Wednesday, July 29, 2026

ಕ್ರೈಮ್

ಕ್ರೈಮ್ಬೆಂಗಳೂರುಸುದ್ದಿ

ದರ್ಶನ್ & ಗ್ಯಾಂಗ್ ನಿಂದ ರೇಣುಕಾಸ್ವಾಮಿ ಕೊಲೆ ಕೇಸ್ : ಜು.24ಕ್ಕೆ ವಿಚಾರಣೆ ಮುಂದೂಡಿದ ಸುಪ್ರೀಂ ಕೋರ್ಟ್ -ಕಹಳೆ ನ್ಯೂಸ್

ನವದೆಹಲಿ : ನಟ ದರ್ಶನ್ ಮತ್ತು ಗ್ಯಾಂಗ್ ನಿಂದ ಚಿತ್ರದುರ್ಗದ ರೇಣುಕಾ ಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಹೈಕೋರ್ಟ್ ಆದೇಶವನ್ನು ಪ್ರಶ್ನಿಸಿ, ನಟ ದರ್ಶನ್ ಸೇರಿದಂತೆ ಜಾಮೀನು ಕೋರಿ ಎಲ್ಲಾ ಆರೋಪಿಗಳು ಸುಪ್ರೀಂ ಕೋರ್ಟಿಗೆ ಅರ್ಜಿ ಸಲ್ಲಿಸಿದ್ದವು. ಇಂದು ಸುಪ್ರೀಂ ಕೋರ್ಟಲ್ಲಿ ವಿಚಾರಣೆ ನಡೆಸಿದ ನ್ಯಾಯಾಧೀಶರು ಜುಲೈ 24ಕ್ಕೆ ವಿಚಾರಣೆ ಮುಂದೂಡಿದರು. ಇಂದು ಸುಪ್ರೀಂ ಕೋರ್ಟಲ್ಲಿ ವಿಚಾರಣೆ ನಡೆಸಿದ ನ್ಯಾಯಾಧೀಶರು ಜುಲೈ 24ಕ್ಕೆ ವಿಚಾರಣೆ ಮುಂದೂಡಿದರು. ದರ್ಶನ್ ಮತ್ತು ಗ್ಯಾಂಗ್ನಿಂದ...
ಕ್ರೈಮ್ದಕ್ಷಿಣ ಕನ್ನಡಬೆಂಗಳೂರುಬೆಳ್ತಂಗಡಿಸುದ್ದಿ

ಧರ್ಮಸ್ಥಳ ಬುರುಡೆ ಪ್ರಕರಣ ; ವಿಶೇಷ ತನಿಖಾ ತಂಡ(ಎಸ್.ಐ.ಟಿ)ಕ್ಕೆ ವರ್ಗಾಯಿಸಿ ಆದೇಶ – ಕಹಳೆ ನ್ಯೂಸ್

ಮಂಗಳೂರು: 'ಧರ್ಮಸ್ಥಳ ಗ್ರಾಮದಲ್ಲಿ ನಡೆದಿದೆ ಎನ್ನಲಾದ ಸರಣಿ ಹತ್ಯೆ ಆರೋಪ ಪ್ರಕರಣ'ವನ್ನು ವಿಶೇಷ ತನಿಖಾ ತಂಡ(ಎಸ್.ಐ.ಟಿ)ಕ್ಕೆ ವರ್ಗಾಯಿಸಿ ರಾಜ್ಯ ಸರಕಾರ ಶನಿವಾರ (ಜು.19) ಆದೇಶಿಸಿದೆ. ಈ ಬಗ್ಗೆ ಪ್ರಕಟನೆ ಹೊರಡಿಸಿರುವ ದ.ಕ. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಅರುಣ್ ಕೆ., ಶೀಘ್ರದಲ್ಲೇ ವಿಶೇಷ ತನಿಖಾ ತಂಡವು ಪ್ರಕರಣದ ತನಿಖೆಯನ್ನು ಕೈಗೆತ್ತಿಕೊಳ್ಳಲಿದೆ ತೆಗೆದುಕೊಳ್ಳಲಿದೆ ಎಂದವರು ತಿಳಿಸಿದ್ದಾರೆ. "ಠಾಣಾ ಅ.ಕ್ರ 39/2025ಕ್ಕೆ ಸಂಬಂಧಿಸಿದಂತೆ, ಸದ್ರಿ ಪ್ರಕರಣವನ್ನು ವಿಶೇಷ ತನಿಖಾ ತಂಡಕ್ಕೆ ವರ್ಗಾಯಿಸಿ ದಿನಾಂಕ 19.07.2025...
ಕ್ರೈಮ್ಜಿಲ್ಲೆಸುದ್ದಿ

