Tuesday, July 28, 2026

ಕ್ರೈಮ್

ಕ್ರೈಮ್ಸುದ್ದಿ

ಪರಿಚಯಸ್ಥನಿಂದ ಹದಿಹರಯದ ಯುವತಿಯ ರೇಪ್ ; ಅತ್ಯಾಚಾರದ ಬಳಿಕ ಆಕೆಯ ಸೆಕ್ಸ್ ವಿಡಿಯೋ ತೋರಿಸಿ ಸಂತ್ರಸ್ತೆಯಿಂದಲೇ 9.70 ಲಕ್ಷ ಹಣ ಪಡೆದ ಕಾಮುಕ – ಕಹಳೆ ನ್ಯೂಸ್

ಚಂಡೀಗಢ: ಮಹಿಳೆ ಮೇಲೆ ಅತ್ಯಾಚಾರ ಎಸಗಿದ ಕಾಮುಕ ವಿಡಿಯೋ ರೆಕಾರ್ಡ್ ಮಾಡಿ ಸಂತ್ರಸ್ತೆಯಿಂದ 10 ಲಕ್ಷ ರೂ.ಗೂ ಅಧಿಕ ಹಣ ಪಡೆದಿರುವ ಘಟನೆ ಹರಿಯಾಣದ ಹಿಸ್ಸಾರ್ ನಲ್ಲಿ ನಡೆದಿದೆ. ಶನಿವಾರ ಸಂತ್ರಸ್ತೆ ಈ ಸಂಬಂಧ ಹಿಸ್ಸಾರ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ ಮಹಿಳೆ ದೂರಿನನ್ವಯ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಅತ್ಯಾಚಾರ, ಜೀವ ಬೆದರಿಕೆ, ಬ್ಲ್ಯಾಕ್‍ಮೇಲ್ ಮಾಡಿ 9 ಲಕ್ಷದ 70 ಸಾವಿರ ಹಣ ಪಡೆದಿದ್ದಾನೆ ಎಂದು ಸಂತ್ರಸ್ತೆ...
ಕ್ರೈಮ್ರಾಜ್ಯಸಿನಿಮಾಸುದ್ದಿ

ಡ್ರಗ್ಸ್ ದಂಧೆ : ರಾಗಿಣಿ, ಸಂಜನಾಗೆ ಮೂರು ದಿನ ಜೈಲೂಟ ಫಿಕ್ಸ್ ; ಸೆ. 24ಕ್ಕೆ ಜಾಮೀನು ಅರ್ಜಿ ಮುಂದೂಡಿಕೆ – ಕಹಳೆ ನ್ಯೂಸ್

ಬೆಂಗಳೂರು: ನಟಿಯರಾದ ರಾಗಿಣಿ ದ್ವಿವೇದಿ ಮತ್ತು ಸಂಜನಾ ಗಲ್ರಾನಿ ಜಾಮೀನು ಅರ್ಜಿಯ ವಿಚಾರಣೆ ನಡೆಸಿದ ಬೆಂಗಳೂರಿನ ಎನ್‍ಡಿಪಿಎಸ್ ವಿಶೇಷ ಕೋರ್ಟ್, ವಿಚಾರಣೆಯನ್ನು ಸೆಪ್ಟೆಂಬರ್ 24ಕ್ಕೆ ಮುಂದೂಡಿ ಆದೇಶಿಸಿದೆ. ನಟಿ ಸಂಜನಾ ಜಾಮೀನು ಅರ್ಜಿಗೆ ಆಕ್ಷೇಪಣೆ ಸಲ್ಲಿಕೆಗೆ ಸಿಸಿಬಿ ಕಾಲಾವಕಾಶ ಕೇಳಿತ್ತು. ಸಿಸಿಬಿ ಮನವಿಗೆ ಸಮ್ಮಿಸಿದ ನ್ಯಾಯಾಲಯ ಸಂಜನಾ ಬೇಲ್ ಅರ್ಜಿಯನ್ನ ಸೆಪ್ಟೆಂಬರ್ 24ಕ್ಕೆ ಮುಂದೂಡಲಾಗಿದೆ. ಹಾಗಾಗಿ ಸಂಜನಾ ಇನ್ನು ಮೂರು ದಿನ ಪರಪ್ಪನ ಅಗ್ರಹಾರದಲ್ಲಿರಬೇಕಾಗಿದೆ. ರಾಗಿಣಿ ಅರ್ಜಿಯ ವಿಚಾರಣೆ ನಡೆಸಿದ್ದು,...
ಕ್ರೈಮ್ರಾಜ್ಯಸಿನಿಮಾಸುದ್ದಿ

