Wednesday, July 29, 2026

ಕ್ರೈಮ್

ಕ್ರೈಮ್ದಕ್ಷಿಣ ಕನ್ನಡಮಂಗಳೂರುಸುದ್ದಿ

ಮಾಟ, ಮಂತ್ರ ನೆಪದಲ್ಲಿ ಮಹಿಳೆಗೆ ಲೈಂಗಿಕ ಕಿರುಕುಳ, ವಂಚನೆ ; ಗುರುವಾಯನಕೆರೆ ನಿವಾಸಿ ಜಿ.ಅಬ್ದುಲ್ ಕರೀಮ್ ಅಲಿಯಾಸ್ ಕೂಳೂರು ಉಸ್ತಾದ್ ಬಂಧನ – ಕಹಳೆ ನ್ಯೂಸ್

ಮಂಗಳೂರು : ಖಿನ್ನತೆಯಿಂದ ಬಳಲುತ್ತಿದ್ದ ಮಹಿಳೆಯೊಬ್ಬರಿಗೆ ಯಾರೋ ಮಾಟ, ಮಂತ್ರ ಮಾಡಿಸಿದ್ದಾರೆಂದು ನಂಬಿಸಿ, ಚಿಕಿತ್ಸೆಯ ನೆಪದಲ್ಲಿ ಲೈಂಗಿಕ ಕಿರುಕುಳ ನೀಡಿ, 1 ಲಕ್ಷ ರೂ.ಗಳನ್ನು ಪಡೆದು ವಂಚಿಸಿದ ಆರೋಪದಲ್ಲಿ ಹೆಜಮಾಡಿಯ ಒಬ್ಬನನ್ನು ಮಂಗಳೂರು ಮಹಿಳಾ ಠಾಣಾ ಪೊಲೀಸರು ಬಂಧಿಸಿದ್ದಾರೆ. ಗುರುವಾಯನಕೆರೆಯ ನಿವಾಸಿ ಜಿ.ಅಬ್ದುಲ್ ಕರೀಮ್ ಅಲಿಯಾಸ್ ಕೂಳೂರು ಉಸ್ತಾದ್ ಬಂಧಿತ ಆರೋಪಿ. 2022ರಲ್ಲಿ ಸಂತ್ರಸ್ತೆಗೆ ಖಿನ್ನತೆಯ ಸಮಸ್ಯೆ ಉಂಟಾಗಿದ್ದು, ಆಕೆ ತನ್ನ ಅಕ್ಕನ ಗಂಡನ ಸಲಹೆಯಂತೆ ಆಗ ಹೆಜಮಾಡಿಯಲ್ಲಿದ್ದ ಉಸ್ತಾದ್...
ಕ್ರೈಮ್ಬೆಂಗಳೂರುಸಿನಿಮಾಸುದ್ದಿ

ನಟಿ ಸಂಜನಾ ಗಲ್ರಾನಿಗೆ ವಂಚನೆ : ಸಂಜನಾ ಸ್ನೇಹಿತ ರಾಹುಲ್ ಶೆಟ್ಟಿ ವಿರುದ್ಧ ಆರೋಪ ಸಾಬೀತು, 61 ಲಕ್ಷ ರೂ. ದಂಡ, 6 ತಿಂಗಳು ಜೈಲು ಶಿಕ್ಷೆ – ಕಹಳೆ ನ್ಯೂಸ್