ಚಾಕೊಲೇಟ್ ಪಾನ್ ಗೆ ಗಾಂಜಾ ಬೆರಸಿ ಮಾರಾಟ: ಆರೋಪಿ ಅರೆಸ್ಟ್ – ಕಹಳೆ ನ್ಯೂಸ್

ದಾವಣಗೆರೆ: ಚಾಕೊಲೇಟ್ ಪಾನ್ ಗೆ ಗಾಂಜಾ ಬೆರೆಸಿ ವಿದ್ಯಾರ್ಥಿಗಳಿಗೆ ಮಾರಾಟ ಮಾಡುತ್ತಿದ್ದ ಪಾನ್ ಅಂಗಡಿ ಮಾಲೀಕನನ್ನು ದಾವಣಗೆರೆ ಪೊಲೀಸರು ಬಂಧಿಸಿದ್ದಾರೆ. ಪ್ಯಾರೆಲಾಲ್ ಅಲಿಯಾಸ್ ರಾಜು (38) ಬಂಧಿತ ಆರೋಪಿ. ದಾವಣಗೆರೆ ನಗರದ ರಾಮ್ ಆಂಡ್ ಕೋ ಸರ್ಕಲ್ ನಲ್ಲಿ ಪಾನ್ ಶಾಪ್ ಇಟ್ಟುಕೊಂಡಿದ್ದ. ಕಳೆದ ನಾಲ್ಕು ವರ್ಷಗಳಿಂದ ಪಾನ್ ಶಾಪ್ ನಲ್ಲಿ ಗಾಂಜಾ ಮಾರಾಟ ಮಾಡುತ್ತಿದ್ದ. ಇತ್ತೀಚೆಗೆ ಚಾಕೊಲೇಟ್ ನಲ್ಲಿ ಗಾಂಜಾ, ಚಾಕೊಲೇಟ್ ಪಾನ್ ಗೆ ಗಾಂಜಾ ಬೆರೆಸಿ ಕಾಲೇಜು...
ಕ್ರೈಮ್ದಕ್ಷಿಣ ಕನ್ನಡಬೆಂಗಳೂರುಬೆಳ್ತಂಗಡಿಸುದ್ದಿ

ಧರ್ಮಸ್ಥಳದ ತಲೆಬುರುಡೆ ಪ್ರಕರಣ ; ಶ್ರೀ ಕ್ಷೇತ್ರ ಧರ್ಮಸ್ಥಳ‌ ಹಾಗೂ ಹೆಗ್ಗಡೆ ಕುಟುಂಬಸ್ಥರ ಬಗ್ಗೆ‌ ಸಾಕ್ಷಿರಹಿತ, ಮಾನಹಾನಿಕರ ಆರೋಪ ಮಾಡದಂತೆ ತಡೆಯಾಜ್ಞೆ- ಕಹಳೆ ನ್ಯೂಸ್

ಈಗಾಲೇ ಪ್ರಕಟಗೊಂಡ ವಿಡಿಯೋಗಳನ್ನು ಆಳಿಸಲು ಖಡಕ್ ಸೂಚನೆ ಬೆಂಗಳೂರು : ಧರ್ಮಸ್ಥಳದಲ್ಲಿ ನೂರಕ್ಕೂ ಹೆಚ್ಚು ಸರಣಿ, ಅತ್ಯಾಚಾರ ಹಾಗೂ ಹತ್ಯೆಗಳಾಗಿದೆ ಮತ್ತು ಶವಗಳನ್ನು ತಾನು‌ ಹೂತು ಹಾಕಿದ್ದೇನೆ ಎಂಬ ವ್ಯಕ್ತಿ ನ್ಯಾಯಾಲಯ ಮುಂದೆ ಹಾಜರಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಅನೇಕ ವ್ಯಕ್ತಿಗಳು ಹಾಗೂ ಸಾಮಾಜಿಕ ಜಾಲತಾಣ ಸೇರಿದಂತೆ ಮಾಧ್ಯಮಗಳಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ‌ ಹಾಗೂ ಡಾ.‌ ಡಿ. ವೀರೇಂದ್ರ ಹೆಗ್ಗಡೆಯವರು ಸೇರಿದಂತೆ ಕುಟುಂಬಸ್ಥರ ಬಗ್ಗೆ‌ ಸಾಕ್ಷಿರಹಿತ ಆರೋಪಗಳು ಹಾಗೂ ಅವಹೇಳನಾಕಾರಿ, ಮಾನಹಾನಿಕರ...
ಕ್ರೈಮ್ದಕ್ಷಿಣ ಕನ್ನಡಪುತ್ತೂರುಬೆಂಗಳೂರುಸುದ್ದಿ

ಅಕ್ಷಯ್ ಕಲ್ಲೇಗ ಕೊಲೆ ಪ್ರಕರಣ : ಎರಡೆರಡು ಭಾರಿ ಆರೋಪಿಗಳಿಗೆ ಹೈಕೋರ್ಟಿನಲ್ಲಿ ಭಾರಿ ಹಿನ್ನಡೆ – ಜಾಮೀನು ಅರ್ಜಿ ವಜಾ – ಕಹಳೆ ನ್ಯೂಸ್