ಬ್ಯಾಂಕ್ ಅಧಿಕಾರಿಗಳಿಗೆ ‘ ರೇಪ್ ಕೇಸ್​​’ ಬೆದರಿಕೆ ಒಡ್ಡಿದ್ದ ಆಂಟಿ ಸಂಗೀತಾಗೆ ಡ್ರಗ್​ ಪೆಡ್ಲರ್​ ರಾಹುಲ್​ ಸಖತ್ ಕ್ಲೋಸ್​ ; ವೈರಲ್ ಆಗ್ತಿದೆ ಮೋಜು ಮಸ್ತಿಯ ಬಿಸಿ ಬಿಸಿ ವಿಡಿಯೋ, ಫೋಟೋಗಳು..! – ಕಹಳೆ ನ್ಯೂಸ್

​ಬೆಂಗಳೂರು: ಸದ್ಯ ಸಾಮಾಜಿಕ ಜಾಲತಾಣಗಳಲ್ಲಿ ಮಹಿಳೆಯೋರ್ವರು ಅಧಿಕಾರಿಗಳಿಗೆ ರೋಪ್​ ಹಾಕುತ್ತಿರುವ ವಿಡಿಯೋ ಸಿಕ್ಕಾಪಟ್ಟೆ ವೈರಲ್ ಆಗಿದೆ. ಈ ಮಹಿಳೆಯ ಹೆಸರು ಸಂಗೀತಾ ಗೋಪಾಲ್​. ತುಂಬ ಅಸಭ್ಯವಾಗಿ, ಅಹಂಕಾರದಿಂದ ಅಧಿಕಾರಿಗಳಿಗೇ ಧಮ್ಕಿ ಹಾಕುವ ಈಕೆಯ ಬಗ್ಗೆ ಸ್ಫೋಟಕ ಮಾಹಿತಿಯೊಂದು ಹೊರಬಿದ್ದಿದೆ. ಸಿಸಿಬಿಯಿಂದ ಈಗಾಗಲೇ ಬಂಧಿತನಾಗಿರುವ ಡ್ರಗ್​​ ಪೆಡ್ಲರ್​ ರಾಹುಲ್​ಗೆ ಈ ಸಂಗೀತಾ ತುಂಬ ಆಪ್ತೆ ಎಂದು ಗೊತ್ತಾಗಿದೆ. ಅವರಿಬ್ಬರೂ ಒಟ್ಟಿಗೇ ಇರುವ ಅನೇಕ ಫೋಟೋಗಳೂ ವೈರಲ್​ ಆಗಿವೆ. ಆಕೆ ಬೆದರಿಸುವ ವಿಡಿಯೋವನ್ನು...
ಕ್ರೈಮ್ಬೆಂಗಳೂರು

ಹೈ ಫೈ ವೇಶ್ಯಾವಾಟಿಕೆ ಅಡ್ಡೆಗಳ ಮೇಲೆ ಸಿಸಿಬಿ ಪೊಲೀಸರ ದಾಳಿ ; ಸೆಕ್ಸ್ ದಂಧೆ ನಡೆಸುತ್ತಿದ್ದ ಐವರು ಯುವತಿಯರು, ಗ್ರಾಹಕರು ಪೊಲೀಸ್ ವಶಕ್ಕೆ- ಕಹಳೆ ನ್ಯೂಸ್

ಬೆಂಗಳೂರು: ಸಿಲಿಕಾನ್ ಸಿಟಿಯ ಸದಾಶಿವನಗರದಲ್ಲಿ ನಡೆಯುತ್ತಿದ್ದ ಹೈಫೈ ವೇಶ್ಯಾವಾಟಿಕೆ ಅಡ್ಡೆಗಳ ಮೇಲೆ ಸಿಸಿಬಿ ಪೊಲೀಸರು ದಾಳಿ ನಡೆಸಿದ್ದಾರೆ. ಬೆಂಗಳೂರಿನ ಸದಾಶಿವನಗರದಲ್ಲಿ ಸಮ್ಮರ್ ಸ್ಪಾ ಹೆಸರಿನ ಮಸಾಜ್ ಪಾರ್ಲರ್ ಮೇಲೆ ಅಧಿಕಾರಿಗಳು ದಾಳಿ ನಡೆಸಿದ್ದು, ಐವರು ಯುವತಿಯರು ಮತ್ತು ಮಾಲೀಕನನ್ನ ಬಂಧಿಸಿದ್ದಾರೆ. ಕೊರೊನಾ ಲಾಕ್‍ಡೌನ್ ನಿಂದ ಸ್ಪಾಗಳನ್ನನ ತೆರೆಯಲು ಸರ್ಕಾರ ಅನುಮತಿ ನೀಡಿಲ್ಲ. ಆದ್ರೂ ಸ್ಪಾಗಳ ಹೆಸರಲ್ಲಿ ವೇಶ್ಯಾವಾಟಿಕೆ ನಡೆಯುತ್ತಿತ್ತು. ಖಚಿತ ಮಾಹಿತಿ ಮೇರೆಗೆ ಸಿಸಿಬಿ ಪೊಲೀಸರಿಂದ ದಾಳಿ ನಡೆದಿದೆ. ಈ...
ಕ್ರೈಮ್ಪುತ್ತೂರುಸುದ್ದಿಸುಬ್ರಹ್ಮಣ್ಯ

