Tuesday, July 28, 2026

ಕ್ರೈಮ್

ಕ್ರೈಮ್

ಸ್ನಾನ ಮಾಡುವಾಗಲೇ ಜಾರಿ ಬಿದ್ದು ಮೃತಪಟ್ಟ ಯುವತಿ, ಮರಣೋತ್ತರ ಪರೀಕ್ಷೆಯಲ್ಲಿ ಬಯಲಾಯ್ತು ಬೆಚ್ಚಿ ಬೀಳಿಸುವ ರಹಸ್ಯ- ಕಹಳೆ ನ್ಯೂಸ್

ಪ್ರಿಯಕರನೊಂದಿಗೆ ಪುತ್ರಿ ಪರಾರಿಯಾಗುತ್ತಾಳೆ ಎಂದು ಭಾವಿಸಿದ ತಂದೆಯೇ ಪುತ್ರಿಯನ್ನು ಕೊಲೆ ಮಾಡಿದ ಘಟನೆ ತಮಿಳುನಾಡಿನ ಕಾಂಚೀಪುರಂ ಜಿಲ್ಲೆಯಲ್ಲಿ ನಡೆದಿದೆ. ಬಾಲಾಜಿ ಎಂಬಾತನೇ ಕೊಲೆ ಆರೋಪಿಯಾಗಿದ್ದಾನೆ. ಈತನ ಪುತ್ರಿ ಮೂರು ದಿನಗಳ ಹಿಂದೆ ಸ್ನಾನ ಮಾಡುವ ವೇಳೆ ಜಾರಿ ಬಿದ್ದು ಸಾವನ್ನಪ್ಪಿದ್ದಾಳೆ ಎಂದು ಹೇಳಲಾಗಿತ್ತು. ಗ್ರಾಮಸ್ಥರು ಅದನ್ನೇ ನಂಬಿದ್ದರು. ಪೊಲೀಸರು ಮೃತದೇಹವನ್ನು ಮರಣೋತ್ತರ ಪರೀಕ್ಷೆ ನಡೆಸಿ ಕುಟುಂಬದವರಿಗೆ ನೀಡಿದ್ದು ಅಂತ್ಯಕ್ರಿಯೆ ನೆರವೇರಿಸಲಾಗಿತ್ತು. ಮರಣೋತ್ತರ ಪರೀಕ್ಷೆ ವರದಿಯಲ್ಲಿ ಕತ್ತು ಹಿಸುಕಿ ಕೊಲೆ ಮಾಡಿರುವುದು...
ಕ್ರೈಮ್

ತೋಟದ ಮನೆಯಲ್ಲಿ ಸೆಕ್ಸ್ ಮಾಡುತ್ತಿರುವಾಗಲೇ ಮಹಿಳೆ ಮತ್ತು ಯುವಕನನ್ನು ಬರ್ಬರವಾಗಿ ಕೊಚ್ಚಿ ಹಾಕಿದ ಅಜ್ಜ-ಮೊಮ್ಮಗ! – ಕಹಳೆ ನ್ಯೂಸ್

