Recent Posts

Friday, September 11, 2026

ಕ್ರೈಮ್

ಕ್ರೈಮ್ದಕ್ಷಿಣ ಕನ್ನಡಬೆಳ್ತಂಗಡಿಸುದ್ದಿ

ಬೆಳ್ತಂಗಡಿ : ಜಲಪಾತಕ್ಕೆ ತೆರಳಿದ್ದ ಯುವತಿಯರಿಗೆ ಲೈಂಗಿಕ ಕಿರುಕುಳ ಆರೋಪ,ಕಾಸರಗೋಡು ಮೂಲದ ಮೂವರು ಯುವಕರ ವಿರುದ್ಧ ಪ್ರಕರಣ ದಾಖಲು-ಕಹಳೆ ನ್ಯೂಸ್

ಮಂಗಳೂರು: ಪೊಲೀಸ್ ಠಾಣಾ ವ್ಯಾಪ್ತಿಯ ಜಲಪಾತ ಪ್ರದೇಶದಲ್ಲಿ ಯುವತಿಯರಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದಡಿ ಕೇರಳದ ಕಾಸರಗೋಡು ಮೂಲದ ಮೂವರು ಯುವಕರ ವಿರುದ್ಧ ಪ್ರಕರಣ ದಾಖಲಾಗಿದೆ. ಮಂಗಳೂರಿನಲ್ಲಿ ವ್ಯಾಸಂಗ ಮಾಡುತ್ತಿದ್ದ ಮೂವರು ಯುವತಿಯರು ಮೇ 20, 2026ರಂದು ಜಲಪಾತ ವೀಕ್ಷಣೆಗೆ ತೆರಳಿದ್ದ ವೇಳೆ, ಅವರೊಂದಿಗೆ ಇದ್ದ ಅಬ್ದುಲ್ ಖಾದರ್ ಅಲ್ತಫ್ (36), ಫೈಜಲ್ ಅದಿಲ್ (27) ಹಾಗೂ ಉಸ್ಮಾನ್ ಸಾಲೀಂ (18) ಎಂಬವರು ಅನುಚಿತವಾಗಿ ವರ್ತಿಸಿ ಲೈಂಗಿಕ ಕಿರುಕುಳ ನೀಡಿದ್ದಾರೆ...
ಕ್ರೈಮ್ದಕ್ಷಿಣ ಕನ್ನಡಪುತ್ತೂರುಮಂಗಳೂರುಸುದ್ದಿ

ಯಕ್ಷಗಾನ ಕಲಾವಿದರಿಗೆ ಅವಮಾನ ; ಮಹೇಶ್ ಶೆಟ್ಟಿ ತಿಮರೋಡಿ, ಕುಡ್ಲ ರಾಂಪೇಜ್ ಯೂಟ್ಯೂಬ್, ಪ್ರಸನ್ನ ರವಿ ಸೇರಿದಂತೆ ನಾಲ್ವರ ವಿರುದ್ಧ ಪ್ರಕರಣ ದಾಖಲು – ಕಹಳೆ ನ್ಯೂಸ್

ಪುತ್ತೂರು : ಸಾಮಾಜಿಕ ಜಾಲತಾಣಗಳಲ್ಲಿ ಹಾಗೂ ಕರೆ ಮಾಡಿ ಕಲಾವಿದರಿಗೆ ಅವಹೇಳನಕಾರಿ ಮಾತಾನಾಡಿರುವವರ ವಿರುದ್ಧ ಪುತ್ತೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಎಪ್ರಿಲ್ 21 ರಂದು ಸತೀಶ್ ಕುಮಾರ್ ರೈ ಪಡುಮಲೆ ಕಲಾವಿದ ಸುಂದರ್ ರೈ ಮಂದರ ಅವರಿಗೆ ಕರೆ ಮಾಡಿ ತಿಮರೋಡಿ ವಿರುದ್ಧ ನೀಡಿದ ಕೇಸ್ ವಿಚಾರದಲ್ಲಿ ಹೆದರಿಸಿ ಬೆದರಿಕೆ ಹಾಕಿ ಮುಂಬಯಿಯಲ್ಲಿ ಕಾರ್ಯಕ್ರಮ ಮಾಡಲು ಬಿಡುವುದಿಲ್ಲ ಎಂದು ಬೆದರಿಕೆ ಹಾಕಲಾಗಿದೆ. ಬಳಿಕ ಸಾಮಾಜಿಕ ಜಾಲತಾಣಗಳಲ್ಲಿ ಕಲಾವಿದರ...
ಕ್ರೈಮ್ಬೆಂಗಳೂರುಸುದ್ದಿ