ತಂದೆಗೆ ವಿಷ ಬೆರೆಸಿ ಹತ್ಯೆ ಯತ್ನ ಪ್ರಕರಣ ; ಆರೋಪಿಗೆ ಜಾಮೀನು ಮಂಜೂರು – ಕಹಳೆ ನ್ಯೂಸ್

ಪುತ್ತೂರು: ತಂದೆಗೆ ಆಹಾರದಲ್ಲಿ ವಿಷ ಬೆರೆಸಿ ಹತ್ಯೆಗೆ ಯತ್ನಿಸಿದ ಆರೋಪದಲ್ಲಿ ಬಂಧಿತರಾಗಿದ್ದ ಲೋಕೇಶ್ ಎಂಬವರಿಗೆ ಪುತ್ತೂರು ಐದನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ರುಡಾಲ್ಫ್ ಫಿರೇರಾ ಜಾಮೀನು ಮಂಜೂರು ಮಾಡಿದ್ದಾರೆ. ಸುಬ್ರಹ್ಮಣ್ಯ ಪೋಲೀಸ್ ಠಾಣಾ ವ್ಯಾಪ್ತಿಯ ಅಂಜೇರಿ ಹೊನ್ನಪ್ಪ ನಾಯ್ಕರವರ ಪುತ್ರರಾದ ದೇವಿಪ್ರಸಾದ್ ಮತ್ತು ಲೋಕೇಶ್ ಎಂಬವರು ಹೊನ್ನಪ್ಪ ನಾಯ್ಕರವರಿಗೆ ಜುಲೈ.23 ರಂದು ರಾತ್ರಿ ಆಹಾರದಲ್ಲಿ ವಿಷ ಬೆರೆಸಿ ಹತ್ಯೆಗೆ ಯತ್ನಿಸಿದ್ದರು ಎಂದು ಆರೋಪಿಸಿ, ಹೊನ್ನಪ್ಪ ನಾಯ್ಕರವರ ಪತ್ನಿ...
ಕ್ರೈಮ್ದಕ್ಷಿಣ ಕನ್ನಡಮಂಜೇಶ್ವರಸುದ್ದಿ

ಮಂಗಳೂರಲ್ಲಿ 132 ಕೆ.ಜಿ. ಗಾಂಜಾ ವಶ ; ಗಾಂಜಾ ಸಾಗಾಟ ಮಾಡುತ್ತಿದ್ದ ಮೊಹಮ್ಮದ್ ಶಾಹ, ಮೊಯಿದ್ದೀನ್‌ ಅನ್ಸಾರ್ ಬಂಧನ – ಕಹಳೆ ನ್ಯೂಸ್

ಮಂಗಳೂರು, ಆ. 30 : ಮಂಗಳೂರು ನಗರ ಹಾಗೂ ಕೇರಳ ರಾಜ್ಯಕ್ಕೆ ಬೃಹತ್‌ ಪ್ರಮಾಣದಲ್ಲಿ ಪಿಕಪ್‌ನಲ್ಲಿ ಗಾಂಜಾ ಸಾಗಾಟ ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ಸೆರೆ ಹಿಡಿಯಲಾಗಿದ್ದು ಆರೋಪಿಗಳು ನ್ಯಾಯಾಂಗ ಬಂಧನದಲ್ಲಿದ್ದಾರೆ. ಬಂಧಿತರನ್ನು ಮಂಜೇಶ್ವರದ ವರ್ಕಾಡಿ ಗ್ರಾಮದ ಪಾವೂರಿನ ನಿವಾಸಿ ಕಲಂದರ್‌ ಮೊಹಮ್ಮದ್ ಶಾಹ (35) ಹಾಗೂ ಕಾಸರಗೋಡು ಕುಂಜತ್ತೂರು ಗ್ರಾಮದ ಉದ್ಯಾವರದ ನಿವಾಸಿ ಮೊಯಿದ್ದೀನ್‌ ಅನ್ಸಾರ್‌ (29) ಅವರನ್ನು ಬಂಧಿಸಲಾಗಿದೆ. ಮಂಗಳೂರು ನಗರಕ್ಕೆ ಹಾಗೂ ಕೇರಳ ರಾಜ್ಯಕ್ಕೆ ಬೃಹತ್‌ ಪ್ರಮಾಣದಲ್ಲಿ ಪಿಕಪ್‌...
ಕ್ರೈಮ್ದಕ್ಷಿಣ ಕನ್ನಡಪುತ್ತೂರುಸುದ್ದಿ