ಸಂಜನಾ ಗಲ್ರಾನಿ ಅವರ ಸ್ನೇಹಿತ ಬನಶಂಕರಿ 3ನೇ ಹಂತದ ನಿವಾಸಿ ರಾಹುಲ್ ತೋನ್ಸೆ ಅಲಿಯಾಸ್ ರಾಹುಲ್ ಶೆಟ್ಟಿ ವಿರುದ್ಧ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ 33ನೇ ಎಸಿಜೆಎಂ ನ್ಯಾಯಾಲಯ ನ್ಯಾಯಾಧೀಶ ಪಿಎಸ್ ಸಂತೋಷ್ ಕುಮಾರ್‌ ಅವರು ದಂಡ ಮತ್ತು ಶಿಕ್ಷೆ ವಿಧಿಸಿ ಆದೇಶ ಪ್ರಕಟಿಸಿದ್ದಾರೆ. ಬೆಂಗಳೂರು: ಸ್ಯಾಂಡಲ್ ವುಡ್ ನಟಿ ಸಂಜನಾ ಗಲ್ರಾನಿ ಅವರಿಗೆ ಹಣ ವಂಚಿಸಿದ ಪ್ರಕರಣಕ್ಕ ಸಂಬಂಧಿಸಿದಂತೆ ಅಪರಾಧಿ ರಾಹುಲ್ ತೋನ್ಸೆಗೆ 61.50 ಲಕ್ಷ ರೂ. ದಂಡ ಮತ್ತು...
ಕ್ರೈಮ್ಜಿಲ್ಲೆಮೈಸೂರುಸುದ್ದಿಹೆಚ್ಚಿನ ಸುದ್ದಿ

ಪತ್ನಿಯ ನಡವಳಿಕೆಯಿಂದ ಬೇಸತ್ತ ಪತಿ ;ಕುತ್ತಿಗೆಗೆ ಹಗ್ಗ ಬಿಗಿದು ಕೊಲೆ-ಕಹಳೆ ನ್ಯೂಸ್

ಹುಣಸೂರು: ಇನ್‌ಸ್ಟಾಗ್ರಾಂನಲ್ಲಿ ಪರಿಚಯವಾಗಿ ಪ್ರೀತಿಸಿ ಮದುವೆಯಾಗಿದ್ದ ಪತ್ನಿಯ ನಡವಳಿಕೆಯಿಂದ ಬೇಸತ್ತ ಪತಿ ಆಕೆಯ ಕುತ್ತಿಗೆಗೆ ಹಗ್ಗ ಬಿಗಿದು ಕೊಲೆ ಮಾಡಿ ಪೊಲೀಸರಿಗೆ ಶರಣಾಗಿರುವ ಘಟನೆ ತಾಲೂಕಿನ ಬಿಳಿಕೆರೆ ಠಾಣಾ ವ್ಯಾಪ್ತಿಯ ಬೂಚಳ್ಳಿಯಲ್ಲಿ ಶುಕ್ರವಾರ ರಾತ್ರಿ ನಡೆದಿದೆ. ತುಮಕೂರು ಮೂಲದವಳೆನ್ನಲಾದ ಪವಿತ್ರ (26) ಕೊಲೆಯಾದಾಕೆ. ಹುಣಸೂರು ತಾಲೂಕಿನ ಬಿಳಿಕೆರೆ ಹೋಬಳಿಯ ಬೂಚ ಹಳ್ಳಿಯ ನಾಗೇಶರವರ ಪುತ್ರ ಎಳನೀರು ವ್ಯಾಪಾರಿ ಸಚಿನ್‌(26) ಶರಣಾಗಿರುವ ಆರೋಪಿ. ಈತನೊಂದಿಗೆ ಬಾಲಪರಾಧಿಯೊಬ್ಬನಿದ್ದಾನೆ. ಕಳೆದ ಆರು ತಿಂಗಳ ಹಿಂದೆ...
ಕ್ರೈಮ್ದಕ್ಷಿಣ ಕನ್ನಡಪುತ್ತೂರುಬೆಂಗಳೂರುಮಂಗಳೂರುರಾಜ್ಯಸುದ್ದಿ