ವಿಜಯಪುರ: ಅಲಿಯಾಬಾದ ಗ್ರಾಮದ ತೋಟದ ಮನೆಯಲ್ಲಿ ನಿನ್ನೆ ರಾತ್ರಿ ಲೈಂಗಿಕ ಕ್ರಿಯೆಯಲ್ಲಿ ತೊಡಗಿದ್ದ ವಿವಾಹಿತ ಮಹಿಳೆ ಮತ್ತು ಯುವಕನನ್ನು ಬರ್ಬರವಾಗಿ ಕೊಚ್ಚಿ ಹಾಕಲಾಗಿದೆ. ಮಹಿಳೆಯ ಅಪ್ರಾಪ್ತ ಮಗ ಮತ್ತು ಆಕೆಯ ತಂದೆಯೇ ಜೋಡಿ ಕೊಲೆ ಮಾಡಿದ್ದು, ಪೊಲೀಸರಿಗೆ ಶರಣಾಗಿದ್ದಾರೆ. ಅಮರನಾಥ ಸೊಲ್ಲಾಪುರ(25) ಮತ್ತು ಸುನಿತಾ ತಳವಾರ(35 ) ಕೊಲೆಯಾದವರು. ಸುನಿತಾಳ ಪತಿ ವರ್ಷಗಳ ಹಿಂದೆ ಮೃತಪಟ್ಟಿದ್ದರು. ಆಕೆಯ ಜತೆ ಅಮರನಾಥ ಅನೇಕ ದಿನಗಳಿಂದ ಅನೈತಿಕ ಸಂಬಂಧ ಇಟ್ಟುಕೊಂಡಿದ್ದ. ಮಂಗಳವಾರ ರಾತ್ರಿ ಮಹಿಳೆಯ...
ಕ್ರೈಮ್ರಾಷ್ಟ್ರೀಯ

ಕೊರೊನಾ ರೋಗಿಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ ವೈದ್ಯ ; ಆಸ್ಪತ್ರೆಯಲ್ಲೇ ಎರಡು ಬಾರಿ ಅತ್ಯಾಚಾರಕ್ಕೆ ಯತ್ನ – ಕಹಳೆ ನ್ಯೂಸ್

ಲಕ್ನೋ: ಕೊರೊನಾ ಸೋಂಕಿತ ರೋಗಿಗಳನ್ನು ಮಹಾಮಾರಿಯಿಂದ ರಕ್ಷಿಸಲು ವೈದ್ಯಕೀಯ ಸಿಬ್ಬಂದಿ ಹಗಲು ರಾತ್ರಿ ಶ್ರಮಿಸುತ್ತಿದ್ದಾರೆ. ಆದರೆ ಉತ್ತರ ಪ್ರದೇಶದಲ್ಲಿ ವೈದ್ಯನೊಬ್ಬ ಕೊರೊನಾ ಸೋಂಕಿತೆ ಮೇಲೆಯೇ ಅತ್ಯಾಚಾರಕ್ಕೆ ಯತ್ನಿಸಿದ್ದಾನೆ. ಉತ್ತರ ಪ್ರದೇಶದ ಅಲಿಘಡದಲ್ಲಿ ಈ ನೀಚ ಕೃತ್ಯ ಜರುಗಿದೆ. 28 ವರ್ಷದ ಕೊರೊನಾ ಸೋಂಕಿತೆ ಮೇಲೆ ಆಫ್ ಡ್ಯೂಟಿ ವೈದ್ಯನೊಬ್ಬ ಅತ್ಯಾಚಾರಕ್ಕೆ ಯತ್ನಿಸಿದ್ದಾನೆ. ಸೋಂಕಿತೆ ಮೇಲೆ ಆಸ್ಪತ್ರೆಯಲ್ಲಿಯೇ ಎರಡು ಬಾರಿ ವೈದ್ಯ ಈ ಹೀನಾಯ ಕೃತ್ಯವೆಸೆಗಿದ್ದಾನೆ.   ಕೊರೊನಾ ಸೋಂಕು ತಗುಲಿ ಮಹಿಳೆ...
ಕ್ರೈಮ್ರಾಜ್ಯ