ಸಚಿವ ಜಮೀರ್ ಮನೆಯಲ್ಲಿ 1.20 ಕೆ.ಜಿ ಚಿನ್ನಾಭರಣ ಕಳ್ಳತನ ; ಇಬ್ಬರು ಅರೆಸ್ಟ್ – ಕಹಳೆ ನ್ಯೂಸ್

ಬೆಂಗಳೂರು: ಸಚಿವ ಜಮೀರ್ ಅಹ್ಮದ್  ಮನೆಗೆ ಕನ್ನ ಹಾಕಿ ಕೋಟಿ ಮೌಲ್ಯದ ಚಿನ್ನಾಭರಣ ಕದ್ದಿದ್ದ ಕಳ್ಳರನ್ನು ಬಂಧಿಸುವಲ್ಲಿ ಶಿವಾಜಿನಗರ ಪೊಲೀಸರು ಯಶಸ್ವಿಯಾಗಿದ್ದಾರೆ. ಅಮೀರ್ ಅಹ್ಮದ್, ಅವೀನ್ ಬಂಧಿತ ಆರೋಪಿಗಳು. ಸಚಿವ ಜಮೀರ್ ಮನೆಯಲ್ಲಿ ಕಳೆದ ಮೂರು ವರ್ಷದಿಂದ ಹಂತ ಹಂತವಾಗಿ ಕೋಟಿ ಮೌಲ್ಯದ ಚಿನ್ನಾಭರಣ ಎಗರಿಸಿದ್ದರು. ಜಮೀರ್ ಆರೋಗ್ಯ ವಿಚಾರಿಸುವ ಸಲುವಾಗಿ ಪದೇ ಪದೇ ಮನೆಗೆ ಬರುತ್ತಿದ್ದ ಅಮೀರ್ 2023ರಿಂದ ನಿರಂತರವಾಗಿ 1 ಕೆಜಿ 200 ಗ್ರಾಂ ಚಿನ್ನಾಭರಣ ಎಗರಿಸಿದ್ದಾನೆ....
ಕ್ರೈಮ್ದಕ್ಷಿಣ ಕನ್ನಡಬೆಂಗಳೂರುಸುದ್ದಿ

ಧರ್ಮಸ್ಥಳದ ಬಗ್ಗೆ ಅವಹೇಳನಕಾರಿ ಹೇಳಿಕೆ ; ಗಿರೀಶ್ ಮಟ್ಟಣ್ಣನವರ್ ವಿರುದ್ಧ FIR – ಕಹಳೆ ನ್ಯೂಸ್

ಬೆಂಗಳೂರು: ಧರ್ಮಸ್ಥಳ ಕ್ಷೇತ್ರದ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿದ್ದಕ್ಕೆ ಗಿರೀಶ್ ಮಟ್ಟಣ್ಣನವರ್ ವಿರುದ್ಧ ಎಫ್‌ಐಆರ್ ದಾಖಲಾಗಿದೆ. ಕಾವೇರಿ ಎನ್ನುವವರು ನೀಡಿದ ದೂರಿನ ಆಧಾರದ ಮೇಲೆ ಬೆಂಗಳೂರಿನ ಸುಬ್ರಮಣ್ಯ ನಗರ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ. ಯೂಟ್ಯೂಬ್ ಚಾನೆಲ್ ಮೂಲಕ ಧರ್ಮಸ್ಥಳ ಹಾಗೂ ಕ್ಷೇತ್ರದಲ್ಲಿ ಮದುವೆಯಾದ ಮಹಿಳೆಯರ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿದ್ದಾರೆ. ಧಾರ್ಮಿಕ ಭಾವನೆಗಳು ಹಾಗೂ ಮಹಿಳೆಯರ ಗೌರವಕ್ಕೆ ಧಕ್ಕೆ ತಂದಿದ್ದಾರೆ ಎಂದು ದೂರಿನಲ್ಲಿ ಉಲ್ಲೇಖಿಸಿದ್ದರು. 2023, ಡಿ.4ರಂದು ಉಜಿರೆಯ...
ಕ್ರೈಮ್ಮೈಸೂರುಸುದ್ದಿ

