಚಿತ್ರ ಮಂದಿರದ ಮುಂಭಾಗದಲ್ಲಿರುವ ಕಾಫಿ ಆಂಡ್ ಕ್ರೀಮ್ಸ್ ಕೆಫೆಯಲ್ಲಿ ಅನ್ಯಕೋಮಿನ 2ಯುವಕರ ಜೊತೆ ಹಿಂದೂ ಯುವತಿ ಪಾರ್ಟಿ ನೆಪದಲ್ಲಿ ಪತ್ತೆ. ಈ ಹಿಂದೆಯೂ ಇದೇ ಕೆಫೆಯಲ್ಲಿ ಪಾರ್ಟಿ ನೆಪದಲ್ಲಿ ನೆರೆದಿದ್ದ ಅನ್ಯಕೋಮಿನ ಯುವಕನನ್ನು ಪತ್ತೆ ಹಚ್ಚಿ ಪೊಲೀಸರಿಗೆ ಒಪ್ಪಿಸಿದ್ದರು. ಇದೀಗ ಮತ್ತೇ ಈ ಘಟನೆ ಮರುಕಳಿಸಿದೆ. ಈ ಬಾರಿಯು ಹಿಂದೂ ಜಾಗರಣ ವೇದಿಕೆ ಕಾರ್ಯಕರ್ತರು ಲವ್ ಜಿಹಾದ್ ಪ್ರೆರಣೆಯ ಪ್ರಕಾರಣವನ್ನು ಭೇದಿಸಿದ್ದಾರೆ. ಯುವಕ ಯುವತಿಯನ್ನು ಪುತ್ತೂರು ನಗರ...
ಕ್ರೈಮ್ದಕ್ಷಿಣ ಕನ್ನಡಬಂಟ್ವಾಳ

ಮೆಲ್ಕಾರಿನ ಅಕ್ರಮ ಕಲ್ಲಿನ ಕೋರೆಗೆ ತಹಶೀಲ್ದಾರ್ ದಾಳಿ; 2ಜೆಸಿಬಿ ಹಾಗೂ ಟಿಪ್ಪರ್ ವಶಕ್ಕೆ-ಕಹಳೆ ನ್ಯೂಸ್

ಬಂಟ್ವಾಳ ತಾಲೂಕಿನ ಮೆಲ್ಕಾರ್ ಬಳಿಯಲ್ಲಿ ಅಕ್ರಮವಾಗಿ ಕಾರ್ಯಾಚರಿಸುತ್ತಿದ್ದ ಕಲ್ಲಿನ ಕೋರೆಗೆ ಬಂಟ್ವಾಳ ತಹಸೀಲ್ದಾರ್ ರಶ್ಮಿ ನೇತೃತ್ವದಲ್ಲಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಕೋರೆಯಲ್ಲಿ ಕೆಲಸದಲ್ಲಿ ನಿರತವಾಗಿದ್ದ ಎರಡು ಜೆಸಿಬಿ ಮತ್ತು ಟಿಪ್ಪರ್ ಲಾರಿಯನ್ನು ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ. ಕಳೆದ ಒಂದು ವರ್ಷದಿಂದ ಮೆಲ್ಕಾರ್ ಪೇಟೆಯ ಬಳಿಯಲ್ಲೇ ಕೋರೆ ಕಾರ್ಯಾಚರಣೆ ನಡೆಸುತ್ತಿತ್ತು. ಗಣಿ ಮತ್ತು ಭೂವಿಜ್ಞಾನ ಇಲಾಖೆ, ಬಂಟ್ವಾಳ ನಗರಸಭೆ ಸೇರಿ ವಿವಿಧ ಇಲಾಖೆಗಳಿಗೆ ಸ್ಥಳೀಯರು ದೂರು ನೀಡಿದ್ದರೂ, ಪ್ರಯೋಜನ ಆಗಿರಲಿಲ್ಲ. ಇದೀಗ...
ಕ್ರೈಮ್ದಕ್ಷಿಣ ಕನ್ನಡಪುತ್ತೂರುಸುದ್ದಿ

