ಮಾಟ, ಮಂತ್ರ ನೆಪದಲ್ಲಿ ಮಹಿಳೆಗೆ ಲೈಂಗಿಕ ಕಿರುಕುಳ, ವಂಚನೆ ; ಗುರುವಾಯನಕೆರೆ ನಿವಾಸಿ ಜಿ.ಅಬ್ದುಲ್ ಕರೀಮ್ ಅಲಿಯಾಸ್ ಕೂಳೂರು ಉಸ್ತಾದ್ ಬಂಧನ – ಕಹಳೆ ನ್ಯೂಸ್
ಮಂಗಳೂರು : ಖಿನ್ನತೆಯಿಂದ ಬಳಲುತ್ತಿದ್ದ ಮಹಿಳೆಯೊಬ್ಬರಿಗೆ ಯಾರೋ ಮಾಟ, ಮಂತ್ರ ಮಾಡಿಸಿದ್ದಾರೆಂದು ನಂಬಿಸಿ, ಚಿಕಿತ್ಸೆಯ ನೆಪದಲ್ಲಿ ಲೈಂಗಿಕ ಕಿರುಕುಳ ನೀಡಿ, 1 ಲಕ್ಷ ರೂ.ಗಳನ್ನು ಪಡೆದು ವಂಚಿಸಿದ ಆರೋಪದಲ್ಲಿ ಹೆಜಮಾಡಿಯ ಒಬ್ಬನನ್ನು ಮಂಗಳೂರು ಮಹಿಳಾ ಠಾಣಾ ಪೊಲೀಸರು ಬಂಧಿಸಿದ್ದಾರೆ. ಗುರುವಾಯನಕೆರೆಯ ನಿವಾಸಿ ಜಿ.ಅಬ್ದುಲ್ ಕರೀಮ್ ಅಲಿಯಾಸ್ ಕೂಳೂರು ಉಸ್ತಾದ್ ಬಂಧಿತ ಆರೋಪಿ. 2022ರಲ್ಲಿ ಸಂತ್ರಸ್ತೆಗೆ ಖಿನ್ನತೆಯ ಸಮಸ್ಯೆ ಉಂಟಾಗಿದ್ದು, ಆಕೆ ತನ್ನ ಅಕ್ಕನ ಗಂಡನ ಸಲಹೆಯಂತೆ ಆಗ ಹೆಜಮಾಡಿಯಲ್ಲಿದ್ದ ಉಸ್ತಾದ್...