ಪ್ರೀತಿ ಹೆಸರಲ್ಲಿ ವಂಚನೆ ಆರೋಪ ; ಕಾಂಗ್ರೆಸ್‌ ಮುಖಂಡ ಮದನ್‌ ರಾಜ್‌ ವಿರುದ್ಧ ದೂರು – ಕಹಳೆ ನ್ಯೂಸ್

ಮೈಸೂರು: ಟಿ ನರಸೀಪುರದ (T. Narasipura) ಕಾಂಗ್ರೆಸ್‌ (Congress) ಮುಖಂಡ ಮದನ್‌ ರಾಜ್‌ (Madan Raj) ವಿರುದ್ಧ ಪ್ರೀತಿ ಹೆಸರಲ್ಲಿ ವಂಚಿಸಿದ ಆರೋಪ ಕೇಳಿ ಬಂದಿದೆ. ಈ ಬಗ್ಗೆ ಟಿ ನರಸೀಪುರ ಪೊಲೀಸ್‌ ಠಾಣಿಯಲ್ಲಿ ಯುವತಿ ದೂರು ನೀಡಿದ್ದಾರೆ. ದೂರಿನಲ್ಲಿ, ಮದನ್‌ ರಾಜ್‌ ಬಲವಂತವಾಗಿ ದೈಹಿಕ ಸಂಪರ್ಕ ಬೆಳೆಸಿದ್ದಾರೆ. ಆತನ ಜೊತೆ ನಾನಿದ್ದ ಫೋಟೋಗಳಿರುವ ಮೊಬೈಲ್‌ಗಳನ್ನು ನನ್ನಿಂದ ಕಿತ್ತುಕೊಂಡಿದ್ದಾರೆ. ಅಲ್ಲದೇ ಮದುವೆಗೆ ಒತ್ತಾಯಿಸಿದಾಗ, ಇಬ್ಬರು ವಿಷ ಕುಡಿಯೋಣ ಎಂದು ನನಗೆ ಮಾತ್ರ...
ಕ್ರೈಮ್ಜಿಲ್ಲೆದಕ್ಷಿಣ ಕನ್ನಡಮಂಗಳೂರುಸುದ್ದಿ

ಆರೀಫ್‌ ಹತ್ಯೆ ಪ್ರಕರಣ: ಸಿಸಿಬಿ ಪೊಲೀಸರು ಸೇರಿ ವಿಶೇಷ ಪತ್ತೆ ದಳ ರಚನೆ , ತೊಕ್ಕೊಟ್ಟು ಫೈಓವ‌ರ್ ಬಳಿ ಹತ್ಯೆಯಾದ ಆರೀಫ್ ಹಂತಕರ ಶೋಧ ಚುರುಕು -ಕಹಳೆ ನ್ಯೂಸ್

ಮಂಗಳೂರು: ರಾಷ್ಟ್ರೀಯ ಹೆದ್ದಾರಿ 66ರ ತೊಕ್ಕೊಟ್ಟು ಫೈಓವರ್ ಮೇಲೆ ಮೀನಿನ ವ್ಯಾಪಾರಿ, ರೌಡಿ ಶೀಟರ್‌ಕಿನ್ಯ ಅಜ್ಜಿನಡ್ಕ ನಿವಾಸಿ ಆರಿಫ್ ಹುಸೇನ್ ಕೊಲೆಗೆ ಸಂಬಂಧಿಸಿದಂತೆ ಆರೋಪಿಗಳ ಪತ್ತೆ ಕಾರ್ಯದ ತನಿಖೆಯನ್ನು ಪೊಲೀಸರು ತೀವ್ರಗೊಳಿಸಿದ್ದಾರೆ. ಕೊಲೆಯಾದ ಆರೀಫ್‌ ಪುತ್ರ ಉಳ್ಳಾಲ ಪೊಲೀಸ್ ಠಾಣೆಯಲ್ಲಿ ನೌಫಾಲ್ ಸಹಚರ ಮಹಮ್ಮದ್ ರಿಫಾತ್ ಆಲಿ ನೇತೃತ್ವದ ತಂಡ ಕೊಲೆ ಮಾಡಿದ್ದು ಎಂದು ದೂರಿನಲ್ಲಿ ತಿಳಿಸಿದ್ದಾರೆ. ಆರೀಫ್‌ ಕೊಲೆ ನಡೆಸಿದ್ದ ಹಂತಕರು ಇನ್ನೋವಾ ಕಾರನ್ನು ವಿಟ್ಲ ಬುಡೋಳಿಯಲ್ಲಿ ಬಿಟ್ಟು...
ಕ್ರೈಮ್ಬೆಂಗಳೂರುರಾಜ್ಯವಾಣಿಜ್ಯಸುದ್ದಿ