ಉಪ್ಪಿನಂಗಡಿ : ಚಾಲಕನ ನಿಯಂತ್ರಣ ತಪ್ಪಿ ಖಾಸಗಿ ಬಸ್ ಪಲ್ಟಿ ; ಓರ್ವ ಮೃತ್ಯು, ಹತ್ತಕ್ಕೂ ಅಧಿಕ ಮಂದಿಗೆ ಗಂಭೀರ ಗಾಯ – ಕಹಳೆ ನ್ಯೂಸ್

ಉಪ್ಪಿನಂಗಡಿ ಏ.04  : ಚಾಲಕನ ನಿಯಂತ್ರಣ ತಪ್ಪಿದ ಖಾಸಗಿ ಬಸ್ಸೊಂದು ಪಲ್ಟಿಯಾದ ಪರಿಣಾಮ ಓರ್ವ ಮೃತಪಟ್ಟು, ಹತ್ತಕ್ಕೂ ಅಧಿಕ ಮಂದಿ ಗಂಭೀರ ಗಾಯಗೊಂಡ ಘಟನೆ ಮಂಗಳೂರು - ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ನೀರಕಟ್ಟೆ ಎಂಬಲ್ಲಿ ಶುಕ್ರವಾರ ಬೆಳಗಿನ ಜಾವ ನಡೆದಿದೆ. ಬೆಂಗಳೂರಿನಿಂದ ಉಡುಪಿಗೆ ತೆರಳುತ್ತಿದ್ದ ಖಾಸಗಿ ಬಸ್ ನೀರಕಟ್ಟೆಯ ಅಪಾಯಕಾರಿ ತಿರುವನ್ನು ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿದ್ದು, ಬಸ್ಸಿನಲ್ಲಿ ಪ್ರಯಾಣಿಸುತ್ತಿದ್ದ ಓರ್ವ ಬಸ್ಸಿನಡಿ ಸಿಲುಕಿ ಮೃತಪಟ್ಟಿದ್ದು, ಹತ್ತಕ್ಕೂ ಅಧಿಕ ಮಂದಿಗೆ ಗಾಯಗಳಾಗಿವೆ....
ಕ್ರೈಮ್ಜಿಲ್ಲೆದಕ್ಷಿಣ ಕನ್ನಡಪುತ್ತೂರುಸುದ್ದಿ

ಪುತ್ತೂರು: ಕಾರಿನಲ್ಲಿ ನಿಷೇಧಿತ ಎಂಡಿಎಂಎ ಸಾಗಾಟ- ಇಬ್ಬರ ಬಂಧನ -ಕಹಳೆ ನ್ಯೂಸ್

ಪುತ್ತೂರು: ಕಾರಿನಲ್ಲಿ ನಿಷೇಧಿತ ಎಂಡಿಎಂಎ ಸಾಗಾಟ ಮಾಡುತ್ತಿದ್ದ ಇಬ್ಬರನ್ನು ಪುತ್ತೂರು ನಗರ ಪೊಲೀಸರು ಬಂಧಿಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ನಗರ ಪೊಲೀಸ್ ಠಾಣೆ ನಿರೀಕ್ಷಕರು ಸೋಮವಾರ ಬೆಳಿಗ್ಗೆ ನರಿಮೊಗರು ಗ್ರಾಮದ ಮುಕ್ವೆ ಎಂಬಲ್ಲಿ ತಾತ್ಕಾಲಿಕ ಚೆಕ್‌ ಪಾಯಿಂಟ್‌ನಲ್ಲಿ ವಾಹನ ತಪಾಸಣೆ ನಡೆಸುತ್ತಿದ್ದ ಸಮಯ, ಸುಬ್ರಹಮಣ್ಯ ಕಡೆಯಿಂದ ಬಂದ ಮಾರುತಿ ಸುಝುಕಿ ಆಲ್ಟೋ 800 ಕಾರನ್ನು ಪರಿಶೀಲಿಸಿದಾಗ ಕಾರಿನ ಡ್ಯಾಶ್ ಬೋರ್ಡ್‌ಲ್ಲಿ ಮಾದಕ ವಸ್ತುಗಳನ್ನು ಸೇದುವ ಸಾಧನಗಳು, ತೂಕ ಮಾಪಕ ಕಂಡುಬಂದಿತ್ತು. ಕಾರಿನ...
ಕ್ರೈಮ್ದಕ್ಷಿಣ ಕನ್ನಡಬಂಟ್ವಾಳಮಂಗಳೂರುಸುದ್ದಿ