ಬೆಂಗಳೂರು : ಅಕ್ಷಯ್ ಕಲ್ಲೇಗ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹತ್ವದ ತೀರ್ಪನ್ನು ಹೈಕೋರ್ಟ್ ನೀಡಿದೆ. ಎರಡನೇ ಬಾರಿಯೂ ಆರೋಪಿಗಳ ಜಾಮೀನು ಅರ್ಜಿ ವಜಾಗೊಳಿಸಿ, ಆದೇಶಿಸಿದೆ. ಕಲ್ಲೇಗ ಟೈಗರ್ಸ್ ತಂಡದ ನಾಯಕ ಅಕ್ಷಯ್ ಕಲ್ಲೇಗ ಕೊಲೆ ಪ್ರಕರಣದ ಆರೋಪಿಗಳಾದ ಚೇತನ್, ಮನಿಷ್, ಕೇಶವ, ಮಂಜುನಾಥ್ ಅವರು ಎರಡನೇ ಬಾರಿ ಹೈಕೋರ್ಟ್ ನಲ್ಲಿ ಜಾಮೀನು ಕೋರಿ‌ ಅರ್ಜಿ ಸಲ್ಲಿಸಿದ್ದು, ವಿಚಾರಣೆಯನ್ನು ನಡೆಸಿದ ನ್ಯಾಯಮೂರ್ತಿ ವಿಶ್ವಜಿತ್ ಶೆಟ್ಟಿಯವರಿದ್ದ, ಏಕಸದಸ್ಯ ಪೀಠ ಜಾಮೀನು ಅರ್ಜಿಯನ್ನು ವಜಾಗೊಳಿಸಿದೆ...
ಉಡುಪಿಕಾರ್ಕಳಕ್ರೈಮ್ಬೆಂಗಳೂರುರಾಜಕೀಯರಾಜ್ಯಸುದ್ದಿ

ಕಾರ್ಳಕದ ಪರಶುರಾಮನ ಮೂರ್ತಿ ಫೈಬರ್ ಎಂದ ಕಾಂಗ್ರೆಸ್ ನಾಯಕರಿಗೆ ಮುಖಭಂಗ ; ಪೊಲೀಸರ ತನಿಖೆಯಲ್ಲಿ ಸ್ಫೋಟಕ ಮಾಹಿತಿ ಬಹಿರಂಗ, ಚಾರ್ಜ್ ಶೀಟ್ ಸಲ್ಲಿಕೆ – ಕಹಳೆ ನ್ಯೂಸ್

ಕಾರ್ಕಳ : ಮಾಜಿ ಸಚಿವ, ಹಾಲಿ ಶಾಸಕ ಸುನಿಲ್ ಕುಮಾರ್ ಅವರ ಕನಸಿನ ಯೋಜನೆ ಉಮ್ಮಿಕಲ್ ಬೆಟ್ಟದ ಮೇಲೆನ ಪರಶುರಾಮ ಥೀಮ್ ಪಾರ್ಕ್ ಹಾಗೂ ಅಲ್ಲಿ ನಿರ್ಮಿಸಲಾದ ಪರಶುರಾಮ ಪ್ರತಿಮೆ ವಿವಾದದ ಕೇಂದ್ರವಾಗಿತ್ತು. ಇದೀಗ ಅದನ್ನು ಕಂಚಿನದ್ದಲ್ಲ ಫೈಬರ್ ನದ್ದು ಎಂದು ಅಪಪ್ರಚಾರ ನಡೆಸುತ್ತಿದ್ದ ಕಾಂಗ್ರೆಸ್ ಗೆ ಮತ್ತೆ ಬಹುದೊಡ್ಡ ಮುಖಭಂಗವಾಗಿದೆ. ಪ್ರಕರಣದ ತನಿಖೆ ನಡೆಸಿದ ಪೊಲೀಸರು ನ್ಯಾಯಾಲಯಕ್ಕೆ ಸಲ್ಲಿಸಿದ ದೋಷಾರೋಪ ಪಟ್ಟಿಯಲ್ಲಿ ಪ್ರತಿಮೆಯನ್ನು ಹಿತ್ತಾಳೆಯಿಂದ ಮಾಡಲಾಗಿದೆ ಎಂದು ಉಲ್ಲೇಖಿಸಲಾಗಿದೆ....
ಕ್ರೈಮ್ದಕ್ಷಿಣ ಕನ್ನಡಬೆಂಗಳೂರುಬೆಳ್ತಂಗಡಿರಾಜ್ಯಸುದ್ದಿ