ಬೆಂಗಳೂರಿನಲ್ಲಿ ಮತ್ತೊಂದು ಎಟಿಎಂ ವಾಹನ ದರೋಡೆ : ಏಜೆನ್ಸಿ ಸಿಬ್ಬಂದಿಯಿಂದ 1.40 ಕೋಟಿ ಲೂಟಿ- ಕಹಳೆ ನ್ಯೂಸ್

ಬೆಂಗಳೂರು: ಸಿಎಂಎಸ್ ಕಂಪನಿಯ ಮಾಜಿ ಸಿಬ್ಬಂದಿ ಹಾಗೂ ಇತರರಿಂದ ನಡೆದಿದ್ದ ರಾಬರಿ  ಪ್ರಕರಣ ಮಾಸುವ ಮುನ್ನ ಮತ್ತೊಂದು ಪೇಮೆಂಟ್ ಸರ್ವಿಸ್ ಕಂಪನಿ ಸಿಬ್ಬಂದಿಯಿಂದ ಎಡವಟ್ಟು ನಡೆದಿರುವುದು ಬೆಳಕಿಗೆ ಬಂದಿದೆ. ಹಿಟಾಚಿ ಕಂಪನಿಯ ಸಿಬ್ಬಂದಿಗಳು ಎಟಿಎಂಗೆ (ATM) ತುಂಬಲು ತೆಗೆದುಕೊಂಡಿದ್ದ ಹಣದೊಂದಿಗೆ ಎಸ್ಕೇಪ್ ಆಗಿದ್ದಾರೆ. ನಾಲ್ಕು ಮಂದಿಯ ಒಂದು ಟೀಂ 50 ಲಕ್ಷ ರೂ. ಹಣ ತಗೆದುಕೊಂಡು ಹೋಗಿದ್ದರೆ ಮೂರು ಜನರ ಮತ್ತೊಂದು ತಂಡ 80 ಲಕ್ಷ ರೂ. ಹಣ ತಗೆದುಕೊಂಡು...
ಕ್ರೈಮ್ಬೆಂಗಳೂರುರಾಜ್ಯಸುದ್ದಿ

ಪ್ರಜ್ವಲ್ ರೇವಣ್ಣ ವಿರುದ್ಧ ಅಪರಾಧ ಸಾಬೀತು : ತನಿಖಾ ತಂಡಕ್ಕೆ 25 ಲಕ್ಷ ರೂ. ಬಹುಮಾನ ಘೋಷಣೆ- ಕಹಳೆ ನ್ಯೂಸ್

ಬೆಂಗಳೂರು: ಮಾಜಿ ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ಅಪರಾಧ ಸಾಬೀತುಪಡಿಸಿದ ತನಿಖಾ ತಂಡಕ್ಕೆ 25 ಲಕ್ಷ ರೂ. ನಗದು ಬಹುಮಾನ ಘೋಷಿಸಲಾಗಿದೆ. ತನಿಖಾ ತಂಡದ 30 ಅಧಿಕಾರಿ, ಸಿಬ್ಬಂದಿಗೆ ನಗದು ಬಹುಮಾನ ಘೋಷಣೆ ಮಾಡಲಾಗಿದೆ. ಎಸ್‌ಐಟಿ ಮುಖ್ಯಸ್ಥ ಬಿ.ಕೆ. ಸಿಂಗ್, ಡಿಐಜಿ ಸೀಮಾ ಲಾಟ್ಕರ್, ಎಸ್‌ಪಿ ಸುಮನ್ ಡಿ ಪನ್ನೇಕರ್, ಎಸ್‌ಪಿ, ಸಿಎ ಸೈಮನ್, ಎಸಿಪಿ ಸತ್ಯನಾರಾಯಣ ಸಿಂಗ್, ಇನ್ಸ್ಪೆಕ್ಟರ್‌ಗಳಾದ ರಾವ್ ಗಣೇಶ್ ಜನಾರ್ದನ್, ಶೋಭಾ ಜಿ, ಸುಮಾರಾಣಿ, ಹೇಮಂತ್...
1 2 3 4 129
Page 2 of 129