ರಾತ್ರಿ ಸರಸದ ವೇಳೆಯಲ್ಲೇ ಸಿಕ್ಕಿಬಿದ್ದ ಮಹಿಳೆ: ಮಗ, ತಂದೆಯಿಂದಲೇ ಘೋರ ಕೃತ್ಯ- ಕಹಳೆ ನ್ಯೂಸ್

ಅಕ್ರಮ ಸಂಬಂಧ ಆರೋಪದ ಹಿನ್ನೆಯಲ್ಲಿ ಇಬ್ಬರನ್ನು ಹತ್ಯೆ ಮಾಡಿದ ಘಟನೆ ವಿಜಯಪುರ ತಾಲ್ಲೂಕಿನ ಅಲಿಯಾಬಾದ್ ನಲ್ಲಿ ನಡೆದಿದೆ. ವಿವಾಹಿತ ಮಹಿಳೆಯೊಂದಿಗೆ ಯುವಕ ಅಕ್ರಮ ಸಂಬಂಧ ಹೊಂದಿದ್ದು, ಕೊಡಲಿಯಿಂದ ಕೊಚ್ಚಿ ಯುವಕ ಹಾಗೂ ಮಹಿಳೆಯನ್ನು ಹತ್ಯೆ ಮಾಡಲಾಗಿದೆ. ಮಹಿಳೆಯ ಮಗ, ತಂದೆ ಸೇರಿ ಕೊಲೆ ಮಾಡಿದ್ದಾರೆ. ಇಬ್ಬರು ಕೊಲೆ ಆರೋಪಿಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ವಿಜಯಪುರ ಗ್ರಾಮಾಂತರ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ. ಮಹಿಳೆಯ ಪತಿ ಮೃತಪಟ್ಟಿದ್ದು, ನಂತರದಲ್ಲಿ ಆಕೆ ಯುವಕನೊಂದಿಗೆ...
ಕ್ರೈಮ್ದಕ್ಷಿಣ ಕನ್ನಡಸುಳ್ಯ

ಹಿಂದೂ ಹೆಣ್ಣು ಮಕ್ಕಳನ್ನು ಗುರಿಯಾಗಿಸಿ ಅನ್ಯಕೋಮಿನ ಸಂಸ್ಥೆಯಿಂದ ಸೌಂದರ್ಯ ಸ್ಪರ್ಧೆ – ಹಿಂದೂ ಜಾಗರಣ ವೇದಿಕೆ ಆಕ್ರೋಶ ; ಸ್ಪರ್ಧೆಗೆ ಅವಕಾಶ ನೀಡದಂತೆ ಜಿಲ್ಲಾ ಪೋಲೀಸ್ ಅಧೀಕ್ಷಕರಿಗೆ ದೂರು – ಕಹಳೆ ನ್ಯೂಸ್

ಸುಳ್ಯ : ನಗರದ ಮೊಬೈಲ್ ಗ್ಯಾರೇಜ್ ಹೆಸರಿನ ಸಂಸ್ಥೆಯೊಂದು ತನ್ನ ಫೇಸ್‌ಬುಕ್ ಪೇಜ್ ಹಾಗೂ ಇನ್ಸ್ಟಾಗ್ರಾಮ್ ಪೇಜ್ ನಲ್ಲಿ ಫೋಟೋ ಸೌಂದರ್ಯ ಸ್ಪರ್ಧೆ ಏರ್ಪಡಿಸಿದ್ದು, ಅದರ ವಿವರಗಳನ್ನು ಒಳಗೊಂಡ ಆಮಂತ್ರಣ ಪತ್ರಿಕೆ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ. ಮೇಲ್ನೋಟಕ್ಕೆ ಇದೊಂದು ಹಿಂದೂ ಹೆಣ್ಣುಮಕ್ಕಳನ್ನು ಗುರಿಯಾಗಿಸಿ ಅನ್ಯಕೋಮಿನವರು ನಡೆಸುವ ಬಗ್ಗೆ ಅನುಮಾನವೆದ್ದಿದೆ. ಸಾಮಾಜಿಕ ಜಾಲತಾಣದಲ್ಲಿ ಒಂದು ಬಾರಿ ಹಂಚಿಕೆಯಾದ ಫೋಟೋ ಗಳು ಮುಂದೆ ಅಶ್ಲೀಲ ಪೇಜ್ ಗಳಿಗೆ ಅಥವಾ ಫೇಕ್ ಖಾತೆಗಳಿಗೆ ಬಳಕೆಯಾಗುತ್ತಿರುವುದು...
ಕ್ರೈಮ್ರಾಷ್ಟ್ರೀಯಸುದ್ದಿ