ಪುತ್ತೂರು ಪಾಟ್ರಕೋಡಿ ಸಮೀಪದ ನಿವಾಸಿ ‘ಬಹುಪತ್ನಿ ವಲ್ಲಭ’ನಾದರೂ ಅಪ್ರಾಪ್ತೆ ಪುತ್ರಿಯ ಮೇಲೆ ಲೈಂಗಿಕ ದೌರ್ಜನ್ಯ ; ನ್ಯಾಯಾಂಗ ಬಂಧನ – ಕಹಳೆ ನ್ಯೂಸ್

ಪುತ್ತೂರು, ಆ 27 : ತನ್ನ ಅಪ್ರಾಪ್ತೆ ಪುತ್ರಿಯ ಮೇಲೆ ತಂದೆಯೊಬ್ಬ ಲೈಂಗಿಕ ದೌರ್ಜನ್ಯ ನಡೆಸಿದ್ದು, ಆತನ ವಿರುದ್ದ ಪತ್ನಿ ನೀಡಿದ ದೂರಿನ ಹಿನ್ನಲೆಯಲ್ಲಿ ಪುತ್ತೂರು ಮಹಿಳಾ ಠಾಣಾ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.   ಆರೋಪಿಯೂ ಪಾಟ್ರಕೋಡಿ ಸಮೀಪದ ನಿವಾಸಿಯಾಗಿದ್ದು, ತನ್ನ ಕೊನೆಯ ಹೆಂಡತಿಯ ಅಪ್ರಾಪ್ತೆ ಪುತ್ರಿಗೆ ಲೈಂಗಿಕ ದೌರ್ಜನ್ಯ ನಡೆಸುತ್ತಿದ್ದ. ಆ.25ರಂದು ಪುತ್ರಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಲು ಬಂದ ಪತಿಯನ್ನು ತಡೆದ ನನಗೆ ಹಲ್ಲೆ ನಡೆಸಿರುವುದಾಗಿ ಪತ್ನಿ...
ಕ್ರೈಮ್ದಕ್ಷಿಣ ಕನ್ನಡಪುತ್ತೂರುಸುದ್ದಿ

Breaking News : ಹುಟ್ಟಿಸಿದ ತಂದೆಯನ್ನೇ ಕೊಂದ ಮಗ ; ಕೃಷ್ಣನಗರ ಶಶಿಯಿಂದ ಪೈಶಾಚಿಕ ಕೃತ್ಯ – ಕಹಳೆ ನ್ಯೂಸ್

ಪುತ್ತೂರು : ತಾಲೂಕಿನ ತಿಂಗಳಾಡಿಯಲ್ಲಿ ತಂದೆ ಮತ್ತು ಮಗನ ನಡುವೆ ಜಗಳ ಉಂಟಾಗಿ ಪರಸ್ಪರ ಹಲ್ಲೆ ನಡೆಸಿದ್ದಾರೆ. ಹಲ್ಲೆಯಿಂದ ತೀವ್ರ ಗಾಯಗೊಂಡ ತಂದೆ ಅಸ್ಪತ್ರೆಗೆ ಸಾಗಿಸುವ ವೇಳೆ ಮೃತಪಟ್ಟಿದ್ದಾರೆ. ಕೆದಂಬಾಡಿ ಗ್ರಾಮದ ತಿಂಗಳಾಡಿ ಸಮೀಪದ ಬಾಲಯದ ಗಂಗಾಧರ್ ನಾಯ್ಕ ಮೃತಪಟ್ಟವರು. ಮಗ ಶಶಿಧರ್ ನಾಯ್ಕ ಯಾನ್ ಕೃಷ್ಣನಗರ ಶಶಿ ತಂದೆ ಮೇಲೆ ಹಲ್ಲೆಗೈದವರು ಎನ್ನಲಾಗಿದೆ. ಬಾಲಯದಲ್ಲಿ ಆ.17 ರಂದು ರಾತ್ರಿ ಈ ಕೃತ್ಯ ನಡೆದಿದೆ. ಹಲ್ಲೆಯಿಂದ ಗಂಭೀರ ಗಾಯಗೊಂಡ ಗಂಗಾಧರ...
1 124 125 126 127 128 129
Page 126 of 129