ವಿಟ್ಲ, ಮುಡಿಪು ಮತ್ತು ಮಂಗಳೂರು ನಡುವೆ ಒಂದೇ ಟಯರ್‌ನಲ್ಲಿ ‘ಸಾರಾ’ ಎಂಬ ಖಾಸಗಿ ಬಸ್ ಸಂಚಾರ ; ಬಸ್ ತಡೆ ಹಿಡಿದು ಸಾರ್ವಜನಿಕರ ಆಕ್ರೋಶ – ಕಹಳೆ ನ್ಯೂಸ್

ಬಂಟ್ವಾಳ, ಮಾ.24 : ವಿಟ್ಲ ಮತ್ತು ಮುಡಿಪು ನಡುವೆ ಸತತ ಎರಡು ದಿನಗಳಿಂದ ಒಂದೇ ಹಿಂಬದಿಯ ಟೈರ್‌ನೊಂದಿಗೆ ಸಂಚರಿಸುತ್ತಿದ್ದ ಖಾಸಗಿ ಬಸ್ಸನ್ನು ಸಾರ್ವಜನಿಕರು ತಡೆದು ವಿಟ್ಲ ಪೊಲೀಸರಿಗೆ ಹಸ್ತಾಂತರಿಸಿದ್ದಾರೆ.   ವಿಟ್ಲ, ಮುಡಿಪು ಮತ್ತು ಮಂಗಳೂರು ನಡುವೆ ಸಂಚರಿಸುವ 'ಸಾರಾ' ಎಂಬ ಖಾಸಗಿ ಬಸ್ಸಿನ ಬಸ್ಸಿನ ಹಿಂದಿನ ಎಡಭಾಗದಲ್ಲಿ ಒಂದೇ ಚಕ್ರದಲ್ಲಿ ಸಂಚರಿಸುತ್ತಿತ್ತು. ಇನ್ನೊಂದು ಟಯರ್ ಒಡೆದು ವಿಚಿತ್ರ ಶಬ್ದ ಬರುತ್ತಿದ್ದರೂ ಚಾಲಕ, ನಿರ್ವಾಹಕ ಈ ಬಗ್ಗೆ ನಿರ್ಲಕ್ಷ್ಯ ವಹಿಸಿದ್ದಾರೆ. ಶನಿವಾರ...
ಕ್ರೈಮ್ಬೆಳಗಾವಿಸುದ್ದಿ