ರಾಜೀವ್ ಗಾಂಧಿ ಹಂತಕಿ ನಳಿನಿ ಜೈಲಿನಲ್ಲೇ ಆತ್ಮಹತ್ಯೆಗೆ ಯತ್ನ – ಕಹಳೆ ನ್ಯೂಸ್

ಚೆನ್ನೈ, ಜು 21 : ಮಾಜಿ ಪ್ರಧಾನಿ ದಿವಂಗತ ರಾಜೀವ್ ಗಾಂಧಿ ಹತ್ಯಾಕಾಂಡದ ಪ್ರಮುಖ ಅಪರಾಧಿ ನಳಿನಿ ಶ್ರೀಹರನ್​ ವೆಲ್ಲೂರು ಸೋಮವಾರ ರಾತ್ರಿ ಕಾರಾಗೃಹದಲ್ಲಿಆತ್ಮಹತ್ಯೆಗೆ ಪ್ರಯತ್ನಿಸಿದ್ದಾರೆ ಎಂದು ತಿಳಿದುಬಂದಿದೆ. ರಾಜೀವ್ ಗಾಂಧಿ ಹತ್ಯೆ ಪ್ರಕರಣದ ಪ್ರಮುಖ ಆರೋಪಿಯಾಗಿ ಶಿಕ್ಷೆ ಪಡೆದಿದ್ದ ನಳಿನಿ ಶ್ರೀಹರನ್​ ಕಳೆದ 29 ವರ್ಷಗಳಿಂದ ಇದೇ ಜೈಲಿನಲ್ಲಿ ಸೆರೆವಾಸ ಅನುಭವಿಸುತ್ತಿದ್ದಾರೆ. ನಳಿನಿ ಪರ ವಕೀಲೆ ಪುಗಳೇಂದಿ ಅವರ ಪ್ರಕಾರ " ನಳಿನಿ ಮತ್ತು ಕಾರಾಗೃಹದಲ್ಲಿದ್ದ ಇನ್ನೊಬ್ಬ ಅಪರಾಧಿಯ ನಡುವೆ...
ಕ್ರೈಮ್ದಕ್ಷಿಣ ಕನ್ನಡಸುಳ್ಯ

ಸುಳ್ಯದಲ್ಲಿ 16 ವರ್ಷದ ತನ್ನ ಮಗಳ ಮೇಲೆಯೇ ಲೈಂಗಿಕ ದೌರ್ಜನ್ಯ ನಡೆಸಿದ ಕಾಮುಕ, ಹೆಣ್ಣುಬಾಕ ಗೂನಡ್ಕ ಉಸ್ತಾದ್..! – ಕಹಳೆ ನ್ಯೂಸ್