ಕಾಲ್ಪನಿಕ ಸುಳ್ಳು ಮಾಹಿತಿ ವರದಿ ಮಾಡಿದ ದೂತ ಸಮೀರ್ ಎಂಡಿ ವಿರುದ್ಧ ಧರ್ಮಸ್ಥಳ ಠಾಣೆಯಲ್ಲಿ ಎಫ್.ಐ.ಆರ್..!! – ಕಹಳೆ ನ್ಯೂಸ್

ಬೆಳ್ತಂಗಡಿ; ಧರ್ಮಸ್ಥಳದಲ್ಲಿ ಹಲವಾರು ಹೆಣಗಳನ್ನು ಹೂತು ಹಾಕಿರುವುದರ ಬಗ್ಗೆ ಸಾಕ್ಷಿ ದೂರುದಾರ ನೀಡಿರು ದೂರಿನ ಬಗ್ಗೆ ಕಾಲ್ಪನಿಕವಾಗಿ ಎ.ಐ ಮೂಲಕ ಸೃಷ್ಟಿಸಲಾದ ಸುಳ್ಳು ಮಾಹಿತಿಗಳನ್ನು ಒಳಗೊಂಡಿರುವ ವೀಡಿಯೋ ಬಹಿರಂಗಪಡಿಸಿ ಸಾರ್ವಜನಿಕರು ಉದ್ರೇಕಗೊಳ್ಳುವಂತೆ ಮಾಡಿರುವ ಬಗ್ಗೆ ಯುಟ್ಯೂಬರ್ ಸಮೀರ್ ಎಂ.ಡಿ ವಿರುದ್ಧ ಧರ್ಮಸ್ಥಳ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಕಾಲ್ಪನಿಕ ವರದಿ ಮಾಡಿರುವ ಆರೋಪಿ ಸಮೀರ್ ಎಂಡಿ ಪ್ರಕರಣಕ್ಕೆ ಸಂಬಂಧಿಸಿದಂತೆ ಸಾಕ್ಷಿದೂರುದಾರರು ತನ್ನ ದೂರಿನಲ್ಲಿ ಹಾಗೂ ನ್ಯಾಯಾಲಯದ ಮುಂದೆ ಬಹಿರಂಗಪಡಿಸಿರುವ ಮಾಹಿತಿಗಳನ್ನು ಹೊರತುಪಡಿಸಿ...
ಕ್ರೈಮ್ಜಿಲ್ಲೆದಕ್ಷಿಣ ಕನ್ನಡಮಂಗಳೂರುಸುದ್ದಿ

ವೈದ್ಯನೇ ಡ್ರಗ್ ಪೆಡ್ಲರ್: ಬೀದರ್ ಮೂಲದ ಖ್ಯಾತ ಡಾಕ್ಟರ್ ಅರೆಸ್ಟ್ – ಕಹಳೆ ನ್ಯೂಸ್

ಮಂಗಳೂರು: ಮಂಗಳೂರು ಪೊಲೀಸರು ಮಾದಕ ವಸ್ತುಗಳ ವಿರುದ್ಧ ಸಮರ ಮುಂದುವರೆಸಿದ್ದು, ಡ್ರಗ್ ಪೆಡ್ಲರ್ ಆಘಿದ್ದ ವೈದ್ಯನನ್ನು ಬಂಧಿಸಿದ್ದಾರೆ. ಬೀದರ್ ಮೂಲದ ವೈದ್ಯ ಪ್ರಜ್ವಲ್ ಪಿಣ್ಯಾಸ್ ಬಂಧಿತ ಆರೋಪಿ. ಡ್ರಗ್ ಜಾಲವೊಂದು ವಿದ್ಯಾರ್ಥಿಗಳನ್ನು ಗುರಿಯಾಗಿಸಿಕೊಂಡು ಮಧ್ಯಪ್ರದೇಶ ಹಾಗೂ ಮಹಾರಾಷ್ಟ್ರದಿಂದ ಡ್ರಗ್ಸ್ ಪೂರೈಸುತ್ತಿತ್ತು. ವೈದ್ಯನ ಬಂಧನದ ಬಳಿಕ ದಕ್ಷಿಣ ಕನ್ನಡ ಜಿಲ್ಲೆಯ ಡ್ರಗ್ಸ್ ಜಾಲದ ಬಗ್ಗೆ ಹಲವು ಸ್ಫೋಟಕ ಮಾಹಿತಿ ಲಭ್ಯವಾಗಿದೆ. ಬೀದರ್ ಮೂಲದ ವೈದ್ಯ ಪ್ರಜ್ವಲ್, ಪ್ರಸ್ತುತ ಬೆಂಗಳೂರಿನ ಕೋಡಿಪಾಳ್ಯ ನಿವಾಸಿಯಾಗಿದ್ದು,...
1 12 13 14 15 16 129
Page 14 of 129