Thursday, March 12, 2026

ಕ್ರೈಮ್

ಕ್ರೈಮ್ಬೆಂಗಳೂರುಸಿನಿಮಾಸುದ್ದಿ

ರೇಣುಕಾಸ್ವಾಮಿ ಕೇಸ್​​, ದರ್ಶನ್​​ ಬೆನ್ನಲ್ಲೇ ಪವಿತ್ರಾ ಗೌಡಗೂ ಶಾಕ್..!! – ಕಹಳೆ ನ್ಯೂಸ್

ಬೆಂಗಳೂರು : ಚಿತ್ರದುರ್ಗ ಮೂಲದ ರೇಣುಕಾಸ್ವಾಮಿಯ ಕೊಲೆ ಪ್ರಕರಣದ A-1 ಆರೋಪಿ ಪವಿತ್ರಾಗೌಡ ಜಾಮೀನು ಕೋರಿ ಸಲ್ಲಿಸಿದ್ದ ಅರ್ಜಿಯ ವಿಚಾರಣೆಯನ್ನು ಅ.4ಕ್ಕೆ ಮುಂದೂಡಿ ಇದೀಗ ಕೋರ್ಟ್​ ಆದೇಶಿಸಿದೆ. ಆರೋಪಿ ನಟ ದರ್ಶನ್​ ಜಾಮೀನು ಅರ್ಜಿಯನ್ನೂ ಅದೇ ದಿನಾಂಕಕ್ಕೆ ನ್ಯಾಯಾಲಯ ಈಗಷ್ಟೇ ಮುಂದೂಡಿತ್ತು. ದರ್ಶನ್​ ಬೆನ್ನಲ್ಲೇ ಪವಿತ್ರಾಗೌಡೂ ಇದೀಗ ಬೇಲ್​ ಸಿಗದೇ ಆಘಾತವಾಗಿದೆ. ಇದಲ್ಲದೇ ರವಿಶಂಕರ್ ಹಾಗೂ ಲಕ್ಷ್ಮಣ್ ಎಂಬ ಆರೋಪಿಗಳ ಜಾಮೀನು ಅರ್ಜಿಯ ವಿಚಾರಣೆಯೂ ಕೋರ್ಟ್​ ಮುಂದೂಡಿ ಆದೇಶ ನೀಡಿದೆ....
ಅಂತಾರಾಷ್ಟ್ರೀಯಕ್ರೈಮ್ಸುದ್ದಿ

ತನ್ನನ್ನೇ ತಾನೇ ಮದುವೆಯಾಗಿದ್ದ 26ರ ಹರೆಯದ ಟಿಕ್​​​ಟಾಕ್ ಇನ್​​ಫ್ಲೂಯೆನ್ಸರ್ ಕುಬ್ರಾ ಆಯ್ಕುತ್ ಐದನೇ ಮಹಡಿಯಿಂದ ಹಾರಿ ಆತ್ಮಹತ್ಯೆ – ಕಹಳೆ ನ್ಯೂಸ್

ಆಕೆಯ ಆತ್ಮಹತ್ಯೆಗೆ ಮುಂಚಿನ ದಿನಗಳಲ್ಲಿ, ಕುಬ್ರಾ ಅವರ ಸಾಮಾಜಿಕ ಮಾಧ್ಯಮ ಪೋಸ್ಟ್‌ಗಳ ಬಗ್ಗೆ ಅನೇಕ ಅಭಿಮಾನಿಗಳು ಕಳವಳ ವ್ಯಕ್ತಪಡಿಸಿದ್ದರು. ಅವಳ ಸಾವಿಗೆ ಕೆಲವೇ ಗಂಟೆಗಳ ಮೊದಲು, ಆಕೆ ತನ್ನ ಸಾಮಾಜಿಕ ಮಾಧ್ಯಮ ಖಾತೆಯಲ್ಲಿ ತನ್ನ ತೂಕ ಕಡಿಮೆ ಆಗುತ್ತಿರುವ ಬಗ್ಗೆ, ಅದನ್ನು ನಿಯಂತ್ರಿಸಲು ತಾನು ಯಾವ ರೀತಿ ಕಷ್ಟಪಡುತ್ತಿದ್ದೇನೆ ಎಂಬುದರ ಬಗ್ಗೆ ಪೋಸ್ಟ್ ಮಾಡಿದ್ದಾರೆ. ಇಸ್ತಾನ್‌ಬುಲ್‌: ತನ್ನನ್ನು ತಾನೇ ಮದುವೆಯಾಗುವ ಮೂಲಕ ಸುದ್ದಿಯಾಗಿದ್ದ ಟರ್ಕಿಶ್ ಟಿಕ್‌ಟಾಕ್ ಇನ್​​​ಫ್ಲೂಯೆನ್ಸರ್ ಕುಬ್ರಾ ಆಯ್ಕುತ್...
ಉಡುಪಿಕಾರ್ಕಳಕ್ರೈಮ್ಸುದ್ದಿ