ಸಾಮಾಜಿಕ ಜಾಲತಾಣದ ಮೂಲಕ ಲವ್ ಜಿಹಾದ್ ಗೆ ಯತ್ನ ; ದೂರು ನೀಡಿದ ಕೆಲವೇ ಕ್ಷಣಗಳಲ್ಲಿ ಎಫ್.ಐ. ಆರ್ ದಾಖಲಿಸಿ ಆರೋಪಿ ಸೊಯೂಬ್ ಕೊತ್ವಾಲ್ ಫೀಸ್ ಕಟ್ ಮಾಡಿದ ಬೆಳ್ಳಾರೆ ಪೋಲೀಸ್ ಸಬ್ ಇನ್ಫೆಕ್ಟರ್ ಅಂಜನೇಯ ರೆಡ್ಡಿ..! – ಕಹಳೆ ನ್ಯೂಸ್

ಪುತ್ತೂರು :ಸಾಮಾಜಿಕ ಜಾಲತಾಣದ ಮೂಲಕ ಬಾಲಕಿಯೊಬ್ಬಳಿಗೆ ಪ್ರೀತಿಸುವಂತೆ ಹಾಗೂ ಮತಾಂತರಕ್ಕೆ ಒತ್ತಾಯಿಸಿದ ಆರೋಪದ ಮೇಲೆ ಯುವಕನನ್ನು ಬೆಳ್ಳಾರೆ ಪೊಲೀಸರು ಬಂಧಿಸಿದ್ದಾರೆ. ಬಂಧಿತನನ್ನು ಕಡಬ ತಾಲೂಕಿನ ಸವಣೂರಿನ ಸಂಸ್ಥೆಯೊಂದರಲ್ಲಿ ಉದ್ಯೋಗಿಯಾಗಿರುವ ಸೊಯೂಬ್ ಕೊತ್ವಾಲ್ ಎಂದು ಗುರುತಿಸಲಾಗಿದ್ದು, ಸವಣೂರಿನ‌ ನಿವಾಸಿಯಾಗಿರುವ ಪಿಯುಸಿ ಓದುತ್ತಿರುವ ಬಾಲಕಿಗೆ ಸಾಮಾಜಿಕ ಜಾಲತಾಣದಲ್ಲಿ ಫ್ರೆಂಡ್ ರಿಕ್ವೆಸ್ಟ್ ಕಳಿಸಿರುವ ಆರೋಪಿ ಪ್ರೀತಿಸುವಂತೆ ಕಿರುಕುಳ ಕೊಡುತ್ತಿದ್ದ, ಅಲ್ಲದೇ ಅಸಭ್ಯವಾಗಿ ಸಂದೇಶ ರವಾನಿಸುತ್ತಿದ್ದ, ತನ್ನ ಧರ್ಮಕ್ಕೆ ಮತಾಂತರವಾಗುವಂತೆ ಒತ್ತಾಯಿಸುತ್ತಿದ್ದ ಎಂದು ಬಾಲಕಿ ಆರೋಪಿಸಿದ್ದಾಳೆ....
ಕ್ರೈಮ್ದಕ್ಷಿಣ ಕನ್ನಡಬೆಳ್ತಂಗಡಿಸುದ್ದಿ

ಸೌತಡ್ಕ ಮನೆ ಮಾಲಿಕನನ್ನು ಕಟ್ಟಿಹಾಕಿ ಭಾರೀ ಪ್ರಮಾಣದ‌ ಚಿನ್ನಾಭರಣ, ಹಣ ಲೂಟಿದ ದರೋಡೆಕೋರರು ; ಮನೆಯ ಮಹಿಳೆಗೆ ಚೂರಿಯಿಂದ ದಾಳಿ, ಮಹಿಳೆ ಗಂಭೀರ..! – ಕಹಳೆ ನ್ಯೂಸ್