ಸುಳ್ಯ, ಜು. 21  : ತನ್ನ ಅಪ್ರಾಪ್ತ ಮಗಳ ಮೇಲೆಯೇ ಲೈಂಗಿಕ ದೌರ್ಜನ್ಯ ನಡೆಸಿದ ಗೂನಡ್ಕ ಮೂಲದ ಮದ್ರಸ ಅಧ್ಯಾಪಕನೋರ್ವನನ್ನು ಕೇರಳದ ನೀಲೇಶ್ವರ ಪೊಲೀಸರು ಬಂಧಿಸಿದ್ದಾರೆ.   ಗೂನಡ್ಕ ಮೂಲದವನಾದ ಈ ಉಸ್ತಾದ್‌ ಪ್ರಸ್ತುತ ಕೇರಳದ ಕಾಞಂಗಾಡ್ ಬಳಿಕ ತೈಕಡಪ್ಪುರದಲ್ಲಿ ವಾಸಿಸುತ್ತಿದ್ದು ಅಲ್ಲಿ ಮದ್ರಸ ಅಧ್ಯಾಪಕನಾಗಿದ್ದ. ಈತನಿಗೆ ಗೂನಡ್ಕದಲ್ಲಿ ಒಂದು ವಿವಾಹವಾಗಿದ್ದು ಕಾಞಂಗಾಡ್‌ನಲ್ಲಿ ಮತ್ತೊಂದು ವಿವಾಹವಾಗಿದ್ದಾನೆ. ಆರೋಪಿಯ 16 ವರ್ಷದ ಮಗಳು ಗರ್ಭಿಣಿಯಾದ ಸಂದರ್ಭದಲ್ಲಿ ವಿಚಾರ ಬೆಳಕಿಗೆ ಬಂದಿದ್ದು ಬಾಲಕಿ ತನ್ನ ಮಾವನ...
ಕ್ರೈಮ್ಬೆಂಗಳೂರುರಾಜ್ಯಸುದ್ದಿ

ಕಾಗೆ ಹಾರಿಸಿ ತಲೆಮರೆಸಿಕೊಂಡಿದ್ದ, ಉತ್ತರಕುಮಾರ ಡ್ರೋಣ್ ಪ್ರತಾಪ್ ಅಂದರ್ ; ಪೋಲೀಸರ ಅತಿಥಿಯಾದ ಸಾವಿರ ಸುಳ್ಳಿನ ಸರದಾರ – ಕಹಳೆ ನ್ಯೂಸ್

ಬೆಂಗಳೂರು: ಎಫ್‍ಐಆರ್ ದಾಖಲಾಗುತ್ತಿದ್ದಂತೆ ತಲೆಮರೆಸಿಕೊಂಡಿದ್ದ ಡ್ರೋನ್ ಪ್ರತಾಪ್‍ನನ್ನು ಬಿಬಿಎಂಪಿ ಅಧಿಕಾರಿಗಳು ಮತ್ತು ತಲಘಟ್ಟಪುರ ಪೊಲೀಸರು ಮೈಸೂರಿನಲ್ಲಿ ವಶಕ್ಕೆ ಪಡೆದಿದ್ದಾರೆ. ಕ್ವಾರಂಟೈನ್ ನಿಯಮ ಉಲ್ಲಂಘಿಸಿದ ಹಿನ್ನೆಲೆ ಡ್ರೋನ್ ಪ್ರತಾಪ್ ವಿರುದ್ಧ ಎಫ್‍ಐಆರ್ ದಾಖಲಾಗಿತ್ತು. ಈ ವಿಷಯ ತಿಳಿಯುತ್ತಿದ್ದಂತೆ ಡ್ರೋನ್ ಪ್ರತಾಪ್ ತಲೆಮರೆಸಿಕೊಂಡಿದ್ದ. ಅಧಿಕಾರಿಗಳು ಅವನ ಹುಡುಕಾಟದಲ್ಲಿ ತೊಡಗಿದ್ದರು. ಇದೀಗ ಬಿಬಿಎಂಪಿ ಅಧಿಕಾರಿಗಳು ಹಾಗೂ ಪೊಲೀಸರು ವಶಪಡಿಸಿಕೊಂಡಿದ್ದಾರೆ.   ಪ್ರತಾಪ್‍ನನ್ನು ಮೈಸೂರಿನಿಂದ ಬೆಂಗಳೂರಿಗೆ ಕರೆತಂದಿದ್ದಾರೆ. ಕೆಂಗೇರಿ ಬಳಿಯ ಖಾಸಗಿ ಹೋಟೆಲ್‍ನಲ್ಲಿ ಸಾಂಸ್ಥಿಕ ಕ್ವಾರಂಟೈನ್‍ಗೆ ಒಳಪಡಿಸಲಾಗಿದೆ....
1 126 127 128 129
Page 128 of 129