ಕಾರ್ಕಳ ಮೃತ ವ್ಯಕ್ತಿಯ ಹೆಸರಿನಲ್ಲಿದ್ದ ಕೋಟ್ಯಾಂತರ ರೂ. ಷೇರು ವಂಚನೆ ; ಪ್ರಕರಣ ದಾಖಲು- ಕಹಳೆ ನ್ಯೂಸ್

ಕಾರ್ಕಳ, ಸೆ.30 : ಮೃತ ವ್ಯಕ್ತಿಯೊಬ್ಬರ ಹೆಸರಿನಲ್ಲಿದ್ದ ಕೋಟ್ಯಾಂತರ ರೂ. ಷೇರುಗಳನ್ನು ಮಾರಾಟ ಮಾಡಿ ಸ್ವಂತಕ್ಕೆ ಉಪಯೋಗಿಸಿಕೊಂಡು ವಂಚಿಸಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಉಡುಪಿ ಸೆನ್ ಅಪರಾಧ ಪೊಲೀಸರು ತನಿಖೆ ಕೈಗೊಂಡಿದ್ದಾರೆ. ಅಮೆರಿಕಾದಲ್ಲಿ ನೆಲೆಸಿರುವ ಲಲಿತಾ ರಾವ್ ಅವರ ಪತಿ ಅಶೋಕ್ ಕಾರ್ಕಳದಲ್ಲಿ ವಾಸವಾಗಿದ್ದವರು. ಇವರು 2020ರ ಜು.13ರಂದು ಕೋವಿಡ್ ಲಾಕ್‌ಡೌನ್ ಸಮಯದಲ್ಲಿ ಕಾರ್ಕಳದಲ್ಲಿ ಸಾವನ್ನಪ್ಪಿದ್ದರು. ಇವರ ಪತ್ನಿ ಮತ್ತು ಮಕ್ಕಳು ಕೋವಿಡ್ ಲಾಕ್‌ಡೌನ್‌ನಿಂದ ಮೃತರ ಅಂತ್ಯಸಂಸ್ಕಾರಕ್ಕೆ ಅಮೆರಿಕಾ ದಿಂದ ಕಾರ್ಕಳಕ್ಕೆ ಬರಲು ಸಾಧ್ಯವಾಗಿರಲಿಲ್ಲ....
ಕ್ರೈಮ್ದಕ್ಷಿಣ ಕನ್ನಡಮಂಗಳೂರುಸುದ್ದಿ

ಮಂಗಳೂರು ಈಜಲು ತೆರಳಿದ್ದ ನಾಲ್ಕು ಸ್ನೇಹಿತರ ಪೈಕಿ ಇಬ್ಬರು ನೀರಿನ ಸುಳಿಗೆ ಸಿಲುಕಿ ನೀರುಪಾಲು – ಕಹಳೆ ನ್ಯೂಸ್

ಮಂಗಳೂರು, ಸೆ.30: ಈಜಲು ತೆರಳಿದ್ದ ನಾಲ್ಕು ಮಂದಿ ಸ್ನೇಹಿತರ ಪೈಕಿ ಇಬ್ಬರು ನೀರಿನ ಸುಳಿಗೆ ಸಿಲುಕಿ ನೀರುಪಾಲಾದ ಘಟನೆ ಮಳವೂರು ರೈಲ್ವೇ ಸೇತುವೆಯ ಸಮೀಪದ ಫಲ್ಗುಣಿ ನದಿಯಲ್ಲಿ ಭಾನುವಾರ ಸಂಜೆ ನಡೆದಿದೆ. ಮಂಗಳೂರು ನಗರದ ಕೋಡಿಕಲ್‌ನ ನಿವಾಸಿಗಳಾದ ಅರುಣ್ (19), ದೀಕ್ಷಿತ್ (20), ಕೊಟ್ಟಾರ ಚೌಕಿಯ ಸುಮಿತ್ (20) ಹಾಗೂ ಉರ್ವಸ್ಟೋರಿನ ಅನಿಶ್ (19) ಅವರು ಮಳವೂರು ರೈಲ್ವೇ ಸೇತುವೆಯ ಬಳಿ ಫಲ್ಗುಣಿ ನದಿಯಲ್ಲಿ ಈಜಾಡಲು ತೆರಳಿದ್ದರು. ಈ ನಾಲ್ವರ ಪೈಕಿ...
ಕ್ರೈಮ್ದಕ್ಷಿಣ ಕನ್ನಡಪುತ್ತೂರುರಾಜಕೀಯಸುದ್ದಿ