ವೇಶ್ಯಾವಾಟಿಕೆ ದಂಧೆ ನಡೆಸುತ್ತಿದ್ದ ಇಬ್ಬರು ಮಹಿಳೆಯರು ಸೇರಿ ಮೂವರು ಅರೆಸ್ಟ್ – ಕಹಳೆ ನ್ಯೂಸ್

ಬೆಳಗಾವಿ: ಅಪಾರ್ಟ್ಮೆಂಟ್ ಬಾಡಿಗೆಗೆ ಪಡೆದು ವೇಶ್ಯಾವಾಟಿಕೆ ದಂಧೆ ನಡೆಸುತ್ತಿದ್ದ ಇಬ್ಬರು ಮಹಿಳೆಯರು ಸೇರಿದಂತೆ ಮೂವರನ್ನು ತಿಳಕವಾಡಿ ಪೊಲೀಸರು ಬಂಧಿಸಿದ್ದಾರೆ. ಬಂಧಿತರು ಬೆಳಗಾವಿಯ ಹಿಂದವಾಡಿ ಹನುಮಾನ್‌ ನಗರದಲ್ಲಿ ಅಪಾರ್ಟ್ಮೆಂಟ್ ಬಾಡಿಗೆ ಪಡೆದಿದ್ದರು. ಅದೇ ಅಪಾರ್ಟ್ಮೆಂಟ್‌ನಲ್ಲಿ ಮಹಿಳೆಯರನ್ನಿಟ್ಟುಕೊಂಡು ವೇಶ್ಯಾವಾಟಿಕೆ ದಂಧೆ ನಡೆಸುತ್ತಿದ್ದ ಮೂವರನ್ನು ಪೊಲೀಸರು ಬಂಧಿಸಿದ್ದು, ಅಪಾರ್ಟ್ಮೆಂಟ್‌ನಲ್ಲಿದ್ದ ಸಂತ್ರಸ್ತ ಮಹಿಳೆಯರನ್ನು ರಕ್ಷಿಸಿದ್ದಾರೆ. ರಾಹುಲ್ ಸುಳೇಭಾವಿ ಎಂಬುವವರ ಅಪಾರ್ಟ್ಮೆಂಟ್‌ನ್ನು ಬಾಡಿಗೆ ಪಡೆದು ಗಿರಾಕಿ ಕರೆಸುತ್ತಿದ್ದರು ಎಂದು ತಿಳಿದುಬಂದಿದೆ....
ಕ್ರೈಮ್ಬೆಂಗಳೂರುರಾಜಕೀಯರಾಜ್ಯಸುದ್ದಿ

ಪಿಯು ವಿದ್ಯಾರ್ಥಿನಿ ಬದಲು ರಾಜ್ಯಶಾಸ್ತ್ರ ಪರೀಕ್ಷೆ ಬರೆದ ಕಾಂಗ್ರೆಸ್ ಕಾರ್ಯಕರ್ತೆ ಅರೆಸ್ಟ್ – ಕಹಳೆ ನ್ಯೂಸ್

ಕಲಬುರಗಿ: ಜಿಲ್ಲೆಯ ಮಿಲಿಂದ್ ಕಾಲೇಜಿನಲ್ಲಿ (Milind College) ಪಿಯು ವಿದ್ಯಾರ್ಥಿನಿ ಬದಲಿಗೆ ಪರೀಕ್ಷೆ ಬರೆದ ಕಾಂಗ್ರೆಸ್ (Congress) ಕಾರ್ಯಕರ್ತೆ ಬಂಧನಕ್ಕೆ ಒಳಗಾಗಿರುವ ಘಟನೆ ನಡೆದಿದೆ. ರಾಜ್ಯದಲ್ಲಿ ದ್ವಿತೀಯ ಪಿಯು ಪರೀಕ್ಷೆ ನಡೆಯುತ್ತಿದ್ದು, ಮಾ.5ರಂದು ರಾಜ್ಯಶಾಸ್ತ್ರ ಪರೀಕ್ಷೆ ನಡೆದಿತ್ತು. ಈ ವೇಳೆ ಕಲಬುರಗಿ ನಗರದ ಖರ್ಗೆ ಕುಟಂಬದ ಒಡೆತನದ ಮಿಲಿಂದ್ ಕಾಲೇಜ್‌ನಲ್ಲಿ ಅಕ್ರಮ ನಡೆದಿದೆ. ಅರ್ಚನಾ ಎಂಬ ವಿದ್ಯಾರ್ಥಿನಿ ಬದಲಿಗೆ ಕಾನೂನು ವಿದ್ಯಾರ್ಥಿನಿಯೂ ಆಗಿರುವ ಕಾಂಗ್ರೆಸ್ ಕಾರ್ಯಕರ್ತೆ ಸಂಪೂರ್ಣಾ ಪಾಟೀಲ್ ಪರೀಕ್ಷೆ ಬರೆದಿದ್ದಾರೆ....
1 15 16 17 18 19 129
Page 17 of 129