ಬೆಳ್ತಂಗಡಿ : ತಾಲೂಕಿನ ಸೌತಡ್ಕದಲ್ಲಿ ವ್ಯಕ್ತಿಯೊಬ್ಬರ ಮನೆಗೆ ನುಗ್ಗಿದ ತಂಡವೊಂದು ಮನೆ ಮಾಲಿಕನನ್ನು ಕಟ್ಟಿಹಾಕಿ ಭಾರೀ ದೊಡ್ಡ ಮಟ್ಟದಲ್ಲಿ ದರೋಡೆ ನಡೆಸಿರುವ ಪ್ರಕರಣವೊಂದು ಬೆಳಕಿಗೆ ಬಂದಿದೆ. ಉಪ್ಪಿನಂಗಡಿ ಪೊಲೀಸ್ ಠಾಣಾ ವ್ಯಾಪ್ತಿಯ ಕೌಕ್ರಾಡಿ ಗ್ರಾಮದ ಪ್ರಸಿದ್ಧ ಸೌತಡ್ಕ ಮಹಾಗಣಪತಿ ದೇವಸ್ಥಾನದ ಸಮೀಪ ಮನೆಯೊಂದಕ್ಕೆ ನುಗ್ಗಿದ ಸುಮಾರು ಒಂಬತ್ತು ಜನರ ತಂಡವೊಂದು ಮನೆ ಮಾಲಿಕನನ್ನು ಕಟ್ಟಿ ಹಾಕಿ, ‌ಮನೆಯ ಮಹಿಳೆಯ ಮೇಲೆ ಚೂರಿಯಿಂದ ದಾಳಿ ಮಾಡಿ, ನಂತರ ಅಪಾರ ಪ್ರಮಾಣದ ಚಿನ್ನಾಭರಣ,...
ಕ್ರೈಮ್ದಕ್ಷಿಣ ಕನ್ನಡಸುದ್ದಿ

ಮಂಗಳೂರಿನಲ್ಲಿ ಹಾಡಹಗಲೇ ಹೆಡ್ ಕಾನ್ಸ್ ಟೇಬಲ್‍ ಮೇಲೆ ಕತ್ತಿಯಿಂದ ದಾಳಿ ; ಗೋಲಿಬಾರ್ ಗೆ ಪ್ರತಿಕಾರದ ಶಂಕೆ..!? SDPI ಹಾಗೂ ಇತರ ಮತೀಯ ಸಂಘಟನೆಯಿಂದ ಕೃತ್ಯ ನಡೆದ ಬಗ್ಗೆ ಶಂಕೆ ವ್ಯಕ್ತ..!? ಬಿಸಿ ಬಿಸಿ ಚರ್ಚೆ – ಕಹಳೆ ನ್ಯೂಸ್

ಮಂಗಳೂರು: ಕರ್ತವ್ಯ ನಿರತ ಪೊಲೀಸ್ ಹೆಡ್ ಕಾನ್ಸ್ ಟೇಬಲ್ ಓರ್ವರಿಗೆ ಹಾಡಹಗಲೇ ದುಷ್ಕರ್ಮಿಯೋರ್ವ ಕತ್ತಿಯಿಂದ ದಾಳಿ ನಡೆಸಿ ಪರಾರಿಯಾದ ಘಟನೆ ಮಂಗಳೂರಿನಲ್ಲಿ ನಡೆದಿದೆ. ಮಂಗಳೂರಿನ ಬಂದರು ಠಾಣಾ ಪೊಲೀಸ್ ಹೆಡ್ ಕಾನ್ಸ್ ಟೇಬಲ್ ಗಣೇಶ್ ಕಾಮತ್ ಹಾಗೂ ಮಹಿಳಾ ಸಿಬ್ಬಂದಿಯೋರ್ವರು ನಗರದ ನ್ಯೂಚಿತ್ರ ಸರ್ಕಲ್ ನಲ್ಲಿ ಕರ್ತವ್ಯದಲ್ಲಿದ್ದರು. ಈ ವೇಳೆ ಬೈಕ್ ನಲ್ಲಿ ಬಂದ ಇಬ್ಬರಲ್ಲಿ ಓರ್ವ ಬೈಕ್ ನಿಂದ ಇಳಿದು ಪೊಲೀಸರು ಕುಳಿತುಕೊಂಡಲ್ಲಿಗೆ ಹೋಗಿ ಗಣೇಶ್ ಕಾಮತ್ ಗೆ...
1 122 123 124 125 126 129
Page 124 of 129