ಮಸೀದಿಯ ಒಳಗಡೆ ಮಹಿಳೆಯೊಂದಿಗೆ ವೀಡಿಯೋ ಕಾಲ್ ಮಾಡಿ ಕಾಮದ ತೀಟೆ ತೀರಿಸಿಕೊಂಡ ಪುತ್ತೂರಿನ ರಾಜಕೀಯ ಮುಖಂಡನ ವೀಡಿಯೋ ವೈರಲ್..!! – ಕಹಳೆ ನ್ಯೂಸ್

ಪುತ್ತೂರು: online ನಲ್ಲಿ ಕಾಮದ ತೀಟೆ ತೀರಿಸಿಕೊಂಡ ಪುತ್ತೂರಿನ ರಾಜಕೀಯ ಮುಖಂಡ ಒಬ್ಬರ ವೀಡಿಯೋ ಒಂದು ಸಾಮಾಜಿಕ ಜಾಲ ತಾಣಗಳಲ್ಲಿ ವೈರಲ್ ಆಗಿದ್ದು ವ್ಯಾಪಕ ಸದ್ದು ಮಾಡುತ್ತಿದೆ. ಸದಾ ಬರಹಗಳ ಮೂಲಕ ಸಾಮಾಜಿಕ ಜಾಲತಾಣಗಳಲ್ಲಿ ಸುದ್ದಿಯಲ್ಲಿರುತ್ತಿರುವ ಈತ ಮಸೀದಿಯ ಆವರಣದಲ್ಲಿ ವೀಡಿಯೋ ಕಾಲ್ ಮಾಡಿ ಮಹಿಳೆಯೊಂದಿಗೆ ಅಶ್ಲೀಲವಾಗಿ ಮಾತನಾಡುತ್ತಿರವ ವಿಡಿಯೋ ಎಲ್ಲೆಡೆ ವೈರಲ್ ಆಗಿದೆ. ವಿಡಿಯೋ ಕಾಲ್‌ನಲ್ಲಿ ಮಹಿಳೆಯೊಬ್ಬರು ನಗ್ನವಾಗಿರುವ ಮತ್ತು ಇತ್ತ ಕಡೆಯಿಂದ ನಗ್ನ ವಿಡಿಯೋ ನೋಡಿ ವ್ಯಕ್ತಿಯೊಬ್ಬರು...
ಕ್ರೈಮ್ಬೆಂಗಳೂರುರಾಜಕೀಯರಾಜ್ಯರಾಷ್ಟ್ರೀಯಸುದ್ದಿ

ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ವಿರುದ್ಧ FIR ದಾಖಲು : ಎ1 ನಿರ್ಮಲಾ ಸೀತಾರಾಮನ್, ಎ4 ನಳಿನ್ ಕುಮಾರ್ ಕಟೀಲ್, ಎ5 ಬಿ.ವೈ.ವಿಜಯೇಂದ್ರ…!! – ಕಹಳೆ ನ್ಯೂಸ್

ಬೆಂಗಳೂರು: ಚುನಾವಣಾ ಬಾಂಡ್‌ ಮೂಲಕ ಸುಲಿಗೆ ಮಾಡಿರುವ ಆರೋಪಕ್ಕಾಗಿ ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಹಾಗೂ ಇತರರ ವಿರುದ್ಧ ಎಫ್‌ಐಆರ್ ದಾಖಲಿಸಲು ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದ ಆದೇಶ ಬೆನ್ನಲ್ಲೇ ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್‌ ಸೇರಿದಂತೆ ಹಲವರ ವಿರುದ್ಧ ಎಫ್‌ಐಆರ್‌ ದಾಖಲಾಗಿದೆ. ನಿರ್ಮಲಾ ಸೀತಾರಾಮನ್‌ ಸೇರಿ ಹಲವರು ಚುನಾವಣಾ ಬಾಂಡ್‌ ಮೂಲಕ ಕೋಟ್ಯಂತರ ರೂ. ಹಣ ಸುಲಿಗೆ ಮಾಡಿದ್ದಾರೆಂದು ಆರೋಪಿಸಿ ಆದರ್ಶ್‌ ಐಯ್ಯರ್‌ ದೂರು ನೀಡಿದ್ದರು. ಪ್ರಕರಣದ ವಿಚಾರಣೆ...
ಅಂತಾರಾಷ್ಟ್ರೀಯಕ್ರೈಮ್ಸುದ್ದಿ

ಪಾಕ್​ನಲ್ಲಿ ಶೇ 82 ಮಹಿಳೆಯರು ತಂದೆ, ಸಹೋದರ, ಅಜ್ಜ, ಚಿಕ್ಕಪ್ಪನಿಂದಲೇ ಅತ್ಯಾಚಾರಕ್ಕೆ ಒಳಾಗುತ್ತಾರೆ : ಪಾಕ್ ಸಂಸದೆ ಷಂಡನಾ ಗುಲ್ಜಾರ್ ಖಾನ್ – ಕಹಳೆ ನ್ಯೂಸ್

ಇಡೀ ಹೆಣ್ಣು ಕುಲವೇ ತಲೆ ತಗ್ಗಿಸುವ ಕೆಲಸವನ್ನು ಪಾಕಿಸ್ತಾನ ಮಾಡುತ್ತಿದೆ. ಪಾಕ್​​ ಸಂಸದೆ ಟಿವಿ ಡಿಬೆಟ್​​ನಲ್ಲಿಟ್ಟ ಆ ಒಂದು ದಾಖಲೆ ಈಗ ಇಡೀ ಪಾಕಿಸ್ತಾನವನ್ನು ತಲೆ ತಗ್ಗಿಸುವಂತೆ ಮಾಡಿದೆ. ಪಾಕ್​​ ಮಹಿಳೆಯರ ಮೇಲೆ ಅವರ ಮನೆಯ ಪುರುಷರೇ ಅತ್ಯಾಚಾರ ಮಾಡಿರುವ ಬಗ್ಗೆ ಎಳೆಎಳೆಯಲ್ಲಿ ದಾಖಲೆ ಇಟ್ಟಿದ್ದಾರೆ. ಈ ಬಗ್ಗೆ ಇಲ್ಲಿದೆ ಮಾಹಿತಿಪಾಕಿಸ್ತಾನದ ಸಂಸದೆ​​​​ ಒಂದು ಅಚ್ಚರಿ ಹಾಗೂ ಇಡೀ ಪಾಕ್​​​ ನಾಚಿಗೆ ಪಡುವ ದಾಖಲೆಯೊಂದನ್ನು ಟಿವಿ ಡಿಬೆಟ್​​​ ಮೂಲಕ ಜನರ...
ಕ್ರೈಮ್ದಕ್ಷಿಣ ಕನ್ನಡಮಂಗಳೂರುಶಿವಮೊಗ್ಗಸುದ್ದಿ

ಶಿವಮೊಗ್ಗದಿಂದ ಮಂಗಳೂರಿಗೆ ಗೋಸಾಗಾಟ ; ಬಜರಂಗದಳ ಕಾರ್ಯಕರ್ತರಿಂದ ದಾಳಿ, 30 ಕ್ಕೂ ಹೆಚ್ಚು ಗೋವುಗಳನ್ನು ರಕ್ಷಣೆ – ಕಹಳೆ ನ್ಯೂಸ್

ಶಿವಮೊಗ್ಗ: ಶಿವಮೊಗ್ಗದಿಂದ ಮಂಗಳೂರಿಗೆ ಸಾಗಿಸುತ್ತಿದ್ದ 30 ಕ್ಕೂ ಹೆಚ್ಚು ಗೋವುಗಳನ್ನು ರಕ್ಷಣೆ ಮಾಡಲಾಗಿದೆ. ಶಿವಮೊಗ್ಗ ನಗರದ ಉಷಾ ನರ್ಸಿಂಗ್ ಹೋಂ ಬಳಿ ಶುಕ್ರವಾರ (ಸೆ.17) ರಾತ್ರಿ ಬಜರಂಗದಳ ಕಾರ್ಯಕರ್ತರು ದಾಳಿ ನಡೆಸಿದ್ದಾರೆ. ಶಿವಮೊಗ್ಗ ಜಿಲ್ಲೆ ಶಿರಾಳಕೊಪ್ಪದಿಂದ ಕ್ಯಾಂಟರ್ ಮೂಲಕ ಗೋವುಗಳನ್ನು ಸಾಗಿಸಲಾಗುತ್ತಿತ್ತು. ಒಂದೇ ವಾಹನದಲ್ಲಿ 30 ಕ್ಕೂ ಹೆಚ್ಚು ಜಾನುವಾರುಗಳು ಸಾಗಾಟವಾಗುತ್ತಿತ್ತು. ಎಮ್ಮೆ, ಎತ್ತು, ಹೋರಿ ಸೇರಿದಂತೆ 30 ಕ್ಕೂ ಹೆಚ್ಚು ಜಾನುವಾರುಗಳು ಕ್ಯಾಂಟರ್‌ ನಲ್ಲಿದ್ದವು. ಈ ವೇಳೆ ದಾಳಿ...
1 25 26 27 28 29 128
Page 27 of 128